Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ‘PDO’ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್

17/12/2025 9:58 PM

ರಾಜ್ಯದಲ್ಲಿ ಬೆಳೆ ಸಮೀಕ್ಷೆ ವ್ಯತ್ಯಾಸವಾಗಿದ್ದ ರೈತರಿಗೆ ಗುಡ್ ನ್ಯೂಸ್: ಆಕ್ಷೇಪಣೆ ಸಲ್ಲಿಸಲು ಅವಕಾಶ

17/12/2025 9:50 PM

ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

17/12/2025 9:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಿಧಾನಸಭೆಯಲ್ಲಿ ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ ಅಂಗೀಕಾರ
KARNATAKA

BREAKING: ವಿಧಾನಸಭೆಯಲ್ಲಿ ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕ ಅಂಗೀಕಾರ

By kannadanewsnow0916/12/2024 5:18 PM

ಬೆಳಗಾವಿ ಸುವರ್ಣಸೌಧ: ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ ಹಾಗೂ ಚಾಣಕ್ಯ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. 

ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಹತ್ವದ ಎರಡು ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ಬಿಬಿಎಂಪಿ (2ನೇ ತಿದ್ದುಪಡಿ) ವಿಧೇಯವನ್ನು ಸರ್ಕಾರ ಮಂಡಿಸಿತ್ತು. ಈ ವಿಧೇಯಕಕ್ಕೆ ಅಂಗೀಕಾರ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿನ ಸ್ವತ್ತು ತೆರಿಗೆ, ತೆರಿಗೆ ಬಾಕಿ ವಸೂಲಿಗೆ ಸಂಬಂಧ ಪಟ್ಟ ಉಪ ಬಂಧನಗಳನ್ನು ಹಾಗೂ ಎಲ್ಲಾ ತೆರಿಗೆ ಸುಸ್ತಿದಾರರು, ತೆರಿಗೆ ನಿರ್ಧರಗಳು ಸೇರಿದಂತೆ ವಿವಿಧ ನಿಯಮಗಳು ಈ ವಿಧೇಯಕಕ್ಕೆ ಅಂಗೀಕಾರ ದೊರೆತ ನಂತ್ರ ಜಾರಿಯಾಗಲಿದೆ.

ಇನ್ನೂ ಚಾಣಕ್ಯ ವಿಶ್ವ ವಿದ್ಯಾನಿಲಯ (ತಿದ್ದುಪಡಿ) ವಿಧೇಯಕವನ್ನು ವಿಧಾನ ಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ ವಿಧೇಯಕಕ್ಕೂ ಅಂಗೀಕಾರ ದೊರೆತಿದೆ. ಚಾಣಕ್ಯ ವಿವಿ ಅಧಿನಿಯ 2021ರ ಪ್ರಕಾರ ಸರ್ಕಾರದ ಮೂಲಕ ವಿವಿಗೆ ಒಬ್ಬ ವಿಶೇಷ ತಜ್ಞರನ್ನು ನೇಮಕ ಮಾಡುವ ತಿದ್ದುಪಡಿ ವಿಧೇಯಕ ಇದಾಗಿದೆ. ಆಡಳಿತ ಮಂಡಳಿಗೆ ನಾಮ ನಿದರ್ಶನ ಮಾಡಲು ಈ ಬಿಲ್ ಮೂಲಕ ಅವಕಾಶ ನೀಡಲಾಗುತ್ತದೆ.

BREAKING: ಬೆಂಗಳೂರಿನ BGS ಆಸ್ಪತ್ರೆಗೆ ವಾಪಾಸ್ಸಾದ ನಟ ದರ್ಶನ್ | Actor Darshan

ALERT : ಸಾರ್ವಜನಿಕರೇ ಎಚ್ಚರ : ಮೊಬೈಲ್ ನಲ್ಲಿ ಈ `ಗೇಮ್’ ಆಡಿದ್ರೆ ನಿಮ್ಮ ಖಾತೆಯಲ್ಲಿ ಹಣ ಖಾಲಿಯಾಗೋದು ಗ್ಯಾರಂಟಿ.!

Share. Facebook Twitter LinkedIn WhatsApp Email

Related Posts

ರಾಜ್ಯದ ‘PDO’ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್

17/12/2025 9:58 PM1 Min Read

ರಾಜ್ಯದಲ್ಲಿ ಬೆಳೆ ಸಮೀಕ್ಷೆ ವ್ಯತ್ಯಾಸವಾಗಿದ್ದ ರೈತರಿಗೆ ಗುಡ್ ನ್ಯೂಸ್: ಆಕ್ಷೇಪಣೆ ಸಲ್ಲಿಸಲು ಅವಕಾಶ

17/12/2025 9:50 PM2 Mins Read

ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

17/12/2025 9:48 PM1 Min Read
Recent News

ರಾಜ್ಯದ ‘PDO’ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್

17/12/2025 9:58 PM

ರಾಜ್ಯದಲ್ಲಿ ಬೆಳೆ ಸಮೀಕ್ಷೆ ವ್ಯತ್ಯಾಸವಾಗಿದ್ದ ರೈತರಿಗೆ ಗುಡ್ ನ್ಯೂಸ್: ಆಕ್ಷೇಪಣೆ ಸಲ್ಲಿಸಲು ಅವಕಾಶ

17/12/2025 9:50 PM

ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

17/12/2025 9:48 PM

ವಿಧಾನಪರಿಷತ್ತಿನಲ್ಲಿ ಕರ್ನಾಟಕ ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ 2025 ಅಂಗೀಕಾರ

17/12/2025 9:45 PM
State News
KARNATAKA

ರಾಜ್ಯದ ‘PDO’ಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಗುಡ್ ನ್ಯೂಸ್

By kannadanewsnow0917/12/2025 9:58 PM KARNATAKA 1 Min Read

ಬೆಂಗಳೂರು: ಬೆಂಗಳೂರು: ದಶಕದಿಂದ ಜಟಿಲ ಸಮಸ್ಯೆಯಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ಪಿಡಿಒ ಜೇಷ್ಠತಾ ಪಟ್ಟಿ ಪ್ರಕರಣವು ತಾರ್ಕಿಕವಾಗಿ ನ್ಯಾಯಾಲಯದಲ್ಲಿ ಬಗೆ ಹರಿದು…

ರಾಜ್ಯದಲ್ಲಿ ಬೆಳೆ ಸಮೀಕ್ಷೆ ವ್ಯತ್ಯಾಸವಾಗಿದ್ದ ರೈತರಿಗೆ ಗುಡ್ ನ್ಯೂಸ್: ಆಕ್ಷೇಪಣೆ ಸಲ್ಲಿಸಲು ಅವಕಾಶ

17/12/2025 9:50 PM

ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

17/12/2025 9:48 PM

ವಿಧಾನಪರಿಷತ್ತಿನಲ್ಲಿ ಕರ್ನಾಟಕ ಭೂಕಂದಾಯ 2ನೇ ತಿದ್ದುಪಡಿ ವಿಧೇಯಕ 2025 ಅಂಗೀಕಾರ

17/12/2025 9:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.