Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸುರಕ್ಷತೆಯತ್ತ ಗಮನಹರಿಸಿ, ಹಾರಾಟದ ಕಾರ್ಯಾಚರಣೆ ಬಿಗಿಗೊಳಿಸಿ’ : ಅಧಿಕಾರಿಗಳಿಗೆ ‘ಏರ್ ಇಂಡಿಯಾ’ ಸೂಚನೆ

17/06/2025 8:26 PM

BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

17/06/2025 8:17 PM

ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್

17/06/2025 8:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ
KARNATAKA

ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

By kannadanewsnow0906/01/2025 10:00 PM

ದಾವಣಗೆರೆ : ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ದಾವಣಗೆರೆಯಲ್ಲಿ ಜನವರಿ 5 ಮತ್ತು 6 ರಂದು ನಡೆದ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆಗಳ ವಿಜೇತರ ವಿವರ ಪ್ರಕಟಿಸಲಾಗಿದೆ.

ಘೋಷಣೆ ಸ್ಪರ್ಧೆಯಲ್ಲಿ; ಬೆಂಗಳೂರು ನಗರ ಜಿಲ್ಲೆಯ ಚಂದನ್ ಎಂ ನಾಯ್ಕ ಪ್ರಥಮ ಸ್ಥಾನ, ಚಿಕ್ಕಮಂಗಳೂರಿನ ವರುಣ್ ಡಿ. ಆರ್ಯ ದ್ವಿತೀಯ ಸ್ಥಾನ, ಹಾಸನದ ದೇಶರಾಜ್ ಪರಿಪೂರ್ಣ ತೃತೀಯ ಸ್ಥಾನ ಪಡೆದಿರುತ್ತಾರೆ.

ಕವನ ರಚನಾ ಸ್ಪರ್ಧೆ; ಬೆಳಗಾವಿಯ ಶಾಂಭವಿ ಕುಶಪ್ಪ ತೇರ್ಲಿ ಪ್ರಥಮ ಸ್ಥಾನ, ಹಾಸನದ ಶೃತಿ ಎಸ್ ರಾಜ್ ದ್ವಿತೀಯ ಸ್ಥಾನ, ಉತ್ತರ ಕನ್ನಡದ ಅಸ್‍ಪಿಯಾ ಇರ್ಶಾದ್ ಅಹಮದ್ ಶೇಕ್ ತೃತೀಯ ಸ್ಥಾನ,

ಚಿತ್ರಕಲಾ ಸ್ಪರ್ಧೆ; ಗದಗ ವಿನುತ ಎನ್.ಅಕ್ಕಸಾಲಿಗ ಪ್ರಥಮ ಸ್ಥಾನ, ದಾವಣಗೆರೆಯ ಕಾರ್ತಿಕ್ ಆಲೂರು ದ್ವಿತೀಯ ಸ್ಥಾನ, ಉತ್ತರ ಕನ್ನಡದ ಪ್ರಶಾಂತ ಬಾರುಗೌಡ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಕಥೆ ಬರೆಯುವ ಸ್ಪರ್ಧೆ: ಹಾಸನದ ತೀರ್ಥ ಪೂವಯ್ಯ ಪ್ರಥಮ ಸ್ಥಾನ, ಚಿಕ್ಕಮಂಗಳೂರಿನ ಗಗನ್ ಎಸ್ ದ್ವಿತೀಯ ಸ್ಥಾನ, ರಾಮನಗರದ ರವಿಕುಮಾರ್ ಜಿ.ಕೆ. ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ವಿಜ್ಞಾನ ವಸ್ತು ಪ್ರದರ್ಶನ: ಬಳ್ಳಾರಿಯ ಹರ್ಷ.ಜೆ.ಎನ್ ಮತ್ತು ತಂಡದವರು ಪ್ರಥಮ ಸ್ಥಾನ, ಮಡಿಕೇರಿ ಶ್ವೇತಾನ್.ಜಿ.ರಾಯ್ ದ್ವಿತೀಯ ಸ್ಥಾನ, ದಾವಣಗೆರೆಯ ಜೀವನ.ವಿ.ಜೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಜನಪದ ಗೀತೆ ಸ್ಪರ್ಧೆ: ಮಂಡ್ಯ ಪ್ರಥಮ ಸ್ಥಾನ, ಬಾಗಲಕೋಟೆ ದ್ವಿತೀಯ ಸ್ಥಾನ, ಚಾಮರಾಜನಗರ ತೃತೀಯ ಸ್ಥಾನವನ್ನು ಪಡೆದಿದೆ.

