Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿ.ಕಾಂ, ಬಿ.ಎಸ್ಸಿ, ಎಂ.ಕಾಂ, ಎಂ.ಎಸ್ಸಿ, ಬಿ.ಇ, ಎಂ.ಟೆಕ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ವಿತರಣೆಗೆ ಅರ್ಜಿ ಆಹ್ವಾನ
KARNATAKA

ಬಿ.ಕಾಂ, ಬಿ.ಎಸ್ಸಿ, ಎಂ.ಕಾಂ, ಎಂ.ಎಸ್ಸಿ, ಬಿ.ಇ, ಎಂ.ಟೆಕ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ವಿತರಣೆಗೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್, ಸಫಾಯಿ ಕರ್ಮಚಾರಿ ಕುಟುಂಬದ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಲ್ಯಾಪ್‍ಟಾಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮ್ಯಾನ್ಯೂಯಲ್ ಸ್ಕ್ಯಾವೆಂಜರ್ಸ್ ಮಕ್ಕಳಿಗೆ 3 ಹಾಗೂ ಸಫಾಯಿ ಕರ್ಮಚಾರಿ ಮಕ್ಕಳಿಗೆ 2 ಲ್ಯಾಪ್‍ಟಾಪ್ ವಿತರಿಸಲು ಅವಕಾಶವಿರುತ್ತದೆ. ಬಿ.ಕಾಂ, ಬಿ.ಎಸ್ಸಿ, ಎಂ.ಕಾಂ, ಎಂ.ಎಸ್ಸಿ, ಬಿ.ಇ, ಎಂ.ಟೆಕ್ ವಿದ್ಯಾಭ್ಯಾಸ ಮಾಡುತ್ತಿರಬೇಕು. ಅರ್ಜಿದಾರರು ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮ, ನಂ.337/16ಎ-16, ಗಣೇಶ್ ಲೇಔಟ್ 1ನೇಕ್ರಾಸ್ ಪಿ.ಬಿ.ರಸ್ತೆ ದಾವಣಗೆರೆಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು ಎಂದು ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಆಪ್ ತಂತ್ರಾಂಶದ ಮಾದರಿ ನೊಂದಣಿ ಸಮೀಕ್ಷೆ ವ್ಯವಸ್ಥೆಗೆ ತರಬೇತಿ

ದಾವಣಗೆರೆ : ಕೇಂದ್ರ ಸರ್ಕಾರದ ಜನಗಣತಿ ಇಲಾಖೆಯಿಂದ ಆಪ್ ಮೂಲಕ ಜನನ ಮತ್ತು ಮರಣ ಅಂಕಿಅಂಶಗಳನ್ನು ಸಂಗ್ರಹಿಸಲು ಅಂಶಕಾಲಿಕೆ ಗಣತಿದಾರರಿಗೆ ಮಾದರಿ ನೊಂದಣಿ ಕುರಿತಂತೆ ತರಬೇತಿಯನ್ನು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾಗಿತ್ತು.

ತರಬೇತಿ ಕಾರ್ಯಗಾರವನ್ನು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರು ಉದ್ಘಾಟಿಸಿ ಆಪ್ ಮೂಲಕ ಮಾದರಿ ನೊಂದಣಿ ಪದ್ದತಿಯ ಅವಶ್ಯಕತೆ ಮತ್ತು ಇದರ ಗುಣಮಟ್ಟದ ಕಾರ್ಯದ ಬಗ್ಗೆ ವಿವರಿಸಿದರು. ಕೇಂದ್ರ ಸರ್ಕಾರವು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಅಂಶಕಾಲಿಕ ನೊಂದಣಿದಾರರನ್ನಾಗಿ ಮಾಡಿದ್ದು ಇವರ ಮೂಲಕ ನೇರವಾಗಿ ಜನನ ಮತ್ತು ಮರಣದ ಅಂಕಿಅಂಶಗಳನ್ನು ಸಂಗ್ರಹಿಸುತ್ತದೆ. ಇದಕ್ಕಾಗಿ ಆಪ್ ಮೂಲಕ ಅವರು ಜನನ ಹಾಗೂ ಮರಣದ ಮಾಹಿತಿಯನ್ನು ಸಂಗ್ರಹಿಸಿ ಆಪ್ ಮೂಲಕ ಅಪ್‍ಲೋಡ್ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ.

ಕೇಂದ್ರ ಜನಗಣತಿ ಇಲಾಖೆಯಿಂದ ದೈನಂದಿನ ಜನನ ಮತ್ತು ಮರಣ ಪ್ರಮಾಣವನ್ನು ಈ ನೊಂದಣಿ ಪದ್ದತಿಯ ಮೂಲಕ ಮಾಹಿತಿ ಸಂಗ್ರಹಿಸುತ್ತಿದೆ. ಇದರ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಈ ತರಬೇತಿಯನ್ನು ಆಯೋಜಿಸಲಾಗಿದೆ. ಚಿತ್ರದುರ್ಗ, ಚಿಕ್ಕಮಗಳೂರು, ಹಾವೇರಿ, ದಾವಣಗೆರೆ, ಬಳ್ಳಾರಿ ಜಿಲ್ಲೆಯ ಗಣತಿದಾರರಿಗೆ ತರಬೇತಿ ಆಯೋಜಿಸಲಾಗಿದೆ ಎಂದರು.

ಜನನ ಮತ್ತು ಮರಣದ ಅಂಕಿಅಂಶಗಳನ್ನು ನಿಖರವಾಗಿ ಸಂಗ್ರಹಿಸುವುದರಿಂದ ಸರ್ಕಾರದ ಯೋಜನೆಗಳಿಗೆ ಇದು ಬಹಳ ಉಪಯುಕ್ತವಾಗಿರುವುದರಿಂದ ನಿಖರವಾಗಿ ಮಾಹಿತಿ ಸಂಗ್ರಹಿಸುವ ಕೆಲಸವನ್ನು ಗಣತಿದಾರರು ಮಾಡಬೇಕಾಗಿದೆ ಎಂದರು.

ಈ ಕಾರ್ಯಗಾರದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಜನಗಣತಿ ಇಲಾಖೆ ಸಾಂಖ್ಯಿಕ ಅಧಿಕಾರಿ ಕೇಶವಮೂರ್ತಿ, ಸಹಾಯಕ ನಿರ್ದೇಶಕರಾದ ಮ್ಯಾಥೀವ್, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನೀಲಾ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

BREAKING: ಜಾಗತಿಕವಾಗಿ ಚಾಟ್‌ಜಿಪಿಟಿ ಸರ್ವರ್ ಡೌನ್, ಕೋಟ್ಯಂತರ ಬಳಕೆದಾರರು ಕಂಗಾಲು | ChatGPT down

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.