Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮತ್ತೆ ಬಲ ಬಿಚ್ಚಿದ ಪಾಕಿಸ್ತಾನ ; ಜಮ್ಮು-ಕಾಶ್ಮೀರದಲ್ಲಿ ಸೇನಾ ಠಾಣೆಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ

28/10/2025 2:37 PM

ಕೇವಲ ‘ಪೊಲೀಸ್ ಕ್ಯಾಪ್’ ಬದಲಾಗುವುದಲ್ಲ, ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ: ಸಿಎಂ ಸಿದ್ಧರಾಮಯ್ಯ ಕರೆ

28/10/2025 2:34 PM

BREAKING : ಜಮ್ಮು-ಕಾಶ್ಮೀರದ ಲಿಪಾ ಕಣಿವೆಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘನೆ ; ಸೇನಾ ಠಾಣೆಗಳ ಮೇಲೆ ಗುಂಡಿನ ದಾಳಿ

28/10/2025 2:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಡಿ.11 ರಂದು ನಟ ದರ್ಶನ್ ಗೆ ಸರ್ಜರಿ ಫಿಕ್ಸ್ : ಹಿರಿಯ ವಕೀಲ ಸಿವಿ ನಾಗೇಶ್ ಮಾಹಿತಿ
KARNATAKA

BREAKING : ಡಿ.11 ರಂದು ನಟ ದರ್ಶನ್ ಗೆ ಸರ್ಜರಿ ಫಿಕ್ಸ್ : ಹಿರಿಯ ವಕೀಲ ಸಿವಿ ನಾಗೇಶ್ ಮಾಹಿತಿ

By kannadanewsnow0509/12/2024 4:28 PM

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆನ್ನು ನೋವಿನ ಕಾರಣ ತಿಳಿಸಿ ಬಳ್ಳಾರಿ ಜೈಲಿನಿಂದ ಮಧ್ಯಂತರ ಜಾಮೀನು ಪಡೆದುಕೊಂಡ ನಟ ದರ್ಶನವರು ಬೆಂಗಳೂರಿನ ಬಿ ಜಿ ಎಸ್ ಆಸ್ಪತ್ರೆಗೆ ಸರ್ಜರಿ ಮಾಡಿಸಿಕೊಳ್ಳಲು ದಾಖಲಾಗಿದ್ದರು. ಆದರೆ ಆರು ವಾರಗಳ ಕಳೆದರೂ ಕೂಡ ನಟ ದರ್ಶನ್ ಇದುವರೆಗೂ ಸರ್ಜರಿಗೆ ಒಳಗಾಗಿಲ್ಲ. ಇದೀಗ ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಡಿಸೆಂಬರ್ 11 ರಂದು ನಟ ದರ್ಶನ್ ಅವರಿಗೆ ಸರ್ಜರಿ ಮಾಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು.ಈ ವೇಳೆ ಸರ್ಕಾರದ ಪರ ಎಸ್ಪಿಪಿ ಪ್ರಸನ್ನ ಕುಮಾರ್ ಅವರ ಸುದೀರ್ಘವಾಗಿ ವಾದ ಮಂಡಿಸಿದರು. ಪ್ರಸನ್ನಕುಮಾರ್ ವಾದ ಅಂತ್ಯವಾದ ಬಳಿಕ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದು, ದರ್ಶನ್ ನಡವಳಿಕೆ ಪರಿಗಣಿಸಬೇಕು ಎಂದು ಎಸ್ ಪಿ ಪಿ ವಾದಿಸಿದ್ದಾರೆ. ಸರ್ಜರಿಗಾಗಿ ಮಧ್ಯಂತರ ಜಾಮೀನು ಪಡೆದು ಮಾಡಿಸಿಲ್ಲವೆಂದು ವಾದಿಸಿದ್ದಾರೆ.

ವೈದ್ಯರು 5 ಸರ್ಟಿಫಿಕೇಟ್ಗಳನ್ನು ನೀಡಿದ್ದಾರೆ. ಅಕ್ಟೋಬರ್ 24ರ ಸರ್ಟಿಫಿಕೇಟ್ ಸರ್ಜರಿ ಅಗತ್ಯವೆಂದು ಹೇಳಿದೆ. ಕಾಲು ಮರಗಟ್ಟುತ್ತದೆ ಎಂದು ಹೇಳಿದ್ದಾರೆ.ಬಿಜಿಎಸ್ ವೈದ್ಯರ ಸರ್ಟಿಫಿಕೇಟ್ ನಲ್ಲಿ ಬಳ್ಳಾರಿ ವೈದ್ಯರ ಸರ್ಟಿಫಿಕೇಟ್ ಅನ್ನು ಖಚಿತಪಡಿಸಿದ್ದಾರೆ ಎಂದು ನಟ ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸಿದರು.

