Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ICC ಮಹಿಳಾ ವಿಶ್ವಕಪ್ 2025 : ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ನಲ್ಲಿ ಗೆಲುವು : ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಶ್ಲಾಘಿಸಿದ ವಿರಾಟ್ ಕೊಹ್ಲಿ

31/10/2025 1:13 PM

ರಕ್ಷಣಾ ಸಂಬಂಧ ಗಟ್ಟಿಗೊಳಿಸಲು 10 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ ಭಾರತ – ಅಮೇರಿಕಾ

31/10/2025 1:01 PM

BREAKING: YouTube TV ನಿಂದ Disney ನೆಟ್‌ವರ್ಕ್‌ಗಳು ಔಟ್ : ಚಾನೆಲ್‌ಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

31/10/2025 12:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾನು ಮರಳಲ್ಲಿ ‘ಅ, ಆ’ ಕಲಿಯುತ್ತಿದ್ದಾಗ SM ಕೃಷ್ಣ ಅವರು ವಿದೇಶದಲ್ಲಿ ಓದುತ್ತಿದ್ದರು : ಸಿಎಂ ಸಿದ್ದರಾಮಯ್ಯ
KARNATAKA

ನಾನು ಮರಳಲ್ಲಿ ‘ಅ, ಆ’ ಕಲಿಯುತ್ತಿದ್ದಾಗ SM ಕೃಷ್ಣ ಅವರು ವಿದೇಶದಲ್ಲಿ ಓದುತ್ತಿದ್ದರು : ಸಿಎಂ ಸಿದ್ದರಾಮಯ್ಯ

By kannadanewsnow0511/12/2024 10:10 AM

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ನಿನ್ನೆ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇಂದು ಅವರ ಸ್ವಗ್ರಾಮವಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈ ಒಂದು ಅಂತ್ಯಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಭಾಗಿಯಾಗಲಿದ್ದಾರೆ.

ಎಸ್ ಎಂ ಕೃಷ್ಣ ಅವರ ಕುರಿತು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ನುಡಿ ನಮನ ಸಲ್ಲಿಸಿದ್ದು, ಬಹುಶಃ ನಾನು ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತ, ವೀರ ಮಕ್ಕಳ ಕುಣಿತ ಕಲಿಯುವ ಹೊತ್ತಲ್ಲಿ ಎಸ್.ಎಂ. ಕೃಷ್ಣರವರು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕೃಷ್ಣರವರ ವೈಶಿಷ್ಟ್ಯವೆಂದರೆ ವಿದೇಶದಲ್ಲಿ ಶಿಕ್ಷಣ ಪಡೆದರೂ ಊರಿಗೆ ಮರಳಿ ಮಣ್ಣಿನ ಮಗನಾದರು. ದ್ವೇಷದ ರಾಜಕಾರಣದಿಂದ ಬಹುದೂರವೇ ಇದ್ದ ಎಸ್.ಎಂ. ಕೃಷ್ಣ ಅವರೊಬ್ಬ ಸಜ್ಜನಿಕೆಯ ಜಂಟಲ್‌ಮೆನ್ ರಾಜಕಾರಣಿ. ಈ ಕಾರಣಕ್ಕಾಗಿಯೇ ಅಜಾತಶತ್ರುವಾಗಿ ನಮ್ಮ ನೆನಪುಗಳಲ್ಲಿ‌ ಶಾಶ್ವತವಾಗಿರಲಿದ್ದಾರೆ.