ಜಾನಪದ ನೃತ್ಯ ಸ್ಪರ್ಧೆ; ಮಂಡ್ಯ ಪ್ರಥಮ ಸ್ಥಾನ, ಉಡುಪಿ ದ್ವಿತೀಯ ಸ್ಥಾನ ಹಾಗೂ ಬಾಗಲಕೋಟೆ ತೃತೀಯ ಸ್ಥಾನವನ್ನು ಪಡೆದಿದೆ.

ಬಿಐಇಟಿ ಎಸ್.ಎಸ್.ಎಂ. ಸಾಂಸ್ಕøತಿಕ ಭವನದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

BREAKING: ಅಸ್ಸಾಂನಲ್ಲಿ ಪ್ರವಾಹಕ್ಕೆ ಸಿಲುಕಿದ ಕಲ್ಲಿದ್ದಲು ಗಣಿ: 15ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ

ಜ.9ಕ್ಕೆ ‘SpaDeX ಮಿಷನ್ ಉಡಾವಣೆ’ ಮುಂದೂಡಿದ ಇಸ್ರೋ | SpaDeX mission

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

17/06/2025 8:17 PM1 Min Read

ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್

17/06/2025 8:09 PM2 Mins Read

ದೇವರಿಗೆ ದೀಪ ಹಚ್ಚುವಾಗ ನಿತ್ಯ ಈ ಶ್ಲೋಕ ಪಠಿಸಿ, ನಿಮ್ಮ ಕಷ್ಟಗಳು ದೂರ

17/06/2025 7:57 PM1 Min Read
Recent News

‘ಸುರಕ್ಷತೆಯತ್ತ ಗಮನಹರಿಸಿ, ಹಾರಾಟದ ಕಾರ್ಯಾಚರಣೆ ಬಿಗಿಗೊಳಿಸಿ’ : ಅಧಿಕಾರಿಗಳಿಗೆ ‘ಏರ್ ಇಂಡಿಯಾ’ ಸೂಚನೆ

17/06/2025 8:26 PM

BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

17/06/2025 8:17 PM

ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್

17/06/2025 8:09 PM

BREAKING : CUET UG-2025 ತಾತ್ಕಾಲಿಕ ‘ಆನ್ಸರ್ ಕೀ’ ಬಿಡುಗಡೆ |CUET UG 2025

17/06/2025 8:03 PM
State News
KARNATAKA

BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

By kannadanewsnow0517/06/2025 8:17 PM KARNATAKA 1 Min Read

ಶಿವಮೊಗ್ಗ : ಕಾಮಗಾರಿಯೊಂದರ ಬಿಲ್ ಬಿಡುಗಡೆಗಾಗಿ 30 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಶಿವಮೊಗ್ಗ ಜಿಲ್ಲೆಯ ಸೊರಬ ಉಪ ವಿಭಾಗದ…

ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ: ಸಚಿವ ದಿನೇಶ್ ಗುಂಡೂರಾವ್

17/06/2025 8:09 PM

ದೇವರಿಗೆ ದೀಪ ಹಚ್ಚುವಾಗ ನಿತ್ಯ ಈ ಶ್ಲೋಕ ಪಠಿಸಿ, ನಿಮ್ಮ ಕಷ್ಟಗಳು ದೂರ

17/06/2025 7:57 PM

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ವರ್ಗಾವಣೆ ಅವಧಿ’ ವಿಸ್ತರಿಸಿ ಸರ್ಕಾರ ಆದೇಶ

17/06/2025 7:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.