Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳದ `ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ’ ಭೇಟಿಯಾದ ಬಿಜೆಪಿ ನಾಯಕರು : ಮಹತ್ವದ ಚರ್ಚೆ.!

17/08/2025 8:24 AM

SBI ಗ್ರಾಹಕರಿಗೆ ಕಹಿ ಸುದ್ದಿ! ಗೃಹ ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿದ ಬ್ಯಾಂಕ್

17/08/2025 8:23 AM

BREAKING : `ರಾಹುಲ್ ಗಾಂಧಿ’ಯಿಂದ ಮತಗಳ್ಳತನ ಆರೋಪ : ಇಂದು ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗದಿಂದ ಮಹತ್ವದ ಸುದ್ದಿಗೋಷ್ಠಿ.!

17/08/2025 8:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಈ ಪ್ರಶಸ್ತಿಯನ್ನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ : ‘ಪದ್ಮಭೂಷಣ’ ಪಡೆದ ಹಿರಿಯ ನಟ ಅನಂತ್ ನಾಗ್ ಹೇಳಿಕೆ
KARNATAKA

‘ಈ ಪ್ರಶಸ್ತಿಯನ್ನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ : ‘ಪದ್ಮಭೂಷಣ’ ಪಡೆದ ಹಿರಿಯ ನಟ ಅನಂತ್ ನಾಗ್ ಹೇಳಿಕೆ

By kannadanewsnow0526/01/2025 12:47 PM

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರಿಗೆ ಪದ್ಮಭೂಷಣ ಸೇರಿದಂತೆ ಒಟ್ಟು ಈ ಬಾರಿ ರಾಜ್ಯಕ್ಕೆ 9 ಪದ್ಮ ಪ್ರಶಸ್ತಿ ದೊರಕಿವೆ. ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬುದು ಹಲವು ವರ್ಷಗಳ ಆಗ್ರಹವಾಗಿತ್ತು. ಪ್ರತಿ ಬಾರಿ ಪದ್ಮ ಪ್ರಶಸ್ತಿಗಳ ಘೊಷಣೆ ಆದಾಗಲೂ ಸಹ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕು ಎಂಬ ಕೂಗು ಕರ್ನಾಟಕದಿಂದ ಏಳುತ್ತಿತ್ತು. ಕೊನೆಗೆ ಈ ವರ್ಷ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಪ್ರಶಸ್ತಿ ಘೋಷಣೆಯಾದ ಬಳಿಕ ಮಾತನಾಡಿರುವ ಅನಂತ್ ನಾಗ್, ಈ ಪ್ರಶಸ್ತಿಯನ್ನು ನಾನು ಕರ್ನಾಟಕದ ಜನರಿಗೆ ಅರ್ಪಿಸುತ್ತೇನೆ’ ಎಂದಿದ್ದಾರೆ. ಪ್ರಶಸ್ತಿ ಘೋಷಣೆಯಾದ ಬಳಿಕ ಒಂದು ರೀತಿಯ ನಿರಾಳ ಭಾವ ನನ್ನಲ್ಲಿ ಮೂಡಿತು. ನನಗಾಗಿ ಇಷ್ಟು ವರ್ಷ ನನ್ನನ್ನು ಬೆಂಬಲಿಸಿದ ಜನರಿಗೆ ಕೊನೆಗೂ ಸಂತೋಷವಾಗಲಿದೆ ಎಂದೆನಿಸಿತು’ ಎಂದಿದ್ದಾರೆ. ‘ನನಗೆ ಪದ್ಮ ಪ್ರಶಸ್ತಿ ಸಿಗಬೇಕು ಎಂದು ಜನ ಒತ್ತಾಯಿಸುತ್ತಲೇ ಬಂದಿದ್ದರು. ಇಂಥಹಾ ಚಳವಳಿಗಳು ಎಷ್ಟು ಕಾಲ ಇರುತ್ತವೆ? ಎಂದು ನನಗೆ ಅನಿಸಿತ್ತು. ಆದರೆ ಜನರ ಬೆಂಬಲ ಕೊನೆಯಾಗಲೇ ಇಲ್ಲ ಎಂದಿದ್ದಾರೆ ಅನಂತ್ ನಾಗ್.

