Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮಗುವಿಗೆ ಯಾವ ವಯಸ್ಸಿನಲ್ಲಿ ‘ಹಸುವಿನ ಹಾಲು’ ಕುಡಿಸಲು ಪ್ರಾರಂಭಿಸ್ಬೇಕು ಗೊತ್ತಾ? ತಜ್ಞರ ಮಾಹಿತಿ ಇಲ್ಲಿದೆ!

24/01/2026 10:05 PM

ನಮ್ಮ ಸರ್ಕಾರದ ಗ್ಯಾರಂಟಿ ಇಡೀ ವಿಶ್ವದಲ್ಲೇ ಮಾದರಿ: ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಕಾರ್ಮಿಕ ಸಚಿವ ಲಾಡ್‌

24/01/2026 10:03 PM

ನಟ ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಬ್ರೇಕ್: ಕಾರಾಗೃಹ ಡಿಜಿಪಿ ಹೊಸ ಆದೇಶ

24/01/2026 9:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪತ್ರಕರ್ತ ಶಂಕರ ಪಾಗೋಜಿ ಬರೆದಿರುವ ಗಾಂಧಿ ಮಂದಿರ ಕೃತಿಯನ್ನು ಸಭಾಪತಿ ಬಸವರಾಜ ಹೊರಟ್ಟಿ ಬಿಡುಗಡೆ
KARNATAKA

ಪತ್ರಕರ್ತ ಶಂಕರ ಪಾಗೋಜಿ ಬರೆದಿರುವ ಗಾಂಧಿ ಮಂದಿರ ಕೃತಿಯನ್ನು ಸಭಾಪತಿ ಬಸವರಾಜ ಹೊರಟ್ಟಿ ಬಿಡುಗಡೆ

By kannadanewsnow0921/12/2024 5:52 PM

ಧಾರವಾಡ: ಇಂದಿನ ರಾಜಕಾರಣ ಬಹಳ ಕಲುಷಿತಗೊಂಡು, ದ್ವೇಷದ ರಾಜಕಾರಣ ಹೆಚ್ಚಿದೆ. ಹಿಂದಿನ ಆದರ್ಶದ ರಾಜಕಾರಣಿಗಳು ಇಲ್ಲ. ರಾಜಕಾರಣ ಶುದ್ಧೀಕರಣಗೊಳ್ಳುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದ‌ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಭವನದಲ್ಲಿ ಶುಕ್ರವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪತ್ರಕರ್ತರ ಶಂಕರ ಪಾಗೋಜಿ ವಿರಚಿತ ‘ಗಾಂಧಿ ಮಂದಿರ’ ಕಥಾ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಾರ್ವಜನಿಕರು ಎಲಿಯವರೆಗೂ ಹಣ ಪಡೆದು ಓಟ್ ಹಾಕುತ್ತಿರೋ, ಅಲ್ಲಿಯವರೆಗೂ ವ್ಯವಸ್ಥೆಯನ್ನು ಬದಲಾಣೆ ಮಾಡುವುದು ಅಸಾಧ್ಯ. ಈ ವ್ಯವಸ್ಥೆಯೊಂದಿಗೆ ಬದುಕುವ ಸಂದಿಗ್ಧೆ ಎದುರಾಗಿದೆ. ಹೀಗಾಗಿ ಹಣ ಪಡೆದು ಮತ ಹಾಕುವ ಕೆಟ್ಟ ಪ್ರವೃತ್ತಿ ಬಿಡಬೇಕು ಎಂದು ನೆರದ ಜನರಿಗೆ ಸಲಹೆ ನೀಡಿದರು.

ಜಗತ್ತಿನಲ್ಲಿ ಮಹಾತ್ಮ ಗಾಂಧೀಜಿ ಅತ್ಯಂತ ಶ್ರೇಷ್ಠ ವ್ಯಕ್ತಿ. ತಮ್ಮ ಮೈಮೇಲೆ ಬಟ್ಟೆ ಹಾಕದೆ, ಇಡೀ ದೇಶಕ್ಕಾಗಿ ಜೀವನ ಮುಡುಪು ಇಟ್ಟವರು. ಇಂತಹ ಅನೇಕ ಮಹನೀಯರ ಹೋರಾಟದ ಫಲದಿಂದ ಬಂದ ಸ್ವಾತಂತ್ರ್ಯ ದುರ್ಬಳಕೆಗೆ ವಿಷಾದಿಸಿದರಲ್ಲೇ, ಯುವಜನ ದೇಶ ಕಟ್ಟುವ ಕಾಯಕ ಮಾಡಲು ಹೇಳಿದರು.

