Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಖರ್ಚು ಮಾಡಿದ 1 ರೂಪಾಯಿ ಕೂಡ ನಿಮಗೆ 1000 ರೂಪಾಯಿಗಳನ್ನು ಹಿಂತಿರುಗಿ ಬರಲು ಹೀಗೆ ಮಾಡಿ.!

27/03/2026 5:32 AM

ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ

27/03/2026 5:30 AM

ರಾಜ್ಯದಲ್ಲಿ 1ನೇ ಕ್ಲಾಸ್ ಅಡ್ಮಿಷನ್ ಗೆ ವಯೋಮಿತಿ 60 ದಿನ ಸಡಿಲಿಕೆ : CBSC,ICSE ಶಾಲೆಗಳಿಗೂ ಅನ್ವಯ !

27/03/2026 5:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಆಶಾ ಕಾರ್ಯಕರ್ತೆ’ಯರಿಗೆ ಬಿಗ್ ಶಾಕ್ : 15,000 ಪ್ರೋತ್ಸಾಹಧನ ಸಾಧ್ಯವಿಲ್ಲವೆಂದ ರಾಜ್ಯ ಸರ್ಕಾರ.!
KARNATAKA

BIG NEWS: ‘ಆಶಾ ಕಾರ್ಯಕರ್ತೆ’ಯರಿಗೆ ಬಿಗ್ ಶಾಕ್ : 15,000 ಪ್ರೋತ್ಸಾಹಧನ ಸಾಧ್ಯವಿಲ್ಲವೆಂದ ರಾಜ್ಯ ಸರ್ಕಾರ.!

By kannadanewsnow5706/01/2025 8:19 AM
vidhana soudha
vidhana soudha

ಬೆಂಗಳೂರು: ಆರೋಗ್ಯ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವಂತ ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಪ್ರೋತ್ಸಾಹಧನ ರೂ.15,000 ಪಾವತಿಗೆ ನಿಯಮಾನುಸಾರ ಮಾರ್ಗಸೂಚಿಯಲ್ಲಿ ಅವಕಾಶವಿರುವುದಿಲ್ಲ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಮೂಲಕ ಪ್ರತಿಭಟನೆಗೆ ಮುಂದಾಗಿರುವಂತ ಆಶಾ ಕಾರ್ಯಕರ್ತೆಯರಿಗೆ ಬಿಗ್ ಶಾಕ್ ನೀಡಿದೆ.

ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಮಾಹಿತಿ ನೀಡಿದ್ದು, ದಿನಾಂಕ 04-01-2025ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಅವರ ಅಧ್ಯಕ್ಷತೆಯಲ್ಲಿ ಸಿಐಯುಟಿಯುಸಿ ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿರುವ ಎಲ್ಲಾ ಸೌಲಭ್ಯದ ಬಗ್ಗೆ ಮನವರಿಕೆ ಮಾಡಿ ಕೊಡಲಾಗಿದೆ ಎಂದಿದ್ದಾರೆ.

ಆಶಾ ಕಾರ್ಯಕ್ರಮವು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಭಾಗವಾಗಿದೆ. ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿರುವುದರಿಂದ ನಿಯಮಾನುಸಾರ ಮಾರ್ಗಸೂಚಿಯಂತೆ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನಕ್ಕೆ ಒಳಪಟ್ಟಿರುತ್ತಾರೆ. ಎಐಯುಟಿಯುಸಿ ಸಂಘಟನೆಯ ಬೇಡಿಕೆಯಂತೆ ಇಲಾಖೆಯ ವತಿಯಿಂದ ಪ್ರತಿ ಮಾಹೆ ನಿರ್ದಿಷ್ಟ 15,000 ರೂಪಾಯಿಗಳನ್ನು ಪಾವತಿ ಮಾಡಲು ನಿಯಮಾನುಸಾರ ಮಾರ್ಗಸೂಚಿಯಂತೆ ಅವಕಾಶವಿರುವುದಿಲ್ಲ ಎಂಬುದಾಗಿ ಮನವರಿಕೆ ಮಾಡಿಕೊಡಲಾಗಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯ ಬಹುತೇಕ ಚಟುವಟಿಕೆಗಳನ್ನು ಕೇಂದ್ರೀಕೃತ ವ್ಯವಸ್ಥೆಯಲ್ಲಿ ಮೇಲ್ವಿಚಾರಣೆ ಮಾಡಲು ಅನುವಾಗುವಂತೆ ಡಿಜಿಟಲೀಕರಣಗೊಳಿಸಲಾಗಿರುತ್ತದೆ. ಮಾಹಿತಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಯ ಹಿನ್ನಲೆಯಲ್ಲಿ ಎಲ್ಲಾ ಮಾಹಿತಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವತಿಯಿಂದ ನಿರ್ವಹಿಸಲಾಗುತ್ತಿದ್ದು, ಕೇವಲ 2-3 ಚಟುವಟಿಕೆಗಳ ಮಾಹಿತಿಯನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆಶಾ ಕಾರ್ಯಕರ್ತೆಯರು ನಿರ್ವಹಿಸಬೇಕಾಗಿರುತ್ತದೆ. ಮೊಬೈಲ್ ಪೋನ್ ಬಳಕೆಗೆ ಪ್ರತ್ಯೇಕವಾಗಿ ಮಾಸಿಕ ರೂ.280 ಗಳನ್ನು ಪಾವತಿ ಮಾಡಲಾಗುತ್ತದೆ ಎಂಬ ಅಂಶವನ್ನು ತಿಳಿಯಪಡಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

