Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
gold

ಚಿನ್ನದ ಬೆಲೆ 13,000 ರೂ.ಗಳಷ್ಟು ಇಳಿಕೆ, ಮತ್ತಷ್ಟು ಕಡಿಮೆಯಾಗುತ್ತಾ.? ಇಲ್ಲಿದೆ, ಮಾಹಿತಿ!

29/10/2025 5:52 PM

BREAKING: ರಾಜ್ಯದಲ್ಲಿನ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್: ಸಚಿವ ಹೆಚ್.ಸಿ ಮಹದೇವಪ್ಪ ಘೋಷಣೆ

29/10/2025 5:46 PM

ಸಚಿವ ರಾಮಲಿಂಗಾ ರೆಡ್ಡಿ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆ: ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿ

29/10/2025 5:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೀದರ್ ನಲ್ಲಿ ಬಸವಣ್ಣ ವಚನ ಪಠಿಸುತ್ತಿದ್ದ ಮಹಾಮಠ ‘ಬಸವಗಿರಿ’ ಕೂಡ ‘ವಕ್ಫ್’ ಆಸ್ತಿ!
KARNATAKA

BREAKING : ಬೀದರ್ ನಲ್ಲಿ ಬಸವಣ್ಣ ವಚನ ಪಠಿಸುತ್ತಿದ್ದ ಮಹಾಮಠ ‘ಬಸವಗಿರಿ’ ಕೂಡ ‘ವಕ್ಫ್’ ಆಸ್ತಿ!

By kannadanewsnow0503/12/2024 1:17 PM

ಬೀದರ್ : ವಕ್ಫ್ ವಿವಾದದ ಕುರಿತಂತೆ ಈಗಾಗಲೇ ವಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಮಾಡುತ್ತಿದ್ದು, ಇದುವರೆಗೂ ರೈತರ ಜಮೀನುಗಳು, ಶಾಲೆ, ಸರ್ಕಾರಿ ಕಚೇರಿಗಳು ಹಾಗೂ ಹಲವು ದೇವಸ್ಥಾನಗಳ ಮೇಲೆ ವಕ್ಫ್ ನ ಕರಿನೆರಳು ಬಿದ್ದಿತ್ತು. ಇದೀಗ ಬೀದರ್ ನಲ್ಲಿರುವ ವಿಶ್ವಗುರು ಬಸವಣ್ಣನವರು ಪಠಿಸುತ್ತಿದ್ದ ವಚನ ಮಹಾಮಠ ಬಸವಗಿರಿಯ ಜಾಗವು ಕೂಡ ವಕ್ಫ್ ಎಂದು ನಮೂದಾಗಿದೆ.

ಹೌದು ಬೀದರ್‌ನ ಪಾಪನಾಶ ದೇವಸ್ಥಾನದ ಬಳಿಯಿರುವ ಬಸವಗಿರಿಯ ಸರ್ವೇ ನಂ.37ರ 5 ಎಕರೆ 19 ಗುಂಟೆ ಜಾಗ 2019ರಲ್ಲಿ ವಕ್ಫ್ಗೆ ಸೇರಿಸಿದ್ದು ಬಸವ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. 2008 ರಲ್ಲಿ ಈ ಬಸವಗಿರಿ ಉದ್ಘಾಟನೆಯಾಗಿದ್ದು, ಬಹುತೇಕ 16 ವರ್ಷದಿಂದ ಪ್ರತಿ ದಿನ ಇಲ್ಲಿಗೆ ನೂರಾರು ಭಕ್ತರು ಭೇಟಿ ನೀಡಿ ಬಸವಣ್ಣನವರ ಭಾವಚಿತ್ರಕ್ಕೆ ನಮಿಸಿ ವಚನಗಳ ಪಠಣೆ ಮಾಡುತ್ತಾರೆ.

ಬೀದರ್‌ನಲ್ಲಿ ಇದುವರೆಗು ರೈತರ ಜಮೀನು, ಐತಿಹಾಸಿಕ ಸ್ಮಾರಕಗಳು, ಸರ್ಕಾರಿ ಜಾಗಗಳು ಸೇರಿದಂತೆ ಒಟ್ಟು 13 ಸಾವಿರಕ್ಕೂ ಅಧಿಕ ಆಸ್ತಿ ವಕ್ಫ್ ಪಾಲಾಗಿದೆ. ಇದೀಗ ಮತ್ತೆ ಬಗೆದಷ್ಟು ಬಯಲಾಗುತ್ತಿದ್ದು, ವಿಶ್ವಗುರು ಬಸವಣ್ಣನವರ ವಚನಮಂತ್ರ ಪಠಿಸುವ ಲಿಂಗಾಯತ ಮಹಾಮಠದ ಬಸವಗಿರಿ ಕೂಡ ವಕ್ಫ್ ಆಸ್ತಿಯಾಗಿ ಬದಲಾಗಿದೆ. ಪ್ರತಿವರ್ಷ ಇಲ್ಲಿ ವಚನ ವಿಜಯೋತ್ಸವ ಕಾರ್ಯಕ್ರಮ ಮಾಡಿ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುತ್ತದೆ. ಆದರೆ ಇದೀಗ ಈ ಒಂದು ಜಾಗ ಕೂಡ ವಕ್ಫ್ ಪಾಲಗಿದ್ದು, ಜನರು ಆಕ್ರೋಶ ಹೊರ ಹಾಕುತ್ತಿದ್ದಾರೆ.

