Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಸೋದರಳಿಯನ ಸಂಬಂಧದಲ್ಲಿ ಬಿರುಕು: ಪೊಲೀಸ್ ಠಾಣೆಯಲ್ಲೇ ಮಣಿಕಟ್ಟು ಕತ್ತರಿಸಿಕೊಂಡ ಮಹಿಳೆ

20/10/2025 9:13 AM

ಡೊನಾಲ್ಡ್ ಟ್ರಂಪ್ ಭದ್ರತೆ ಉಲ್ಲಂಘನೆ? ಏರ್ ಫೋರ್ಸ್ ಒನ್ ನ ದೃಷ್ಟಿ ರೇಖೆಯಲ್ಲಿ ಅನುಮಾನಾಸ್ಪದ ವಸ್ತು ಪತ್ತೆ !

20/10/2025 9:07 AM

ದೀಪಾವಳಿಯ ಸಂಜೆ, ಗೋಮತಿ ಚಕ್ರವನ್ನು ಈ ರೀತಿ ಇರಿಸಿ, ಮಹಾಲಕ್ಷ್ಮಿ ದೇವಿಯನ್ನು ಸ್ಮರಿಸಿ, ನಿಮಗೆ ಎಲ್ಲಾ ರೀತಿಯ ಸಂಪತ್ತು ಸಿಗುತ್ತದೆ.!

20/10/2025 9:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸಾಗರದಲ್ಲಿ ಉಪನ್ಯಾಸಕರ ಪರ ನಿಂತ ‘ವಿದ್ಯಾರ್ಥಿ ಒಕ್ಕೂಟ’: ನಾಳೆ ‘ಹಲ್ಲೆ ಖಂಡಿಸಿ ಪ್ರತಿಭಟನೆ’
KARNATAKA

BIG NEWS: ಸಾಗರದಲ್ಲಿ ಉಪನ್ಯಾಸಕರ ಪರ ನಿಂತ ‘ವಿದ್ಯಾರ್ಥಿ ಒಕ್ಕೂಟ’: ನಾಳೆ ‘ಹಲ್ಲೆ ಖಂಡಿಸಿ ಪ್ರತಿಭಟನೆ’

By kannadanewsnow0922/12/2024 7:39 PM

ಶಿವಮೊಗ್ಗ: ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ನೀಡದಿದ್ದಕ್ಕೆ ಉಪನ್ಯಾಸಕರ ಮೇಲೆ ವಿದ್ಯಾರ್ಥಿ ಹಾಗೂ ಪೋಷಕರು ಹಲ್ಲೆ ನಡೆಸಿದ್ದಂತ ಘಟನೆ ಸಾಗರದ ಸರ್ಕಾರಿ ಪ್ರಥಮದ ದರ್ಜೆ ಕಾಲೇಜಿನಲ್ಲಿ ನಡೆದಿತ್ತು. ಈ ಘಟನೆಯನ್ನು ಖಂಡಿಸಿ, ಉಪನ್ಯಾಸಕರಿಗೆ ಬೆಂಬಲ ಸೂಚಿಸಿ ನಾಳೆ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆಗೆ ನಿರ್ಧರಿಸಲಾಗಿದೆ.

ಈ ಸಂಬಂಧ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಒಕ್ಕೂಟದಿಂದ ಪೊಲೀಸರಿಗೆ ನಾಳೆ ಪ್ರತಿಭಟನೆಗೆ ಅವಕಾಶ ನೀಡುವಂತೆ ನಗರ ಪೊಲೀಸ್ ಠಾಣೆಗೆ ಮನವಿ ಪತ್ರವನ್ನು ಸಲ್ಲಿಸಿದೆ.

ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಒಕ್ಕೂಟ ಸಲ್ಲಿಸಿರುವಂತ ಮನವಿಯಲ್ಲಿ ದಿನಾಂಕ 21-12-2024ರಂದು ಕಾಲೇಜಿನ ಅವಧಿಯಲ್ಲಿ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಹೊಂದಿರುವ, ಕಾಲೇಜಿನಲ್ಲಿ ಒಳ್ಳೆಯ ಹೆಸರಿರುವಂತ ಇತಿಹಾಸ ಉಪನ್ಯಾಸಕ ರಾಜು ಮೇಲೆ ಹಲ್ಲೆಯಾಗಿದೆ. ಇತಿಹಾಸ ವಿಭಾಗದ ಮುಖ್ಯಸ್ಥರಾದಂತ ರಾಜು ಮೇಲೆ ಕಾಲೇಜಿನ ವಿದ್ಯಾರ್ಥಿ ಹಾಗೂ ಆತನ ತಂದೆ ಸೇರಿ ಹಲ್ಲೆ ಮಾಡಿರುವುದು ಖಂಡನೀಯ ಎಂದಿದ್ದಾರೆ.

ಈ ಘಟನೆಯ ಬಳಿಕ ಹಲ್ಲೆ ಮಾಡಿದಂತ ವಿದ್ಯಾರ್ಥಿ, ಪೋಷಕರು ಕಾಲೇಜು ಮತ್ತು ಇತರೆ ಉಪನ್ಯಾಸಕರ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಉಪನ್ಯಾಸಕರ ಮೇಲಿನ ಹಲ್ಲೆ ಹಾಗೂ ತಪ್ಪು ಹೇಳಿಕೆ ನೀಡುತ್ತಿರುವುದನ್ನು ಖಂಡಿಸಿ ನಾಳೆ ಬೆಳಿಗ್ಗೆ 10.30ಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿ ಒಕ್ಕೂಟದಿಂದ ಧರಣಿ, ಪ್ರತಿಭಟನೆ ನೀಡುವುದಾಗಿ ತಿಳಿಸಿದ್ದಾರೆ.

ಇನ್ನೂ ನಾಳಿನ ಧರಣಿ, ಪ್ರತಿಭಟನೆಗೆ ಅವಕಾಶ ನೀಡುವಂತೆ ಸಾಗರ ನಗರ ಠಾಣೆಯ ಪೊಲೀಸರನ್ನು ವಿದ್ಯಾರ್ಥಿ ಒಕ್ಕೂಟ ಕೋರಿದ್ದು, ಇದಕ್ಕೆ ಪೊಲೀಸ್ ಇಲಾಖೆಯಿಂದ ಅನುಮತಿಸಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ನಾಳೆ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಳಿ ವಿದ್ಯಾರ್ಥಿ ಒಕ್ಕೂಟದಿಂದ ಉಪನ್ಯಾಸಕರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನೆಡಸಲಾಗುತ್ತಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

1000 VA ಹುದ್ದೆಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ಜ.7ರಿಂದ ಜಿಲ್ಲಾ ಹಂತದಲ್ಲಿ ಮೂಲ ದಾಖಲೆಗಳ ಪರಿಶೀಲನೆ ಆರಂಭ

ಧಾರವಾಡ: ಡಿ.23ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

Share. Facebook Twitter LinkedIn WhatsApp Email

Related Posts

ದೀಪಾವಳಿಯ ಸಂಜೆ, ಗೋಮತಿ ಚಕ್ರವನ್ನು ಈ ರೀತಿ ಇರಿಸಿ, ಮಹಾಲಕ್ಷ್ಮಿ ದೇವಿಯನ್ನು ಸ್ಮರಿಸಿ, ನಿಮಗೆ ಎಲ್ಲಾ ರೀತಿಯ ಸಂಪತ್ತು ಸಿಗುತ್ತದೆ.!

20/10/2025 9:00 AM4 Mins Read

BIG NEWS : ಅಕ್ರಮ `BPL’ ರೇಷನ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್ : ದಂಡ ವಿಧಿಸಲು ಆಹಾರ ಇಲಾಖೆ ಸಿದ್ಧತೆ.!

