ತುಮಕೂರು : ಪ್ರೀತಿಸಿದ ಅಪ್ರಾಪ್ತೆ ಯುವತಿಯನ್ನು ಆಕೆಯ ಮನೆಯವರು ಮದುವೆ ಮಾಡಿಕೊಡಲು ಒಪ್ಪದೇ ಇದ್ದುದ್ದರಿಂದ ಮನನೊಂದ ಯುವಕನೊಬ್ಬ ಯುವತಿಯ ಮನೆಯ ಮುಂದೇನೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಜಯನಗರ ಬಳಿಯ ಚೆನ್ನಪ್ಪನಪಾಳ್ಯದಲ್ಲಿ ಘಟನೆ ನಡೆದಿದೆ ನಡೆದಿದೆ.
ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಜುನಾಥ್ (32) ಎಂದು ತಿಳಿದುಬಂದಿದೆ. ಕೆಲ ತಿಂಗಳಿಂದ ಪಕ್ಕದ ಮನೆ ಹುಡುಗಿಯನ್ನು ಮಂಜುನಾಥ ಪ್ರೀತಿಸುತ್ತಿದ್ ಮದುವೆ ಮಾಡಿ ಕೊಡಲು ಯುವತಿ ಮನೆಯವರನ್ನು ಮಂಜುನಾಥ ಕೇಳಿದ್ದ ಹುಡುಗಿ ಮನೆಯವರು ಮದುವೆ ಮಾಡಿಕೊಡಲು ನಿರಾಕರಣೆ ಮಾಡಿದ್ದರೆ.
ಈ ಹಿನ್ನೆಲೆಯಲ್ಲಿ ತಡರಾತ್ರಿ ಯುವತಿಯ ಮನೆಯ ಮುಂದೆ ಚಾಲಕ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಅಪ್ರಾಪ್ತೆ ಯಾಗಿದ್ದರಿಂದ ಮದುವೆಗೆ ನಿರಾಕರಣೆ ಮಾಡಿದ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