Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Good News ; ‘ಸ್ತನ ಕ್ಯಾನ್ಸರ್’ನಿಂದ ಶಾಶ್ವತ ಮುಕ್ತಿ, 75% ರೋಗ ನಿರೋಧಕ ಪ್ರತಿಕ್ರಿಯೆ ತೋರಿಸಿದ ‘ಹೊಸ ಲಸಿಕೆ’!

08/07/2025 6:53 PM

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆ ಪರಾಕಾಷ್ಠೆ ತಲುಪಿದೆ: ಪಿ.ರಾಜೀವ್

08/07/2025 6:33 PM

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿದ ಮಾವ

08/07/2025 6:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘ಉಚಿತ ಗೋಮಾಳ’ ಒದಗಿಸಲು ನಿಯಮಗಳೇನು.? ಎಷ್ಟು ಹೆಕ್ಟೇರ್ ಇರಿಸಬಹುದು? ಇಲ್ಲಿದೆ ಮಾಹಿತಿ
KARNATAKA

ರಾಜ್ಯದಲ್ಲಿ ‘ಉಚಿತ ಗೋಮಾಳ’ ಒದಗಿಸಲು ನಿಯಮಗಳೇನು.? ಎಷ್ಟು ಹೆಕ್ಟೇರ್ ಇರಿಸಬಹುದು? ಇಲ್ಲಿದೆ ಮಾಹಿತಿ

By kannadanewsnow0905/01/2025 7:48 PM

ಬೆಂಗಳೂರು: ರಾಜ್ಯದಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಜಾನುವಾರುಗಳ ಮೇವಿಗಾಗಿ ಗೋಮಾಳ ಮೀಸಲಿಡುವುದು ಕಡ್ಡಾಯ. ಹಾಗಾದ್ರೇ ರಾಜ್ಯ ಸರ್ಕಾರದ ನಿಯಮಗಳಂತೆ ಉಚಿತ ಗೋಮಾಳವನ್ನು ಒದಗಿಸುವ ರೀತಿ ಹೇಗೆ ಎನ್ನುವ ಮಹತ್ವದ ಮಾಹಿತಿಯನ್ನು ಮುಂದೆ ಓದಿ.

ಈ ಕುರಿತಂತೆ ಕರ್ನಾಟಕ ಭೂ ಕಂದಾಯ ನಿಯಮಗಳು 19666, 1974ರ ಮಾರ್ಚ್ 7ರ ವರೆಗೆ ತಿದ್ದುಪಾಟಾದ ರೀತ್ಯಾ ನಿಯಮಗಳ ಅಳವಡಿಕೆ ಅನುಸಾರ ಪ್ರತಿ ನೂರು ಜಾನುವಾರಗಳಿಗೆ ಹನ್ನೆರಡು ಹೆಕ್ಟೇರುಗಳಂತೆ ಪ್ರತಿಯೊಂದು ಗ್ರಾಮದ ಜಾನುವಾರಿಗೂ ಸರ್ಕಾರಿ ಭೂಮಿಯನ್ನು ಉಚಿತ ಗೋಮಾಳವಾಗಿ ಪ್ರತ್ಯೇಕವಾಗಿ ಇಡತಕ್ಕದ್ದು ಎಂದಿದೆ.

ಜಾನುವಾರುಗಳನ್ನು ಲೆಕ್ಕ ಹಾಕುವಾಗ ಆಡು, ಕುರಿ ಅಥವಾ ಕರು ಅಥವಾ ಹಸು ಅಥವಾ ಎಮ್ಮೆ ಇವುಗಳೊಂದನ್ನೂ ಒಂದೊಂದು ಜಾನುವಾರೆಂದು ಪರಿಗಣಿಸಬೇಕು ಎಂಬುದಾಗಿ ತಿಳಿಸಿದೆ.

ಸಂಬಂಧ ಪಟ್ಟ ಗ್ರಾಮದಲ್ಲಿ ಅಥವಾ ಪಕ್ಷದ ಗ್ರಾಮದಲ್ಲಿ ಗ್ರಾಮದ ಜಾನುವಾರು ಮೇಯುವುದಕ್ಕೆ ಅನುಕೂಲವಾಗುವಂತೆ ಸಾಕಷ್ಟು ಅರಣ್ಯ ಪ್ರದೇಶವಿದ್ದರೇ, ಅದರ ವಿಸ್ತೀರ್ಣಕ್ಕನುಗುಣವಾಗಿ ಉಚಿತ ಗೋಮಾಳವಾಗಿ ಪ್ರತ್ಯೇಕವಾಗಿ ಇದೆಯೆಂದು ಪ್ರದೇಶದ ವಿಸ್ತೀರಣವನ್ನು ಕಡಿಮೆ ಮಾಡಬಹುದಾಗಿದೆ.

ಗ್ರಾಮದಲ್ಲಿ ಯಾವ ಗೋಮಾಳವೂ ಇಲ್ಲದಿದ್ದರೇ ಅಥವಾ ಇರುವ ಭೂಮಿಯನ್ನು (1)ನೇ ಉಪ-ನಿಯಮದ ಮೇರೆಗೆ ನಿಯಮಿಸಿದ ವಿಸ್ತೀರ್ಣಕ್ಕಿಂತ ಕಡಿಮೆಯಾಗಿದ್ದರೇ, ಪಕ್ಷದ ಗ್ರಾಮದಲ್ಲಿ ದೊರೆಯುವ ಸರ್ಕಾರಿ ಭೂಮಿಯನ್ನು ಗೋಮಾಳವಾಗಿ ಪ್ರತ್ಯೇಕವಾಗಿಡುವುದರ ಮೂಲಕ ಆ ಕೊರತೆಯನ್ನು ತುಂಬುವುದು ಎಂದು ಹೇಳಿದೆ.