ದರ್ಶನ್ ಮಧ್ಯಂತರ ಜಾಮೀನಿನ ಯಾವುದೇ ಶರತ್ತು ಉಲ್ಲಂಘಿಸಿಲ್ಲ. ಎಸ್ ಪಿ ಪಿ ಸರ್ಜರಿ ಮಾಡಿಸಿಲ್ಲವೆಂದು ಆರೋಪಿಸಿದ್ದಾರೆ. ನಾನು ವೈದಿಕೀಯ ವರದಿ ಆಧರಿಸಿಯೇ ವಾದ ಮಂಡಿಸಿದ್ದೆ. ನವೆಂಬರ್ 21ರಂದು ವೈದ್ಯರು ಮತ್ತೊಂದು ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಸರ್ಜರಿಗಾಗಿ ಸಿದ್ಧಪಡಿಸಲಾಗುತ್ತಿದೆ ಎಂದು ವೈದ್ಯರು ವರದಿ ನೀಡಿದ್ದಾರೆ. ನವೆಂಬರ್ 6 ರಂದು ಕೆಲ ಚಿಕಿತ್ಸೆಗಳನ್ನು ನೀಡಲಾಗಿದೆ. ಡಿಸೆಂಬರ್ 11ಕ್ಕೆ ಸರ್ಜರಿ ಮಾಡಲಾಗುತ್ತದೆ ಎಂದು ಸಿಬಿ ನಾಗೇಶ್ ಅವರು ನ್ಯಾಯಾಧೀಶರ ಗಮನಕ್ಕೆ ತಂದರು.

Share. Facebook Twitter LinkedIn WhatsApp Email

Related Posts

ಕೇವಲ ‘ಪೊಲೀಸ್ ಕ್ಯಾಪ್’ ಬದಲಾಗುವುದಲ್ಲ, ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ: ಸಿಎಂ ಸಿದ್ಧರಾಮಯ್ಯ ಕರೆ

28/10/2025 2:34 PM2 Mins Read

BREAKING: ‘ಕನ್ನಡ ಸಾಹಿತ್ಯ ಪರಿಷತ್ತಿ’ಗೆ ಆಡಳಿತಾಧಿಕಾರಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

28/10/2025 2:31 PM1 Min Read

ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ: ಸಚಿವ ಜಮೀರ್ ಅಹ್ಮದ್ ಖಾನ್ ಹಸ್ತಕ್ಷೇಪಕ್ಕೆ MLC ಡಿಎಸ್ ಅರುಣ್ ಖಂಡನೆ

28/10/2025 2:22 PM2 Mins Read
Recent News

BREAKING : ಮತ್ತೆ ಬಲ ಬಿಚ್ಚಿದ ಪಾಕಿಸ್ತಾನ ; ಜಮ್ಮು-ಕಾಶ್ಮೀರದಲ್ಲಿ ಸೇನಾ ಠಾಣೆಗಳ ಮೇಲೆ ಅಪ್ರಚೋದಿತ ಗುಂಡಿನ ದಾಳಿ

28/10/2025 2:37 PM

ಕೇವಲ ‘ಪೊಲೀಸ್ ಕ್ಯಾಪ್’ ಬದಲಾಗುವುದಲ್ಲ, ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ: ಸಿಎಂ ಸಿದ್ಧರಾಮಯ್ಯ ಕರೆ

28/10/2025 2:34 PM

BREAKING : ಜಮ್ಮು-ಕಾಶ್ಮೀರದ ಲಿಪಾ ಕಣಿವೆಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘನೆ ; ಸೇನಾ ಠಾಣೆಗಳ ಮೇಲೆ ಗುಂಡಿನ ದಾಳಿ

28/10/2025 2:31 PM

BREAKING: ‘ಕನ್ನಡ ಸಾಹಿತ್ಯ ಪರಿಷತ್ತಿ’ಗೆ ಆಡಳಿತಾಧಿಕಾರಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

28/10/2025 2:31 PM
State News
KARNATAKA

ಕೇವಲ ‘ಪೊಲೀಸ್ ಕ್ಯಾಪ್’ ಬದಲಾಗುವುದಲ್ಲ, ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ: ಸಿಎಂ ಸಿದ್ಧರಾಮಯ್ಯ ಕರೆ

By kannadanewsnow0928/10/2025 2:34 PM KARNATAKA 2 Mins Read

ಬೆಂಗಳೂರು : ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ…

BREAKING: ‘ಕನ್ನಡ ಸಾಹಿತ್ಯ ಪರಿಷತ್ತಿ’ಗೆ ಆಡಳಿತಾಧಿಕಾರಿ ನೇಮಿಸಿ ‘ರಾಜ್ಯ ಸರ್ಕಾರ’ ಆದೇಶ

28/10/2025 2:31 PM

ಚಿಕ್ಕಬಳ್ಳಾಪುರ ರೈತರಿಗೆ ಅನ್ಯಾಯ: ಸಚಿವ ಜಮೀರ್ ಅಹ್ಮದ್ ಖಾನ್ ಹಸ್ತಕ್ಷೇಪಕ್ಕೆ MLC ಡಿಎಸ್ ಅರುಣ್ ಖಂಡನೆ

28/10/2025 2:22 PM

SHOCKING : ಅಪ್ರಾಪ್ತೇ ಮೇಲೆ ಅತ್ಯಾಚಾರ ಎಸಗಲು ಕರೆದೊಯ್ಯುವಾಗ ಅಪಘಾತ : ಬಾಲಕಿ ಸಾವು, ನಾಲ್ವರು ಅರೆಸ್ಟ್

28/10/2025 2:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.