Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ !

13/03/2026 6:24 AM

VIDEO : ಪೋಷಕರೇ ಎಚ್ಚರ ; ಗೇಮ್ ಆಡುವಾಗ ಹಠಾತ್ತನೆ ‘ಮೊಬೈಲ್’ ಸ್ಪೋಟಗೊಂಡು ಬಾಲಕಿಗೆ ಗಂಭೀರ ಗಾಯ

13/03/2026 6:14 AM

ಶಾಲಾ ಶಿಕ್ಷಣ ಇಲಾಖೆ ಹೊರಗುತ್ತಿಗೆ ಸಿಬ್ಬಂದಿ ವೇತನಕ್ಕೆ ₹95.73 ಲಕ್ಷ ಬಿಡುಗಡೆ: ಸರ್ಕಾರದಿಂದ ಆದೇಶ

13/03/2026 6:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮೈಸೂರಲ್ಲಿ ಹಾಡ ಹಗಲೇ ಕೇರಳದ ಉದ್ಯಮಿಯ ಹಣ, ಕಾರು ದರೋಡೆ ಪ್ರಕರಣ: ಇಬ್ಬರು ಪೊಲೀಸ್ ವಶಕ್ಕೆ!
KARNATAKA

BREAKING : ಮೈಸೂರಲ್ಲಿ ಹಾಡ ಹಗಲೇ ಕೇರಳದ ಉದ್ಯಮಿಯ ಹಣ, ಕಾರು ದರೋಡೆ ಪ್ರಕರಣ: ಇಬ್ಬರು ಪೊಲೀಸ್ ವಶಕ್ಕೆ!

By kannadanewsnow0522/01/2025 2:52 PM

ಮೈಸೂರು : ಇತ್ತೀಚಿಗೆ ಮೈಸೂರಲ್ಲಿ ಹಾಡ ಹಗಲೇ ಕೇರಳದ ಉದ್ಯಮಿಯ ಹಣ ಹಾಗೂ ಆತನ ಕಾರನ್ನು ದರೋಡೆ ಮಾಡಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೇರಳದ ತ್ರಿಶೂರಿನ ರಜಿನ್ ಮತ್ತು ಪ್ರಮೋದ್ ಎಂದು ತಿಳಿದುಬಂದಿದೆ. ರಜಿನ್ ಮೂಲಕವೇ ದರೋಡೆಕೋರರು ವಾಹನ ಬಾಡಿಗೆ ಪಡೆದಿದ್ದರು.

ರಜಿನನ್ನು ಸದ್ಯ ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಇನ್ನೋರ್ವ ಆರೋಪಿ ಪ್ರಮೋದ್ ನನ್ನು ತ್ರಿಶೂರಿನಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಜಿನ್ ಮತ್ತು ಪ್ರಮೋದ್ ಇಬ್ಬರು ಸ್ನೇಹಿತರು ಎಂದು ತಿಳಿದುಬಂದಿದೆ. ರಜಿನ್ ವ್ಯಕ್ತಿ ಒಬ್ಬನನ್ನು ಪ್ರಮೋದ್ ಬಳಿಗೆ ಕರೆತಂದಿದ್ದ. ಪ್ರಮೋದ್ ಬಳಿ ವ್ಯಕ್ತಿಗೆ ಕಾರು ಬಾಡಿಗೆ ಕೊಡಿಸಿದ್ದ. ದರೋಡೆಕೋರರಿಗೆ ಕಾರು ಬಾಡಿಗೆ ಕೊಡಿಸಿದ ಬಗ್ಗೆ ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ ಪ್ರಕರಣದ ಕುರಿತು ಮೈಸೂರು ಮತ್ತು ಕೇರಳ ಪೊಲೀಸ್ರು ಇನ್ನಷ್ಟು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಹೌದು ಕೇರಳದ ಉದ್ಯಮಿ ಅಶ್ರಫ್ ಅಹ್ಮದ್ ಹಾಗೂ ಕಾರು ಚಾಲಕ ಸೂಫಿಯನ್ನು ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಹಾರೋಹಳ್ಳಿ ಬಳಿ ಮುಸುಕುಧಾರಿ ದರೋಡೆಕೋರರು ಅವರ ಕಾರನ್ನು ಅಡ್ಡಗಟ್ಟಿ, ಅವರ ಬಳಿದ್ದ ಹಣ ಹಾಗೂ ಕಾರಿನ ಸಮೇತ ಪರಾರಿಯಾಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.

