Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ ಶವ ಪತ್ತೆ.!

11/05/2025 7:39 AM

ಕದನ ವಿರಾಮ ಘೋಷಣೆ : ‘ಭಯೋತ್ಪಾದನೆ ವಿರುದ್ಧ ಯಾವುದೇ ರಾಜಿ ಇಲ್ಲ’: ಜೈಶಂಕರ್

11/05/2025 7:38 AM

BIG NEWS : ʻಯುವನಿಧಿ ಯೋಜನೆʼ ಫಲಾನುಭವಿಗಳೇ ಗಮನಿಸಿ : 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ.!

11/05/2025 7:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗುತ್ತಿಗೆದಾರ ಆತ್ಮಹತ್ಯೆ ಕೇಸ್: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ BJP ಅಶ್ವತ್ಥನಾರಾಯಣ್ ಆಗ್ರಹ
KARNATAKA

ಗುತ್ತಿಗೆದಾರ ಆತ್ಮಹತ್ಯೆ ಕೇಸ್: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ BJP ಅಶ್ವತ್ಥನಾರಾಯಣ್ ಆಗ್ರಹ

By kannadanewsnow0926/12/2024 7:34 PM

ಬೆಂಗಳೂರು: ಕಲ್ಯಾಣ ಕರ್ನಾಟಕದ ಭಾಲ್ಕಿಯ ಗುತ್ತಿಗೆದಾರ ಸಚಿನ್ ಅವರ ಸಾವಿನ ಕುರಿತು ನ್ಯಾಯಾಂಗ ತನಿಖೆ ಮಾಡಿಸಬೇಕು. ಸತ್ಯಾಸತ್ಯತೆ ಹೊರಬರಬೇಕಿದೆ. ಈ ವಿಷಯದಲ್ಲಿ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆಯನ್ನು ಸಿದ್ದರಾಮಯ್ಯನವರು ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಒತ್ತಾಯಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನ್ಯಾಯಾಂಗ ತನಿಖೆ, ಸಚಿವರ ರಾಜೀನಾಮೆ ಪಡೆಯದೆ ಇದ್ದರೆ ಬಿಜೆಪಿ ಇದರ ಬಗ್ಗೆ ಪ್ರಬಲ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.

ಇವತ್ತು ಸಚಿನ್ ಎಂಬ ಭಾಲ್ಕಿಯ ಯುವ ಗುತ್ತಿಗೆದಾರ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಸಾವಿಗೆ ಕಾರಣರನ್ನೂ ಅವರು ಹೆಸರಿಸಿದ್ದಾರೆ. ಮಾಜಿ ಕಾರ್ಪೊರೇಟರ್ ರಾಜು ಕಪನೂರು ಮತ್ತು ಇತರರ ಹೆಸರನ್ನು ಅವರು ಬರೆದಿಟ್ಟಿದ್ದಾರೆ ಎಂದು ವಿವರ ನೀಡಿದರು.

ಎಲ್ಲ ವಿಷಯಕ್ಕೂ ಮೂಗು ತೂರಿಸಿ ಮಾತನಾಡುವ ಹಾಗೂ ನೈತಿಕತೆ ಕುರಿತು ಮಾತನಾಡುವ ಪ್ರಿಯಾಂಕ್ ಖರ್ಗೆಯವರು ಸಚಿನ್ ಸಾವಿನ ಕುರಿತು ಕಾಂಗ್ರೆಸ್ಸಿನ ಮಹಾಧಿವೇಶನದಲ್ಲಿ ಜನರಿಗೆ ಉತ್ತರ ನೀಡಲಿ ಎಂದು ಅವರು ಒತ್ತಾಯಿಸಿದರು. ಪ್ರಿಯಾಂಕ್ ಖರ್ಗೆಯವರಿಗೆ ತಮ್ಮ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಇಲ್ಲ; ಆದ್ದರಿಂದ ಅವರು ರಾಜೀನಾಮೆ ಕೊಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು.

ಸಿದ್ದರಾಮಯ್ಯನವರ ಅಧಿಕಾರಾವಧಿಯ ಎರಡನೇ ಅವಧಿಯ ಒಂದು ವರ್ಷ 8 ತಿಂಗಳಿನಲ್ಲಿ 4 ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಪ್ರಾರಂಭದಲ್ಲಿ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರು. ಬಳಿಕ ಪರಶುರಾಮ ನಾಯಕ್ ಎಂಬ ಪೊಲೀಸ್ ಅಧಿಕಾರಿ ಕಾಂಗ್ರೆಸ್ ಶಾಸಕ ಮತ್ತು ಅವರ ಮಗನ ದುಡ್ಡಿನ ಬೇಡಿಕೆ ಎಂದು ತಿಳಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ದ್ವಿತೀಯ ದರ್ಜೆ ನೌಕರ ರುದ್ರಣ್ಣ ಯಡವಣ್ಣವರ್ ಅವರು ಲಕ್ಷ್ಮಿ ಹೆಬ್ಬಾಳ್ಕರ್ ಪಿ.ಎ. ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರು ಎಂದು ತಿಳಿಸಿದರು.

