Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ಬಂಗಾಳಕೊಲ್ಲಿಯಲ್ಲಿ ‘ವಾಯುಭಾರ ಕುಸಿತ’ : ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆ.!

20/10/2025 6:34 AM

`ಆಸ್ತಿ’ ಮಾಲೀಕರಿಗೆ ದೀಪಾವಳಿ ಗಿಫ್ಟ್ : ಬಿ-ಖಾತದಿಂದ `ಎ-ಖಾತಾ’ ಪರಿವರ್ತನೆ, ಹೊಸ ನಿವೇಶನಗಳಿಗೂ ಎ-ಖಾತಾ ವಿತರಣೆ.!

20/10/2025 6:29 AM

ನೀಲಿ ಬೆಳಕು ಹಾರ್ಮೋನುಗಳು ಮತ್ತು ನಿದ್ರೆಯ ಗುಣಮಟ್ಟದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ?

20/10/2025 6:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ರೈಲು ಸಂಚಾರದ ವ್ಯವಸ್ಥೆ
KARNATAKA

ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ರೈಲು ಸಂಚಾರದ ವ್ಯವಸ್ಥೆ

By kannadanewsnow0922/12/2024 3:26 PM

ಬೆಂಗಳೂರು: ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:

ಎಸ್ಎಂವಿಟಿ ಬೆಂಗಳೂರು-ಕಲಬುರಗಿ ನಡುವೆ 2 ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06589/06590) ರೈಲು ಸಂಚಾರ

ರೈಲು ಸಂಖ್ಯೆ 06533 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 22 ಮತ್ತು 24 ರಂದು ರಾತ್ರಿ 9.15ಕ್ಕೆ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡಲಿರುವ ಈ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣಾ, ಯಾದಗಿರಿ, ಶಹಾಬಾದ್ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.

ಪುನಃ ಇದೇ ರೈಲು (06590) ಕಲಬುರಗಿಯಿಂದ ಡಿಸೆಂಬರ್ 23 ಮತ್ತು 25ರಂದು ಬೆಳಿಗ್ಗೆ 9.34ಕ್ಕೆ ಹೊರಡಲಿರುವ ರೈಲು ಇದೇ ಮಾರ್ಗವಾಗಿ, ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.

ಈ ವಿಶೇಷ ರೈಲುಲ್ಲಿ ಒಂದು ಎಸಿ ಟು ಟೈರ್ ಬೋಗಿ, ಎರಡು ಎಸಿ ತ್ರಿ ಟೈರ್ ಬೋಗಿಗಳು, ಒಂಬತ್ತು ಸ್ಲೀಪರ್ ಕ್ಲಾಸ್ ಬೋಗಿಗಳು, ನಾಲ್ಕು ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಎಸ್ಎಲ್ಆರ್ / ಡಿ ಬೋಗಿಗಳು ಸೇರಿದಂತೆ 18 ಬೋಗಿಗಳು ಇರಲಿವೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಭಾರತೀಯ ರೈಲ್ವೆ ಜಾಲತಾಣ www.enquiry.indianrail.gov.in ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139 ನಂಬರಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.

ಹಬ್ಬದ ಅವಧಿಯಲ್ಲಿ ಸುಗಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಈ ವಿಶೇಷ ರೈಲುಗಳನ್ನು ನಿರ್ವಹಿಸಲಾಗುತ್ತಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾದ ನಟ ಡಾಲಿ ಧನಂಜಯ: ವಿವಾಹಕ್ಕೆ ಆಮಂತ್ರಣ

‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವ ಸಾಧ್ಯತೆಯಿಲ್ಲ: ದಿಗ್ವಿಜಯ್ ಸಿಂಗ್

BREAKING : ಕಲಬುರ್ಗಿಯ ‘ಹೈಟೆಕ್ ಜಯದೇವ ಹೃದ್ರೋಗ’ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ CM ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

Rain Alert : ಬಂಗಾಳಕೊಲ್ಲಿಯಲ್ಲಿ ‘ವಾಯುಭಾರ ಕುಸಿತ’ : ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆ.!

