Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

03/07/2025 6:36 AM

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM

BIG NEWS : ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ : `FRI’ ಸಂಯೋಜಿಸಲು ಬ್ಯಾಂಕುಗಳಿಗೆ `RBI’ ಸಲಹೆ.!

03/07/2025 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಿಧಾನ ಪರಿಷತ್ತಿನಲ್ಲಿ ಧ್ವನಿಮತದಿಂದ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ
KARNATAKA

BREAKING: ವಿಧಾನ ಪರಿಷತ್ತಿನಲ್ಲಿ ಧ್ವನಿಮತದಿಂದ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ

By kannadanewsnow0918/12/2024 6:12 PM

ಬೆಳಗಾವಿ ಸುವರ್ಣಸೌಧ: ವಿಪಕ್ಷ ಬಿಜೆಪಿಗೆ ಭಾರೀ ಮುಖಭಂಗ ಎನ್ನುವಂತೆ ವಿಧಾನ ಪರಿಷತ್ತಿನಲ್ಲಿಯೂ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕವು ಧ್ವನಿ ಮತದ ಮೂಲಕ ಅಂಗೀಕಾರ ದೊರೆಯಿತು.

ನಿನ್ನೆಯಷ್ಟೇ ವಿಧಾನಸಭೆಯಲ್ಲಿ  ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯ ಮುಂದೆ ಪರ್ಯಾಲೋಚನೆ ಹಾಗೂ ಅಂಗೀಕಾರಕ್ಕೆ ಮಂಡಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ದಕ್ಷ ಆಡಳಿತ ನೀಡುವ ದೃಷ್ಠಿಯಿಂದ ತಿದ್ದುಪಡಿ ವಿಧೇಯಕ ಮಂಡಿಸಲಾಗಿದ್ದು, ವಿಧೇಯಕದ 2(ಆರ್-ಎ),13,15(2),26 ಹಾಗೂ 33ರ ಪ್ರಕರಣಗಳಿಗೆ ತಿದ್ದುಪಡಿ ತರಲಾಗಿದೆ. 2ನೇ ಪ್ರಕರಣದ ಆರ್-ಎ ಖಂಡದಲ್ಲಿ ರಾಜ್ಯ ಸರ್ಕಾರ ಎಂದರೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಭಾರೆಯಲ್ಲಿರುವ ಮಂತ್ರಿ ಎಂದು ತಿದ್ದುಪಡಿ ಮಾಡಲಾಗಿದೆ.

13ನೇ ಪ್ರಕರಣದಲ್ಲಿ ರಾಜ್ಯಪಾಲರು ಎಂಬ ಪದ ಬದಲಾಗಿ ಮುಖ್ಯಮಂತ್ರಿಯವರು ಎಂದು ಪ್ರತಿಯೋಜಿಸಿ, ಮುಖ್ಯಮಂತ್ರಿಗಳನ್ನು ವಿಶ್ವ ವಿದ್ಯಾಲಯದ ಕುಲಪತಿಗಳನ್ನಾಗಿಸಿದೆ.

15(2)ನೇ ಪ್ರಕರಣದಲ್ಲಿ ವೈಜ್ಞಾನಿಕ ಅವಿಷ್ಕಾರ ಹಾಗೂ ಉದ್ಯೋಗ ಅವಕಾಶಗಳನ್ನು ಹೆಚ್ಚಿಸುವ ಸಲುವಾಗಿ ಯುಜಿಸಿ ನಿಯಾಮನುಸಾರ ಉಪಕುಲಪತಿಗಳ ನೇಮಕಕ್ಕೆ ಮಾನದಂಡಗಳನ್ನು ಅನುಸರಿಸಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರ ಪ್ರಧಾನ ಕಾರ್ಯದರ್ಶಿಗಳು ಉಪಕುಲಪತಿ ಹುದ್ದೆಗೆ ಅರ್ಹರಾದವರ ಪಟ್ಟಿಯನ್ನು ಆಕಾರಾಧಿಯಾಗಿ ಮುಖ್ಯಮಂತ್ರಿಗಳಿಗೆ ಕಳುಹಿಸಿಕೊಡುವರು. ಸದರಿ ಪಟ್ಟಿಯಿಂದ ಒಬ್ಬರನ್ನು ಉಪಕುಲಪತಿಗಳನ್ನಾಗಿ ಮುಖ್ಯಮಂತ್ರಿಗಳು ನೇಮಿಸುವರು. ಇದರೊಂದಿಗೆ ಕೆಲವು ಪದಗಳನ್ನು ಬಿಡಲು 26 ಹಾಗೂ 33ನೇ ಪ್ರಕರಣಗಳಿಗೆ ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದರು.

ನಂತರ ಆಡಳಿತ ಹಾಗೂ ವಿರೋಧ ಪಕ್ಷಗಳ ಸುಧೀರ್ಘ ಚರ್ಚೆಯ ತರುವಾಯ ವಿಧಾನ ಸಭೆಯಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆಯಿತು.

ಇಂದು ವಿಧಾನಸಭೆಯಲ್ಲಿ ಅಂಗೀಕರಿಸಿದ್ದಂತ ರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕವನ್ನು ವಿಧಾನಪರಿಷತ್ತಿನಲ್ಲಿ ಮಂಡಿಸಲಾಗಿತ್ತು. ಇಂತಹ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.

BREAKING: ಡಿ.24ಕ್ಕೆ ಅಮೇರಿಕಾದಲ್ಲಿ ಆಪರೇಶನ್: ಜ.26ಕ್ಕೆ ಬೆಂಗಳೂರಿಗೆ ವಾಪಾಸ್ಸು- ನಟ ಶಿವರಾಜ್ ಕುಮಾರ್ | Actor Shivarajkumar

ALERT : ಮೊಬೈಲ್ ಬಳಕೆದಾರರೇ ಎಚ್ಚರ : ಈ ಚಿಹ್ನೆಗಳು ಕಂಡರೆ ನಿಮ್ಮ `ಫೋನ್ ಹ್ಯಾಕ್ ಆಗಿದೆ ಎಂದರ್ಥ.!

Share. Facebook Twitter LinkedIn WhatsApp Email

Related Posts

GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

03/07/2025 6:36 AM1 Min Read

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM2 Mins Read

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

03/07/2025 6:15 AM1 Min Read
Recent News

GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

03/07/2025 6:36 AM

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM

BIG NEWS : ಸೈಬರ್ ವಂಚನೆ ತಡೆಗೆ ಮಹತ್ವದ ಹೆಜ್ಜೆ : `FRI’ ಸಂಯೋಜಿಸಲು ಬ್ಯಾಂಕುಗಳಿಗೆ `RBI’ ಸಲಹೆ.!

03/07/2025 6:18 AM

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

03/07/2025 6:15 AM
State News
KARNATAKA

GOOD NEWS : `ಆಧಾರ್ ಕಾರ್ಡ್’ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: `ಪಿಎಂ ಆವಾಸ್’ ಯೋಜನೆಯಡಿ ಮನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow5703/07/2025 6:36 AM KARNATAKA 1 Min Read

ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ(ನಗರ) 2.0 ಅಡಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ವಸತಿ…

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

03/07/2025 6:30 AM

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

03/07/2025 6:15 AM

SHOCKING : ರಾಜ್ಯದಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’ದ ಕೇಸ್ : ತರಗತಿಯಲ್ಲೇ 17 ವರ್ಷದ ವಿದ್ಯಾರ್ಥಿ `ಹಾರ್ಟ್ ಅಟ್ಯಾಕ್’ಗೆ ಬಲಿ.!

03/07/2025 6:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.