Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೈಗೆ ₹60,000 ಬೆಲೆಯ ಐಷಾರಾಮಿ ಗಡಿಯಾರ ಕಟ್ಟಿದ ಪ್ರಧಾನಿ ಮೋದಿ ; ಪೋಟೊಗಳು ವೈರಲ್!

18/11/2025 8:38 PM

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

18/11/2025 8:38 PM

ಮಂಡ್ಯ: ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳಿ- ರೈತ ಕವಿ ದೊ.ಚಿ.ಗೌಡ

18/11/2025 8:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 1 ವರ್ಷ ಕಡ್ಡಾಯ `ಸರ್ಕಾರಿ ಸೇವೆ’ ಸಲ್ಲಿಸಿದ `MBBS’ ಅಭ್ಯರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಮಾಹಿತಿ.!
KARNATAKA

BIG NEWS : 1 ವರ್ಷ ಕಡ್ಡಾಯ `ಸರ್ಕಾರಿ ಸೇವೆ’ ಸಲ್ಲಿಸಿದ `MBBS’ ಅಭ್ಯರ್ಥಿಗಳಿಗೆ ಸರ್ಕಾರದಿಂದ ಮಹತ್ವದ ಮಾಹಿತಿ.!

By kannadanewsnow5709/12/2024 7:02 AM

ಬೆಂಗಳೂರು : ಒಂದು ವರ್ಷ ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸುವ ಅಭ್ಯರ್ಥಿಗಳು ಪುನಃ ಕರ್ತವ್ಯಕ್ಕೆ ವರದಿ ಮಾಡಿಸಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿಂತೆ, 2023ನೇ ಸಾಲಿನಲ್ಲಿ ಎಂ.ಬಿ.ಬಿ.ಎಸ್. ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳಿಗೆ ಒಂದು ವರ್ಷ ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸಲು ಮೇಲಿನ ಉಲ್ಲೇಖದನ್ವಯ ಸ್ಥಳ ನಿಯುಕ್ತಿಗೊಳಿಸಲಾಗಿರುತ್ತದೆ. ಅವರುಗಳಲ್ಲಿ ಕೆಲವು ಅಭ್ಯರ್ಥಿಗಳು ಉನ್ನತ ವ್ಯಾಸಂಗದ ಪರೀಕ್ಷಾ ಪೂರ್ವ ತಯಾರಿ ಹಾಗೂ ಇತರೆ ಕಾರಣಗಳಿಂದ ಕರ್ತವ್ಯಕ್ಕೆ ಗೈರು ಹಾಜರಾಗಿರುತ್ತಾರೆ. ಗೈರು ಹಾಜರಿಯ ನಂತರ ಪುನಃ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಅಭ್ಯರ್ಥಿಗಳು ಅನುಮತಿ ನೀಡುವಂತೆ ಕೋರಿ ಈ ಆಯುಕ್ತಾಲಯಕ್ಕೆ ಮನವಿ ಸಲ್ಲಿಸಿರುತ್ತಾರೆ.

ಅದರಂತೆ, ಅನುಬಂಧದಲ್ಲಿ ನಮೂದಿಸಿರುವ 45 ಅಭ್ಯರ್ಥಿಗಳಿಗೆ ಅವರು ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಪುನಃ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಅನುಮತಿಸಿದ. ಸದರಿ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ವಿವರಗಳನ್ನು ಉಲ್ಲೇಖದನ್ವಯ ಪರಿಶೀಲಿಸಿ ಅವರುಗಳ ಹೆಸರು, ನೋಂದಣಿ ಸಂಖ್ಯೆ ಮತ್ತು ನಿಯುಕ್ತಿಗೊಂಡ ಸ್ಥಳಗಳನ್ನು ಖಚಿತ ಪಡಿಸಿಕೊಂಡು ಈ ಅಧಿಕೃತ ಜ್ಞಾಪನಾ ಪತ್ರದ ದಿನಾಂಕದಿಂದ 10 ದಿನಗಳೊಳಗೆ ಕರ್ತವ್ಯಕ್ಕೆ ಪುನಃ ವರದಿ ಮಾಡಿಸಿಕೊಳ್ಳಲು ಸೂಚಿಸಿದೆ.

