Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big News: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ

23/05/2025 7:48 AM

BREAKING: ರಾಜಿನಾಮೆಗೆ ಮುಂದಾದ ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ಯೂನುಸ್

23/05/2025 7:43 AM

GOOD NEWS : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮೇ.31ರೊಳಗೆ 3 ತಿಂಗಳ `ರೇಷನ್ ವಿತರಣೆಗೆ’ ಕೇಂದ್ರ ಸರ್ಕಾರ ಆದೇಶ.!

23/05/2025 7:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಾಗರದ ‘ಗಣಪತಿ ಬ್ಯಾಂಕ್ ಚುನಾವಣೆ’ ಫಲಿತಾಂಶ ಪ್ರಕಟ: ಯಾರೆಲ್ಲ ಗೆಲುವು? ಇಲ್ಲಿದೆ ಲೀಸ್ಟ್
KARNATAKA

BREAKING: ಸಾಗರದ ‘ಗಣಪತಿ ಬ್ಯಾಂಕ್ ಚುನಾವಣೆ’ ಫಲಿತಾಂಶ ಪ್ರಕಟ: ಯಾರೆಲ್ಲ ಗೆಲುವು? ಇಲ್ಲಿದೆ ಲೀಸ್ಟ್

By kannadanewsnow0929/12/2024 8:59 PM

ಶಿವಮೊಗ್ಗ: ಇಂದು ಸಾಗರದ ಗಣಪಿತ ಬ್ಯಾಂಕ್ ನ ಆಡಳಿತ ಮಂಡಳಿಯ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ನಗರಸಭೆ ಸದಸ್ಯ ವಿ.ಶಂಕರ್ (ಮಾಸ್ಟರ್ ಶಂಕರ್), ಶ್ರೀನಿವಾಸ್ ಮೇಸ್ತ್ರಿ, ಸದಸ್ಯೆ ಮಧುಮಾಲತಿ ಸೇರಿದಂತೆ 13 ಮಂದಿ ಗೆಲುವು ಸಾಧಿಸಿರುವುದಾಗಿ ತಿಳಿದು ಬಂದಿದೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಗೆ ಆಡಳಿತ ಮಂಡಳಿ ಸದಸ್ಯರ ನೇಮಕಾತಿಗಾಗಿ ಮತದಾನ ನಡೆಯಿತು. ಸಾಗರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಂತ ಮತದಾನದಲ್ಲಿ 1500 ಷೇರುದಾರರು ಪಾಲ್ಗೊಂಡು ತಮ್ಮ ಮತವನ್ನು ಚಲಾಯಿಸಿದ್ದಾಗಿ ತಿಳಿದು ಬಂದಿದೆ.

ಇಂದಿನ ಗಣಪತಿ ಬ್ಯಾಂಕ್ ಚುನಾವಣೆಯಲ್ಲಿ 13 ಮಂದಿ ಗೆಲುವು ಸಾಧಿಸಿದ್ದಾರೆ. ಶ್ರೀ ಗಣಪತಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ ಚುನಾವಣೆಯಲ್ಲಿ ಗೆದ್ದಂತ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ.

ಹೀಗಿದೆ ಗಣಪತಿ ಬ್ಯಾಂಕ್ ಚುನಾವಣೆಯಲ್ಲಿ ಗೆಲುವು ಸಾಧಿಸಿದಂತ ಅಭ್ಯರ್ಥಿಗಳ ಪಟ್ಟಿ

  • ಶ್ರೀನಿವಾಸ್ ಮೇಸ್ತ್ರಿ, ಸಾಮಾನ್ಯ ವರ್ಗ, 786 ಮತಗಳು
  • ಬಿ.ದೇವೇಂದ್ರ ಭೋಜಪ್ಪ, ಸಾಮಾನ್ಯ ವರ್ಗ, 765 ಮತಗಳು
  • ಕೃಷ್ಣಮೂರ್ತಿ ಭಂಡಾರಿ, ಸಾಮಾನ್ಯ ವರ್ಗ, 746 ಮತಗಳು
  • ಗಜಾನನ ಜೋಯ್ಸ್ ಎಸ್, ಸಾಮಾನ್ಯ ವರ್ಗ, 689 ಮತಗಳು
  • ವಿ ಗುರು ( ಡಿಶ್ ಗುರು), ಸಾಮಾನ್ಯ ವರ್ಗ, 650 ಮತಗಳು
  • ವೈ ಮೋಹನ (ಆಸ್ಪತ್ರೆ ಮೋಹನ್), ಸಾಮಾನ್ಯ ವರ್ಗ, 584 ಮತಗಳು
  • ರಂಗಧೋಳ್ ವಿನಾಯಕ ರಾವ್, ಸಾಮಾನ್ಯ ವರ್ಗ, 562 ಮತಗಳು
  • ನಾರಾಯಣ, ಪರಿಶಿಷ್ಟ ಜಾತಿ, 769 ಮತಗಳು
  • ರಮೇಶ್ ಎಸ್ ಎಂ, ಪರಿಶಿಷ್ಟ ಪಂಗಡ, 565 ಮತಗಳು
  • ವಿ.ಶಂಕರ್ ( ಮಾಸ್ಟರ್ ಶಂಕರ್ ), ಹಿಂದುಳಿದ ವರ್ಗ-ಎ, 622 ಮತಗಳು
  • ದಳವಾಯಿ ಜಿ ಬಸಲಿಂಗಪ್ಪ, ಹಿಂದುಳಿದ ವರ್ಗ-ಬಿ, 620 ಮತಗಳು
  • ಮಧು ಮಾಲತಿ ಕಲ್ಲಪ್ಪ, ಮಹಿಳಾ ವರ್ಗ, 539 ಮತಗಳು
  • ಸರಸ್ವತಿ ನಾಗರಾಜ್, ಮಹಿಳಾ ಮೀಸಲಾತಿ, 535 ಮತಗಳು.

