Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದಾವಣಗೆರೆಯಲ್ಲಿ ನವ ವಿವಾಹಿತನ ಆತ್ಮಹತ್ಯೆ ಬೆನ್ನಲ್ಲೇ, ಮದುವೆ ಮಾಡಿಸಿದ್ದ ಯುವತಿ ಸೋದರಮಾವನು ಸೂಸೈಡ್!

27/01/2026 11:29 AM

ಪ್ರೇಮ ವಿವಾಹಕ್ಕೆ ಅವಕಾಶ ನೀಡುವ ಕುಟುಂಬಗಳ ವಿರುದ್ಧ ಸಾಮಾಜಿಕ ಬಹಿಷ್ಕಾರ ಘೋಷಿಸಿದ ಮಧ್ಯಪ್ರದೇಶ ಪಂಚಾಯತ್

27/01/2026 11:29 AM

ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

27/01/2026 11:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಜ.11ರಂದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ಜ.11ರಂದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0909/01/2025 5:56 PM

ಬೆಂಗಳೂರು: 66/11 kV ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಯನಗರ ವಿಭಾಗದ S14 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಪೋರಮ್ ಮಾಲ್, ಫ್ರೇಸ್ಟೀಜ್ ಪಾಲ್ಕಾಂನ್ ಸಿಟಿ ಅಪಾರ್ಟ್ ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮ್ಯೇನ್ ರೋಡ್ ನಾರಾಯಣ ನಗರ, 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಗಂಗಪತಿಪುರ, ಸುಪ್ರಜ ನಗರ, ಜೆಎಸ್ ಎಸ್ ಶಾಲೆ, ಕೋಣನಕುಂಟೆ ಸರ್ಕಾರಿ ಶಾಲೆ, ಜರಗನಹಳ್ಳಿ ಪಾರ್ಕ್, ಗಂಗಾದಾರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ಶಾಂತಿ ಸಾ ಮಿಲ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕಿ ಕೆರೆ, ಸಾರಕ್ಕಿ ಸಿಗ್ನಲ್, ನಾಗಾರ್ಜುನ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಇನ್ನೂ 66/11kV ಎನ್.ಜಿ.ಇ.ಎಫ್ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 11.01.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 17:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್‌ಜಿಇಎಫ್ ಲೇಔಟ್‌ನ ಪೂರ್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ, ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್, ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇಔಟ್, ನಾಗವಾರಪಾಳ್ಯ, ವರ್ತೂರು ರಸ್ತೆ, ಕೆ.ಆರ್. ರಸ್ತೆಯಲ್ಲಿ ಕರೆಂಟ್ ಇರೋದಿಲ್ಲ.

ಜೋಗುಪಾಳ್ಯ ಆರ್ಟಿಲರಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ಟವರ್ಸ್, ಹಲಸೂರು ರಸ್ತೆ, ಸಿ.ಎಮ್.ಹೆಚ್ ರಸ್ತೆ, ಇಂದಿರಾನಗರ 2 ನೇ ಹಂತ, ಇಂದಿರಾನಗರ 1 ನೇ ಹಂತ, ಕೃಷ್ಣ ದೇವಸ್ಥಾನ ರಸ್ತೆ, ಡಿಫೆನ್ಸ್ ಕಾಲೋನಿ, 515 ಕಾಲೋನಿ, ನ್ಯೂ ಬೈಯಪ್ಪನಹಳ್ಳಿ, ಮೈಚಪಾಳ್ಯ, ಕದಿರೆ ರಸ್ತೆ ಇಂದಿರಾನಗರ 2ನೇ ಹಂತ, ಬಿಡಿಎ ಕಾಂಪ್ಲೆಕ್ಸ್ ಕೃಷ್ಣ ದೇವಸ್ಥಾನ ರಸ್ತೆ, ಇಂದಿರಾನಗರ ಕ್ಲಬ್, ಕೆಇಬಿ ಕ್ವಾರ್ಟರ್ಸ್, ದೂಪನಹಳ್ಳಿ, ಡಿಫೆನ್ಸ್ ಕಾಲೋನಿ, 100 ಅಡಿ ರಸ್ತೆ, 12ನೇ ಮುಖ್ಯ, 11ನೇ ಮುಖ್ಯ, ಕೆಪಿಟಿಸಿಎಲ್ ಕ್ವಾರ್ಟರ್ಸ್, ಇಎಸ್‌ಐ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ಇಂಗ್ಲಿಷ್‍ ನಲ್ಲಿದ್ದ ಪ್ರಶ್ನೆಯನ್ನು ಗೂಗಲ್ ಮೂಲಕ ಭಾಷಾಂತರ ಮಾಡಿ KPSC ಯುವಜನರ ಜೊತೆ ಆಟ: ಛಲವಾದಿ ನಾರಾಯಣಸ್ವಾಮಿ ಕಿಡಿ

