Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ SJ-100 ಪ್ರಯಾಣಿಕ ವಿಮಾನಗಳನ್ನು ಉತ್ಪಾದಿಸಲು ರಷ್ಯಾದ ಯುಎಸಿಯೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ ಭಾರತ

29/10/2025 7:00 AM

ಮೂರನೇ ತ್ರೈಮಾಸಿಕದಲ್ಲಿ ಭಾರತೀಯ ರಿಯಲ್ ಎಸ್ಟೇಟ್ ನಲ್ಲಿ ‘ವಿದೇಶಿ ಹೂಡಿಕೆ’ ಶೇ.68ರಷ್ಟು ಕುಸಿತ

29/10/2025 6:57 AM

SHOCKING : ದೇಶದಲ್ಲೊಂದು ವಿಚಿತ್ರ ಘಟನೆ : ಕನಸಿಗೆ ಹೆದರಿ 16 ವರ್ಷದ ಬಾಲಕ ಆತ್ಮಹತ್ಯೆ.!

29/10/2025 6:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹಾವೇರಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : 12 ವರ್ಷದ ಬಾಲಕನ ಕಿಡ್ನಾಪ್ ಗೆ ಯತ್ನ, ಅದೃಷ್ಟವಶಾತ್ ಬಚಾವ್!
KARNATAKA

BREAKING : ಹಾವೇರಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : 12 ವರ್ಷದ ಬಾಲಕನ ಕಿಡ್ನಾಪ್ ಗೆ ಯತ್ನ, ಅದೃಷ್ಟವಶಾತ್ ಬಚಾವ್!

By kannadanewsnow0502/12/2024 6:32 AM

ಹಾವೇರಿ : ಹಾವೇರಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮನೆ ಮುಂದೆ ಆಟವಾಡುತ್ತಿದ್ದ 12 ವರ್ಷದ ಬಾಲಕನನ್ನು ದುಷ್ಕರ್ಮಿಗಳು ಅಪಹರಣಕ್ಕೆ ಯತ್ನಿಸಿದ್ದು, ಅದೃಷ್ಟವಶಾತ್ ಬಾಲಕ ತನ್ನ ಸಮಯ ಪ್ರಜ್ಞೆಯಿಂದ ಕಿಡ್ನಾಪರಿಂದ ಬಚಾವ್ ಆಗಿರುವ ಘಟನೆ ಹಾವೇರಿ ನಗರದ ಪುರದ ಓಣಿಯಲ್ಲಿ ನಡೆದಿದೆ.

ಅಪಹರಣಕ್ಕೊಳಗಾಗಿದ್ದ ಬಾಲಕನನ್ನು ಮೊಹ್ಮದ್ ಅಯಾನ್(12) ಎಂದು ತಿಳಿದುಬಂದಿದೆ. ಹಾವೇರಿ ನಗರದ ಪುರದ ಓಣಿ ನಿವಾಸಿ ಮೊಹಮ್ಮದ್ ಅಯಾನ್ ನಿನ್ನೆ ಸಂಜೆ ಸುಮಾರು 7 ಗಂಟೆಗೆ ಎಂದಿನಂತೆ ಹೊರಗಡೆ ಬಂದಿದ್ದ. ಈ ವೇಳೆ ಮಾರುತಿ ಇಕೋ ವ್ಯಾನ್ ನಲ್ಲಿ ಮಾಸ್ಕ್ ಧರಿಸಿದ್ದ ಅಪಹರಿಸಲು ಬಂದ ನಾಲ್ವರು ಆಗುಂತಕರು. ಬಾಲಕನ್ನು ಹಿಡಿದು ವ್ಯಾನ್‌ಗೆ ತಳ್ಳಿದ್ದಾರೆ. ಓಣಿಯಿಂದ ಕಿಡ್ನಾಪ್ ಮಾಡಿದ ಬಳಿಕ ಅಲ್ಲಿಂದ ಅಕ್ಕಿಪೇಟೆಗೆ ಕರೆತಂದಿರುವ ದುರುಳರು. ಈ ವೇಳೆ ಅಲ್ಲಿಂದ ಬಿಡಿಸಿಕೊಳ್ಳಲು ಯತ್ನಿಸಿದ ಬಾಲಕನ ಮುಖದ ಭಾಗ, ಗಲ್ಲ ಹಾಗೂ ಬೆನ್ನಿಗೆ ಹಲ್ಲೆ ಮಾಡಿದ್ದಾರೆ.

