Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನ.2ರ ಕೆ-ಸೆಟ್ ಪರೀಕ್ಷೆಗೆ ಕೆಇಎ ಸಜ್ಜು: ಕ್ಯಾಮರಾ ಕಣ್ಗಾವಲಿನಲ್ಲಿ 11 ಜಿಲ್ಲೆಯ 316 ಕೇಂದ್ರಗಳಲ್ಲಿ ಪರೀಕ್ಷೆ

31/10/2025 4:27 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ನೂತನ ಮಾರ್ಗದಲ್ಲಿ ಹವಾನಿಯಂತ್ರಿತ ಎಲೆಕ್ಟ್ರಿಕ್ ವಜ್ರ ಬಸ್ ಸಂಚಾರ ಆರಂಭ

31/10/2025 4:21 PM

‘ಚೀನಾ’ದಿಂದ ಶುಭ ಸುದ್ದಿ ; ‘ಅಪರೂಪದ ಭೂಮಿಯ ಖನಿಜ’ ಅಮದಿಗೆ ‘ಭಾರತೀಯ ಕಂಪನಿ’ಗಳಿಗೆ ಲೈಸೆನ್ಸ್

31/10/2025 4:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಅನರ್ಹರಿಗೆ `BPL’ ಬದಲು `APL’ ಕಾರ್ಡ್ ವಿತರಣೆ : ಸಚಿವ K.H ಮುನಿಯಪ್ಪ ಸ್ಪಷ್ಟನೆ.!
KARNATAKA

BIG NEWS : ರಾಜ್ಯದಲ್ಲಿ ಅನರ್ಹರಿಗೆ `BPL’ ಬದಲು `APL’ ಕಾರ್ಡ್ ವಿತರಣೆ : ಸಚಿವ K.H ಮುನಿಯಪ್ಪ ಸ್ಪಷ್ಟನೆ.!

By kannadanewsnow5710/12/2024 5:42 AM

ಬೆಳಗಾವಿ : ಅನರ್ಹರು ಬಿಪಿಎಲ್ ಕಾರ್ಡಗಳನ್ನು ಬಳಸುತ್ತಾರೆ ಎನ್ನುವ ದೂರನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು.

ವಿಧಾನ ಪರಿಷತ್‌ನಲ್ಲಿ ಡಿಸೆಂಬರ್ 09 ರಂದು ಪರಿಷತ್ ಸದಸ್ಯರಾದ ಕೆ ಎ ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಾಗೂ ವಿರೋದ ಪಕ್ಷದ ಕೆಲ ಸದಸ್ಯರು ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದಲ್ಲಿ ಸುಮಾರು ಶೇಕಡ 65 ರಿಂದ 75ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿದ್ದಾರೆ ಎನ್ನುವ ಮಾಹಿತಿ ಇದೆ. ಬಡತನದಲ್ಲಿ ಇರುವ ಜನತೆಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ಭರವಸೆ ನೀಡಿದ ಸಚಿವರು ಇನ್ನಷ್ಟು ಸಮಯ ಪಡೆದುಕೊಂಡು ಬಿಪಿಎಲ್ ಪಡಿತರದಾರರಿಗೆ ತೊಂದರೆಯಾಗದ ಹಾಗೆ ಎಪಿಎಲ್ ಕಾರ್ಡ್ಗೆ ಅರ್ಹ ಇರುವವರನ್ನು ಬಿಪಿಎಲ್‌ನಿಂದ ಬೇರ್ಪಡಿಸಲಾಗುವುದು ಎಂದು ತಿಳಿಸಿದರು.

ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್ ಗಳಲ್ಲಿ ಶೇಕಡಾ 20 ರಷ್ಟು ಎಪಿಎಲ್ ಕಾರ್ಡದಾರರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು ಇದನ್ನು ಅತಿ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದರು. ಅರ್ಹ ಬಿಪಿಎಲ್ ಕಾರ್ಡಗಳು ಯಾವುದೇ ರೀತಿಯಲ್ಲಿ ರದ್ದಾಗದಂತೆ ಎಚ್ಚರಿಕೆ ವಹಿಸಲಾಗುವುದು. ಅರ್ಹರ ಬಿಪಿಎಲ್ ಕಾರ್ಡಗಳು ರದ್ದಾಗಿದ್ದರೆ ಅಂತವರಿಗೆ ಪುನಃ ಕಾರ್ಡು ದೊರಕಿಸಿಕೊಡಲಾಗುವುದು ಎಂದರು.

ಎಲ್ಲರೂ ಪಕ್ಷಾತೀತವಾಗಿ ಸಹಕಾರ ನೀಡಿದಲ್ಲಿ ಕಾರ್ಡಗಳ ಪರಿಷ್ಕರಣೆ ಕಾರ್ಯವು ಸಫಲವಾಗಲಿದೆ ಎಂದು ಸಚಿವರು ಸಭೆಗೆ ಉತ್ತರಿಸಿದರು.

