Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಲಬುರ್ಗಿಯಲ್ಲಿ ಕಾರು-ಬೈಕ್ ಮಧ್ಯ ಭೀಕರ ಅಪಘಾತ : ಇಬ್ಬರು ಯುವಕರು ಸಜೀವ ದಹನ

16/11/2025 12:17 PM

BREAKING : ಬೆಂಗಳೂರಲ್ಲಿ ಒಬ್ಬರೇ ಓಡಾಡುವಾಗ ಹುಷಾರ್ : ಬೈಕ್ ಅಡ್ಡಗಟ್ಟಿ ಲಾಂಗ್ ತೋರಿಸಿ, ಹಣ ಮೊಬೈಲ್ ಕದ್ದು ಪರಾರಿ

16/11/2025 12:07 PM

ಬಿ 61-12 ಪರಮಾಣು ಗುರುತ್ವಾಕರ್ಷಣೆ ಬಾಂಬ್ ನ ಯಶಸ್ವಿ ಪರೀಕ್ಷೆಯನ್ನು ಪೂರ್ಣಗೊಳಿಸಿದ ಅಮೇರಿಕಾ

16/11/2025 11:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ ಜಿಲ್ಲೆಯ ಕಲ್ಮನೆ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನ ಪತ್ತೆ!
KARNATAKA

ಶಿವಮೊಗ್ಗ ಜಿಲ್ಲೆಯ ಕಲ್ಮನೆ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನ ಪತ್ತೆ!

By kannadanewsnow5727/11/2024 5:07 PM

ಶಿವಮೊಗ್ಗ : :ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ(ಪುರಾತತ್ತ್ವ)(ಪ್ರ) ಡಾ.ಆರ್.ಶೇಜೇಶ್ವರ ಮತ್ತು ಮಂಜಪ್ಪ ಚುರ್ಚಿಗುಂಡಿ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದ ಬನ್ನಿಕಾಳಮ್ಮನ ಗುಡಿಯ ಹತ್ತಿರ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆಯಾಗಿವೆ.

ಈ ಎರಡು ಶಾಸನಗಳು ಕಲ್ಲಿನ ಶಾಸನಗಳಾಗಿದ್ದು ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ.1084 ಹಾಗೂ 1096 ರ ಕಾಲಕ್ಕೆ ಸೇರಿದವುಗಳಾಗಿವೆ. ಒಂದನೇ ಶಾಸನವು ಕ್ರಿ.ಶ 1084 ಕ್ಕೆ ಸೇರಿದ್ದಾಗಿದೆ. ಕಲ್ಮನೆಯ ಮಲ್ಲಿಕಾರ್ಜುನ ದೇವರಿಗೆ ದಾನ ಬಿಟ್ಟ ವಿಷಯವಿದ್ದು ಶಾಸನದ ಮೇಲ್ಬಾಗದಲ್ಲಿ ಸೂರ್ಯ ಚಂದ್ರ. ಲಿಂಗ ಪೂಜೆ ಮಾಡುತ್ತಿರುವ ಯತಿ, ನೀರಿನ ಕೊಡ, ಹಸು ಮತ್ತು ಕರುವಿನ ಉಬ್ಬು ಶಿಲ್ಪ ಇದೆ. ಸಂಕಗೊಣ್ಣನ ಹೆಂಡತಿ ಬೆಳೆಂಬೆ ಭೂಮಿ ದಾನ ನೀಡಿದ ವಿಷಯ ಇದೆ.

ಎರಡನೇ ಶಾಸನವು 18 ಸಾಲುಗಳಿಂದ ಕೂಡಿದೆ. ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ 1096 ಕ್ಕೆ ಸೇರಿದ ಶಾಸನವಾಗಿದ್ದು ಇದರ ಮೇಲ್ಬಾಗದಲ್ಲೂ ಶಿವಲಿಂಗ ಮತ್ತು ಹಸು ಚಿತ್ರ ಇದೆ. ಇದು ಬಹಳ ಸವೆದಿದೆ. ಇಲ್ಲಿನ ಬೆಟ್ಟೇಶ್ವರ ದೇವರ ನಂದಾ ದೀಪಕ್ಕೆ 5 ಗದ್ಯಾಣ ದಾನ ಬಿಡಲಾಗಿದೆ. ಈ ಶಾಸನದಲ್ಲಿ ಕಲ್ಮನೆ ಗ್ರಾಮದ ಹೆಸರು ಕಲ್ಸಲವಾನಿ ಎಂದು ಉಲ್ಲೇಖವಾಗಿದೆ. ಶಾಸನವನ್ನು ಡಾ.ಜಗದೀಶ ಓದಿ ಅರ್ಥೈಸಿದ್ದು ಗ್ರಾಮಸ್ಥರಾದ ಡೈರಿ ಪರಶುರಾಮ, ಲೋಹಿತಾಚಾರ್, ಮಾಯಾಚಾರ್, ಶಿವಮೂರ್ತಪ್ಪ ಇವರುಗಳಿಗೆ ಧನ್ಯವಾದಗಳನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕಮಲಾಪುರ-ಹಂಪಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ನಿರ್ದೇಶಕರು(ಪುರಾತತ್ವ)(ಪ್ರ) ಡಾ.ಶೇಜೇಶ್ವರ ತಿಳಿಸಿದ್ದಾರೆ.