ಅಷ್ಟರಲ್ಲಿ ಅಪಹರಣಕಾರರಿಗೆ ತುರ್ತು ವಿಸರ್ಜನೆ ಹಿನ್ನೆಲೆ ಮಧ್ಯೆ ವ್ಯಾನ್ ನಿಲ್ಲಿಸಿ ಕೆಳಗಿಳಿದಿದ್ದಾರೆ. ಗಾಡಿ ನಿಲ್ಲಿಸಿ ಡೂರ್ ತೆಗೆದಿದ್ದೇ ತಡ ಅಲ್ಲಿಂದ ತಕ್ಷಣ ಹೊರಕ್ಕೆ ಜಿಗಿದು ಬಾಲಕ ತಪ್ಪಿಸಿಕೊಂಡು ಬಂದಿದ್ದಾನೆ. ಬಾಲಕ ಮನೆಗೆ ಓಡೋಡಿ ಬಂದು ಆಗಿರುವಂತಹ ಘಟನೆ ಕುರಿತಂದು ಪೋಷಕರ ಮುಂದೆ ತಿಳಿಸಿದ್ದಾನೆ. ಇದರಿಂದ ಸಹಜವಾಗಿ ಹಾವೇರಿ ನಗರದಲ್ಲಿ ಪೋಷಕರು ಭಯಭೀತರಾಗಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಶಾಲೆ, ಪಿಯು ಕಾಲೇಜುಗಳಲ್ಲಿ ನೀರು, ವಿದ್ಯುತ್ ಬಿಲ್ ಪಾವತಿಗೆ ಸರ್ಕಾರದಿಂದ 15 ಕೋಟಿ ರೂ.ಬಿಡುಗಡೆ

29/10/2025 6:40 AM2 Mins Read

ರಾಜ್ಯದಲ್ಲಿ `ದ್ವಿತೀಯ ಪಿಯುಸಿ’ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ `ಕನಿಷ್ಠ ಅಂಕ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

29/10/2025 6:40 AM3 Mins Read

ರಾಜ್ಯದ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರು, ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಶಿಶುಪಾಲನಾ ರಜೆ’ ಸೌಲಭ್ಯ ಕಲ್ಪಿಸಿ ಸರ್ಕಾರ ಮಹತ್ವದ ಆದೇಶ

29/10/2025 6:27 AM1 Min Read
Recent News

ಭಾರತದಲ್ಲಿ SJ-100 ಪ್ರಯಾಣಿಕ ವಿಮಾನಗಳನ್ನು ಉತ್ಪಾದಿಸಲು ರಷ್ಯಾದ ಯುಎಸಿಯೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ ಭಾರತ

29/10/2025 7:00 AM

ಮೂರನೇ ತ್ರೈಮಾಸಿಕದಲ್ಲಿ ಭಾರತೀಯ ರಿಯಲ್ ಎಸ್ಟೇಟ್ ನಲ್ಲಿ ‘ವಿದೇಶಿ ಹೂಡಿಕೆ’ ಶೇ.68ರಷ್ಟು ಕುಸಿತ

29/10/2025 6:57 AM

SHOCKING : ದೇಶದಲ್ಲೊಂದು ವಿಚಿತ್ರ ಘಟನೆ : ಕನಸಿಗೆ ಹೆದರಿ 16 ವರ್ಷದ ಬಾಲಕ ಆತ್ಮಹತ್ಯೆ.!

29/10/2025 6:55 AM

ಖಾಸಗಿ ವೈದ್ಯರಿಗೂ 50 ಲಕ್ಷ ರೂಪಾಯಿ ಕೇಂದ್ರ ನೆರವು ಸಿಗಬೇಕು: ಸುಪ್ರೀಂಕೋರ್ಟ್

29/10/2025 6:51 AM
State News
KARNATAKA

ರಾಜ್ಯದ ಸರ್ಕಾರಿ ಶಾಲೆ, ಪಿಯು ಕಾಲೇಜುಗಳಲ್ಲಿ ನೀರು, ವಿದ್ಯುತ್ ಬಿಲ್ ಪಾವತಿಗೆ ಸರ್ಕಾರದಿಂದ 15 ಕೋಟಿ ರೂ.ಬಿಡುಗಡೆ

By kannadanewsnow5729/10/2025 6:40 AM KARNATAKA 2 Mins Read

ಬೆಂಗಳೂರು: ಸರ್ಕಾರಿ ಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಬಳಕೆಯಾಗಿರುವ ವಿದ್ಯುತ್‌ ಮತ್ತು ನೀರಿನ ಬಿಲ್ ಪಾವತಿಗಾಗಿ ರಾಜ್ಯ ಸರ್ಕಾರವು 15…

ರಾಜ್ಯದಲ್ಲಿ `ದ್ವಿತೀಯ ಪಿಯುಸಿ’ ಪಾಸ್ ಗೆ ಲಿಖಿತ ಪರೀಕ್ಷೆಯಲ್ಲಿ `ಕನಿಷ್ಠ ಅಂಕ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

29/10/2025 6:40 AM

ರಾಜ್ಯದ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರು, ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಶಿಶುಪಾಲನಾ ರಜೆ’ ಸೌಲಭ್ಯ ಕಲ್ಪಿಸಿ ಸರ್ಕಾರ ಮಹತ್ವದ ಆದೇಶ

29/10/2025 6:27 AM

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ದರೆ ಜಸ್ಟ್ ಹೀಗೆ ಮಾಡಿ.!

29/10/2025 6:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.