ಇದಲ್ಲದೆ ರಾಮನಗರದಲ್ಲಿ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ತೊಂದರೆ ಕೊಡುವುದಾಗಿ ತಿಳಿಸಿ, ಒಬ್ಬ ಲಾರಿ ಮಾಲೀಕ ಇದೇ ಕಚೇರಿ ಮುಂದೆ ಮರಕ್ಕೆ ನೇಣು ಹಾಕಿಕೊಂಡ ನಿದರ್ಶನವೂ ಇದೆ ಎಂದ ಅವರು, ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರೈತರ ಆತ್ಮಹತ್ಯೆ, ಅನುಮಾನಾಸ್ಪದ ಸಾವುಗಳು, ಇಲ್ಲವೇ ಗುತ್ತಿಗೆದಾರರ ಸಾವುಗಳು ನಿರಂತರವಾಗಿ ನಡೆಯುತ್ತಿವೆ. ಮೊದಲನೇ ಅವಧಿಯಲ್ಲಿ ಲೆಕ್ಕಕ್ಕೆ ಸಿಗದಷ್ಟು ರೈತರ ಆತ್ಮಹತ್ಯೆಗಳು ನಡೆದಿದ್ದವು ಎಂದು ತಿಳಿಸಿದರು.

ಪಾರ್ಟ್ ಟೈಂ ಉದ್ಯೋಗದ ಆಸೆಗೆ ಬಿದ್ದು 57 ಲಕ್ಷ ಕಳೆದುಕೊಂಡ 27 ವರ್ಷದ ಯುವಕ | Part-time job scam

ಡಿ.29ರಂದು ‘KAS ಪರೀಕ್ಷೆ’ಗೆ ಹಾಜರಾಗೋರಿಗೆ ಗುಡ್ ನ್ಯೂಸ್: ಹೆಚ್ಚುವರಿ ‘KSRTC ಬಸ್’ ಸಂಚಾರದ ವ್ಯವಸ್ಥೆ

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಬೆಳಿಗ್ಗೆ 10 ರಿಂದ 3ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

Share. Facebook Twitter LinkedIn WhatsApp Email

Related Posts

BREAKING : ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ ಶವ ಪತ್ತೆ.!

11/05/2025 7:39 AM1 Min Read

BIG NEWS : ʻಯುವನಿಧಿ ಯೋಜನೆʼ ಫಲಾನುಭವಿಗಳೇ ಗಮನಿಸಿ : 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ.!

11/05/2025 7:32 AM1 Min Read

BIG NEWS : ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ

11/05/2025 6:51 AM2 Mins Read
Recent News

BREAKING : ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ ಶವ ಪತ್ತೆ.!

11/05/2025 7:39 AM

ಕದನ ವಿರಾಮ ಘೋಷಣೆ : ‘ಭಯೋತ್ಪಾದನೆ ವಿರುದ್ಧ ಯಾವುದೇ ರಾಜಿ ಇಲ್ಲ’: ಜೈಶಂಕರ್

11/05/2025 7:38 AM

BIG NEWS : ʻಯುವನಿಧಿ ಯೋಜನೆʼ ಫಲಾನುಭವಿಗಳೇ ಗಮನಿಸಿ : 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ.!

11/05/2025 7:32 AM

IPL – 2025 : ಇಂದು IPL ಪುನರಾರಂಭದ ಬಗ್ಗೆ ಬಿಸಿಸಿಐ ಚರ್ಚೆ: ರಾಜೀವ್ ಶುಕ್ಲಾ

11/05/2025 7:15 AM
State News
KARNATAKA

BREAKING : ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ ಶವ ಪತ್ತೆ.!

By kannadanewsnow5711/05/2025 7:39 AM KARNATAKA 1 Min Read

ಮಂಡ್ಯ : ಶ್ರೀರಂಗಪಟ್ಟಣದ ಸಾಯಿ ಆಶ್ರಮದ ಬಳಿ ಇರುವ ಕಾವೇರಿ ನದಿಯಲ್ಲಿ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ…

BIG NEWS : ʻಯುವನಿಧಿ ಯೋಜನೆʼ ಫಲಾನುಭವಿಗಳೇ ಗಮನಿಸಿ : 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ.!

11/05/2025 7:32 AM

BIG NEWS : ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ : CM ಸಿದ್ದರಾಮಯ್ಯ ಎಚ್ಚರಿಕೆ

11/05/2025 6:51 AM

BIG NEWS : ರಾಜ್ಯ ಸರ್ಕಾರದಿಂದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಶೇ.5 ರಷ್ಟು ತೆರಿಗೆ ರಿಯಾಯಿತಿ ಜೂನ್ 30 ರವರೆಗೆ ಅವಧಿ ವಿಸ್ತರಣೆ.!

11/05/2025 6:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.