ಬದಲಾದ ಕಾಲಘಟ್ಟದಲ್ಲಿ ಹಾಗೂ ಮೊಬೈಲ್ ಜಗತ್ತಿನಲ್ಲಿ ಪುಸ್ತಕ ಓದುವುದು ಹಾಗೂ ಪುಸಕ್ತ ಬರೆಯುವವರ ಸಂಖ್ಯೆಯೂ ಕಡಿಮೆ. ಕಲೆ, ಸಾಹಿತ್ಯ, ಸಂಗೀತ ಹೀಗೆ ಎಲ್ಲ ಕಲೆಗಳು ನಶಿಸುತ್ತಿವೆ. ಪತ್ರಕರ್ತ ಶಂಕರ ಪಾಗೋಜಿ ಒತ್ತಡದ ನಡುವೆಯೂ ಗಾಂಧಿ ಮಂದಿರ ಪುಸ್ತಕ ಬರೆದಿರುವುದು ಶ್ಲಾಘನೀಯ ಎಂದರು.

ಕೃತಿ ಪರಿಚಯಸಿದ ನಟರಾಜ ಮೂರಶಿಹಳ್ಳಿ, ಗಾಂಧಿ ಮಂದಿರ ಶಂಕರ ಪಾಗೋಜಿ ಅವರ ಬದುಕು -ಬರಹದ ಕುರಿತು 17 ಕಥೆಗಳು ಒಳಗೊಂಡಿದೆ. ಕೃತಿಯ ಬರಹದ ಭಾವ, ಸಂಸ್ಕೃತಿ, ಗ್ರಾಮೀಣರ ಜನಜೀವನ, ಅಂತರ್ ಜಾತಿ ಮತ್ತು ಪ್ರೇಮ ವಿವಾಹ ಚಿತ್ರಣ ಕೃತಿಯಲ್ಲಿ ಕಟ್ಟಿಕೊಟ್ಟ ಪ್ರಯತ್ನ ಅದ್ಭುತ ಎಂದರು.

ಸಾಹಿತಿಗಳನ್ನು ಪರಿಚಯಿಸುವ ಕೈಂಕರ್ಯ ಹೆಚ್ಚೆಚ್ಚು ನಡೆಬೇಕು. ಮುಖ್ಯವಾಗಿ ಯುವಜನ ಮೊಬೈಲ್ ಜಗತ್ತಿನಿಂದ ಹೊರಬಂದು, ಪುಸ್ತಕ ಓದುವ ಹವ್ಯಾದ ಬೆಳೆಸಿಕೊಂಡು ಜ್ಞಾನದ ಕ್ಷಿತಿಜ ಹೆಚ್ಚಿಸಿಕೊಳ್ಳಬೇಕು. ನಶಿಸುತ್ತಿರುವ ಸಂಸ್ಕೃತಿ, ಸಂಸ್ಕಾರ ಉಳಿಸುವಂತೆ ಕರೆ ನೀಡಿದರು.

ಬೆಂಗಳೂರಿನ ಸಿರಿವರ ಪ್ರಕಾಶನದ ಪ್ರಕಾಶಕ ರವೀಂದ್ರನಾಥ ಸಿರಿವರ, ಜಿಲ್ಲಾ ಕನ್ನಡ-ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಇದ್ದರು. ಕೃತಿಕಾರ ಶಂಕರ ಪಾಗೋಜಿ ಪ್ರಾಸ್ತಾವಿಕ ಸ್ವಾಗತಿಸಿ, ಮಾತನಾಡಿದರು. ಡಾ.ಬಸವರಾಜ ಹೊಂಗಲ್ ನಿರೂಪಿಸಿದರು.

