Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ‘ಜಾತಿಗಣತಿ’ ಕಾರ್ಯಕ್ಕೆ ಅಧಿಕೃತ ಮುದ್ರೆ: ಸೆ.22ರಿಂದ ಅ.7ರವರೆಗೆ ‘ಸಮೀಕ್ಷೆ’ಗೆ ಸರ್ಕಾರ ಆದೇಶ

19/09/2025 7:41 PM

BREAKING: ಸೆ.22ರಿಂದ ಅ.7ರವರೆಗೆ ರಾಜ್ಯಾಧ್ಯಂತ ‘ಜಾತಿಗಣತಿ ಸಮೀಕ್ಷೆ’ ಫಿಕ್ಸ್: ಸರ್ಕಾರ ಅಧಿಕೃತ ಆದೇಶ

19/09/2025 7:35 PM

BREAKING: ಧರ್ಮಸ್ಥಳ ಕೇಸ್: ಆರೋಪಿ ಚಿನ್ನಯ್ಯನ ಮಹೇಶ್ ತಿಮರೋಡಿ ಭೇಟಿಯಾಗಿದ್ದ ಮತ್ತೊಂದು ವಿಡಿಯೋ ರಿಲೀಸ್

19/09/2025 7:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಬಗರ್ ಹುಕುಂ ಸಾಗುವಳಿ ರೈತ’ರಿಗೆ ಗುಡ್ ನ್ಯೂಸ್: ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀನೆಗೆ ಪರಿಗಣನೆ
KARNATAKA

ರಾಜ್ಯದ ‘ಬಗರ್ ಹುಕುಂ ಸಾಗುವಳಿ ರೈತ’ರಿಗೆ ಗುಡ್ ನ್ಯೂಸ್: ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀನೆಗೆ ಪರಿಗಣನೆ

By kannadanewsnow0911/12/2024 6:16 AM

ಬೆಳಗಾವಿ : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು. ಪ್ರಕರಣಗಳನ್ನು ಮರು ಪರಿಶೀಲಿಸುವಂತೆ ಉಪವಿಭಾಗಾಧಿಕಾರಿಗಳು ಸೂಚಿಸಿದರೆ, ಬಗರ್ ಹುಕುಂ ಸಮಿತಿಗಳಲ್ಲಿ ತಿರಸ್ಕೃತಗೊಂಡ ನಮೂನೆ 57ರ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಪರಿಗಣಿಸಲಾಗುವುದು.

ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ. ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ… pic.twitter.com/ArWRH7ZwFf

— DIPR Karnataka (@KarnatakaVarthe) December 10, 2024

ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷವಾಗಿರಬೇಕು. ಆದರೆ, 7000 ಅರ್ಜಿದಾರರಿಗೆ 18 ವರ್ಷ ಆಗೇ ಇಲ್ಲ. 3273 ಜನ ಅರ್ಜಿದಾರರು ಕೃಷಿಕರೇ ಅಲ್ಲ. ಸ್ಮಶಾನ, ರಸ್ತೆ, ಕೆರೆ, ಗುಂಡುತೋಪು ಮಂಜೂರಾತಿ ಕೋರಿ 27,452 ಜನ ಅರ್ಜಿ ಸಲ್ಲಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ 33,000 ಜನ ಅರ್ಜಿ ಸಲ್ಲಿಸಿದ್ದರೆ, 12,283 ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನೂ ಕುಟುಂಬದಲ್ಲಿ 5 ಜಮೀನು ಇದ್ದರೂ ಸಹ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ.

ಇಂತಹ ಅರ್ಜಿಯನ್ನಷ್ಟೇ ತಿರಸ್ಕೃತಗೊಳಿಸಲಾಗಿದೆಯೇ ವಿನಃ ಕಾನೂನು ರೀತ್ಯಾ ಅರ್ಹ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಹಾಗೆ ಆದಲ್ಲಿ ಉಪ ವಿಭಾಗಾಧಿಕಾರಿಗಳ ಕೋರ್ಟ್‌ನಲ್ಲಿ ದಾವೆ ಹೂಡಬಹುದು. ಅಥವಾ ನನ್ನ ಗಮನಕ್ಕೆ ತಂದರೆ ಕೂಡಲೇ ಕ್ರಮವಹಿಸಲಾಗುವುದು” ಎಂದು ಅವರು ಆಶ್ವಾಸನೆ ನೀಡಿದರು.