20/10/2025 6:34 AM1 Min Read

`ಆಸ್ತಿ’ ಮಾಲೀಕರಿಗೆ ದೀಪಾವಳಿ ಗಿಫ್ಟ್ : ಬಿ-ಖಾತದಿಂದ `ಎ-ಖಾತಾ’ ಪರಿವರ್ತನೆ, ಹೊಸ ನಿವೇಶನಗಳಿಗೂ ಎ-ಖಾತಾ ವಿತರಣೆ.!

20/10/2025 6:29 AM1 Min Read

ರಾಜ್ಯ ಸರ್ಕಾರದಿಂದ `ಮನೆ ಕಟ್ಟೋರಿಗೆ’ ಗುಡ್ ನ್ಯೂಸ್ : ಪ್ರತಿ ಟನ್ ಮರಳಿಗೆ 850 ರೂ. ನಿಗದಿ ಮಾಡಿ ಆದೇಶ

20/10/2025 6:23 AM1 Min Read
Recent News

ಭಾರತ-ಪಾಕ್ ಗಡಿಯಲ್ಲಿ ಮೇಣದ ಬತ್ತಿ ಬೆಳಗಿಸುವ ಮೂಲಕ ದೀಪಾವಳಿ ಆಚರಿಸಿದ BSF

20/10/2025 6:37 AM

Rain Alert : ಬಂಗಾಳಕೊಲ್ಲಿಯಲ್ಲಿ ‘ವಾಯುಭಾರ ಕುಸಿತ’ : ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆ.!

20/10/2025 6:34 AM

`ಆಸ್ತಿ’ ಮಾಲೀಕರಿಗೆ ದೀಪಾವಳಿ ಗಿಫ್ಟ್ : ಬಿ-ಖಾತದಿಂದ `ಎ-ಖಾತಾ’ ಪರಿವರ್ತನೆ, ಹೊಸ ನಿವೇಶನಗಳಿಗೂ ಎ-ಖಾತಾ ವಿತರಣೆ.!

20/10/2025 6:29 AM

ನೀಲಿ ಬೆಳಕು ಹಾರ್ಮೋನುಗಳು ಮತ್ತು ನಿದ್ರೆಯ ಗುಣಮಟ್ಟದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ?

20/10/2025 6:29 AM
State News
KARNATAKA

Rain Alert : ಬಂಗಾಳಕೊಲ್ಲಿಯಲ್ಲಿ ‘ವಾಯುಭಾರ ಕುಸಿತ’ : ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆ.!

By kannadanewsnow5720/10/2025 6:34 AM KARNATAKA 1 Min Read

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು…

`ಆಸ್ತಿ’ ಮಾಲೀಕರಿಗೆ ದೀಪಾವಳಿ ಗಿಫ್ಟ್ : ಬಿ-ಖಾತದಿಂದ `ಎ-ಖಾತಾ’ ಪರಿವರ್ತನೆ, ಹೊಸ ನಿವೇಶನಗಳಿಗೂ ಎ-ಖಾತಾ ವಿತರಣೆ.!

20/10/2025 6:29 AM

ರಾಜ್ಯ ಸರ್ಕಾರದಿಂದ `ಮನೆ ಕಟ್ಟೋರಿಗೆ’ ಗುಡ್ ನ್ಯೂಸ್ : ಪ್ರತಿ ಟನ್ ಮರಳಿಗೆ 850 ರೂ. ನಿಗದಿ ಮಾಡಿ ಆದೇಶ

20/10/2025 6:23 AM

SHOCKING : ಪೋಷಕರೇ ಎಚ್ಚರ : ನೀರಿನ ಬಕೆಟ್ ನಲ್ಲಿ ಮುಳುಗಿ 1 ವರ್ಷದ ಮಗು ಸಾವು.!

20/10/2025 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.