GOOD NEWS: ರಾಜ್ಯ ಸರ್ಕಾರದಿಂದ ‘ಆರೋಗ್ಯ ಇಲಾಖೆ 9,871 ಖಾಲಿ ಹುದ್ದೆ’ಗಳ ಭರ್ತಿಗೆ ಗ್ರೀನ್ ಸಿಗ್ನಲ್ | Job Alert

BREAKING: ಸಾಗರದಲ್ಲಿ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಪೋಷಕರಿಂದ ಮಾರಣಾಂತಿಕ ಹಲ್ಲೆ

Share. Facebook Twitter LinkedIn WhatsApp Email

Related Posts

ನಮ್ಮ ಸರ್ಕಾರದ ಗ್ಯಾರಂಟಿ ಇಡೀ ವಿಶ್ವದಲ್ಲೇ ಮಾದರಿ: ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಕಾರ್ಮಿಕ ಸಚಿವ ಲಾಡ್‌

24/01/2026 10:03 PM2 Mins Read

ನಟ ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಬ್ರೇಕ್: ಕಾರಾಗೃಹ ಡಿಜಿಪಿ ಹೊಸ ಆದೇಶ

24/01/2026 9:54 PM1 Min Read

5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ ಎದುರಿಸಲು ಸಿದ್ಧ: ಶಾಸಕ ಗೋಪಾಲಕೃಷ್ಣ ಬೇಳೂರು

24/01/2026 9:03 PM1 Min Read
Recent News

ನಿಮ್ಮ ಮಗುವಿಗೆ ಯಾವ ವಯಸ್ಸಿನಲ್ಲಿ ‘ಹಸುವಿನ ಹಾಲು’ ಕುಡಿಸಲು ಪ್ರಾರಂಭಿಸ್ಬೇಕು ಗೊತ್ತಾ? ತಜ್ಞರ ಮಾಹಿತಿ ಇಲ್ಲಿದೆ!

24/01/2026 10:05 PM

ನಮ್ಮ ಸರ್ಕಾರದ ಗ್ಯಾರಂಟಿ ಇಡೀ ವಿಶ್ವದಲ್ಲೇ ಮಾದರಿ: ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಕಾರ್ಮಿಕ ಸಚಿವ ಲಾಡ್‌

24/01/2026 10:03 PM

ನಟ ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಬ್ರೇಕ್: ಕಾರಾಗೃಹ ಡಿಜಿಪಿ ಹೊಸ ಆದೇಶ

24/01/2026 9:54 PM

ನಿಂಬೆಹಣ್ಣಿನ ಸಣ್ಣ ಪೀಸ್ ‘ಫ್ರಿಡ್ಜ್’ನಲ್ಲಿಟ್ಟರೆ ಏನಾಗುತ್ತೆ ಗೊತ್ತಾ? ಫಲಿತಾಂಶ ನೋಡಿ ನೀವು ಶಾಕ್ ಆಗ್ತೀರಾ!

24/01/2026 9:45 PM
State News
KARNATAKA

ನಮ್ಮ ಸರ್ಕಾರದ ಗ್ಯಾರಂಟಿ ಇಡೀ ವಿಶ್ವದಲ್ಲೇ ಮಾದರಿ: ಪ್ರಧಾನಿ ಮೋದಿ ವಿರುದ್ಧ ಗುಡುಗಿದ ಕಾರ್ಮಿಕ ಸಚಿವ ಲಾಡ್‌

By kannadanewsnow0924/01/2026 10:03 PM KARNATAKA 2 Mins Read

ಹುಬ್ಬಳ್ಳಿ : ರಾಜ್ಯದ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿದ ಪಂಚ ಗ್ಯಾರಂಟಿಗಳು ಇಡೀ ವಿಶ್ವದಲ್ಲೇ ಮಾದರಿಯಾಗಿವೆ. ಈ ಗ್ಯಾರಂಟಿಗಳಿಗೆ ವರ್ಷಕ್ಕೆ…

ನಟ ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಬ್ರೇಕ್: ಕಾರಾಗೃಹ ಡಿಜಿಪಿ ಹೊಸ ಆದೇಶ

24/01/2026 9:54 PM

5 ಕೋಟಿ ಅಲ್ಲ, 25 ಕೋಟಿ ಮಾನನಷ್ಟ ಮೊಕದ್ದಮೆ ಹಾಕಲಿ ಎದುರಿಸಲು ಸಿದ್ಧ: ಶಾಸಕ ಗೋಪಾಲಕೃಷ್ಣ ಬೇಳೂರು

24/01/2026 9:03 PM

BREAKING: ಬೆಂಗಳೂರಿನ ಮೆಜೆಸ್ಟಿಕ್ ಟು ಏರ್ ಪೋರ್ಟ್ ಸಬ್ ಅರ್ಬನ್ ರೈಲು ಯೋಜನೆಗೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್

24/01/2026 8:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.