ಇಂದು ಎಂದಿನಂತೆ ‘ನಮ್ಮ ಮೆಟ್ರೋ ರೈಲು’ ಸಂಚಾರ: ಕೇವಲ ಕಚೇರಿಗೆ ಮಾತ್ರವೇ ರಜೆ- BMRCL ಸ್ಪಷ್ಟನೆ | Namma Metro Train

Good News: ಇನ್ಮುಂದೆ ‘CUET UG’ನಲ್ಲಿ ಯಾವ ವಿಷಯ ಬೇಕಾದ್ರು ಆಯ್ಕೆಗೆ ಅವಕಾಶ: ‘UGC’ ಮಹತ್ವದ ಘೋಷಣೆ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘ಜಾತಿಗಣತಿ’ ಕಾರ್ಯಕ್ಕೆ ಅಧಿಕೃತ ಮುದ್ರೆ: ಸೆ.22ರಿಂದ ಅ.7ರವರೆಗೆ ‘ಸಮೀಕ್ಷೆ’ಗೆ ಸರ್ಕಾರ ಆದೇಶ

19/09/2025 7:41 PM1 Min Read

BREAKING: ಸೆ.22ರಿಂದ ಅ.7ರವರೆಗೆ ರಾಜ್ಯಾಧ್ಯಂತ ‘ಜಾತಿಗಣತಿ ಸಮೀಕ್ಷೆ’ ಫಿಕ್ಸ್: ಸರ್ಕಾರ ಅಧಿಕೃತ ಆದೇಶ

19/09/2025 7:35 PM1 Min Read

BREAKING: ಧರ್ಮಸ್ಥಳ ಕೇಸ್: ಆರೋಪಿ ಚಿನ್ನಯ್ಯನ ಮಹೇಶ್ ತಿಮರೋಡಿ ಭೇಟಿಯಾಗಿದ್ದ ಮತ್ತೊಂದು ವಿಡಿಯೋ ರಿಲೀಸ್

19/09/2025 7:28 PM1 Min Read
Recent News

ರಾಜ್ಯದಲ್ಲಿ ‘ಜಾತಿಗಣತಿ’ ಕಾರ್ಯಕ್ಕೆ ಅಧಿಕೃತ ಮುದ್ರೆ: ಸೆ.22ರಿಂದ ಅ.7ರವರೆಗೆ ‘ಸಮೀಕ್ಷೆ’ಗೆ ಸರ್ಕಾರ ಆದೇಶ

19/09/2025 7:41 PM

BREAKING: ಸೆ.22ರಿಂದ ಅ.7ರವರೆಗೆ ರಾಜ್ಯಾಧ್ಯಂತ ‘ಜಾತಿಗಣತಿ ಸಮೀಕ್ಷೆ’ ಫಿಕ್ಸ್: ಸರ್ಕಾರ ಅಧಿಕೃತ ಆದೇಶ

19/09/2025 7:35 PM

BREAKING: ಧರ್ಮಸ್ಥಳ ಕೇಸ್: ಆರೋಪಿ ಚಿನ್ನಯ್ಯನ ಮಹೇಶ್ ತಿಮರೋಡಿ ಭೇಟಿಯಾಗಿದ್ದ ಮತ್ತೊಂದು ವಿಡಿಯೋ ರಿಲೀಸ್

19/09/2025 7:28 PM

BREAKING : ‘ಆಸ್ಕರ್ ಪ್ರಶಸ್ತಿ ರೇಸ್’ಗೆ ಭಾರತದ ‘ಹೋಮ್ ಬೌಂಡ್’ ಅಧಿಕೃತ ಪ್ರವೇಶ |Oscars 2026

19/09/2025 7:22 PM
State News
KARNATAKA

ರಾಜ್ಯದಲ್ಲಿ ‘ಜಾತಿಗಣತಿ’ ಕಾರ್ಯಕ್ಕೆ ಅಧಿಕೃತ ಮುದ್ರೆ: ಸೆ.22ರಿಂದ ಅ.7ರವರೆಗೆ ‘ಸಮೀಕ್ಷೆ’ಗೆ ಸರ್ಕಾರ ಆದೇಶ

By kannadanewsnow0919/09/2025 7:41 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿ ಕಾರ್ಯಕ್ಕೆ ಅಧಿಕೃತ ಮುದ್ರೆಯನ್ನು ಸರ್ಕಾರ ಹೊತ್ತಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ…

BREAKING: ಸೆ.22ರಿಂದ ಅ.7ರವರೆಗೆ ರಾಜ್ಯಾಧ್ಯಂತ ‘ಜಾತಿಗಣತಿ ಸಮೀಕ್ಷೆ’ ಫಿಕ್ಸ್: ಸರ್ಕಾರ ಅಧಿಕೃತ ಆದೇಶ

19/09/2025 7:35 PM

BREAKING: ಧರ್ಮಸ್ಥಳ ಕೇಸ್: ಆರೋಪಿ ಚಿನ್ನಯ್ಯನ ಮಹೇಶ್ ತಿಮರೋಡಿ ಭೇಟಿಯಾಗಿದ್ದ ಮತ್ತೊಂದು ವಿಡಿಯೋ ರಿಲೀಸ್

19/09/2025 7:28 PM

ರಾಹು ಕೇತುವನ್ನು ಮಂಗಳವಾರದಂದು ಈ ರೀತಿ ಪೂಜಿಸಿ, ನಿಮ್ಮ ಜೀವನದ ಎಲ್ಲಾ ಸಮಸ್ಯೆ ದೂರ

19/09/2025 7:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.