Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ

15/05/2025 3:59 PM

BREAKING : ಸೋಫಿಯಾ ಬಗ್ಗೆ ಅವಹೇಳನಕಾರಿ ಹೇಳಿಕೆ : ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲೂ ‘FIR’ ದಾಖಲು

15/05/2025 3:42 PM

BIG NEWS: ಅವರು ನಮ್ಮ ತಲೆಗೆ ಹೊಡೆದ್ರೆ, ನಾವು ಎದೆ ಬಗೆಯುತ್ತೇವೆ: ಪಾಕ್‌ಗೆ ರಾಜನಾಥ್‌ ಸಿಂಗ್‌ ಖಡಕ್‌ ಸಂದೇಶ

15/05/2025 3:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ಕಚೇರಿಗಳಲ್ಲಿ `ಮಹಿಳಾ ಸಿಬ್ಬಂದಿ’ಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ | Government Employee
KARNATAKA

BIG NEWS : ರಾಜ್ಯ ಸರ್ಕಾರಿ ಕಚೇರಿಗಳಲ್ಲಿ `ಮಹಿಳಾ ಸಿಬ್ಬಂದಿ’ಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ | Government Employee

By kannadanewsnow5716/01/2025 11:54 AM

ಬೆಂಗಳೂರು : ಹೆಚ್ಚಿನ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಕಛೇರಿಗಳಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ವಿಶ್ರಾಂತಿ ಕೊಠಡಿ ವ್ಯವಸ್ಥೆ ಒದಗಿಸುವ ಬಗ್ಗೆ ಮನವಿ ಮಾಡಲಾಗಿದೆ.

ವಿಷಯಕ್ಕೆ ಸಂಬಂಧಿಸಿದಂತೆ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಕೆಲವು ಸರ್ಕಾರಿ ಕಛೇರಿಗಳಿಗೆ ಭೇಟಿ Prad ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವುದನ್ನು ಗಮನಿಸಲಾಗಿದ್ದು, ಮಹಿಳಾ ಸಿಬ್ಬಂದಿಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇಲ್ಲದಿರುವುದು ಕಂಡುಬಂದಿರುತ್ತದೆ ಮತ್ತು ಈ ಸಂಬಂಧ ಹಲವು ಮಹಿಳಾ ನೌಕರರ ಸಂಘಕ್ಕೆ ಮನವಿಗಳನ್ನು ಸಲ್ಲಿಸಿರುತ್ತಾರೆ.

ಸಚಿವಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗಾಗಿ ವಿಕಾಸಸೌಧದಲ್ಲಿ ಪ್ರತ್ಯೇಕ ವಿಶ್ರಾಂತಿ ಕೊಠಡಿ ಇದ್ದು, ಬೆಂಗಳೂರಿನ ಇತರೆ ಇಲಾಖೆಗಳ ಆಡಳಿತ ಕಛೇರಿಗಳಲ್ಲಿ ಈ ಸೌಲಭ್ಯ ಇರುವುದಿಲ್ಲ. ಮಹಿಳಾ ಸಿಬ್ಬಂದಿಗಳು ಅವರ ದೈನಂದಿನ ಜೀವನದಲ್ಲಿ ಈ ಕೆಳಕಂಡ ಕಾರಣಗಳಿಗಾಗಿ ಹಲವು ದೈಹಿಕ ಮತ್ತು ಮಾನಸಿಕ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ.

1. ಮಾಸಿಕ ಋತುಚಕ್ರದ ಸಮಯ.

2. ಗರ್ಭಧರಿಸಿದ ಸಂದರ್ಭ,

3. ಗರ್ಭಪಾತವಾದ ಸಂದರ್ಭ.

4. ಹಸುಗೂಸುಗಳಿಗೆ ಹಾಲುಣಿಸುವ ತಾಯಂದಿರು.

5. ಸಮವಸ್ತ್ರವನ್ನು ಬದಲಾಯಿಸಿಕೊಳ್ಳುವ ಸಂದರ್ಭ.

6. ಇತರೆ ವೈದ್ಯಕೀಯ ಸಮಸ್ಯೆಗಳ ಸಮಯದಲ್ಲಿ ಮಹಿಳಾ ನೌಕರರು ಯಾವುದೇ ತೊಂದರೆ ಅಥವಾ ಸಮಸ್ಯೆ ಎದುರಾದಲ್ಲಿ ಯಾರಿಗೂ ಹೇಳಿಕೊಳ್ಳಲಾಗದೆ ಬಹಳಷ್ಟು ನೋವನ್ನು ಅನುಭವಿಸುವ ಸಂದರ್ಭಗಳನ್ನು ಕಂಡಿರುತ್ತೇವೆ.

ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗಳು ಮೇಲ್ಕಂಡ ಸಂದರ್ಭಗಳಲ್ಲಿ ಸ್ವಲ್ಪ ಸಮಯ ವಿಶ್ರಾಂತಿಯನ್ನು ಪಡೆಯಲು, ಮಕ್ಕಳಿಗೆ ಹಾಲುಣಿಸಲು, ವಸ್ತ್ರ ಬದಲಾಯಿಸಲು ಉಪಯುಕ್ತವಾಗುವಂತೆ;

> ತುರ್ತು ವೈದ್ಯಕೀಯ ಚಿಕಿತ್ಸೆ ನೀಡಲು ಅಥವಾ ಲಘು ವಿಶ್ರಾಂತಿ ತೆಗೆದುಕೊಳ್ಳಲು ಒಂದು ವಿಶ್ರಾಂತಿ ಕೊಠಡಿ, ಕೊಠಡಿಯಲ್ಲಿ ಒಂದು/ಎರಡು ಹಾಸಿಗೆ ಮತ್ತು ಮಂಚದ ವ್ಯವಸ್ಥೆ,

> ಶುದ್ದ ಕುಡಿಯುವ ನೀರು, ಪ್ರಥಮ ಚಿಕಿತ್ಸೆ ಪೆಟ್ಟಿಗೆ.

> ಕುಳಿತುಕೊಳ್ಳಲು 4-5 ಚೇರುಗಳ ವ್ಯವಸ್ಥೆ

> ವಿಶ್ರಾಂತಿ ಕೊಠಡಿಯಲ್ಲಿ ವಸ್ತ್ರ ಬದಲಾವಣೆಗೆ ಅವಶ್ಯವಿರುವ ಪಾರ್ಟೆಷನ್ ವ್ಯವಸ್ಥೆ, ಇತ್ಯಾದಿ.

ಮೇಲಿನ ಅಂಶಗಳ ಹಿನ್ನೆಲೆಯಲ್ಲಿ; ಬೆಂಗಳೂರು ನಗರದ ಎಲ್ಲಾ ಇಲಾಖೆಗಳ ಕೇಂದ್ರ ಕಛೇರಿಗಳು, ರಾಜ್ಯದ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುವ ಕಛೇರಿಗಳಲ್ಲಿ ಮೇಲ್ಕಂಡ ಸೌಲಭ್ಯಗಳನ್ನು ಕಲ್ಪಿಸಿ ಅವಶ್ಯ ಸುತ್ತೋಲೆ/ಆದೇಶ ಹೊರಡಿಸುವಂತೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಲು ತಮ್ಮಲ್ಲಿ ಕೋರಿದೆ.

BIG NEWS : ರಾಜ್ಯ ಸರ್ಕಾರಿ ಕಚೇರಿಗಳಲ್ಲಿ `ಮಹಿಳಾ ಸಿಬ್ಬಂದಿ'ಗೆ ಪ್ರತ್ಯೇಕ ಕೊಠಡಿ | Government Employee BIG NEWS: Separate rooms for 'women staff' in state government offices | Government Employee
Share. Facebook Twitter LinkedIn WhatsApp Email

Related Posts

BREAKING: ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ

15/05/2025 3:59 PM2 Mins Read

BREAKING : ಸೋಫಿಯಾ ಬಗ್ಗೆ ಅವಹೇಳನಕಾರಿ ಹೇಳಿಕೆ : ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲೂ ‘FIR’ ದಾಖಲು

15/05/2025 3:42 PM2 Mins Read

BREAKING : ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ : ಹೈಕೋರ್ಟ್ ಆದೇಶ

15/05/2025 3:32 PM1 Min Read
Recent News

BREAKING: ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ

15/05/2025 3:59 PM

BREAKING : ಸೋಫಿಯಾ ಬಗ್ಗೆ ಅವಹೇಳನಕಾರಿ ಹೇಳಿಕೆ : ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲೂ ‘FIR’ ದಾಖಲು

15/05/2025 3:42 PM

BIG NEWS: ಅವರು ನಮ್ಮ ತಲೆಗೆ ಹೊಡೆದ್ರೆ, ನಾವು ಎದೆ ಬಗೆಯುತ್ತೇವೆ: ಪಾಕ್‌ಗೆ ರಾಜನಾಥ್‌ ಸಿಂಗ್‌ ಖಡಕ್‌ ಸಂದೇಶ

15/05/2025 3:40 PM

BREAKING : ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ : ಹೈಕೋರ್ಟ್ ಆದೇಶ

15/05/2025 3:32 PM
State News
KARNATAKA

BREAKING: ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ: ಗೌರವಧನ ಹೆಚ್ಚಳ

By kannadanewsnow0915/05/2025 3:59 PM KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ…

BREAKING : ಸೋಫಿಯಾ ಬಗ್ಗೆ ಅವಹೇಳನಕಾರಿ ಹೇಳಿಕೆ : ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲೂ ‘FIR’ ದಾಖಲು

15/05/2025 3:42 PM

BREAKING : ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ಬಲವಂತದ ಕ್ರಮ ಬೇಡ : ಹೈಕೋರ್ಟ್ ಆದೇಶ

15/05/2025 3:32 PM

ಸಾಗರದ ಅತವಾಡಿಯಲ್ಲಿ ಮುಸ್ಲೀಂ ಕುಟುಂಬದ ಮೇಲಿನ ಮಾರಣಾಂತಿಕ ಹಲ್ಲೆಗೆ ಕಲಸೆ ಚಂದ್ರಪ್ಪ ಖಂಡನೆ, ಕ್ರಮಕ್ಕೆ ಒತ್ತಾಯ

15/05/2025 3:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.