BIG NEWS : ರಾಜ್ಯದಲ್ಲಿ ಅನರ್ಹರಿಗೆ `BPL' ಬದಲು `APL' ಕಾರ್ಡ್ ವಿತರಣೆ : ಸಚಿವ K.H ಮುನಿಯಪ್ಪ ಸ್ಪಷ್ಟನೆ.! BIG NEWS: APL cards will be issued instead of 'BPL' to ineligible people in the state: Minister K H Muniyappa
Share. Facebook Twitter LinkedIn WhatsApp Email

Related Posts

ನ.2ರ ಕೆ-ಸೆಟ್ ಪರೀಕ್ಷೆಗೆ ಕೆಇಎ ಸಜ್ಜು: ಕ್ಯಾಮರಾ ಕಣ್ಗಾವಲಿನಲ್ಲಿ 11 ಜಿಲ್ಲೆಯ 316 ಕೇಂದ್ರಗಳಲ್ಲಿ ಪರೀಕ್ಷೆ

31/10/2025 4:27 PM1 Min Read

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ನೂತನ ಮಾರ್ಗದಲ್ಲಿ ಹವಾನಿಯಂತ್ರಿತ ಎಲೆಕ್ಟ್ರಿಕ್ ವಜ್ರ ಬಸ್ ಸಂಚಾರ ಆರಂಭ

31/10/2025 4:21 PM1 Min Read

ಬೇರುಮಟ್ಟದಲ್ಲಿ ನೌಕರರೇ ಸರ್ಕಾರವಿದ್ದಂತೆ, ಪಂಚ ತತ್ವಗಳ ಅಡಿಯಲ್ಲಿ ಕೆಲಸ ಮಾಡಬೇಕು: ಸಚಿವ ಪ್ರಿಯಾಂಕ್ ಖರ್ಗೆ

31/10/2025 3:59 PM3 Mins Read
Recent News

ನ.2ರ ಕೆ-ಸೆಟ್ ಪರೀಕ್ಷೆಗೆ ಕೆಇಎ ಸಜ್ಜು: ಕ್ಯಾಮರಾ ಕಣ್ಗಾವಲಿನಲ್ಲಿ 11 ಜಿಲ್ಲೆಯ 316 ಕೇಂದ್ರಗಳಲ್ಲಿ ಪರೀಕ್ಷೆ

31/10/2025 4:27 PM

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ನೂತನ ಮಾರ್ಗದಲ್ಲಿ ಹವಾನಿಯಂತ್ರಿತ ಎಲೆಕ್ಟ್ರಿಕ್ ವಜ್ರ ಬಸ್ ಸಂಚಾರ ಆರಂಭ

31/10/2025 4:21 PM

‘ಚೀನಾ’ದಿಂದ ಶುಭ ಸುದ್ದಿ ; ‘ಅಪರೂಪದ ಭೂಮಿಯ ಖನಿಜ’ ಅಮದಿಗೆ ‘ಭಾರತೀಯ ಕಂಪನಿ’ಗಳಿಗೆ ಲೈಸೆನ್ಸ್

31/10/2025 4:09 PM

ಬೇರುಮಟ್ಟದಲ್ಲಿ ನೌಕರರೇ ಸರ್ಕಾರವಿದ್ದಂತೆ, ಪಂಚ ತತ್ವಗಳ ಅಡಿಯಲ್ಲಿ ಕೆಲಸ ಮಾಡಬೇಕು: ಸಚಿವ ಪ್ರಿಯಾಂಕ್ ಖರ್ಗೆ

31/10/2025 3:59 PM
State News
KARNATAKA

ನ.2ರ ಕೆ-ಸೆಟ್ ಪರೀಕ್ಷೆಗೆ ಕೆಇಎ ಸಜ್ಜು: ಕ್ಯಾಮರಾ ಕಣ್ಗಾವಲಿನಲ್ಲಿ 11 ಜಿಲ್ಲೆಯ 316 ಕೇಂದ್ರಗಳಲ್ಲಿ ಪರೀಕ್ಷೆ

By kannadanewsnow0931/10/2025 4:27 PM KARNATAKA 1 Min Read

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಈ ನೂತನ ಮಾರ್ಗದಲ್ಲಿ ಹವಾನಿಯಂತ್ರಿತ ಎಲೆಕ್ಟ್ರಿಕ್ ವಜ್ರ ಬಸ್ ಸಂಚಾರ ಆರಂಭ

31/10/2025 4:21 PM

ಬೇರುಮಟ್ಟದಲ್ಲಿ ನೌಕರರೇ ಸರ್ಕಾರವಿದ್ದಂತೆ, ಪಂಚ ತತ್ವಗಳ ಅಡಿಯಲ್ಲಿ ಕೆಲಸ ಮಾಡಬೇಕು: ಸಚಿವ ಪ್ರಿಯಾಂಕ್ ಖರ್ಗೆ

31/10/2025 3:59 PM

BREAKING: ರಾಜ್ಯದಲ್ಲಿ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿ: ಸಿಎಂ ಸಿದ್ಧರಾಮಯ್ಯ ಮಹತ್ವದ ಸುಳಿವು

31/10/2025 3:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.