Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ

18/04/2026 7:38 PM

BREAKING: ಭಾರತದ ಹಡಗಿನ ಮೇಲೆ ದಾಳಿ: ಇರಾನ್ ರಾಯಭಾರಿಗೆ ಸಮನ್ಸ್ ನೀಡಿದ ಭಾರತ; ರಾಜತಾಂತ್ರಿಕ ವಲಯದಲ್ಲಿ ತೀವ್ರ ಸಂಚಲನ!

18/04/2026 7:35 PM

BREAKING: ಭಾರತೀಯ ನೌಕೆಗಳ ಮೇಲೆ ದಾಳಿ: ಇರಾನ್ ರಾಯಭಾರಿಗೆ ಭಾರತದ ವಿದೇಶಾಂಗ ಇಲಾಖೆಯಿಂದ ಸಮನ್ಸ್!

18/04/2026 7:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹಸುವಿನ ಕೆಚ್ಚಲು ಕುಯ್ದ ಪ್ರಕರಣ : ರಾಜ್ಯದಲ್ಲಿ ಸಾವು ನೋವು ಸಂಭವಿಸಿದರೆ ಸರ್ಕಾರವೇ ಹೊಣೆ : KS ಈಶ್ವರಪ್ಪ ಎಚ್ಚರಿಕೆ
KARNATAKA

BIG NEWS : ಹಸುವಿನ ಕೆಚ್ಚಲು ಕುಯ್ದ ಪ್ರಕರಣ : ರಾಜ್ಯದಲ್ಲಿ ಸಾವು ನೋವು ಸಂಭವಿಸಿದರೆ ಸರ್ಕಾರವೇ ಹೊಣೆ : KS ಈಶ್ವರಪ್ಪ ಎಚ್ಚರಿಕೆ

By kannadanewsnow0513/01/2025 11:52 AM

ರಾಯಚೂರು : ನಿನ್ನೆ ರಾಜ್ಯದಲ್ಲಿ ಘೋರ ಕೃತ್ಯ ನಡೆದಿದ್ದು, ರಾಕ್ಷಸನೊಬ್ಬ ರಸ್ತೆಯ ಮೇಲೆ ಮಲಗಿದ್ದ ಹಸುಗಳನ್ನು ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರವೇ ಇಂತಹ ಕೃತ್ಯಗಳಿಗೆ ಪ್ರೇರಣೆ ನೀಡುತ್ತಿದ್ದು, ಒಂದು ವೇಳೆ ಈ ಒಂದು ಘಟನೆಯಿಂದ ರಾಜ್ಯದಲ್ಲಿ ಸಾವು ನೋವು ಸಂಭವಿಸಿದರೆ ಅದಕ್ಕೆ ನೇರವಾಗಿ ರಾಜ್ಯ ಸರ್ಕಾರವೇ ಕಾರಣ ಎಂದು ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಎಚ್ಚರಿಕೆ ನೀಡಿದರು.

ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಚ್ಚಲು ಕೊಯ್ಯುವುದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೆ ಪ್ರೇರಣೆ. ರಾಜ್ಯ ಸರ್ಕಾರ ಹಿಂದೂ ಸಮಾಜದ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಿದೆ. ಸಾವು ನೋವುಗಳಾದರೆ ಸರ್ಕಾರ ಕಾರಣವೆಂದು ಎಚ್ಚರಿಕೆ ಕೊಡುತ್ತೇನೆ ಬಿಜೆಪಿ ಸರ್ಕಾರ 14 ಗೋಶಾಲೆಗಳನ್ನು ಪ್ರಾರಂಭ ಮಾಡಿತ್ತು.

