Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಆಸ್ಟ್ರೇಲಿಯಾದ `ಉಸ್ಮಾನ್ ಖವಾಜಾ’ ನಿವೃತ್ತಿ ಘೋಷಣೆ | Usman Khawaja retirement

02/01/2026 7:45 AM

ಕಲಿಯುಗದ ಪ್ರತ್ಯಕ್ಷ ದೈವದ ದಿವ್ಯ ಪವಾಡ ಲೀಲೆಗಳು 

02/01/2026 7:41 AM

SHOCKING : ಮಂಡ್ಯದಲ್ಲಿ ಘೋರ ದುರಂತ : ಗೋಡೆ ಕೊರೆಯುವ ಮಷಿನ್ ಆನ್ ಆಗಿ 11 ವರ್ಷದ ಬಾಲಕ ಸಾವು.!

02/01/2026 7:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಾಜಿ ಸಿಎಂ `SM ಕೃಷ್ಣ’ ನಿಧನ : ವಿಧಾನಸಭೆಯಲ್ಲಿ CM ಸಿದ್ದರಾಮಯ್ಯ ಸಂತಾಪ ಸೂಚಿಸಿ ಮಾತನಾಡಿದ ಹೈಲೈಟ್ಸ್ ಹೀಗಿದೆ.!
KARNATAKA

BREAKING : ಮಾಜಿ ಸಿಎಂ `SM ಕೃಷ್ಣ’ ನಿಧನ : ವಿಧಾನಸಭೆಯಲ್ಲಿ CM ಸಿದ್ದರಾಮಯ್ಯ ಸಂತಾಪ ಸೂಚಿಸಿ ಮಾತನಾಡಿದ ಹೈಲೈಟ್ಸ್ ಹೀಗಿದೆ.!

By kannadanewsnow5710/12/2024 12:00 PM

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿ ಮಾತನಾಡಿದ್ದಾರೆ.

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ಅವರಿಗೆ ಸಂತಾಪ ಸೂಚಿಸಿ ಆಡಿದ ಮಾತುಗಳ ಹೈಲೈಟ್ಸ್…

ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದ್ದರು.‌

ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ.

ಎಸ್.ಎಂ.ಕೃಷ್ಣ ಅವರು, 1962 ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ‌ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ.

ಎಸ್.ಎಂ.ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ನಾನು ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು.

ಒಳ್ಳೆ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು‌. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲೇ ಡಾ.ರಾಜ್ ಕುಮಾರ್ ಅವರ ಅಪಹರಣ ಆಗಿ ಆ ಸಂದರ್ಭದ ದೊಡ್ಡ ಸವಾಲನ್ನು ಎದುರಿಸಿದ್ದರು. ಅದನ್ನು ನಿಭಾಯಿಸಿದ್ದರು.

ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕು ಎನ್ನುವ ಉದ್ದೇಶ ಹೊಂದಿದ್ದರು.

ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಎಸ್.ಎಂ.ಕೃಷ್ಣ ಅವರ ಕೊಡುಗೆ ಅಪಾರ.

ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ದಿ ರಾಜಕಾರಣಿ ಆಗಿದ್ದರು.

BREAKING : ಮಾಜಿ ಸಿಎಂ `SM ಕೃಷ್ಣ' ನಿಧನ : ವಿಧಾನಸಭೆಯಲ್ಲಿ CM ಸಿದ್ದರಾಮಯ್ಯ ಸಂತಾಪ ಸೂಚಿಸಿ ಮಾತನಾಡಿದ ಹೈಲೈಟ್ಸ್ ಹೀಗಿದೆ.! BREAKING: FORMER CM 'SM Krishna' passes away: Here are the highlights of Chief Minister Siddaramaiah's condolence speech in the Assembly
Share. Facebook Twitter LinkedIn WhatsApp Email

Related Posts

ಕಲಿಯುಗದ ಪ್ರತ್ಯಕ್ಷ ದೈವದ ದಿವ್ಯ ಪವಾಡ ಲೀಲೆಗಳು 

02/01/2026 7:41 AM6 Mins Read

SHOCKING : ಮಂಡ್ಯದಲ್ಲಿ ಘೋರ ದುರಂತ : ಗೋಡೆ ಕೊರೆಯುವ ಮಷಿನ್ ಆನ್ ಆಗಿ 11 ವರ್ಷದ ಬಾಲಕ ಸಾವು.!

02/01/2026 7:37 AM1 Min Read

ಗ್ರಾಹಕರೇ ಗಮನಿಸಿ : `ಗ್ಯಾಸ್ ಸಿಲಿಂಡರ್’ ಡೆಲಿವರಿಗೆ ಹಣ ನೀಡುವಂತಿಲ್ಲ.!

02/01/2026 7:16 AM1 Min Read
Recent News

BREAKING : ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಆಸ್ಟ್ರೇಲಿಯಾದ `ಉಸ್ಮಾನ್ ಖವಾಜಾ’ ನಿವೃತ್ತಿ ಘೋಷಣೆ | Usman Khawaja retirement

02/01/2026 7:45 AM

ಕಲಿಯುಗದ ಪ್ರತ್ಯಕ್ಷ ದೈವದ ದಿವ್ಯ ಪವಾಡ ಲೀಲೆಗಳು 

02/01/2026 7:41 AM

SHOCKING : ಮಂಡ್ಯದಲ್ಲಿ ಘೋರ ದುರಂತ : ಗೋಡೆ ಕೊರೆಯುವ ಮಷಿನ್ ಆನ್ ಆಗಿ 11 ವರ್ಷದ ಬಾಲಕ ಸಾವು.!

02/01/2026 7:37 AM

BREAKING: ಐದನೇ ಆಶಸ್ ಟೆಸ್ಟ್ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಆಸ್ಟ್ರೇಲಿಯಾದ ಉಸ್ಮಾನ್ ಖವಾಜಾ ನಿವೃತ್ತಿ

02/01/2026 7:16 AM
State News
KARNATAKA

ಕಲಿಯುಗದ ಪ್ರತ್ಯಕ್ಷ ದೈವದ ದಿವ್ಯ ಪವಾಡ ಲೀಲೆಗಳು 

By kannadanewsnow5702/01/2026 7:41 AM KARNATAKA 6 Mins Read

ಕಲಿಯುಗದ ಕಾಮಧೇನು, ಇಷ್ಟಾರ್ಥಗಳನ್ನು ಕಲ್ಪಿಸುವ ಕಲ್ಪತರು, ಸಂಗೀತದ ಹರಿಕಾರ,  ಪ್ರಖಾಂಡ ಪಂಡಿತರು,  ಚತುರ ವಾಗ್ಮೀ, ವಾಗ್ದೇವಿಯ ವರಪುತ್ರ, ಹೀಗೆ ಹಲವಾರು…

SHOCKING : ಮಂಡ್ಯದಲ್ಲಿ ಘೋರ ದುರಂತ : ಗೋಡೆ ಕೊರೆಯುವ ಮಷಿನ್ ಆನ್ ಆಗಿ 11 ವರ್ಷದ ಬಾಲಕ ಸಾವು.!

02/01/2026 7:37 AM

ಗ್ರಾಹಕರೇ ಗಮನಿಸಿ : `ಗ್ಯಾಸ್ ಸಿಲಿಂಡರ್’ ಡೆಲಿವರಿಗೆ ಹಣ ನೀಡುವಂತಿಲ್ಲ.!

02/01/2026 7:16 AM

ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

02/01/2026 6:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.