ಯಾವುದೇ ಗ್ರಾಮದಲ್ಲಿ ಉಚಿತ ಗೋಮಾಳವನ್ನು ಪ್ರ್ಯೇಕವಾಗಿಡುವುದರಲ್ಲಿ ಅವಶ್ಯಕವಾದ ಭೂಮಿಯ ವಿಸ್ತೀರಣವನ್ನು ಡೆಪ್ಯೂಟಿ ಕಮೀಷನರು ನಿರ್ಧರಿಸತಕ್ಕದ್ದು. ಗೋಮಾಳದ ವಿಸ್ತೀರಣವು (1)ನೇ ಉಪ ನಿಯಮದಲ್ಲಿ ನಿಯಮಿಸಿದ ಕನಿಷ್ಠ ಪ್ರಮಾಣಕ್ಕಿಂತ ಹೆಚ್ಚಾಗಿರಬೇಕೆಂದು ಡೆಪ್ಯೂಟಿ ಕಮೀಷನರು ಅಭಿಪ್ರಾಯಪಟ್ಟರೇ, ಅವರು ಅವಶ್ಯಕವಾಗಬಹುದಾದಂಥ ಹೆಚ್ಚಿನ ವಿಸ್ತೀರಣವನ್ನು ಹಾಗೆ ಪ್ರತ್ಯೇಕವಾಗಿ ಇಡುಬಹುದು ಎಂದು ಹೇಳಿದೆ.

ಇನ್ನೂ ಇದರ ಬದಲಾಗಿ ಈಗಾಗಲೇ ಪ್ರತ್ಯೇಕವಾಗಿಡಲಾಗಿರುವ ಪ್ರದೇಶವು ನಿಜವಾಗಿಯೂ ಅವಶ್ಯಕವಾಗಿರುವುದಕ್ಕಿಂತ ಬಹಳ ಹೆಚ್ಚಾಗಿದೆಯೆಂದು ಅಭಿಪ್ರಾಯ ಪಟ್ಟರೇ, ಅವರು ಅದನ್ನು ನಿಯಮಿಸಿದ ಕನಿಷ್ಠ ಪ್ರಮಾಣಕ್ಕೆ ಇಳಿಸಬಹುದು. ಗೋಮಾಳವನ್ನು ನಿಯಮಿತ ಪರಿಮಿತಿಗಿಂತ ಕಡಿಮೆಗೆ ಇಳಿಸಬಹುದೆಂದು ಅವರು ಪರಿಗಣಿಸಿದರೇ, ವಿಭಾಗಾಧಿಕಾರಿಯ ಪೂರ್ವಾನುಮತಿಯನ್ನು ಪಡೆದ ತರುವಾಯ ಮಾತ್ರವೇ ಅವರು ಹಾಗೆ ಮಾಡಬಹುದು ಎಂಬುದಾಗಿ ತಿಳಿಸಿದೆ.

ಶಬರಿಮಲೆಗೆ ಅಯ್ಯಪ್ಪ ಸನ್ನಿಧಿಗೆ ತೆರಳುವ ಮಾಲಾಧಾರಿಗಳಿಗೆ ಮಹತ್ವದ ಮಾಹಿತಿ | Sabarimala 2025

ರಾಜ್ಯದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು.!

Share. Facebook Twitter LinkedIn WhatsApp Email

Related Posts

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆ ಪರಾಕಾಷ್ಠೆ ತಲುಪಿದೆ: ಪಿ.ರಾಜೀವ್

08/07/2025 6:33 PM6 Mins Read

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿದ ಮಾವ

08/07/2025 6:31 PM1 Min Read

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ: ಬಿವೈ ವಿಜಯೇಂದ್ರ ವಾಗ್ಧಾಳಿ

08/07/2025 6:08 PM2 Mins Read
Recent News

Good News ; ‘ಸ್ತನ ಕ್ಯಾನ್ಸರ್’ನಿಂದ ಶಾಶ್ವತ ಮುಕ್ತಿ, 75% ರೋಗ ನಿರೋಧಕ ಪ್ರತಿಕ್ರಿಯೆ ತೋರಿಸಿದ ‘ಹೊಸ ಲಸಿಕೆ’!

08/07/2025 6:53 PM

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆ ಪರಾಕಾಷ್ಠೆ ತಲುಪಿದೆ: ಪಿ.ರಾಜೀವ್

08/07/2025 6:33 PM

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿದ ಮಾವ

08/07/2025 6:31 PM

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ: ಬಿವೈ ವಿಜಯೇಂದ್ರ ವಾಗ್ಧಾಳಿ

08/07/2025 6:08 PM
State News
KARNATAKA

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆ ಪರಾಕಾಷ್ಠೆ ತಲುಪಿದೆ: ಪಿ.ರಾಜೀವ್

By kannadanewsnow0908/07/2025 6:33 PM KARNATAKA 6 Mins Read

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಅರಾಜಕತೆಯು ಪರಾಕಾಷ್ಠೆ ತಲುಪಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ…

SHOCKING: ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಆ್ಯಸಿಡ್ ಎರಚಿದ ಮಾವ

08/07/2025 6:31 PM

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ: ಬಿವೈ ವಿಜಯೇಂದ್ರ ವಾಗ್ಧಾಳಿ

08/07/2025 6:08 PM

BREAKING: ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು

08/07/2025 5:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.