ಇನ್ನು ನಿನ್ನೆ ದರೋಡೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಉದ್ಯಮಿಯ ಕಾರು ಹಾಗೂ ದರೋಡೆ ಕೋರರ ಕಾರು ಪತ್ತೆಯಾಗಿದೆ. ಉದ್ಯಮಿ ಅಶ್ರಫ್ ಅಹ್ಮದ್ ಹಾಗೂ ಅವರ ಕಾರು ಚಾಲಕ ಸೂಫಿ ಎಂಬುವವರ ಕಾರನ್ನು ಹೆಚ್.ಡಿ.ಕೋಟೆ ಬಳಿಯ ಹಾರೋಹಳ್ಳಿ ಬಳಿ ಅಡ್ಡಗಟ್ಟಿದ್ದ ದರೋಡೆಕೋರರ ಗ್ಯಾಂಗ್, ಕಾರಿನಿಂದ ಅವರನ್ನು ಕೆಳಗಿಳಿಸಿ, ಹಲ್ಲೆ ನಡೆಸಿ ಹಣ ಹಾಗೂ ಕಾರಿನ ಸಮೇತ ಎಸ್ಕೇಪ್ ಆಗಿದ್ದರು.

ಸುಮಾರು 12 ಕೀ.ಮೀ ದೂರದಲ್ಲಿ ಉದ್ಯಮಿಯ ಕಾರನ್ನು ಬಿಟ್ಟು, ಅದರಲ್ಲಿದ್ದ 1.5 ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ. ಉದ್ಯಮಿ ಕಾರು ಮಾಂಬಳ್ಳಿ ಬಳಿ ಪತ್ತೆಯಾಗಿದೆ. ಇನ್ನೊಂದು ಕಾರು ಗೋಪಾಲ್ ಪುರ ಬಳಿ ಪತ್ತೆಯಾಗಿದೆ. ಎರಡೂ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ !

13/03/2026 6:24 AM1 Min Read

ಶಾಲಾ ಶಿಕ್ಷಣ ಇಲಾಖೆ ಹೊರಗುತ್ತಿಗೆ ಸಿಬ್ಬಂದಿ ವೇತನಕ್ಕೆ ₹95.73 ಲಕ್ಷ ಬಿಡುಗಡೆ: ಸರ್ಕಾರದಿಂದ ಆದೇಶ

13/03/2026 6:10 AM1 Min Read

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 8000 ಕಾನ್ಸ್ ಟೇಬಲ್ ಗಳ ನೇಮಕಾತಿ !

13/03/2026 6:04 AM1 Min Read
Recent News

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ !

13/03/2026 6:24 AM

VIDEO : ಪೋಷಕರೇ ಎಚ್ಚರ ; ಗೇಮ್ ಆಡುವಾಗ ಹಠಾತ್ತನೆ ‘ಮೊಬೈಲ್’ ಸ್ಪೋಟಗೊಂಡು ಬಾಲಕಿಗೆ ಗಂಭೀರ ಗಾಯ

13/03/2026 6:14 AM

ಶಾಲಾ ಶಿಕ್ಷಣ ಇಲಾಖೆ ಹೊರಗುತ್ತಿಗೆ ಸಿಬ್ಬಂದಿ ವೇತನಕ್ಕೆ ₹95.73 ಲಕ್ಷ ಬಿಡುಗಡೆ: ಸರ್ಕಾರದಿಂದ ಆದೇಶ

13/03/2026 6:10 AM

13 ವರ್ಷದೊಳಗಿನ ಮಕ್ಕಳಿಗೂ ಇನ್ನು `ವಾಟ್ಸಪ್’ ಲಭ್ಯ: ಪೋಷಕರ ಕಣ್ಗಾವಲಿನಲ್ಲಿ ಬಳಕೆಗೆ ಅವಕಾಶ !

13/03/2026 6:10 AM
State News
KARNATAKA

ರಾಜ್ಯದಲ್ಲಿ ಹೊಸ `BPL ರೇಷನ್ ಕಾರ್ಡ್’ ಪಡೆಯುವವರಿಗೆ ಗುಡ್ ನ್ಯೂಸ್ : `ಆದಾಯ ಮಿತಿ’ ಹೆಚ್ಚಳಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ !

By kannadanewsnow5713/03/2026 6:24 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಕಾರ್ಡ್ ಪಡೆಯಲು ನಿಗದಿಪಡಿಸಲಾದ ವಾರ್ಷಿಕ ಆದಾಯದ ಮಿತಿಯನ್ನು ಹೆಚ್ಚಿಸಲು ಸರ್ಕಾರ ಸಕಾರಾತ್ಮಕವಾಗಿ…

ಶಾಲಾ ಶಿಕ್ಷಣ ಇಲಾಖೆ ಹೊರಗುತ್ತಿಗೆ ಸಿಬ್ಬಂದಿ ವೇತನಕ್ಕೆ ₹95.73 ಲಕ್ಷ ಬಿಡುಗಡೆ: ಸರ್ಕಾರದಿಂದ ಆದೇಶ

13/03/2026 6:10 AM

GOOD NEWS : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 8000 ಕಾನ್ಸ್ ಟೇಬಲ್ ಗಳ ನೇಮಕಾತಿ !

13/03/2026 6:04 AM

SHOCKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಜನರ ಮೇಲೆ ಕಲ್ಲೆಸೆದ ಎಂದು ದಲಿತ ಯುವಕನ ಬರ್ಬರ ಹತ್ಯೆ !

13/03/2026 5:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.