Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

​’ವಿಕಸಿತ ಭಾರತ @2047′ ಗುರಿಯತ್ತ ಹೆಜ್ಜೆ: ನಾಳೆ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಪ್ರಧಾನಿ ಮೋದಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಇಂದು ಚಿಕ್ಕಮಗಳೂರಿನಲ್ಲಿ ‘6 ಮೋಸ್ಟ್ ವಾಂಟೆಂಡ್ ನಕ್ಸಲರು’ ಶರಣಾಗತಿ : ಕೂಬಿಂಗ್ ಸ್ಥಗಿತ | Most Wanted Naxals
KARNATAKA

BIG NEWS: ಇಂದು ಚಿಕ್ಕಮಗಳೂರಿನಲ್ಲಿ ‘6 ಮೋಸ್ಟ್ ವಾಂಟೆಂಡ್ ನಕ್ಸಲರು’ ಶರಣಾಗತಿ : ಕೂಬಿಂಗ್ ಸ್ಥಗಿತ | Most Wanted Naxals

By kannadanewsnow57

ಚಿಕ್ಕಮಗಳೂರು: ನಕ್ಸಲ್ ಮುಕ್ತ ರಾಜ್ಯವಾಗುವತ್ತ ಕರ್ನಾಟಕ ಹೆಜ್ಜೆ ಹಾಕುತ್ತಿದೆ. ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಪ್ರಮುಖ 6 ಮಂದಿ ನಕ್ಸಲರು ಶರಣಾಗತಿಯಾಗುವ ಸಾಧ್ಯತೆಗಳಿವೆ. ಈ ಮೂಲಕ ಅವರು ಮುಖ್ಯವಾಹಿನಿಗೆ ಸೇರ್ಪಡೆಯಾಗಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಕ್ಸಲರಿಗೆ ಶರಣಾಗತಿ ಆಗುವಂತೆ ಸೂಚಿಸಿದ ಬೆನ್ನಲ್ಲೆ ಕರ್ನಾಟಕದ ನಾಲ್ವರು ಹಾಗೂ ಕೇರಳ, ತಮಿಳುನಾಡಿನ ತಲಾ ಒಬ್ಬೊಬ್ಬರಂತೆ ಒಟ್ಟು ಆರು ಜನ ನಕ್ಸಲರು ಇಂದು ಚಿಕ್ಕಮಗಳೂರು ಜಿಲ್ಲಾ ಆಡಳಿತದ ಮುಂದೆ ಶರಣಾಗಲಿದ್ದಾರೆ.

ಹೌದು ಕರ್ನಾಟಕದ ನಾಲ್ವರು ನಕ್ಸಲರು ಸೇರಿದಂತೆ ಇಂದು 6 ನಕ್ಸಲರು ಶರಣಾಗತಿ ಆಗಲಿದ್ದಾರೆ. ಕೇರಳದ ದೀಪ, ತಮಿಳುನಾಡಿನ ವಸಂತ ಅಲಿಯಾಸ್ ರಮೇಶ, ರಾಯಚೂರು ಮೂಲದ ಜಯಣ್ಣ ಅಲಿಯಾಸ್ ಮಾರಪ್ಪ ಅರೋಲಿ, ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಮುಂಡಗರು ಲತಾ, ವನಜಾಕ್ಷಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಂದರಿ ಇಂದು ಶರಣಾಗತಿ ಅಗಲಿದ್ದಾರೆ. ಆರು ನಕ್ಸಲರ ಜೊತೆ ಶಾಂತಿಗಾಗಿ ನಾಗರೀಕ ವೇದಿಕೆಯಿಂದ ಮಾತುಕತೆ ನಡೆಸಲಾಗಿದೆ.

ಕಳೆದ ವರ್ಷ ಚಿಕ್ಕಮಂಗಳೂರು ಭಾಗದಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿತ್ತು.ಈ ಹಿನ್ನೆಲೆಯಲ್ಲಿ, ANF ಚಿಕ್ಕಮಂಗಳೂರು ಸೇರಿದಂತೆ ಇತರೆ ಭಾಗಗಳಲ್ಲಿ ಕಾರ್ಯಚರಣೆ ನಡೆಸಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಿತ್ತು. ಬಳಿಕ ನಕ್ಸಲರಿಗೆ ಶರಣಾಗಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಾಗರೀಕ ವೇದಿಕೆ ನಕ್ಸಲರೊಂದಿಗೆ ಮಾತುಕತೆ ನಡೆಸಿದ್ದು, ಇಂದು ಆರು ಜನ ನಕ್ಸಲರು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ ಎನ್ನಲಾಗಿದೆ.

ಶರಣಾಗಲು ನಾನೆ ಕರೆ ಕೊಟ್ಟಿದ್ದೇನೆ : ಸಿಎಂ

ಕಳೆದ ಕೆಲವು ದಿನಗಳ ಹಿಂದೆ ಚಿಕ್ಕಮಗಳೂರು ಸುತ್ತ ಮುತ್ತ ಭಾಗದಲ್ಲಿ ನಕ್ಸಲರ ಚಟುವಟಿಕೆ ಪುನರಾರಂಭವಾಗಿತ್ತು. ಈ ಸಂದರ್ಭದಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ ಮಾಡಲಾಗಿತ್ತು. ಇದೀಗ ನಕ್ಸಲರಿಗೆ ಶರಣಾಗಲು ನಾನೇ ಕರಿಕೊಟ್ಟಿದ್ದೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ANF ನಕ್ಸಲ್ ಕಾರ್ಯಚರಣೆ ನಡೆಸುತ್ತಿದ್ದು, ಇದೀಗ ಅವರಿಗೆ ಕಾರ್ಯಾಚರಣೆ ಸ್ಥಗಿತಗೊಳಿಸಲು ಸೂಚಿಸಲಾಗಿದೆ. ಅಲ್ಲದೆ ನಕ್ಸಲರಿಗೆ ಶರಣಾಗಲು ನಾನೇ ಕರೆಕೊಟ್ಟಿದ್ದೇನೆ. ನಕ್ಸಲರ ಮನ ಪರಿವರ್ತನೆ ಆಗಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

BIG NEWS: '6 most wanted Naxals' surrender in Chikmagalur today BIG NEWS: ಇಂದು ಚಿಕ್ಕಮಗಳೂರಿನಲ್ಲಿ ‘6 ಮೋಸ್ಟ್ ವಾಂಟೆಂಡ್ ನಕ್ಸಲರು’ ಶರಣಾಗತಿ : ಕೂಬಿಂಗ್ ಸ್ಥಗಿತ | Most Wanted Naxals combing halted | Most Wanted Naxals
Share. Facebook Twitter LinkedIn WhatsApp Email

Related Posts

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

1 Min Read

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

1 Min Read
Recent News

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

​’ವಿಕಸಿತ ಭಾರತ @2047′ ಗುರಿಯತ್ತ ಹೆಜ್ಜೆ: ನಾಳೆ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಪ್ರಧಾನಿ ಮೋದಿ!

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

State News
KARNATAKA

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ: ಜಿಲ್ಲೆಯ ಐತಿಹಾಸಿಕ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಚಲುವನಾರಾಯಣ ಸ್ವಾಮಿಯ ವಜ್ರಾಂಗಿ…

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.