Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : `ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 8868 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ | RRB Recruitment 2025

03/12/2025 10:29 AM

ಕ್ರೌರ್ಯದ ಪರಮಾವಧಿ: ತಾಲಿಬಾನ್ ನಲ್ಲಿ 80 ಸಾವಿರ ಜನ ತುಂಬಿದ ಕ್ರೀಡಾಂಗಣದಲ್ಲಿ 13 ವರ್ಷದ ಬಾಲಕನಿಂದ ಮರಣದಂಡನೆ!

03/12/2025 10:28 AM

ALERT : ಧೂಮಪಾನಿಗಳೇ ಎಚ್ಚರ : ದಿನಕ್ಕೆ ಕೇವಲ 2 ಸಿಗರೇಟ್ ಸೇದಿದ್ರೂ `ಹೃದಯಾಘಾತ’ದ ಅಪಾಯ ಹೆಚ್ಚಳ.!

03/12/2025 10:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರೇ ಗಮನಿಸಿ : ಕೀಟನಾಶಕಗಳ ಬಳಕೆಯಲ್ಲಿ ಈ ಮುಂಜಾಗ್ರತೆ ಕೈಗೊಳ್ಳುವಂತೆ ಸೂಚನೆ.!
KARNATAKA

ರಾಜ್ಯದ ರೈತರೇ ಗಮನಿಸಿ : ಕೀಟನಾಶಕಗಳ ಬಳಕೆಯಲ್ಲಿ ಈ ಮುಂಜಾಗ್ರತೆ ಕೈಗೊಳ್ಳುವಂತೆ ಸೂಚನೆ.!

By kannadanewsnow5708/01/2025 6:22 AM

ಚಿತ್ರದುರ್ಗ : ಕೀಟನಾಶಕಗಳ ಬಳಕೆಯಲ್ಲಿ ರೈತರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ, ಕೃಷಿ ಪೂರಕ ಸೂಕ್ಷ್ಮ ಜೀವಿಗಳ ಅಲಭ್ಯತೆ ರೈತರನ್ನು ಕಾಡಲಿದೆ. ಈ ಕುರಿತಂತೆ ಕೃಷಿ ಮತ್ತು ತೋಟಗಾರಿಕೆ ಅಧ್ಯಯನದ ವಿದ್ಯಾರ್ಥಿಗಳು ರೈತರಿಗೆ ತರಬೇತಿ ಮೂಲಕ ಮನವರಿಕೆ ಮಾಡಿಕೊಟ್ಟರು.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ. ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಕಸವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕೀಟನಾಶಕಗಳ ಬಳಕೆಯಲ್ಲಿ ವಹಿಸಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು. ರೈತರು ವಾಡಿಕೆಯಂತೆ ಹೆಚ್ಚಿನ ಮಟ್ಟದ ಕೀಟನಾಶಕಗಳನ್ನು ಬಳಸುತ್ತಾರೆ. ಸಾಮಾನ್ಯವಾಗಿ ಕೀಟನಾಶಕ ಮಣ್ಣಿನೊಳಗೆ ಸೇರಿಕೊಂಡು ನೇರವಾಗಿ ಮಣ್ಣಿನ ಫಲವತ್ತತೆಯನ್ನು ನಾಶಮಾಡುತ್ತದೆ ಹಾಗೂ ಸೂಕ್ಷ್ಮ ಜೀವಿಗಳ ಲಭ್ಯತೆಯು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ಹೇಳಿದರು.

ಹೀಗಾಗಿ ರೈತರು ಕೀಟನಾಶಕಗಳನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ವಿಧಾನದಲ್ಲಿ ಬಳಕೆ ಮಾಡುವುದು ಸೂಕ್ತವೆಂದು ಅಂತಿಮ ವರ್ಷದ ವಿದ್ಯಾರ್ಥಿನಿ ಚೈತ್ರ ಅವರು ರೈತರಿಗೆ ತಿಳಿಸಿದರು. ಕೀಟನಾಶಕಗಳ ಸಿಂಪಡಣೆಯ ಸಂದರ್ಭದಲ್ಲಿ ತಪ್ಪದೇ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು. ಸಂರಕ್ಷಿತ ಉಡುಪು, ಮಾಸ್ಕ್ ,ಬೂಟು , ಗ್ಲೌಸ್ ಗಳನ್ನು ಧರಿಸಿ ಕೀಟನಾಶಕ ಸಿಂಪಡಣೆ ಮಾಡಬೇಕು ಎಂದರು. ಸಿಂಪಡಣೆ ಮಾಡಿದ ನಂತರ ಕಡ್ಡಾಯವಾಗಿ ಚೆನ್ನಾಗಿ ಕೈಗಳನ್ನು ತೊಳೆಯಬೇಕು ಎಂದು ತಿಳಿಸಿದರು. ಕೀಟನಾಶಕ ಸಿಂಪಡಣೆ ಮಾಡುವ ಸಂದರ್ಭದಲ್ಲಿ ಬಳಸಬೇಕಾದ ಉಡುಪನ್ನು ರೈತರಿಗೆ ಮನಮುಟ್ಟುವಂತೆ ಪ್ರಾತ್ಯಕ್ಷಿಕೆ ಮೂಲಕ ಮನವರಿಕೆ ಮಾಡಿಕೊಡಲಾಯಿತು.

