Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕ ಆಡಳಿತ ಮಂಡಳಿಗಳು ಯಾವುದೇ ಒಂದು ಪಕ್ಷದ ಪರ ವಹಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ!

ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲನದಲ್ಲಿಡಲು ಸಹಕರಿಸುವ 5 ದಿನನಿತ್ಯದ ಆಹಾರಗಳಿವು

ಎಚ್ಚರ! ಆರೋಗ್ಯಕರ ಎಂದು ಭಾವಿಸುವ ಈ 6 ಭಾರತೀಯ ಆಹಾರಗಳು ನಿಮ್ಮ ದೇಹಕ್ಕೆ ಹಾನಿ ಮಾಡಬಹುದು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಸರ್ವಾಧಿಕಾರಕ್ಕೆ ಫುಲ್ ಸ್ಟಾಪ್ ಬೀಳುತ್ತೆ’ : ಬೆಂಗಳೂರಿಗೆ ಶಿಫ್ಟ್ ಆಗುವ ವೇಳೆ MLC ಸಿಟಿ ರವಿ ಹೇಳಿಕೆ
KARNATAKA

BIG NEWS : ‘ಸರ್ವಾಧಿಕಾರಕ್ಕೆ ಫುಲ್ ಸ್ಟಾಪ್ ಬೀಳುತ್ತೆ’ : ಬೆಂಗಳೂರಿಗೆ ಶಿಫ್ಟ್ ಆಗುವ ವೇಳೆ MLC ಸಿಟಿ ರವಿ ಹೇಳಿಕೆ

By ಸುರೇಶ್‌

ಬೆಳಗಾವಿ : ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅಶ್ಲೀಲ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಜಯಂ ಎಫ್ ಸಿ ಕೋರ್ಟ್ ನಲ್ಲಿ ಸಿಟಿ ರವಿ ಜಾಮೀನು ಅರ್ಜಿ ವಿಚಾರಣೆ ನಡೆಯಿತು ಇದೀಗ JMFC ಜಡ್ಜ್ ಸ್ಪರ್ಶ ಡಿಸೋಜ ಅವರು ಈ ಒಂದು ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿಟಿ ರವಿ ಅವರನ್ನು ಬೆಳಗಾವಿಯಿಂದ ಬೆಂಗಳೂರಿಗೆ ಕರೆದುಕೊಂಡು ಹೋಗುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಯಾವುದೇ ನೋಟಿಸ್ ಕೊಡದೆ ಅಕ್ರಮ ಬಂಧನದಲ್ಲಿ ಇಟ್ಟು ರಾತ್ರಿ ಇಡೀ ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿ, ಸರ್ವಾಧಿಕಾರ ಮೆರೆದಿದ್ದಾರೆ. ಎಲ್ಲದಕ್ಕೂ ಒಂದು ಫುಲ್ ಸ್ಟಾಪ್ ಇದ್ದೆ ಇರುತ್ತೆ. ಫುಲ್ ಸ್ಟಾಪ್ ಬೀಳುತ್ತೆ. ಸರ್ವಾಧಿಕಾರ ಬಹಳ ದಿನ ನಡೆಯಲ್ಲ ಸರ್ವಾಧಿಕಾರ ಕೊನೆ ಆಗಲೇಬೇಕು . ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ನಡೆಸಿದ್ದೀರಲ್ಲ ಅತ್ತೆಗೆ ಒಂದು ಕಾಲ ಸೊಸೆಗೆ ಒಂದು ಕಾಲ ಎಂಬಂತೆ, ನನಗು ಒಂದು ಕಾಲ ಬಂದೇ ಬರುತ್ತದೆ ಎಂದು ತಿಳಿಸಿದರು.

ಸಿ ಟಿ ರವಿ ವಿರುದ್ಧ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಿರೇಬಾಗೇವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸಿಟಿ ರವಿ ಅವರನ್ನು ಬಂಧಿಸಿ ಎಂದು ಬೆಳಿಗ್ಗೆ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಸಿಟಿ ರವಿ ಅವರ ಪರ ವಕೀಲ ಎಂಬಿ ಜಿರಲಿ ಅವರು ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಬಳಿಕ ಜಡ್ಜ್ ಮದ್ಯಾಹ್ನ 3 ಗಂಟೆಗೆ ವಿಚಾರಣೆ ಒಂದುಡಿ ಆದೇಶ ಹೊರಡಿಸಿದ್ದರು.

