Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM

BIG NEWS: ಇನ್ಮುಂದೆ ದೇಶಾದ್ಯಂತ ‘BIS ಪ್ರಮಾಣೀಕೃತ ಹೆಲ್ಮೆಟ್’ ಧರಿಸುವುದು ಕಡ್ಡಾಯ: ಕೇಂದ್ರ ಸರ್ಕಾರ

05/07/2025 7:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೌದ್ಧಿಕ ದಿವಾಳಿ ಯಾಗಿರುವ ಬಿಜೆಪಿ: ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ
KARNATAKA

ಬೌದ್ಧಿಕ ದಿವಾಳಿ ಯಾಗಿರುವ ಬಿಜೆಪಿ: ಸಚಿವ ಜಮೀರ್ ಅಹಮದ್ ಖಾನ್ ಆಕ್ರೋಶ

By kannadanewsnow0903/01/2025 3:01 PM

ಬೆಂಗಳೂರು : ಗುಂಪುಗಾರಿಕೆ ಹಾಗೂ ಆಂತರಿಕ ಕಚ್ಚಾಟದಿಂದ ಕೆಂಗೆಟ್ಟು ಬೌದ್ಧಿಕವಾಗಿ ದಿವಾಳಿಯಾಗಿರುವ ಬಿಜೆಪಿಯು ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಎಂದೂ ಜನರಿಂದ ಬಹುಮತ ಪಡೆಯದ ಬಿಜೆಪಿ ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದು ಹತ್ತಾರು ಹಗರಣ ಮಾಡಿ 40 ಪರ್ಸೆಂಟ್ ಸರ್ಕಾರ ಎಂಬ ಕುಖ್ಯಾತಿ ಪಡೆದು ಜನರಿಂದ ತಿರಸ್ಕೃತ ವಾಗಿದೆ. ಪ್ರತಿ ಪಕ್ಷ ಸ್ಥಾನದ ಜವಾಬ್ದಾರಿ ಯನ್ನೂ ಸರಿಯಾಗಿ ನಿಭಾಯಿಸದೆ ವಿಫಲಗೊಂಡು ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಎಂಬ ಹೊಸ ನಾಟಕ ಆರಂಭಿಸಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಹಾಗೂ ಜನಪರ ತೀರ್ಮಾನ ಗಳನ್ನು ಬಿಜೆಪಿ ಗೆ ಸಹಿಸಲು ಆಗುತ್ತಿಲ್ಲ, ಹೀಗಾಗಿ ಅನಗತ್ಯ ವಿಷಯ ಮುಂದಿಡುತ್ತಿದೆ. ಮೊದಲಿಗೆ ಮುಡಾ ಆಯ್ತು, ನಂತರ ವಖ್ಫ್ ಆಯ್ತು, ಇದೀಗ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣ ದಲ್ಲಿ ಹೋರಾಟ ಎಂದು ಹೇಳಿದೆ. ರಾಜಕೀಯವಾಗಿ ಪ್ರಿಯಾಂಕ್ ಖರ್ಗೆ ಅವರನ್ನು ಎದುರಿಸಲು ಸಾಧ್ಯವಾಗದೆ ಅವರಿಗೆ ಸಂಬಂಧವೇ ಇಲ್ಲದ ಅವರ ಪಾತ್ರವೇ ಇರದ ಸಚಿನ್ ಆತ್ಮಹತ್ಯೆ ಪ್ರಕರಣ ದಲ್ಲಿ ರಾಜೀನಾಮೆ ಕೇಳುತ್ತಿರುವುದು ಬಿಜೆಪಿಯವರ ಎಳಸುತನಕ್ಕೆ ಸಾಕ್ಷಿ ಎಂದು ಜಮೀರ್ ಅಹಮದ್ ಖಾನ್ ಲೇವಡಿ ಮಾಡಿದ್ದಾರೆ.

