Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಮ್ಮ ಸಹೋದರಿಯರ ಸಿಂಧೂರ ತೆಗೆದ ಭಯೋತ್ಪಾದಕರ ಕೇಂದ್ರ ಧ್ವಂಸ: ಪ್ರಧಾನಿ ಮೋದಿ

12/05/2025 8:19 PM

BREAKING: ಬಹಾವಲ್ಪುರ, ಮುರಿಡ್ಕೆಯ ಜಾಗತಿಕ ಭಯೋತ್ಪಾದನಾ ವಿಶ್ವವಿದ್ಯಾಲಯಗಳನ್ನು ಕೆಡವಲಾಗಿದೆ: ಪ್ರಧಾನಿ ಮೋದಿ

12/05/2025 8:13 PM

BREAKING : ‘ಆಪರೇಷನ್ ಸಿಂಧೂರ್’ ದೇಶದ ಹೆಣ್ಣುಮಕ್ಕಳಿಗೆ ಸಮರ್ಪಣೆ : ಪ್ರಧಾನಿ ಮೋದಿ ಹೇಳಿಕೆ

12/05/2025 8:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2 ನಿಮಿಷ ಸಮಯ ಕೊಟ್ಟು ಈ ಕಥೆ ಓದಿ.. ನಿಮ್ಮ ಮನಸ್ಸಿನ ಚಿಂತನೆಯನ್ನೇ ಬದಲಿಸಿ ಬಿಡುತ್ತೆ.!
KARNATAKA

2 ನಿಮಿಷ ಸಮಯ ಕೊಟ್ಟು ಈ ಕಥೆ ಓದಿ.. ನಿಮ್ಮ ಮನಸ್ಸಿನ ಚಿಂತನೆಯನ್ನೇ ಬದಲಿಸಿ ಬಿಡುತ್ತೆ.!

By kannadanewsnow0916/01/2025 8:25 PM

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಒಬ್ಬ ಅರ್ಚಕರು ದೇವಸ್ಥಾನದಲ್ಲಿ ತಡರಾತ್ರಿವರೆಗೂ ಕೆಲಸ ಮಾಡುತಿದ್ದರು, ಮರುದಿನ ವಿಶೇಷ ಮಹಾಪೂಜೆ ಇದ್ದಿದ್ದರಿಂದ ಅದರ ತಯಾರಿಯಲ್ಲಿಯೇ ವ್ಯಸ್ತರಾಗಿದ್ದರು.ಆದರೆ ತುಂಬಾ ತಡವಾಗಿತ್ತು ಹಾಗೂ ಎಂದಿನಂತೆಯೇ ತಮ್ಮ ಮನೆಗೆ ದೇವಸ್ಥಾನದ ಲ್ಯಾಂಡ್ ಲೈನಿಂದ ಕರೆ ಮಾಡಿದರು.ರಿಂಗ್ ಆಗ್ತಾನೆ ಇತ್ತು ಆದರೆ ಮನೆಯಲ್ಲಿ ಯಾರು ಕರೆಯನ್ನ ಸ್ವೀಕರಿಸಲೇ ಇಲ್ಲಾ. ಅರ್ಚಕರು ಉಳಿದ ಎಲ್ಲಾ ಕೆಲಸಗಳನ್ನ ಮುಗಿಸಿ ನಂತರ ಕರೆ ಮಾಡಿದರಾಯಿತು ಎಂದುಕೊಂಡು ದೇವಸ್ಥಾನಕ್ಕೆ ಬೀಗ ಹಾಕುವ ಮುನ್ನ ಮತ್ತೊಮ್ಮೆ ಮನೆಗೆ ದೇವಸ್ಥಾನದ ಲ್ಯಾಂಡ್ ಲೈನಿಂದ ಕರೆ ಮಾಡಿದರು.ಈ ಬಾರಿ ತಕ್ಷಣವೇ ಹೆಂಡತಿ ಕರೆಯನ್ನ ಸ್ವೀಕರಿಸಿದಳು. ಅರ್ಚಕರು, ನನಗೆ ಗಾಬರಿಯಾಗಿಬಿಟ್ಟಿತ್ತು ನೀನು ಮೊದಲ ಸಲ ಕರೆ ಮಾಡಿದಾಗ ಕರೆ ಸ್ವೀಕರಿಸಲಿಲ್ಲ ಎಂದರು. ಇದಕ್ಕೆ ಹೆಂಡತಿ ಆಶ್ಚರ್ಯಳಾಗಿ ನನಗ್ಯಾವ ಕರೆಯೂ ಬಂದಿರಲೇ ಇಲ್ಲಾ ಹಾಗೂ ಇದೆ ಮೊದಲ ಬಾರಿ ರಿಂಗ್ ಆಗಿದ್ದು ಎಂದಳು. ಅದಕ್ಕೆ ಅರ್ಚಕರು ಯೋಚಿಸಿ ಟೆಲಿಫೋನಲ್ಲಿ ಏನಾದರೂ ತೊಂದರೆ ಆಗಿರಬಹುದು ಎಂದುಕೊಂಡು ಆ ಮಾತನ್ನ ಅಲ್ಲಿಯೇ ಅರ್ಧಕ್ಕೆ ಬಿಟ್ಟರು.