000 incentive not possible BIG NEWS: Big shock for ASHA workers from state government: Rs 15 BIG NEWS: ‘ಆಶಾ ಕಾರ್ಯಕರ್ತೆ’ಯರಿಗೆ ಬಿಗ್ ಶಾಕ್ : 15000 ಪ್ರೋತ್ಸಾಹಧನ ಸಾಧ್ಯವಿಲ್ಲವೆಂದ ರಾಜ್ಯ ಸರ್ಕಾರ.!
Share. Facebook Twitter LinkedIn WhatsApp Email

Related Posts

ನೀವು ಖರ್ಚು ಮಾಡಿದ 1 ರೂಪಾಯಿ ಕೂಡ ನಿಮಗೆ 1000 ರೂಪಾಯಿಗಳನ್ನು ಹಿಂತಿರುಗಿ ಬರಲು ಹೀಗೆ ಮಾಡಿ.!

27/03/2026 5:32 AM3 Mins Read

ರಾಜ್ಯದಲ್ಲಿ 1ನೇ ಕ್ಲಾಸ್ ಅಡ್ಮಿಷನ್ ಗೆ ವಯೋಮಿತಿ 60 ದಿನ ಸಡಿಲಿಕೆ : CBSC,ICSE ಶಾಲೆಗಳಿಗೂ ಅನ್ವಯ !

27/03/2026 5:23 AM1 Min Read

BIG NEWS : `ಮಹಾವೀರ ಜಯಂತಿ’ ರಜೆ ಬದಲು: ಮಾ.30ಕ್ಕೆ `ಸಾರ್ವಜನಿಕ ರಜೆ’ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

27/03/2026 5:13 AM1 Min Read
Recent News

ನೀವು ಖರ್ಚು ಮಾಡಿದ 1 ರೂಪಾಯಿ ಕೂಡ ನಿಮಗೆ 1000 ರೂಪಾಯಿಗಳನ್ನು ಹಿಂತಿರುಗಿ ಬರಲು ಹೀಗೆ ಮಾಡಿ.!

27/03/2026 5:32 AM

ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ

27/03/2026 5:30 AM

ರಾಜ್ಯದಲ್ಲಿ 1ನೇ ಕ್ಲಾಸ್ ಅಡ್ಮಿಷನ್ ಗೆ ವಯೋಮಿತಿ 60 ದಿನ ಸಡಿಲಿಕೆ : CBSC,ICSE ಶಾಲೆಗಳಿಗೂ ಅನ್ವಯ !

27/03/2026 5:23 AM

ಕೇವಲ ದಿನಕ್ಕೆ 100 ರೂಪಾಯಿ ಉಳಿಸಿ, 24 ಲಕ್ಷದ ಒಡೆಯರಾಗಿ! ಸರ್ಕಾರದ ಈ ಸ್ಕೀಮ್ ಸೂಪರ್!

27/03/2026 5:22 AM
State News
KARNATAKA

ನೀವು ಖರ್ಚು ಮಾಡಿದ 1 ರೂಪಾಯಿ ಕೂಡ ನಿಮಗೆ 1000 ರೂಪಾಯಿಗಳನ್ನು ಹಿಂತಿರುಗಿ ಬರಲು ಹೀಗೆ ಮಾಡಿ.!

By kannadanewsnow0927/03/2026 5:32 AM KARNATAKA 3 Mins Read

ಇಂದಿನ ವಾತಾವರಣದಲ್ಲಿ ಆದಾಯಕ್ಕಿಂತ ಖರ್ಚು ಹೆಚ್ಚುತ್ತಿದೆ. ಒಳ್ಳೆಯದಕ್ಕೆ ಖರ್ಚು ಮಾಡಿದರೆ ಖರ್ಚು ಮಾಡುವುದು ದೊಡ್ಡ ಮಾನಸಿಕ ನ್ಯೂನತೆಯಲ್ಲ. ಆದರೆ ನಮ್ಮ…

ರಾಜ್ಯದಲ್ಲಿ 1ನೇ ಕ್ಲಾಸ್ ಅಡ್ಮಿಷನ್ ಗೆ ವಯೋಮಿತಿ 60 ದಿನ ಸಡಿಲಿಕೆ : CBSC,ICSE ಶಾಲೆಗಳಿಗೂ ಅನ್ವಯ !

27/03/2026 5:23 AM

BIG NEWS : `ಮಹಾವೀರ ಜಯಂತಿ’ ರಜೆ ಬದಲು: ಮಾ.30ಕ್ಕೆ `ಸಾರ್ವಜನಿಕ ರಜೆ’ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ

27/03/2026 5:13 AM

2027ರ ಜನಗಣತಿಗೆ ಮುಹೂರ್ತ ಫಿಕ್ಸ್: ಏಪ್ರಿಲ್ 1ರಿಂದ ‘ಸ್ವಯಂ-ಗಣತಿ’ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ | Census 2027

27/03/2026 5:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.