ಸಾರ್ವಜನಿಕರಿಂದ ನೆರವಿಗಾಗಿ ಮನವಿ: ಈ ಕುಟುಂಬಕ್ಕೆ ನಿಮ್ಮ ಸಹಾಯದ ಹಸ್ತವಿರಲಿ

Share. Facebook Twitter LinkedIn WhatsApp Email

Related Posts

BREAKING : ದಾವಣಗೆರೆಯಲ್ಲಿ ನವ ವಿವಾಹಿತನ ಆತ್ಮಹತ್ಯೆ ಬೆನ್ನಲ್ಲೇ, ಮದುವೆ ಮಾಡಿಸಿದ್ದ ಯುವತಿ ಸೋದರಮಾವನು ಸೂಸೈಡ್!

27/01/2026 11:29 AM1 Min Read

ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

27/01/2026 11:27 AM2 Mins Read

Vastu Shastra : ನಿಮ್ಮ ಪರ್ಸ್ ನಲ್ಲಿ ಈ 5 ವಸ್ತುಗಳನ್ನು ಇಟ್ಟುಕೊಂಡರೆ ಹಣದ ಕೊರತೆ ಇರಲ್ಲ.!

27/01/2026 11:07 AM2 Mins Read
Recent News

BREAKING : ದಾವಣಗೆರೆಯಲ್ಲಿ ನವ ವಿವಾಹಿತನ ಆತ್ಮಹತ್ಯೆ ಬೆನ್ನಲ್ಲೇ, ಮದುವೆ ಮಾಡಿಸಿದ್ದ ಯುವತಿ ಸೋದರಮಾವನು ಸೂಸೈಡ್!

27/01/2026 11:29 AM

ಪ್ರೇಮ ವಿವಾಹಕ್ಕೆ ಅವಕಾಶ ನೀಡುವ ಕುಟುಂಬಗಳ ವಿರುದ್ಧ ಸಾಮಾಜಿಕ ಬಹಿಷ್ಕಾರ ಘೋಷಿಸಿದ ಮಧ್ಯಪ್ರದೇಶ ಪಂಚಾಯತ್

27/01/2026 11:29 AM

ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

27/01/2026 11:27 AM

SHOCKING : ದೇಶದಲ್ಲಿ ಪೈಶಾಚಿಕ ಕೃತ್ಯ : ಲವರ್,ಹೋಟೆಲ್ ಸಿಬ್ಬಂದಿಯಿಂದ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್.!

27/01/2026 11:19 AM
State News
KARNATAKA

BREAKING : ದಾವಣಗೆರೆಯಲ್ಲಿ ನವ ವಿವಾಹಿತನ ಆತ್ಮಹತ್ಯೆ ಬೆನ್ನಲ್ಲೇ, ಮದುವೆ ಮಾಡಿಸಿದ್ದ ಯುವತಿ ಸೋದರಮಾವನು ಸೂಸೈಡ್!

By kannadanewsnow0527/01/2026 11:29 AM KARNATAKA 1 Min Read

ದಾವಣಗೆರೆ : ದಾವಣಗೆರೆಯಲ್ಲಿ ಮದುವೆಯಾದ 45 ದಿನದಲ್ಲೇ ನವವಿವಾಹಿತ ಹರೀಶ ಪತ್ನಿ ಬೇರೆ ಯುವಕನ ಜೊತೆ ಓಡಿ ಹೋಗಿದ್ದಕ್ಕೆ ಡೆತ್…

ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

27/01/2026 11:27 AM

Vastu Shastra : ನಿಮ್ಮ ಪರ್ಸ್ ನಲ್ಲಿ ಈ 5 ವಸ್ತುಗಳನ್ನು ಇಟ್ಟುಕೊಂಡರೆ ಹಣದ ಕೊರತೆ ಇರಲ್ಲ.!

27/01/2026 11:07 AM

ALERT : ರಾತ್ರಿ ಹೊತ್ತು ಗೋಚರಿಸುವ ಈ ಬದಲಾವಣೆಗಳು `ಕಿಡ್ನಿ ವೈಫಲ್ಯ’ದ ಲಕ್ಷಣವಾಗಿರಬಹುದು ಎಚ್ಚರ.!

27/01/2026 11:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.