ಜಾಗತಿಕ ಭೂಪಟದಲ್ಲಿ ಬೆಂಗಳೂರನ್ನು ಸಿಲಿಕಾನ್ ವ್ಯಾಲಿಯಾಗಿಸುವ ನಿಟ್ಟಿನಲ್ಲಿ ಎಸ್.ಎಂ. ಕೃಷ್ಣರವರ ಕೊಡುಗೆ ಅಪಾರ. ವಿಧಾನಸಭೆ, ವಿಧಾನಪರಿಷತ್, ಲೋಕಸಭೆ, ರಾಜ್ಯಸಭೆ ಹೀಗೆ ಎಲ್ಲವನ್ನೂ ಪ್ರತಿನಿಧಿಸಿದ್ದ, ಮುಖ್ಯಮಂತ್ರಿಯಾಗಿ, ವಿಧಾನಸಭೆಯ ಸಭಾಧ್ಯಕ್ಷರಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಅನುಪಮ ಸೇವೆ ಸಲ್ಲಿಸಿದ್ದ ಅಪರೂಪರ ರಾಜಕಾರಣಿ ಕೃಷ್ಣರವರು ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟು ನಿರ್ಗಮಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಬಹುಶಃ ನಾನು ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತ, ವೀರ ಮಕ್ಕಳ ಕುಣಿತ ಕಲಿಯುವ ಹೊತ್ತಲ್ಲಿ ಎಸ್.ಎಂ. ಕೃಷ್ಣರವರು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಕೃಷ್ಣರವರ ವೈಶಿಷ್ಟ್ಯವೆಂದರೆ ವಿದೇಶದಲ್ಲಿ ಶಿಕ್ಷಣ ಪಡೆದರೂ ಊರಿಗೆ ಮರಳಿ ಮಣ್ಣಿನ ಮಗನಾದರು.

ದ್ವೇಷದ ರಾಜಕಾರಣದಿಂದ ಬಹುದೂರವೇ ಇದ್ದ ಎಸ್.ಎಂ. ಕೃಷ್ಣ ಅವರೊಬ್ಬ ಸಜ್ಜನಿಕೆಯ ಜಂಟಲ್… pic.twitter.com/CX7uLslFot

— Siddaramaiah (@siddaramaiah) December 11, 2024

Share. Facebook Twitter LinkedIn WhatsApp Email

Related Posts

BREAKING : ದಾವಣಗೆರೆಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, 8 ಜನರಿಗೆ ಗಂಭೀರ ಗಾಯ

31/10/2025 12:49 PM1 Min Read

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ

31/10/2025 11:59 AM1 Min Read

BREAKING : ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಬೆಂಗಳೂರು ವಿವಿ ಮಾಜಿ ಕುಲಸಚಿವ ಬಿಸಿ ಮೈಲಾರಪ್ಪ ಅರೆಸ್ಟ್

31/10/2025 11:09 AM1 Min Read
Recent News

ICC ಮಹಿಳಾ ವಿಶ್ವಕಪ್ 2025 : ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ನಲ್ಲಿ ಗೆಲುವು : ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಶ್ಲಾಘಿಸಿದ ವಿರಾಟ್ ಕೊಹ್ಲಿ

31/10/2025 1:13 PM

ರಕ್ಷಣಾ ಸಂಬಂಧ ಗಟ್ಟಿಗೊಳಿಸಲು 10 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿದ ಭಾರತ – ಅಮೇರಿಕಾ

31/10/2025 1:01 PM

BREAKING: YouTube TV ನಿಂದ Disney ನೆಟ್‌ವರ್ಕ್‌ಗಳು ಔಟ್ : ಚಾನೆಲ್‌ಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

31/10/2025 12:50 PM

BREAKING : ದಾವಣಗೆರೆಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, 8 ಜನರಿಗೆ ಗಂಭೀರ ಗಾಯ

31/10/2025 12:49 PM
State News
KARNATAKA

BREAKING : ದಾವಣಗೆರೆಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, 8 ಜನರಿಗೆ ಗಂಭೀರ ಗಾಯ

By kannadanewsnow0531/10/2025 12:49 PM KARNATAKA 1 Min Read

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ಎಂಟು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಕಾನನಕಟ್ಟಿ ಗ್ರಾಮದ ಬಳಿ…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ

31/10/2025 11:59 AM

BREAKING : ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಬೆಂಗಳೂರು ವಿವಿ ಮಾಜಿ ಕುಲಸಚಿವ ಬಿಸಿ ಮೈಲಾರಪ್ಪ ಅರೆಸ್ಟ್

31/10/2025 11:09 AM

ನಟ ದರ್ಶನ್ ಪವಿತ್ರಾಗೌಡಗೆ ಮದುವೆ ಆಗಿತ್ತಾ? ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಭಾರಿ ವೈರಲ್!

31/10/2025 10:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.