ಈ ಮೇಲ್ಕಂಡ ಅಭ್ಯರ್ಥಿಗಳು ಗಣಪತಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಿ, ನೀಡಿದಂತ ಅಂಕಿ ಅಂಶದಂತೆ ಪ್ರತಿಸ್ಪರ್ಧಿಗಳಿಗಿಂತ ಹೆಚ್ಚಿನ ಮತಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ ಅಂತ ಚುನಾವಣಾಧಿಕಾರಿ ಅಧಿಕೃತ ಘೋಷಣೆ ಮಾಡಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

GOOD NEWS: ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಅಪಘಾತ ಪರಿಹಾರ ಯೋಜನೆ ಜಾರಿ

ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ

BREAKING: KPSC ಕೆಎಎಸ್ ಪರೀಕ್ಷೆಯಲ್ಲಿ ಮಹಾ ಎಡವಟ್ಟು: OMR ಶೀಟ್ ನೋಂದಣಿ ಸಂಖ್ಯೆಯೇ ಬದಲಾವಣೆ

Share. Facebook Twitter LinkedIn WhatsApp Email

Related Posts

GOOD NEWS : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮೇ.31ರೊಳಗೆ 3 ತಿಂಗಳ `ರೇಷನ್ ವಿತರಣೆಗೆ’ ಕೇಂದ್ರ ಸರ್ಕಾರ ಆದೇಶ.!

23/05/2025 7:38 AM1 Min Read

BIG NEWS : `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಉಚಿತ `LPG’ ಸಂಪರ್ಕ ಪಡೆಯಲು ಈ ದಾಖಲೆಗಳು ಕಡ್ಡಾಯ.!

23/05/2025 7:35 AM1 Min Read

ALERT : `ಪಾರ್ಶ್ವವಾಯು’ವಿಗೆ ತುತ್ತಾಗುವ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.!

23/05/2025 7:33 AM2 Mins Read
Recent News

Big News: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧದ ಪ್ರಕರಣದ ವಿಚಾರಣೆಗೆ ತಡೆ

23/05/2025 7:48 AM

BREAKING: ರಾಜಿನಾಮೆಗೆ ಮುಂದಾದ ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ಯೂನುಸ್

23/05/2025 7:43 AM

GOOD NEWS : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮೇ.31ರೊಳಗೆ 3 ತಿಂಗಳ `ರೇಷನ್ ವಿತರಣೆಗೆ’ ಕೇಂದ್ರ ಸರ್ಕಾರ ಆದೇಶ.!

23/05/2025 7:38 AM

BIG NEWS : `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಉಚಿತ `LPG’ ಸಂಪರ್ಕ ಪಡೆಯಲು ಈ ದಾಖಲೆಗಳು ಕಡ್ಡಾಯ.!

23/05/2025 7:35 AM
State News
KARNATAKA

GOOD NEWS : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಮೇ.31ರೊಳಗೆ 3 ತಿಂಗಳ `ರೇಷನ್ ವಿತರಣೆಗೆ’ ಕೇಂದ್ರ ಸರ್ಕಾರ ಆದೇಶ.!

By kannadanewsnow5723/05/2025 7:38 AM KARNATAKA 1 Min Read

ನವದೆಹಲಿ : ಪಡಿತರ ವಿತರಣೆಯ ಕುರಿತು ಕೇಂದ್ರವು ಮಹತ್ವದ ಆದೇಶವನ್ನು ಹೊರಡಿಸಿದೆ. 3 ತಿಂಗಳ ಪಡಿತರ ಕೋಟಾವನ್ನು ಒಂದೇ ಬಾರಿಗೆ…

BIG NEWS : `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಉಚಿತ `LPG’ ಸಂಪರ್ಕ ಪಡೆಯಲು ಈ ದಾಖಲೆಗಳು ಕಡ್ಡಾಯ.!

23/05/2025 7:35 AM

ALERT : `ಪಾರ್ಶ್ವವಾಯು’ವಿಗೆ ತುತ್ತಾಗುವ ಮುನ್ನ ದೇಹದಲ್ಲಿ ಕಾಣಿಸಿಕೊಳ್ಳುತ್ತವೆ ಈ ಲಕ್ಷಣಗಳು.!

23/05/2025 7:33 AM

SHOCKING: ಯುವಜನತೆಯಲ್ಲಿ ಹೆಚ್ಚುತ್ತಿದೆ `ಹೃದಯಾಘಾತ’: ರಾಜ್ಯದಲ್ಲಿ ‘ಹಾರ್ಟ್ ಅಟ್ಯಾಕ್’ಗೆ ನಿನ್ನೆ ಒಂದೇ ದಿನ ಮೂವರು ಬಲಿ.!

23/05/2025 7:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.