ಕಳೆದ ವಾರ ಸಂಪುಟದಲ್ಲಿ ಗೋಶಾಲೆ ರದ್ದು ಮಾಡುವ ಬಗ್ಗೆ ನಿರ್ಧರಿಸಿದ್ದಾರೆ.
ಈ ಘಟನೆ ಯಿಂದ ಹಿಂದೂ ಸಮಾಜಕ್ಕೆ ಅವಮಾನ ಆಗಿದೆ. ಸಿಎಂ ಸೇರಿ ಹಲವರು ಕಠಿಣ ಕ್ರಮ ಕೈಗೊಳ್ಳುತ್ತೇವೆ ಅಂತಿದ್ದಾರೆ. ನಾವು ಅಧಿಕಾರದಲ್ಲಿದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ತಂದಿದ್ದೆವು. ಕಾಂಗ್ರೆಸ್ ಈ ಒಂದು ಕಾಯ್ದೆ ರದ್ದು ಮಾಡಲು ಚಿಂತನೆ ಮಾಡುತ್ತೇವೆ ಅಂದರು ಎಂದು ರಾಯಚೂರಿನಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ

18/04/2026 7:38 PM2 Mins Read

​ಕೆರೆ ಒತ್ತುವರಿ ತೆರವಿಗೆ ಸೊರಬ ತಹಶೀಲ್ದಾರ್ ಖಡಕ್ ಸೂಚನೆ: ಜಲಮೂಲಗಳ ಸಂರಕ್ಷಣೆಗೆ ರೈತರ ಸಹಕಾರಕ್ಕೆ ಮನವಿ

18/04/2026 7:21 PM2 Mins Read

JOB ALERT: ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ವೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

18/04/2026 6:13 PM1 Min Read
Recent News

ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ

18/04/2026 7:38 PM

BREAKING: ಭಾರತದ ಹಡಗಿನ ಮೇಲೆ ದಾಳಿ: ಇರಾನ್ ರಾಯಭಾರಿಗೆ ಸಮನ್ಸ್ ನೀಡಿದ ಭಾರತ; ರಾಜತಾಂತ್ರಿಕ ವಲಯದಲ್ಲಿ ತೀವ್ರ ಸಂಚಲನ!

18/04/2026 7:35 PM

BREAKING: ಭಾರತೀಯ ನೌಕೆಗಳ ಮೇಲೆ ದಾಳಿ: ಇರಾನ್ ರಾಯಭಾರಿಗೆ ಭಾರತದ ವಿದೇಶಾಂಗ ಇಲಾಖೆಯಿಂದ ಸಮನ್ಸ್!

18/04/2026 7:35 PM

​ಹಾರ್ಮುಜ್ ಜಲಸಂಧಿ ದಿಗ್ಬಂಧನದ ನಡುವೆಯೂ ಭಾರತಕ್ಕೆ ಬಂತು 60 ಲಕ್ಷ ಬ್ಯಾರೆಲ್ ಇರಾನ್ ತೈಲ!

18/04/2026 7:30 PM
State News
KARNATAKA

ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ

By kannadanewsnow0918/04/2026 7:38 PM KARNATAKA 2 Mins Read

ಚಿಕ್ಕಮಗಳೂರು: ವನ್ಯಜೀವಿಗಳಿಂದ ಬೆಳೆ ಹಾನಿಯ ದೂರು ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಜಿಪಿಎಸ್ ಚಿತ್ರ ಸಹಿತ ಹಾನಿಯ ನಿರ್ಧರಣೆ…

​ಕೆರೆ ಒತ್ತುವರಿ ತೆರವಿಗೆ ಸೊರಬ ತಹಶೀಲ್ದಾರ್ ಖಡಕ್ ಸೂಚನೆ: ಜಲಮೂಲಗಳ ಸಂರಕ್ಷಣೆಗೆ ರೈತರ ಸಹಕಾರಕ್ಕೆ ಮನವಿ

18/04/2026 7:21 PM

JOB ALERT: ಮಾಜಿ ಸೈನಿಕರಿಗೆ ಸುವರ್ಣಾವಕಾಶ: ಕಾರಾಗೃಹ ಇಲಾಖೆಯಲ್ಲಿ ವೀಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

18/04/2026 6:13 PM

ಶಿವಮೊಗ್ಗ: ಏ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

18/04/2026 6:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.