Farmers in the state should take note of this: Instructions to take these precautions in the use of pesticides. ರಾಜ್ಯದ ರೈತರೇ ಗಮನಿಸಿ : ಕೀಟನಾಶಕಗಳ ಬಳಕೆಯಲ್ಲಿ ಈ ಮುಂಜಾಗ್ರತೆ ಕೈಗೊಳ್ಳುವಂತೆ ಸೂಚನೆ.!
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಪೊಲೀಸರ ವಿರುದ್ಧ ಲಾಕಪ್ ಡೆತ್ ಆರೋಪ : ಇನ್ಸ್‌ಪೆಕ್ಟರ್‌ ಸೇರಿ ನಾಲ್ವರು ಸಸ್ಪೆಂಡ್‌

03/12/2025 10:06 AM1 Min Read

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

03/12/2025 9:55 AM1 Min Read

BREAKING : ದೆಹಲಿ ಸ್ಪೋಟ ಹಿನ್ನೆಲೆ : ಬೆಳಗಾವಿ ಅಧಿವೇಶನದಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ!

03/12/2025 9:50 AM1 Min Read
Recent News

ಉದ್ಯೋಗವಾರ್ತೆ : `ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 8868 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ | RRB Recruitment 2025

03/12/2025 10:29 AM

ಕ್ರೌರ್ಯದ ಪರಮಾವಧಿ: ತಾಲಿಬಾನ್ ನಲ್ಲಿ 80 ಸಾವಿರ ಜನ ತುಂಬಿದ ಕ್ರೀಡಾಂಗಣದಲ್ಲಿ 13 ವರ್ಷದ ಬಾಲಕನಿಂದ ಮರಣದಂಡನೆ!

03/12/2025 10:28 AM

ALERT : ಧೂಮಪಾನಿಗಳೇ ಎಚ್ಚರ : ದಿನಕ್ಕೆ ಕೇವಲ 2 ಸಿಗರೇಟ್ ಸೇದಿದ್ರೂ `ಹೃದಯಾಘಾತ’ದ ಅಪಾಯ ಹೆಚ್ಚಳ.!

03/12/2025 10:25 AM

BREAKING: ಮೊದಲ ಬಾರಿಗೆ ಡಾಲರ್ ಗೆ 90 ರೂ. ಕುಸಿತ ಕಂಡ ರೂಪಾಯಿ

03/12/2025 10:15 AM
State News
KARNATAKA

BREAKING : ಬೆಂಗಳೂರಲ್ಲಿ ಪೊಲೀಸರ ವಿರುದ್ಧ ಲಾಕಪ್ ಡೆತ್ ಆರೋಪ : ಇನ್ಸ್‌ಪೆಕ್ಟರ್‌ ಸೇರಿ ನಾಲ್ವರು ಸಸ್ಪೆಂಡ್‌

By kannadanewsnow0503/12/2025 10:06 AM KARNATAKA 1 Min Read

ಬೆಂಗಳೂರು : ಬೆಂಗಳೂರು: ಇಲ್ಲಿನ ವಿವೇಕನಗರ ಪೊಲೀಸರ ವಿರುದ್ಧ ಕೇಳಿಬಂದಿದ್ದ ಲಾಕಪ್ ಡೆತ್ ಆರೋಪ ಸಂಬಂಧ ಠಾಣೆಯ ಇನ್ಸ್‌ಪೆಕ್ಟರ್‌ ಸೇರಿ…

SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

03/12/2025 9:55 AM

BREAKING : ದೆಹಲಿ ಸ್ಪೋಟ ಹಿನ್ನೆಲೆ : ಬೆಳಗಾವಿ ಅಧಿವೇಶನದಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ!

03/12/2025 9:50 AM

ಗಮನಿಸಿ : ಕೈಗೆ `ತಾಮ್ರದ ಬಳೆ’ ಧರಿಸುವುದರಿಂದ ಸಿಗಲಿವೆ ಈ ಅದ್ಭುತ ಶುಭ ಪ್ರಯೋಜನಗಳು.!

03/12/2025 9:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.