ಮೋದಿಗೆ ಧನ್ಯವಾದ ತಿಳಿಸಿದ ಅನಂತ್ ನಾಗ್

ಪದ್ಮಭೂಷಣ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೂ ನಟ ಅನಂತನಾಗ್ ಅವರು ಇದೇ ವೇಳೆ ಧನ್ಯವಾದ ತಿಳಿಸಿದ್ದಾರೆ.ಪ್ರಶಸ್ತಿಗಳ ಆಯ್ಕೆಯಲ್ಲಿ ಜನರ ಅಭಿಪ್ರಾಯವನ್ನೂ ಪಡೆಯುವ ಪದ್ಧತಿ ಆರಂಭವಾಗಿದ್ದರಿಂದಲೇ ಇದು ಸಾಧ್ಯವಾಯಿತು. ಇದಕ್ಕೆ ಮೋದಿ ಅವರಿಗೆ ಧನ್ಯವಾದ ಹೇಳಲೇ ಬೇಕು ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳದ `ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ’ ಭೇಟಿಯಾದ ಬಿಜೆಪಿ ನಾಯಕರು : ಮಹತ್ವದ ಚರ್ಚೆ.!

17/08/2025 8:24 AM1 Min Read

GOOD NEWS : ಹೊಸ `BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ `ಪಡಿತರ ಚೀಟಿ’ ವಿತರಣೆ.!

17/08/2025 7:49 AM1 Min Read

BREAKING : `ಧರ್ಮಸ್ಥಳದ’ ಬಗ್ಗೆ ಅಪಪ್ರಚಾರ ಆರೋಪ : ಧರ್ಮಸ್ಥಳಕ್ಕೆ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರ ಭೇಟಿ.!

17/08/2025 7:39 AM1 Min Read
Recent News

BREAKING : ಧರ್ಮಸ್ಥಳದ `ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ’ ಭೇಟಿಯಾದ ಬಿಜೆಪಿ ನಾಯಕರು : ಮಹತ್ವದ ಚರ್ಚೆ.!

17/08/2025 8:24 AM

SBI ಗ್ರಾಹಕರಿಗೆ ಕಹಿ ಸುದ್ದಿ! ಗೃಹ ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಿಸಿದ ಬ್ಯಾಂಕ್

17/08/2025 8:23 AM

BREAKING : `ರಾಹುಲ್ ಗಾಂಧಿ’ಯಿಂದ ಮತಗಳ್ಳತನ ಆರೋಪ : ಇಂದು ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗದಿಂದ ಮಹತ್ವದ ಸುದ್ದಿಗೋಷ್ಠಿ.!

17/08/2025 8:14 AM

SHOCKING : `ಫ್ಯಾನ್’ ಹಾಕಿಕೊಂಡು ಮಲಗುವುದರಿಂದ `ಹೃದಯಾಘಾತ’ದ ಅಪಾಯ ಹೆಚ್ಚಳ : ಅಧ್ಯಯನ

17/08/2025 8:10 AM
State News
KARNATAKA

BREAKING : ಧರ್ಮಸ್ಥಳದ `ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ’ ಭೇಟಿಯಾದ ಬಿಜೆಪಿ ನಾಯಕರು : ಮಹತ್ವದ ಚರ್ಚೆ.!

By kannadanewsnow5717/08/2025 8:24 AM KARNATAKA 1 Min Read

ಮಂಗಳೂರು : ಧರ್ಮಸ್ಥಳದ ಕುರಿತು ಅಪಪ್ರಚಾರ ಆರೋಪದ ಹಿನ್ನೆಲೆಯಲ್ಲಿ ಇಂದು ಧರ್ಮಸ್ಥಳಕ್ಕೆ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಭೇಟಿ ನೀಡಿದ್ದು,…

GOOD NEWS : ಹೊಸ `BPL’ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ಶೀಘ್ರವೇ `ಪಡಿತರ ಚೀಟಿ’ ವಿತರಣೆ.!

17/08/2025 7:49 AM

BREAKING : `ಧರ್ಮಸ್ಥಳದ’ ಬಗ್ಗೆ ಅಪಪ್ರಚಾರ ಆರೋಪ : ಧರ್ಮಸ್ಥಳಕ್ಕೆ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರ ಭೇಟಿ.!

17/08/2025 7:39 AM

ರಾಜ್ಯದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ  ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

17/08/2025 7:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.