ವಖ್ಫ್ ವಿಚಾರದಲ್ಲಿ ಅಧಿವೇಶನ ದಲ್ಲಿ ಎರಡೂ ಸದನಗಳಲ್ಲಿ ಸಮರ್ಪಕ ಉತ್ತರ ನೀಡಲಾಗಿದೆ. ಆಗ ಗಪ್ ಚುಪ್ ಆಗಿ ಯಾರೂ ಏನೂ ಮಾತನಾಡಲಿಲ್ಲ. ವಿಧಾನ ಸಭೆಯಲ್ಲಿ ಉತ್ತರ ನೀಡುವಾಗ ಬಸನಗೌಡ ಪಾಟೀಲ್ ಯತ್ನಾಳ್ ಅವರು ತಪ್ಪಿಸಿಕೊಂಡು ಹೋದರು. ಅಂದು ನಾಪತ್ತೆ ಆಗಿದ್ದವರು ಈಗ ಮತ್ತೆ ಕಂಪ್ಲಿ ಯಿಂದ ಹೋರಾಟ ಎಂದು ಹೊರಟಿದ್ದಾರೆ. ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿರುವ ಅವರಿಗೆ ಸರಿಯಾದ ಪಾಠ ಕಲಿಸಲಿದ್ದಾರೆ. ಬಿಜೆಪಿಯವರು ಎಷ್ಟೇ ಬಟ್ಟೆ ಹರಿದುಕೊಂಡು ಅರಚಿದರೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಬರಲಿ ಎಂದು ಜಮೀರ್ ಅಹಮದ್ ಖಾನ್ ಅವರು ಸವಾಲು ಹಾಕಿದ್ದಾರೆ.

ಬಿಜೆಪಿ 5900 ಕೋಟಿ ರೂ. ಸಾಲ ಬಿಟ್ಟು ಹೋಗದೆ ಇದ್ದಿದ್ದರೆ, ಟಿಕೆಟ್ ದರ ಹೆಚ್ಚಿಸುವ ಅಗತ್ಯತೆ ಇರಲಿಲ್ಲ : ಸಚಿವ ರಾಮಲಿಂಗಾರೆಡ್ಡಿ

BREAKING : ರಾಮನಗರದಲ್ಲಿ ಭೀಕರ ಕೊಲೆ : ‘ನ್ಯೂ ಇಯರ್’ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು!

Share. Facebook Twitter LinkedIn WhatsApp Email

Related Posts

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM1 Min Read

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM3 Mins Read

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

05/07/2025 6:34 PM1 Min Read
Recent News

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

05/07/2025 7:50 PM

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM

BIG NEWS: ಇನ್ಮುಂದೆ ದೇಶಾದ್ಯಂತ ‘BIS ಪ್ರಮಾಣೀಕೃತ ಹೆಲ್ಮೆಟ್’ ಧರಿಸುವುದು ಕಡ್ಡಾಯ: ಕೇಂದ್ರ ಸರ್ಕಾರ

05/07/2025 7:15 PM

ಯುವ ಏಕದಿನ ಇತಿಹಾಸದಲ್ಲಿ ಅತಿ ವೇಗದ 100 ರನ್ ಗಳಿಸಿ ದಾಖಲೆ ನಿರ್ಮಿಸಿದ ‘ವೈಭವ್ ಸೂರ್ಯವಂಶಿ’

05/07/2025 7:11 PM
State News
KARNATAKA

ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ, ಪರಿಶೀಲನೆ

By kannadanewsnow0905/07/2025 7:50 PM KARNATAKA 1 Min Read

ಬೆಂಗಳೂರು: ಇಂದು ಬೀರೂರು, ಅಜ್ಜಂಪುರ ಮತ್ತು ಶಿವಾನಿ ರೈಲು ನಿಲ್ದಾಣಗಳನ್ನು ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವರಾದ ವಿ.…

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

05/07/2025 6:34 PM

BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಳಿತಲ್ಲೇ ಪ್ರಾಣ ಬಿಟ್ಟ 63 ವರ್ಷದ ವೃದ್ಧ

05/07/2025 6:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.