Two inscriptions of Kalyana Chalukya found in Kalmane village of Shimoga district! ಶಿವಮೊಗ್ಗ ಜಿಲ್ಲೆಯ ಕಲ್ಮನೆ ಗ್ರಾಮದಲ್ಲಿ ಕಲ್ಯಾಣ ಚಾಲುಕ್ಯರ ಎರಡು ಶಾಸನ ಪತ್ತೆ!
Share. Facebook Twitter LinkedIn WhatsApp Email

Related Posts

BREAKING : ಕಲಬುರ್ಗಿಯಲ್ಲಿ ಕಾರು-ಬೈಕ್ ಮಧ್ಯ ಭೀಕರ ಅಪಘಾತ : ಇಬ್ಬರು ಯುವಕರು ಸಜೀವ ದಹನ

16/11/2025 12:17 PM1 Min Read

BREAKING : ಬೆಂಗಳೂರಲ್ಲಿ ಒಬ್ಬರೇ ಓಡಾಡುವಾಗ ಹುಷಾರ್ : ಬೈಕ್ ಅಡ್ಡಗಟ್ಟಿ ಲಾಂಗ್ ತೋರಿಸಿ, ಹಣ ಮೊಬೈಲ್ ಕದ್ದು ಪರಾರಿ

16/11/2025 12:07 PM1 Min Read

SHOCKING : ಮಡಿಕೇರಿಯಲ್ಲಿ ಘೋರ ಘಟನೆ : ಪತ್ನಿಗೆ ವೀಡಿಯೋ ಕಾಲ್ ಮಾಡಿ ಪತಿ ಲೈವ್ ಸೂಸೈಡ್!

16/11/2025 11:30 AM1 Min Read
Recent News

BREAKING : ಕಲಬುರ್ಗಿಯಲ್ಲಿ ಕಾರು-ಬೈಕ್ ಮಧ್ಯ ಭೀಕರ ಅಪಘಾತ : ಇಬ್ಬರು ಯುವಕರು ಸಜೀವ ದಹನ

16/11/2025 12:17 PM

BREAKING : ಬೆಂಗಳೂರಲ್ಲಿ ಒಬ್ಬರೇ ಓಡಾಡುವಾಗ ಹುಷಾರ್ : ಬೈಕ್ ಅಡ್ಡಗಟ್ಟಿ ಲಾಂಗ್ ತೋರಿಸಿ, ಹಣ ಮೊಬೈಲ್ ಕದ್ದು ಪರಾರಿ

16/11/2025 12:07 PM

ಬಿ 61-12 ಪರಮಾಣು ಗುರುತ್ವಾಕರ್ಷಣೆ ಬಾಂಬ್ ನ ಯಶಸ್ವಿ ಪರೀಕ್ಷೆಯನ್ನು ಪೂರ್ಣಗೊಳಿಸಿದ ಅಮೇರಿಕಾ

16/11/2025 11:44 AM

Breaking: ಛತ್ತೀಸ್ ಗಢದಲ್ಲಿ ಎನ್ ಕೌಂಟರ್ : ಮೂವರು ಮಾವೋವಾದಿಗಳ ಹತ್ಯೆ | Maoists

16/11/2025 11:38 AM
State News
KARNATAKA

BREAKING : ಕಲಬುರ್ಗಿಯಲ್ಲಿ ಕಾರು-ಬೈಕ್ ಮಧ್ಯ ಭೀಕರ ಅಪಘಾತ : ಇಬ್ಬರು ಯುವಕರು ಸಜೀವ ದಹನ

By kannadanewsnow0516/11/2025 12:17 PM KARNATAKA 1 Min Read

ಕಲಬುರ್ಗಿ : ಕಲ್ಬುರ್ಗಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬೈಕ್ ನಡುವೆ ಭೀಕರವಾದ ಅಪಘಾತ ಸಂಭವಿಸಿ ಬೈಕ್…

BREAKING : ಬೆಂಗಳೂರಲ್ಲಿ ಒಬ್ಬರೇ ಓಡಾಡುವಾಗ ಹುಷಾರ್ : ಬೈಕ್ ಅಡ್ಡಗಟ್ಟಿ ಲಾಂಗ್ ತೋರಿಸಿ, ಹಣ ಮೊಬೈಲ್ ಕದ್ದು ಪರಾರಿ

16/11/2025 12:07 PM

SHOCKING : ಮಡಿಕೇರಿಯಲ್ಲಿ ಘೋರ ಘಟನೆ : ಪತ್ನಿಗೆ ವೀಡಿಯೋ ಕಾಲ್ ಮಾಡಿ ಪತಿ ಲೈವ್ ಸೂಸೈಡ್!

16/11/2025 11:30 AM

BREAKING : ಸಚಿವ ಸಂಪುಟಕ್ಕೆ ತಾತ್ಕಾಲಿಕ ಬ್ರೇಕ್ : ಸಂಪುಟ ಸರ್ಜರಿ ಮಾಡದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚನೆ

16/11/2025 11:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.