ತಮ್ಮ ಅಧೀನ ಸಂಸ್ಥೆಗಳಲ್ಲಿ ಒಂದು ವರ್ಷ ಕಡ್ಡಾಯ ಸರ್ಕಾರಿ ಸೇವೆಗೆ ಸ್ಥಳ ನಿಯುಕ್ತಿಗೊಂಡು ಕರ್ತವ್ಯಕ್ಕೆ ವರದಿ ಮಾಡಿಕೊಂಡ/ಮಾಡಿಕೊಳ್ಳದ ಅಭ್ಯರ್ಥಿಗಳ ವಿವರವನ್ನು ಈ ಆಯುಕ್ತಾಲಯಕ್ಕೆ ಸಲ್ಲಿಸಲು ಸೂಚಿಸಿದೆ.

 

BIG NEWS : 1 ವರ್ಷ ಕಡ್ಡಾಯ `ಸರ್ಕಾರಿ ಸೇವೆ' ಸಲ್ಲಿಸಿದ `MBBS' ಅಭ್ಯರ್ಥಿಗಳು ಪುನಃ ಕರ್ತವ್ಯಕ್ಕೆ ಹಾಜರು : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.! BIG NEWS: Important information from the government for 'MBBS' candidates who have submitted 1 year of compulsory 'government service'.
Share. Facebook Twitter LinkedIn WhatsApp Email

Related Posts

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

18/11/2025 8:38 PM3 Mins Read

ಮಂಡ್ಯ: ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳಿ- ರೈತ ಕವಿ ದೊ.ಚಿ.ಗೌಡ

18/11/2025 8:32 PM1 Min Read

ಧರ್ಮಸ್ಥಳ ಕ್ಷೇತ್ರವು ಧಾರ್ಮಿಕ ವೈವಿಧ್ಯದ ಸಂಕೇತ: ಸಚಿವ ಎಂ.ಬಿ.ಪಾಟೀಲ

18/11/2025 8:25 PM1 Min Read
Recent News

ಕೈಗೆ ₹60,000 ಬೆಲೆಯ ಐಷಾರಾಮಿ ಗಡಿಯಾರ ಕಟ್ಟಿದ ಪ್ರಧಾನಿ ಮೋದಿ ; ಪೋಟೊಗಳು ವೈರಲ್!

18/11/2025 8:38 PM

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

18/11/2025 8:38 PM

ಮಂಡ್ಯ: ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳಿ- ರೈತ ಕವಿ ದೊ.ಚಿ.ಗೌಡ

18/11/2025 8:32 PM

ಧರ್ಮಸ್ಥಳ ಕ್ಷೇತ್ರವು ಧಾರ್ಮಿಕ ವೈವಿಧ್ಯದ ಸಂಕೇತ: ಸಚಿವ ಎಂ.ಬಿ.ಪಾಟೀಲ

18/11/2025 8:25 PM
State News
KARNATAKA

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

By kannadanewsnow0918/11/2025 8:38 PM KARNATAKA 3 Mins Read

ತುಮಕೂರು: ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು…

ಮಂಡ್ಯ: ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳಿ- ರೈತ ಕವಿ ದೊ.ಚಿ.ಗೌಡ

18/11/2025 8:32 PM

ಧರ್ಮಸ್ಥಳ ಕ್ಷೇತ್ರವು ಧಾರ್ಮಿಕ ವೈವಿಧ್ಯದ ಸಂಕೇತ: ಸಚಿವ ಎಂ.ಬಿ.ಪಾಟೀಲ

18/11/2025 8:25 PM

ಪ್ರತ್ಯೇಕ ಕೇಡರ್ ಸೃಷ್ಟಿಸಿ 15 ವನ್ಯಜೀವಿ ವೈದ್ಯರ ನೇಮಕ: ಸಚಿವ ಈಶ್ವರ ಖಂಡ್ರೆ

18/11/2025 6:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.