ಮರುದಿನ ದೇವಸ್ಥಾನದ ಆ ಲ್ಯಾಂಡ್ ಲೈನಿಗೆ ಒಂದು ಕರೆ ಬರುತ್ತದೆ.ಆ ಕಡೆಯಿಂದ ವ್ಯಕ್ತಿಯೊರ್ವ ಕೇಳ್ತಾನೆ ಕಳೆದ ರಾತ್ರಿ 10 ಗಂಟೆಗೆ ನೀವ್ಯಾಕೆ ನನಗೆ ಕಾಲ್ ಮಾಡಿದ್ರಿ ಅಂತ.ಅರ್ಚಕರಿಗೆ ಎಲ್ಲವೂ ಅರ್ಥವಾಗಿತ್ತು ಹಾಗೂ ಅವರು ಮುಂದೆ ಮಾತನಾಡುತ್ತಾ ಇಲ್ಲಪ್ಪಾ ನಾನು ನನ್ನ ಮನೆಗೆ ಕರೆ ಮಾಡುವಾಗ ತಪ್ಪಿ ಸಮಯವಲ್ಲದ ಸಮಯದಲ್ಲಿ ನಿನಗೆ ಕರೆ ಬಂದು ತೊಂದರೆಯಾಯಿತು. ದಯವಿಟ್ಟು ಕ್ಷಮಿಸು ಅಂದರು.ಅದಕ್ಕೆ ಆ ವ್ಯಕ್ತಿ ಹೇಳಿದನು, ಇಲ್ಲಾ ಅರ್ಚಕರೆ ಸರಿಯಾದ ಸಮಯಕ್ಕೆ ಸರಿಯಾದ ಕರೆಯೇ ಬಂದಿದೆ.ನಿಮಗೆ ಗೊತ್ತೇ ನಿನ್ನೆ ರಾತ್ರಿ 10 ಗಂಟೆಗೆ ನಾನು ಆತ್ಮಹತ್ಯೆ ಮಾಡಿಕೊಳ್ಳುವವನಿದ್ದು ಅದೇ ಸಮಯಕ್ಕೆ ನಾನು ಆ ಭಗವಂತನಿಗೆ “ನಿನಗೇನಾದರೂ ನಾನು ಸಾಯಬಾರದು ಎಂದೆನಿಸಿದರೇ ನಿನ್ನ ಇರುವಿಕೆಯ ಬಗ್ಗೆ ನನಗೆನಾದರೂ ಸುಳಿವು ನೀಡು ಎಂದು ಬೇಡಿಕೊಂಡಿದ್ದೆ.

ತಕ್ಷಣವೇ ನನ್ನ ಮೊಬೈಲ್ ರಿಂಗ್ ಆಯಿತು ಹಾಗೂ ಕಾಲರ್ ಐಡಿಯಲ್ಲಿ “ದೇವಸ್ಥಾನ” ಎಂದು ಬರೆದಿತ್ತು.ನಾನು ಅಕ್ಷರಶಃ ಅವಾಕ್ಕಾಗಿಬಿಟ್ಟಿದ್ದೆ,ಹೆದರಿಬಿಟ್ಟಿದ್ದೆ ಹಾಗೂ ಆ ಕರೆ ಸ್ವೀಕರಿಸುವ ಧೈರ್ಯ ನನ್ನಲ್ಲಿರಲಿಲ್ಲಾ”. ಅರ್ಥಾತ್ ನೀವು ಪ್ರೀತಿಸುವ ಆ ಸರ್ವಶಕ್ತಿಶಾಲಿ ಭಗವಂತ ನಿಮಗಿಂತ ಹೆಚ್ಚು ನಿಮ್ಮನ್ನ ಪ್ರೀತಿಸುತ್ತಾನೆ ಹಾಗೆಯೇ ಸದಾ ನಿಮ್ಮ ಪ್ರಾರ್ಥನೆಯನ್ನು ಕೇಳುತ್ತಿರುತ್ತಾನೆ.ಅದ್ಯಾವುದೋ ಶಕ್ತಿ ಖಂಡಿತ ಇದೆ ಹಾಗೂ ಈ ಇಡೀ ಜಗತ್ತನ್ನ ಮುನ್ನಡೆಸುತ್ತಿದೆ. ಆದ್ದರಿಂದ ಮುಂದಿನ ಬಾರಿ ನಿಮಗೇನಾದರೂ ತೊಂದರೆಯಾದಾಗ ಕಣ್ಣುಮುಚ್ಚಿ ಶುದ್ಧ ಮನಸಿನಿಂದ ಆ ಭಗವಂತನಿಗೆ ಅದರ ಪರಿಹಾರ ಕೇಳಿ ಉತ್ತರ ಖಂಡಿತ ಸಿಕ್ಕೆ ಸಿಕ್ಕುತ್ತೇ.
ನೋವು ಸಂಕಷ್ಟಗಳು ಅವನ ಸೃಷ್ಟಿಯ ತಾತ್ಕಾಲಿಕ ಕ್ಷಣಗಳೇ ಹೊರತು ಅವೇ ಶಾಶ್ವತ ಅಲ್ಲಾ, ಕಷ್ಟ ಬಂದಾಗ ಸ್ವಲ್ಪ ತಾಳ್ಮೆಯಿಂದ ವರ್ತಿಸೋಣ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564.

