Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big News: ಇಂದು ಭಾರತ-ಪಾಕ್ ಉದ್ವಿಗ್ನತೆ ಕುರಿತು ಸಂಸದೀಯ ಸಮಿತಿಗೆ ಮಾಹಿತಿ ನೀಡಲಿರುವ ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

19/05/2025 9:25 AM

BIG NEWS : ಪಾಕಿಸ್ತಾನದ ಮೇಲೆ 11 ಹೊಸ ಷರತ್ತು ವಿಧಿಸಿದ IMF: ಆಪರೇಷನ್ ಸಿಂಧೂರ್ ಬಳಿಕ ಭಾರತಕ್ಕೂ ಎಚ್ಚರಿಕೆ

19/05/2025 9:25 AM

BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಕಾರು ಬಾವಿಗೆ ಉರುಳಿ ಬಿದ್ದು ಚಿಕ್ಕಬಳ್ಳಾಪುರದ ಮೂವರು ಸಾವು!

19/05/2025 9:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಹಿಂದೂ’ ಅನ್ನೋದು ಅವಮಾನಕರ ಶಬ್ಧ : ಮತ್ತೆ ವಿವಾದದ ಕಿಡಿ ಹೊತ್ತಿಸಿದ ಚಿಂತಕ ಕೆ.ಎಸ್ ಭಗವಾನ್!
KARNATAKA

BREAKING : ‘ಹಿಂದೂ’ ಅನ್ನೋದು ಅವಮಾನಕರ ಶಬ್ಧ : ಮತ್ತೆ ವಿವಾದದ ಕಿಡಿ ಹೊತ್ತಿಸಿದ ಚಿಂತಕ ಕೆ.ಎಸ್ ಭಗವಾನ್!

By kannadanewsnow0513/01/2025 12:08 PM

ರಾಯಚೂರು : ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಪ್ರಸಿದ್ಧಿ ಆದಂತಹ ಚಿಂತಕ ಕೆ ಎಸ್ ಭಗವಾನ್ ಅವರು ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಹಿಂದೂ ಅನ್ನುವುದು ಒಂದು ಅವಮಾನಕರ ಶಬ್ದ ಎಂದು ಭಗವಾನ್ ಅವರು ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ.

ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಂದೂ ಅನ್ನೋದು ಅವಮಾನಕರ ಶಬ್ದ. ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಅಂತ ಚಿಂತಕ ಕೆ.ಎಸ್ ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೊ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಅಂತ ಇದೆ. ಹಾಗಾಗಿ ಹಿಂದೂ ಅನ್ನೋ ಶಬ್ದ ಬಹಳ ಅಪಮಾನಕರವಾಗಿದೆ. ಚಾತುರ್ವಣದಲ್ಲಿ ಶೂದ್ರ ಅನ್ನೋ ಶಬ್ದ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ. ಸಂವಿಧಾನದಲ್ಲಿ ಸಮಾನತೆ ಸ್ವಾತಂತ್ರ್ಯ ಸೇರಿ ದೊಡ್ಡ ತತ್ವವನ್ನ ಬಾಬಾ ಸಾಹೇಬರು ಅಳವಡಿಸಿದ್ದಾರೆ. ಸಂವಿಧಾನ ತೆಗೆದು ಹಾಕಲು ‌ನಮ್ಮ ದೇಶದ ಜನ ಅವಕಾಶ ನೀಡಬಾರದು. ಮನುಸ್ಮೃತಿಯನ್ನ ವಾಪಸ್ ತರಬಾರದು.

ಮನುಸ್ಮೃತಿಯನ್ನ ಬಾಬಾ ಸಾಹೇಬರು, ಪೆರಿಯಾರ್ ಸುಟ್ಟು ಹಾಕಿದರು. ಸಂವಿಧಾನ ಪರ ಹೋರಾಡಬೇಕು ಮನುಸ್ಮೃತಿಯನ್ನ ತಿರಸ್ಕರಿಸಬೇಕು.ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ‌ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನ ಹಿಂದೂ ಅಂತ ಕರೆದರು. ಪರ್ಷಿಯನ್ ಭಾಷೆಯಲ್ಲಿ ‘ಸ’ ಕಾರ ಇಲ್ವಂತೆ, ‘ಸ’ ಕಾರ ‘ಹ’ ಕಾರ ಆಗುತ್ತಂತೆ. ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಅನ್ನೋ ಹೆಸರಿಲ್ಲ ಎಂದರು.