20/10/2025 8:57 AM1 Min Read

BIG NEWS : ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ `ಪಟಾಕಿ’ ಸಿಡಿಸಲು ರಾತ್ರಿ 8-10 ಗಂಟೆವರೆಗೆ ಮಾತ್ರ ಅವಕಾಶ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

20/10/2025 8:20 AM2 Mins Read
Recent News

Shocking: ಸೋದರಳಿಯನ ಸಂಬಂಧದಲ್ಲಿ ಬಿರುಕು: ಪೊಲೀಸ್ ಠಾಣೆಯಲ್ಲೇ ಮಣಿಕಟ್ಟು ಕತ್ತರಿಸಿಕೊಂಡ ಮಹಿಳೆ

20/10/2025 9:13 AM

ಡೊನಾಲ್ಡ್ ಟ್ರಂಪ್ ಭದ್ರತೆ ಉಲ್ಲಂಘನೆ? ಏರ್ ಫೋರ್ಸ್ ಒನ್ ನ ದೃಷ್ಟಿ ರೇಖೆಯಲ್ಲಿ ಅನುಮಾನಾಸ್ಪದ ವಸ್ತು ಪತ್ತೆ !

20/10/2025 9:07 AM

ದೀಪಾವಳಿಯ ಸಂಜೆ, ಗೋಮತಿ ಚಕ್ರವನ್ನು ಈ ರೀತಿ ಇರಿಸಿ, ಮಹಾಲಕ್ಷ್ಮಿ ದೇವಿಯನ್ನು ಸ್ಮರಿಸಿ, ನಿಮಗೆ ಎಲ್ಲಾ ರೀತಿಯ ಸಂಪತ್ತು ಸಿಗುತ್ತದೆ.!

20/10/2025 9:00 AM

BIG NEWS : ಅಕ್ರಮ `BPL’ ರೇಷನ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್ : ದಂಡ ವಿಧಿಸಲು ಆಹಾರ ಇಲಾಖೆ ಸಿದ್ಧತೆ.!

20/10/2025 8:57 AM
State News
KARNATAKA

ದೀಪಾವಳಿಯ ಸಂಜೆ, ಗೋಮತಿ ಚಕ್ರವನ್ನು ಈ ರೀತಿ ಇರಿಸಿ, ಮಹಾಲಕ್ಷ್ಮಿ ದೇವಿಯನ್ನು ಸ್ಮರಿಸಿ, ನಿಮಗೆ ಎಲ್ಲಾ ರೀತಿಯ ಸಂಪತ್ತು ಸಿಗುತ್ತದೆ.!

By kannadanewsnow5720/10/2025 9:00 AM KARNATAKA 4 Mins Read

ಜೀವನದಲ್ಲಿ ಅದೃಷ್ಟವನ್ನು ತರಲು, ದೀಪಾವಳಿಯ ಸಂಜೆ, ಗೋಮತಿ ಚಕ್ರವನ್ನು ಈ ರೀತಿ ಇರಿಸಿ, ಮಹಾಲಕ್ಷ್ಮಿ ದೇವಿಯನ್ನು ಸ್ಮರಿಸಿ, ನಿಮಗೆ ಎಲ್ಲಾ…

BIG NEWS : ಅಕ್ರಮ `BPL’ ರೇಷನ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್ : ದಂಡ ವಿಧಿಸಲು ಆಹಾರ ಇಲಾಖೆ ಸಿದ್ಧತೆ.!

20/10/2025 8:57 AM

BIG NEWS : ರಾಜ್ಯದಲ್ಲಿ ದೀಪಾವಳಿ ಹಬ್ಬಕ್ಕೆ `ಪಟಾಕಿ’ ಸಿಡಿಸಲು ರಾತ್ರಿ 8-10 ಗಂಟೆವರೆಗೆ ಮಾತ್ರ ಅವಕಾಶ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ

20/10/2025 8:20 AM

ALERT : ತಂಬಾಕು ಸೇವನೆಯಿಂದ ಈ ಗಂಭೀರ `ಕಾಯಿಲೆ’ಗಳು ಬರಬಹುದು ಎಚ್ಚರ.!

20/10/2025 8:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.