Share. Facebook Twitter LinkedIn WhatsApp Email

Related Posts

Factcheck: ‘ತುಕ್ಕು ಹಿಡಿದ ಟ್ಯಾಂಕರ್‌’ಗಳಲ್ಲಿ ‘ಅಶುದ್ಧ ನೀರು’ ಎಂಬುದು ಸುಳ್ಳು ಸುದ್ದಿ: ರಾಜ್ಯ ಸರ್ಕಾರ ಸ್ಪಷ್ಟನೆ

12/05/2025 7:46 PM2 Mins Read

ಮತ್ಸ್ಯಾಶ್ರಯ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

12/05/2025 7:26 PM1 Min Read

BREAKING : ಯಾದಗಿರಿಯಲ್ಲಿ ಘೋರ ದುರಂತ : ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

12/05/2025 7:23 PM1 Min Read
Recent News

BREAKING: ನಮ್ಮ ಸಹೋದರಿಯರ ಸಿಂಧೂರ ತೆಗೆದ ಭಯೋತ್ಪಾದಕರ ಕೇಂದ್ರ ಧ್ವಂಸ: ಪ್ರಧಾನಿ ಮೋದಿ

12/05/2025 8:19 PM

BREAKING: ಬಹಾವಲ್ಪುರ, ಮುರಿಡ್ಕೆಯ ಜಾಗತಿಕ ಭಯೋತ್ಪಾದನಾ ವಿಶ್ವವಿದ್ಯಾಲಯಗಳನ್ನು ಕೆಡವಲಾಗಿದೆ: ಪ್ರಧಾನಿ ಮೋದಿ

12/05/2025 8:13 PM

BREAKING : ‘ಆಪರೇಷನ್ ಸಿಂಧೂರ್’ ದೇಶದ ಹೆಣ್ಣುಮಕ್ಕಳಿಗೆ ಸಮರ್ಪಣೆ : ಪ್ರಧಾನಿ ಮೋದಿ ಹೇಳಿಕೆ

12/05/2025 8:12 PM

BREAKING: ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ, ಅದು ಕೋಟ್ಯಂತರ ಭಾರತೀಯರ ಭಾವನೆ: ಪ್ರಧಾನಿ ಮೋದಿ

12/05/2025 8:09 PM
State News
KARNATAKA

Factcheck: ‘ತುಕ್ಕು ಹಿಡಿದ ಟ್ಯಾಂಕರ್‌’ಗಳಲ್ಲಿ ‘ಅಶುದ್ಧ ನೀರು’ ಎಂಬುದು ಸುಳ್ಳು ಸುದ್ದಿ: ರಾಜ್ಯ ಸರ್ಕಾರ ಸ್ಪಷ್ಟನೆ

By kannadanewsnow0912/05/2025 7:46 PM KARNATAKA 2 Mins Read

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾಡಿರುವಂತ ಟ್ವಿಟ್ ಸತ್ಯಕ್ಕೆ ದೂರವಾಗಿದ್ದು. ಇದು ಸುಳ್ಳು ಸುದ್ದಿಯಾಗಿದೆ ಎಂಬುದಾಗಿ…

ಮತ್ಸ್ಯಾಶ್ರಯ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

12/05/2025 7:26 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

12/05/2025 7:23 PM

ಜೋಗ ಜಲಪಾತವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ

12/05/2025 7:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.