Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗೂಗಲ್ ಇಂಟರ್ನ್ಶಿಪ್ 2026 : ಅರ್ಜಿ ಸಲ್ಲಿಕೆ ಆರಂಭ, ಫೆ.26ರೊಳಗೆ ಅಪ್ಲೈ ಮಾಡಿ!

17/12/2025 10:07 PM

ಆನೆ ಧಾಮಕ್ಕೆ ಕೇಂದ್ರದ ಸಮ್ಮತಿ ಸಿಗದಿದ್ದರೆ ಪರ್ಯಾಯ ಕ್ರಮ: ಸಚಿವ ಈಶ್ವರ ಖಂಡ್ರೆ

17/12/2025 10:02 PM

ರಾಜ್ಯದ ‘PDO’ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್

17/12/2025 9:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕ್ರೀಡಾ ಸಾಧಕರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ.2 ರಷ್ಟು ಮೀಸಲಾತಿಗೆ ರಾಜ್ಯ ಸರ್ಕಾರ ತಡೆ.!
KARNATAKA

BREAKING : ಕ್ರೀಡಾ ಸಾಧಕರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ.2 ರಷ್ಟು ಮೀಸಲಾತಿಗೆ ರಾಜ್ಯ ಸರ್ಕಾರ ತಡೆ.!

By kannadanewsnow5705/12/2024 11:05 AM
vidhana soudha
vidhana soudha

ಬೆಂಗಳೂರು: ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ: 18.09.2024ರ ಅಧಿಸೂಚನೆ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡಿರುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ.

ಆದೇಶದಲ್ಲಿ ಏನಿದೆ?

ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ದಿನಾಂಕ:18.09.2024ರ ಅಧಿಸೂಚನ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡುವ ಬಗ್ಗೆ. ದಿನಾಂಕ:18.09.2024ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 295 ಸೇನನಿ 2023ರಲ್ಲಿ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ ತಿದ್ದುಪಡಿ ಮಾಡಿ ಸದರಿ ನಿಯಮದ ಉಪ-ನಿಯಮ (1) ಖಂಡ (1D) ನಂತರ (1E) ಯನ್ನು ಸೇರ್ಪಡೆಗೊಳಿಸಿ, ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರೆ ಹಿಂದುಳಿದ ವರ್ಗಗಳ ಪತಿಯೊಂದು ಪುವರ್ಗದಿಂದಲೂ ಎಲ್ಲಾ ಇಲಾಖೆಗಳ ಮಂಜೂರಾದ ವೃಂದ ಬಲದಲ್ಲಿ ಶೇಕಡ 2% ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕರಿಗೆ ಮೀಸಲಿರಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

ಆದರೆ, ಸರ್ಕಾರವುಕರ್ನಾಟಕದಿನಾಂಕ:18.09.2024ರ ಅಧಿಸೂಚನೆಯನ್ವಯ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು 1977ರ ನಿಯಮ 9ಕ್ಕೆ, ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿದೆ. ಆದುದರಿಂದ ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ:18.09.2024ರ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ ಅಂಥ ತಿಳಿಸಿದೆ.

BIG NEWS : ರಾಜ್ಯ ಸಿವಿಲ್ ಸೇವೆಗಳಲ್ಲಿ ನೇರ ನೇಮಕಾತಿ : ಕ್ರೀಡಾ ಸಾಧಕರಿಗೆ ಶೇ.2 ರಷ್ಟು ಮೀಸಲಾತಿಗೆ ಸರ್ಕಾರದಿಂದ ತಾತ್ಕಾಲಿಕ ತಡೆ.! BIG NEWS: Direct recruitment in state civil services: Govt temporarily stays 2% reservation for sports persons
Share. Facebook Twitter LinkedIn WhatsApp Email

Related Posts

ಆನೆ ಧಾಮಕ್ಕೆ ಕೇಂದ್ರದ ಸಮ್ಮತಿ ಸಿಗದಿದ್ದರೆ ಪರ್ಯಾಯ ಕ್ರಮ: ಸಚಿವ ಈಶ್ವರ ಖಂಡ್ರೆ

17/12/2025 10:02 PM1 Min Read

ರಾಜ್ಯದ ‘PDO’ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್

17/12/2025 9:58 PM1 Min Read

ರಾಜ್ಯದಲ್ಲಿ ಬೆಳೆ ಸಮೀಕ್ಷೆ ವ್ಯತ್ಯಾಸವಾಗಿದ್ದ ರೈತರಿಗೆ ಗುಡ್ ನ್ಯೂಸ್: ಆಕ್ಷೇಪಣೆ ಸಲ್ಲಿಸಲು ಅವಕಾಶ

17/12/2025 9:50 PM2 Mins Read
Recent News

ಗೂಗಲ್ ಇಂಟರ್ನ್ಶಿಪ್ 2026 : ಅರ್ಜಿ ಸಲ್ಲಿಕೆ ಆರಂಭ, ಫೆ.26ರೊಳಗೆ ಅಪ್ಲೈ ಮಾಡಿ!

17/12/2025 10:07 PM

ಆನೆ ಧಾಮಕ್ಕೆ ಕೇಂದ್ರದ ಸಮ್ಮತಿ ಸಿಗದಿದ್ದರೆ ಪರ್ಯಾಯ ಕ್ರಮ: ಸಚಿವ ಈಶ್ವರ ಖಂಡ್ರೆ

17/12/2025 10:02 PM

ರಾಜ್ಯದ ‘PDO’ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್

17/12/2025 9:58 PM

ರಾಜ್ಯದಲ್ಲಿ ಬೆಳೆ ಸಮೀಕ್ಷೆ ವ್ಯತ್ಯಾಸವಾಗಿದ್ದ ರೈತರಿಗೆ ಗುಡ್ ನ್ಯೂಸ್: ಆಕ್ಷೇಪಣೆ ಸಲ್ಲಿಸಲು ಅವಕಾಶ

17/12/2025 9:50 PM
State News
KARNATAKA

ಆನೆ ಧಾಮಕ್ಕೆ ಕೇಂದ್ರದ ಸಮ್ಮತಿ ಸಿಗದಿದ್ದರೆ ಪರ್ಯಾಯ ಕ್ರಮ: ಸಚಿವ ಈಶ್ವರ ಖಂಡ್ರೆ

By kannadanewsnow0917/12/2025 10:02 PM KARNATAKA 1 Min Read

ಬೆಳಗಾವಿ ಸುವರ್ಣ ವಿಧಾನಸೌಧ : ಮಾನವ-ಆನೆ ಸಂಘರ್ಷವನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ…

ರಾಜ್ಯದ ‘PDO’ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್

17/12/2025 9:58 PM

ರಾಜ್ಯದಲ್ಲಿ ಬೆಳೆ ಸಮೀಕ್ಷೆ ವ್ಯತ್ಯಾಸವಾಗಿದ್ದ ರೈತರಿಗೆ ಗುಡ್ ನ್ಯೂಸ್: ಆಕ್ಷೇಪಣೆ ಸಲ್ಲಿಸಲು ಅವಕಾಶ

17/12/2025 9:50 PM

ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

17/12/2025 9:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.