BREAKING : ಬೀದರ್ ನಲ್ಲಿ ಬಸವಣ್ಣ ವಚನ ಪಠಿಸುತ್ತಿದ್ದ ಮಹಾಮಠ 'ಬಸವಗಿರಿ' ಕೂಡ 'ವಕ್ಫ್' ಆಸ್ತಿ! BREAKING: Mahamatha 'Basavagiri' is also a 'Waqf' property! where Basavanna used to recite vachanas in Bidar
Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿನ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್: ಸಚಿವ ಹೆಚ್.ಸಿ ಮಹದೇವಪ್ಪ ಘೋಷಣೆ

29/10/2025 5:46 PM1 Min Read

ಸಚಿವ ರಾಮಲಿಂಗಾ ರೆಡ್ಡಿ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆ: ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿ

29/10/2025 5:37 PM2 Mins Read

ಕರ್ನಾಟಕದಲ್ಲಿ ‘ಜಿಯೋ’ಗೆ 2.95 ಲಕ್ಷ ಹೊಸ ಚಂದಾದಾರ ಸೇರ್ಪಡೆ: ಟ್ರಾಯ್ ವರದಿ | Jio User

29/10/2025 5:26 PM1 Min Read
Recent News
gold

ಚಿನ್ನದ ಬೆಲೆ 13,000 ರೂ.ಗಳಷ್ಟು ಇಳಿಕೆ, ಮತ್ತಷ್ಟು ಕಡಿಮೆಯಾಗುತ್ತಾ.? ಇಲ್ಲಿದೆ, ಮಾಹಿತಿ!

29/10/2025 5:52 PM

BREAKING: ರಾಜ್ಯದಲ್ಲಿನ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್: ಸಚಿವ ಹೆಚ್.ಸಿ ಮಹದೇವಪ್ಪ ಘೋಷಣೆ

29/10/2025 5:46 PM

ಸಚಿವ ರಾಮಲಿಂಗಾ ರೆಡ್ಡಿ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆ: ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿ

29/10/2025 5:37 PM

‘ಭಾರತದ ಕಡಲ ವಲಯ ಬಲಿಷ್ಠವಾಗಿದೆ, ವೇಗವಾಗಿ ಬೆಳೆಯುತ್ತಿದೆ’ : ಜಾಗತಿಕ ಕಡಲ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ

29/10/2025 5:28 PM
State News
KARNATAKA

BREAKING: ರಾಜ್ಯದಲ್ಲಿನ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಕೇಸ್ ವಾಪಾಸ್: ಸಚಿವ ಹೆಚ್.ಸಿ ಮಹದೇವಪ್ಪ ಘೋಷಣೆ

By kannadanewsnow0929/10/2025 5:46 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿಗೆ ಒತ್ತಾಯಿಸಿ ಹೋರಾಟ ನಡೆಸಲಾಗಿತ್ತು. ಈ ವೇಳೆ ಹಲವರ ವಿರುದ್ಧ ದಾಖಲಾಗಿರುವಂತ ಪ್ರಕರಣವನ್ನು ಹಿಂಪಡೆಯುವುದಾಗಿ ಸಚಿವ…

ಸಚಿವ ರಾಮಲಿಂಗಾ ರೆಡ್ಡಿ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆ: ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿ

29/10/2025 5:37 PM

ಕರ್ನಾಟಕದಲ್ಲಿ ‘ಜಿಯೋ’ಗೆ 2.95 ಲಕ್ಷ ಹೊಸ ಚಂದಾದಾರ ಸೇರ್ಪಡೆ: ಟ್ರಾಯ್ ವರದಿ | Jio User

29/10/2025 5:26 PM

BREAKING : ಬೆಂಗಳೂರಲ್ಲಿ ಕೋರ್ಟ್ ನಲ್ಲೆ ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಬಲೆಗೆ ಬಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್!

29/10/2025 5:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.