Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಅಕ್ಕಿ ದರ ಕೆಜಿಗೆ ₹10ರವರೆಗೆ ಏರಿಕೆ | Rice price Hike

Shocking: ಕೋವಿ ಇಟ್ಟು ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಮಾವ; ದೂರು ನೀಡಿದ್ದಕ್ಕೆ ‘ತ್ರಿಪಲ್ ತಲಾಖ್’ ನೀಡಿದ ಪತಿ!

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್ ‘ಸಿಎಂ’ ಆಗೇ ಆಗುತ್ತಾರೆ : ಶಾಸಕ ಬಸವರಾಜ್ ಶಿವಾಗಂಗಾ ಹೇಳಿಕೆ
KARNATAKA

BREAKING : ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್ ‘ಸಿಎಂ’ ಆಗೇ ಆಗುತ್ತಾರೆ : ಶಾಸಕ ಬಸವರಾಜ್ ಶಿವಾಗಂಗಾ ಹೇಳಿಕೆ

By ಸುರೇಶ್‌

ದಾವಣಗೆರೆ : ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರು ನನಗೆ ಯಾರ ಬೆಂಬಲವೂ ಬೇಡ ಯಾವ ಘೋಷಣೆಗಳು ಬೇಡ, ನನಗೆ ಪಕ್ಷ ಮುಖ್ಯ ಎಂದು ಹೇಳುತ್ತಿದ್ದರೆ, ಇನ್ನೊಂದು ಕಡೆ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಹೇಳಿಕೆ ನೀಡುತ್ತಿದ್ದಾರೆ ಇದೀಗ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಾಗಂಗಾ ಕೂಡ ಡಿಕೆ ಶಿವಕುಮಾರ್ ಅವರ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ.

ಈ ಕುರಿತು ದಾವಣಗೆರೆಯಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ. ಈ ಹಿಂದೆಯೂ ಹೇಳಿದ್ದೆ ಈಗಲೂ ಹೇಳುತ್ತಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರು ಐದು ವರ್ಷ ಸಿಎಂ ಆಗಬೇಕಿತ್ತು ಆದರೆ ಕೆಲ ಬೆಳವಣಿಗೆಯಿಂದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ ಕುರ್ಚಿ ಖಾಲಿಯಾದ ತಕ್ಷಣ ಕ್ಲೈಮ್ ಮಾಡುತ್ತೇನೆ ಎಂದರು

ಡಿಕೆ ಶಿವಕುಮಾರ್ ಪಕ್ಷ ಸಂಘಟನೆ ಮಾಡಿ ಎಲ್ಲರನ್ನೂ ಒಗ್ಗೂಡಿಸಿದ್ದಾರೆ. ಉಳಿದವರಿಗೆ ಯಾರನ್ನು ಕರೆಯುತ್ತಿರಲು ಸಾಧ್ಯವಾಗುವುದಿಲ್ಲ.ಈ ರೀತಿ ಆಪರೇಷನ್ ಮಾಡಿ ಕರೆ ತರಲಿ ನೋಡೋಣ ಕೆಲವರಿಗೆ ಅಧಿಕಾರ ಬೇಕು ಮಾಡಿಟ್ಟ ಊಟಕ್ಕೆ ಬರುತ್ತಾರೆ ಎಂದು ಶಾಸಕ ಬಸವರಾಜ್ ಶಿವಾಗಂಗಾ ಅವರು ತಿಳಿಸಿದರು. ಶಾಸಕರು ಕಾರ್ಯಕರ್ತರ ಬೆಂಬಲ ಬೇಡ ಎಂದು ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಒಳ್ಳೆಯ ಅರ್ಥದಲ್ಲಿ ಹೇಳಿದ್ದಾರೆ. ಕೆಟ್ಟದಾಗಿ ನೋಡಿದರೆ ತಪ್ಪಾಗಿ ಅರ್ಥೈಸಿದರೆ ತಪ್ಪಾಗಿ ಕೇಳಿಸುತ್ತದೆ.

ಹೋರಾಟ ಮಾಡಿ ಕಷ್ಟಪಟ್ಟು ಪಕ್ಷದ ಎಲ್ಲಾ ಶಾಸಕರನ್ನು ಗೆಲ್ಲಿಸಿದ್ದೇನೆ. ಡಿಸೆಂಬ ಡಿಕೆ ಶಿವಕುಮಾರ್ ಶಾಸಕರನ್ನು ಆರ್ಡರ್ ಮಾಡಿ ಕೇಳಬೇಕು. ನಾವೆಲ್ಲ ಒಗ್ಗಟ್ಟಾಗಿ ಇದ್ದೇವೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಏನಾದರೂ ತೀರ್ಮಾನ ತೆಗೆದುಕೊಳ್ಳಬೇಕಾದರೆ ಹೈಕಮಾಂಡ್ ಇದೆ. ಅಧಿಕಾರ ಹಂಚಿಕೆ ಯಾವುದು ಇಲ್ಲ ಹೈಕಮಾಂಡ್ ನಿರ್ಧಾರವೇ ಅಂತಿಮ. ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿರುವುದು ಸರಿ ಇದೆ ಅವರ ಪರವಾಗಿ ನಾವಿದ್ದೇವೆ ಸಚಿವ ಕೆ ಎನ್ ರಾಜಣ್ಣ ಹೇಳಿರುವುದು ಸರಿ ಇದೆ ಎಂದರು.

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಅಕ್ಕಿ ದರ ಕೆಜಿಗೆ ₹10ರವರೆಗೆ ಏರಿಕೆ | Rice price Hike

1 Min Read

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

3 Mins Read

BREAKING: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’: ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

2 Mins Read
Recent News

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಅಕ್ಕಿ ದರ ಕೆಜಿಗೆ ₹10ರವರೆಗೆ ಏರಿಕೆ | Rice price Hike

Shocking: ಕೋವಿ ಇಟ್ಟು ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಮಾವ; ದೂರು ನೀಡಿದ್ದಕ್ಕೆ ‘ತ್ರಿಪಲ್ ತಲಾಖ್’ ನೀಡಿದ ಪತಿ!

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

BREAKING: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’: ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

State News
KARNATAKA

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಅಕ್ಕಿ ದರ ಕೆಜಿಗೆ ₹10ರವರೆಗೆ ಏರಿಕೆ | Rice price Hike

By kannadanewsnow57 KARNATAKA 1 Min Read

ಬೆಂಗಳೂರು: ಪೆಟ್ರೋಲ್, ಡೀಸೆಲ್, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟ ಅನುಭವಿಸುತ್ತಿರುವ ಜನರಿಗೆ ಮತ್ತೊಂದು…

BIG NEWS : ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ: 3.89 ಲಕ್ಷ ಅನರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಸ್ಥಗಿತ

BREAKING: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ ಬಸ್ ಪಾಸ್’: ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟ

BIG NEWS : ಸರ್ಕಾರಿ ನೌಕರರಿಗೂ ಇದೆ ‘ಗೌಪ್ಯತೆಯ ಹಕ್ಕು’: ವೈಯಕ್ತಿಕ ಮಾಹಿತಿಗಾಗಿ `RTI’ ಬಳಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.