ಆದರೆ ಇದೀಗ ಬಂದ ಮಾಹಿತಿಗಳ ಪ್ರಕಾರ ಸಿ ಟಿ ರವಿ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಬೆಳಗಾವಿಯ ಜೆಎಂಎಫ್‌ಸಿ ಕೋರ್ಟ್ ನ ಜಡ್ಜ್ ಸ್ಪರ್ಶ ಡಿಸೋಜಾ ಅವರು ಈ ಒಂದು ಆದೇಶ ಹೊರಡಿಸಿದ್ದಾರೆ. ಆದೇಶ ಹೊರಬೀಳುತ್ತಿದ್ದಂತೆ ಕೋರ್ಟ್ ಹಾಲ್ನಲ್ಲಿ ಸಿಟಿ ರವಿ ಅವರನ್ನು ಪೊಲೀಸರು ಸುತ್ತುವರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಇದೀಗ ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ತುಮಕೂರಿನ ಕಾಂಗ್ರೆಸ್ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ?: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ

2 Mins Read

ಜೂನ್.1ರಿಂದ ಶಾಲೆ ಆರಂಭ, ಮೊದಲ ದಿನವೇ ಉಚಿತ ಪಠ್ಯಪುಸ್ತಕ ವಿತರಣೆ: ಸಾಗರ ಬಿಇಓ ಸದಾನಂದ ಸ್ವಾಮಿ

1 Min Read

ಮಕ್ಕಳಲ್ಲಿ ಸಂಸ್ಕಾರ ಬಿತ್ತುವ ಕೆಲಸವಾಗಲಿ: ಸಾಗರದಲ್ಲಿ ಮಾ.ಸ. ನಂಜುಂಡಸ್ವಾಮಿ ಕರೆ

2 Mins Read
Recent News

ಸಾರ್ವಜನಿಕ ಆಡಳಿತ ಮಂಡಳಿಗಳು ಯಾವುದೇ ಒಂದು ಪಕ್ಷದ ಪರ ವಹಿಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ!

ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಸಮತೋಲನದಲ್ಲಿಡಲು ಸಹಕರಿಸುವ 5 ದಿನನಿತ್ಯದ ಆಹಾರಗಳಿವು

ಎಚ್ಚರ! ಆರೋಗ್ಯಕರ ಎಂದು ಭಾವಿಸುವ ಈ 6 ಭಾರತೀಯ ಆಹಾರಗಳು ನಿಮ್ಮ ದೇಹಕ್ಕೆ ಹಾನಿ ಮಾಡಬಹುದು

​’ಸ್ಥಳೀಯ ಆರೋಗ್ಯ ಸಮಸ್ಯೆ ಈಗ ಕೆಲವೇ ದಿನಗಳಲ್ಲಿ ಜಾಗತಿಕ ಸಾಂಕ್ರಾಮಿಕವಾಗಬಹುದು’: ವಿಶ್ವಕ್ಕೆ ತಜ್ಞರ ಗಂಭೀರ ಎಚ್ಚರಿಕೆ!

State News
KARNATAKA

ತುಮಕೂರಿನ ಕಾಂಗ್ರೆಸ್ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ?: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಕಲಬುರಗಿ: ತುಮಕೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಆಯೋಜಿಸಿರುವುದು ಯಾವ ಪುರುಷಾರ್ಥಕ್ಕೆ. ಈ ಮೂರು ವರ್ಷದಲ್ಲಿ ಸರ್ಕಾರ ಕಡಿದು ಕಟ್ಟೆ…

ಜೂನ್.1ರಿಂದ ಶಾಲೆ ಆರಂಭ, ಮೊದಲ ದಿನವೇ ಉಚಿತ ಪಠ್ಯಪುಸ್ತಕ ವಿತರಣೆ: ಸಾಗರ ಬಿಇಓ ಸದಾನಂದ ಸ್ವಾಮಿ

ಮಕ್ಕಳಲ್ಲಿ ಸಂಸ್ಕಾರ ಬಿತ್ತುವ ಕೆಲಸವಾಗಲಿ: ಸಾಗರದಲ್ಲಿ ಮಾ.ಸ. ನಂಜುಂಡಸ್ವಾಮಿ ಕರೆ

BREAKING: ಬೆಂಗಳೂರು ಸೇರಿದಂತೆ ರಾಜ್ಯದ ಕೊಳಚೆ ನಿರ್ಮೂಲನಾ ಮಂಡಳಿ ಅಧಿಕಾರಿಗಳ ಮನೆ, ಕಚೇರಿ ಸೇರಿ 8 ಕಡೆ ಲೋಕಾಯುಕ್ತ ದಾಳಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.