Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

04/07/2025 6:24 AM

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ‘ಉಚಿತ ವಿದ್ಯುತ್’ ಸೌಲಭ್ಯ: ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವ ಸೂಚನೆ
KARNATAKA

BIG NEWS: ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ‘ಉಚಿತ ವಿದ್ಯುತ್’ ಸೌಲಭ್ಯ: ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವ ಸೂಚನೆ

By kannadanewsnow0917/01/2025 9:18 AM

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಕ್ರಮ ಕೈಗೊಂಡಿತ್ತು. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಅದೇನು ಅಂತ ಮುಂದಿದೆ ಓದಿ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು(ಯೋಜನೆ) ಅವರು ರಾಜ್ಯದ ಎಲ್ಲಾ ಉಪನಿರ್ದೇಶಕರು(ಆಡಳಿತ) ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್‌ ಸೌಲಭ್ಯ ಒದಗಿಸಲು, ಉಲ್ಲೇಖ(1 ಮತ್ತು 3)ರಲ್ಲಿ ಆದೇಶ ಹೊರಡಿಸಲಾಗಿರುತ್ತದೆ. ಯೋಜನೆಯ ಅನುಷ್ಠಾನವು ಈಗಾಗಲೇ ಪ್ರಾರಂಭವಾಗಿದೆ. ಸದರಿ ಯೋಜನೆಯನ್ನು ಇನ್ನೂ ನಿಖರವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ(EDCS) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಈ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್-ಲೈನ್‌ನಲ್ಲಿ ದಾಖಲಿಸಬೇಕಾಗಿದೆ ಎಂದಿದ್ದಾರೆ.

ಈ ಕುರಿತು ಈಗಾಗಲೇ ಉಲ್ಲೇಖ(5)ರಲ್ಲಿ ಸುತ್ತೋಲೆ ಹೊರಡಿಸಲಾಗಿರುತ್ತದೆ. ಮುಂದುವರೆದು ಈ ಮೊದಲು ಆನ್-ಲೈನ್ ಪೋರ್ಟ್‌ಲ್‌ನಲ್ಲಿ 01 ಯು-ಡೈಸ್ ಸಂಖ್ಯೆಗೆ 01 ವಿದ್ಯುತ್ ಸ್ಥಾವರದ ಅಕೌಂಟ್ ಐಡಿಯನ್ನು ನೊಂದಣಿ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಒಂದೇ ಶಾಲೆಯಲ್ಲಿ ಒಂದಕ್ಕಿಂತ ಹೆಚ್ಚಿನ ವಿದ್ಯುತ್ ಸ್ಥಾವರಗಳಿರುವುದರಿಂದ ಹಾಗೂ ಒಂದೇ ಆವರಣದಲ್ಲಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯಿರುವ ಶಾಲೆಗಳು ಒಂದೇ ಯು-ಡೈಸ್ ಹೊಂದಿರುವುದರಿಂದ ಆನ್-ಲೈನ್ ಪೋರ್ಟಲ್‌ನಲ್ಲಿ ನೊಂದಣಿ ಮಾಡಲು ಸಾಧ್ಯವಾಗಿರುವುದಿಲ್ಲ. ಆದ್ದರಿಂದ ಪ್ರಸ್ತುತ 01 ಯು-ಡೈಸ್ ಸಂಖ್ಯೆಗೆ ಗರಿಷ್ಠ 03 ವಿದ್ಯುತ್ ಸ್ಥಾವರಗಳ ಅಕೌಂಟ್ ಐಡಿಗಳನ್ನು ನೊಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸಂಬಂಧಪಟ್ಟ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರುಗಳು ಆನ್-ಲೈನ್ ಪೋರ್ಟ್‌ಲ್‌ನಲ್ಲಿ ಉಲ್ಲೇಖ(5)ರಲ್ಲಿ ತಿಳಿಸಿರುವ ಅಂಶಗಳಂತೆ ಅರ್ಜಿ ಸಲ್ಲಿಸಲು ಕ್ರಮ ಕೈಗೊಳ್ಳತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

ತಮ್ಮ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರಗಳನ್ನು ದಿನಾಂಕ: 27/01/2025ರೊಳಗೆ ತಪ್ಪದೇ ಭರ್ತಿ ಮಾಡುವಂತೆ ಕ್ರಮವಹಿಸಲು ಕೋರಿದ್ದಾರೆ.

URL Link: https://sevasindhuservices.karnataka.gov.in/directApply.do?serviceld=2241

BREAKING NEWS: 8ನೇ ವೇತನ ಆಯೋಗದ ರಚನೆಗೆ ‘ಕೇಂದ್ರ ಸಚಿವ ಸಂಪುಟ’ದ ಅನುಮೋದನೆ | 8th Pay Commission

2024-25ನೇ ಸಾಲಿನ ‘GDP’ ಬೆಳವಣಿಗೆ ದರ ಶೇ.6.4ಕ್ಕೆ ಏರಿಕೆ : ‘FICCI’ ಆರ್ಥಿಕ ಮುನ್ನೋಟ ಸಮೀಕ್ಷೆ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

04/07/2025 6:24 AM2 Mins Read

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM1 Min Read

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM2 Mins Read
Recent News

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

04/07/2025 6:24 AM

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

04/07/2025 6:08 AM
State News
KARNATAKA

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

By kannadanewsnow5704/07/2025 6:24 AM KARNATAKA 2 Mins Read

ಬೆಂಗಳೂರು :ಮಾವು ಬೆಳೆಗಾರರ ಸಂಕಷ್ಟಕ್ಕೆ ತಕ್ಷ ಸ್ಪಂದಿಸಿದ್ದ ರಾಜ್ಯ ಸರ್ಕಾರ ಈ ಮೊದಲು ತಿಳಿಸಿದಂತೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ  ಬೆಲೆ…

BREAKING : ಬೆಂಗಳೂರಿನಲ್ಲಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಅರೆಸ್ಟ್

04/07/2025 6:21 AM

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

04/07/2025 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.