Share. Facebook Twitter LinkedIn WhatsApp Email

Related Posts

BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಕಾರು ಬಾವಿಗೆ ಉರುಳಿ ಬಿದ್ದು ಚಿಕ್ಕಬಳ್ಳಾಪುರದ ಮೂವರು ಸಾವು!

19/05/2025 9:18 AM1 Min Read

ALERT : ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಮನೆಯಲ್ಲಿರುವ ‘AC’ ಬಾಂಬ್ ನಂತೆ ಸ್ಪೋಟಗೋಳ್ಳಬಹುದು ಎಚ್ಚರ.!

19/05/2025 9:09 AM2 Mins Read

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

19/05/2025 8:41 AM1 Min Read
Recent News

Big News: ಇಂದು ಭಾರತ-ಪಾಕ್ ಉದ್ವಿಗ್ನತೆ ಕುರಿತು ಸಂಸದೀಯ ಸಮಿತಿಗೆ ಮಾಹಿತಿ ನೀಡಲಿರುವ ವಿದೇಶಾಂಗ ಕಾರ್ಯದರ್ಶಿ ಮಿಸ್ರಿ

19/05/2025 9:25 AM

BIG NEWS : ಪಾಕಿಸ್ತಾನದ ಮೇಲೆ 11 ಹೊಸ ಷರತ್ತು ವಿಧಿಸಿದ IMF: ಆಪರೇಷನ್ ಸಿಂಧೂರ್ ಬಳಿಕ ಭಾರತಕ್ಕೂ ಎಚ್ಚರಿಕೆ

19/05/2025 9:25 AM

BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಕಾರು ಬಾವಿಗೆ ಉರುಳಿ ಬಿದ್ದು ಚಿಕ್ಕಬಳ್ಳಾಪುರದ ಮೂವರು ಸಾವು!

19/05/2025 9:18 AM

ಕೋಯಿಕ್ಕೋಡ್ ಪಂಚಾಯತ್ ನಲ್ಲಿ ಲಘು ಭೂಕಂಪನ | Earthquake

19/05/2025 9:12 AM
State News
KARNATAKA

BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಕಾರು ಬಾವಿಗೆ ಉರುಳಿ ಬಿದ್ದು ಚಿಕ್ಕಬಳ್ಳಾಪುರದ ಮೂವರು ಸಾವು!

By kannadanewsnow5719/05/2025 9:18 AM KARNATAKA 1 Min Read

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ನಿಯಂತ್ರಣ ಕಳೆದುಕೊಂಡ ಕಾರು ಬಾವಿಗೆ ಉರಳಿ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಕರ್ನಾಟಕದ…

ALERT : ಈ ತಪ್ಪುಗಳನ್ನು ಮಾಡಿದ್ರೆ ನಿಮ್ಮ ಮನೆಯಲ್ಲಿರುವ ‘AC’ ಬಾಂಬ್ ನಂತೆ ಸ್ಪೋಟಗೋಳ್ಳಬಹುದು ಎಚ್ಚರ.!

19/05/2025 9:09 AM

BIG NEWS: ಪ್ರಾಂಕ್ ಹೆಸರಲ್ಲಿ ಹುಚ್ಚಾಟ ಮೆರೆದ್ರೆ FIR ಫಿಕ್ಸ್: ಬೆಂಗಳೂರು ಪೊಲೀಸರಿಂದ ಖಡಕ್ ಎಚ್ಚರಿಕೆ

19/05/2025 8:41 AM

BREAKING : ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.!

19/05/2025 8:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.