Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ಹೊಸ ಮನೆ ಕಟ್ಟೋ ಮೊದಲು ಈ ಸಲಹೆಗಳನ್ನು ತಪ್ಪದೇ ಪಾಲಿಸಿ

15/12/2025 6:06 PM

ನೀವು ಈ ತಪ್ಪು ಮಾಡ್ತಿದ್ದೀರಾ.? ಎಚ್ಚರ, ನಿಮ್ಮ ‘IRCTC’ ಖಾತೆ ಬ್ಯಾನ್ ಆಗುತ್ತೆ! 3 ಕೋಟಿಗೂ ಹೆಚ್ಚು ಖಾತೆ ನಿರ್ಬಂಧ

15/12/2025 6:03 PM

ಬೆಂಗಳೂರಿನ ಶಾಂತಿನಗರ ವ್ಯಾಪ್ತಿಯ ಮಹಾತ್ಮಾ ಗಾಂಧಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ ಕೂಡಲೇ ಪ್ರಾರಂಭಿಸಿ: ಶಾಸಕ ಎನ್.ಎ ಹ್ಯಾರಿಸ್

15/12/2025 5:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಕ್ರೋ ಫೈನಾನ್ಸ್‌ ಕಂಪನಿಗಳ ಕಿರುಕುಳ ತಡೆ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು ಗೊತ್ತಾ?
KARNATAKA

ಮೈಕ್ರೋ ಫೈನಾನ್ಸ್‌ ಕಂಪನಿಗಳ ಕಿರುಕುಳ ತಡೆ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು ಗೊತ್ತಾ?

By kannadanewsnow0929/01/2025 4:39 PM

ಬೆಂಗಳೂರು:- ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುವುದು, ಕಿರುಕುಳ ನೀಡುವುದನ್ನು ನಿಷೇಧಿಸುವ “ಕರ್ನಾಟಕ ಮೈಕ್ರೋಫೈನಾನ್ಸ್ ಪ್ರಿವೆನ್ಷನ್ ಆಫ್ ಕೋಯೆರ್ಸಿವ್ ಆ್ಯಂಡ್ ಇನ್‌ಹ್ಯೂಮನ್ ಆ್ಯಕ್ಷನ್ 2025” ಮಸೂದೆ ಕುರಿತು ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ಹಾಗೂ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಕಂದಾಯ ಮತ್ತು ಆರ್ಥಿಕ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದನ್ನು ತಡೆಗಟ್ಟಲು ತ್ವರಿತವಾಗಿ ಕಾನೂನು ತರಬೇಕು ಎಂದು ಮುಖ್ಯಂಮತ್ರಿಯವರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು‌.

ಸಮಾಜದಲ್ಲಿ ಕೆಳಸ್ತರದ ಜನರು ಕಿರುಸಾಲ ತೆಗೆದುಕೊಳ್ಳುತ್ತಾರೆ. ಸಾಲ ವಸೂಲಿ ಮಾಡಲು ಅಮಾನವೀಯವಾಗಿ ವರ್ತಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಘಟನೆಗಳನ್ನು ನಿಲ್ಲಿಸಬೇಕಿದೆ. ಜನ ಊರು ಬಿಡುತ್ತಿರುವುದು, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ವರದಿಯಾಗುತ್ತಿವೆ. ಹೀಗಾಗಿ ಮಸೂದೆ ತರಲು ಬಜೆಟ್ ಅಧಿವೇಶನದವರೆಗೂ ಕಾಯಲು ಆಗುವುದಿಲ್ಲ. ಸಭೆಯ ಪ್ರಮುಖ ಅಂಶಗಳನ್ನು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ, ಕ್ಯಾಬಿನೆಟ್ ಮುಂದೆ ತರಲಾಗುವುದು ಎಂದು ಅವರು ತಿಳಿಸಿದರು‌.

ಮೈಕ್ರೋಫೈನಾನ್ಸ್‌ಗಳ‌ ಅಮಾನುಷ ವರ್ತನೆಯ ಘಟನೆಗಳು ಗಮನಕ್ಕೆ ಬಂದ ಕೂಡಲೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಜನರೊಂದಿಗೆ ಒತ್ತಾಯ ಪೂರ್ವಕವಾಗಿ ನಡೆದುಕೊಳ್ಳುವುದು ಸಮಾಜಕ್ಕೆ ಒಳ್ಳೆಯದಲ್ಲ ಎಂದರು.

ಸಾಲ ವಸೂಲಾತಿ ಪ್ರಮಾಣ ಕಡಿಮೆ ಇರಬಹುದು. ಮೈಕ್ರೋಫೈನಾನ್ಸ್ ಸಂಸ್ಥೆಗಳ ಮೇಲಾಧಿಕಾರಿಗಳ ಒತ್ತಡವಿರಬಹುದು. ಆದರೂ ಈ ರೀತಿಯಾಗಿ ನಡೆದುಕೊಳ್ಳುವುದು ಸರಿಯಾದ ಕ್ರಮವಲ್ಲ. ಸಾಲ‌ ಪಡೆಯುವುದು ಮತ್ತು ನೀಡುವುದರ ಕುರಿತು ಜನರಿಗೆ ಜಾಗೃತಿ‌ ಮೂಡಿಸಲಾಗುವುದು ಎಂದು ಹೇಳಿದರು.

ಮೈಕ್ರೋಫೈನಾನ್ಸ್ ಸಂಸ್ಥೆಗಳ ಆರ್ಥಿಕ ವ್ಯವಹಾರಗಳಿಗೆ ಕಡಿವಾಣ ಹಾಕುತ್ತಿಲ್ಲ. ಸಾಲ ಇಷ್ಟೇ ಕೊಡಬೇಕು ಎಂಬುದನ್ನು ಹೇಳುತ್ತಿಲ್ಲ. ಆದರೆ, ಜನರಿಂದ ಸಾಲ ವಸೂಲಿ ಮಾಡುವ ಕ್ರಮ ಸರಿಯಾಗಿಲ್ಲ ಎಂದರು.

GOOD NEWS: ರಾಜ್ಯ ಸರ್ಕಾರದಿಂದ ‘ಅಂಗಾಂಗ ಕಸಿ’ ನಿರೀಕ್ಷೆಯಲ್ಲಿದ್ದ ‘APL ಕಾರ್ಡ್’ದಾರರಿಗೆ ಗುಡ್ ನ್ಯೂಸ್

ದೆಹಲಿಯಲ್ಲಿ ಎಎಪಿ-ಕಾಂಗ್ರೆಸ್ ಚುನಾವಣೋತ್ತರ ಮೈತ್ರಿ ಸಾಧ್ಯತೆ : ಮೋದಿ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ನೀವು ಹೊಸ ಮನೆ ಕಟ್ಟೋ ಮೊದಲು ಈ ಸಲಹೆಗಳನ್ನು ತಪ್ಪದೇ ಪಾಲಿಸಿ

15/12/2025 6:06 PM2 Mins Read

ಬೆಂಗಳೂರಿನ ಶಾಂತಿನಗರ ವ್ಯಾಪ್ತಿಯ ಮಹಾತ್ಮಾ ಗಾಂಧಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ ಕೂಡಲೇ ಪ್ರಾರಂಭಿಸಿ: ಶಾಸಕ ಎನ್.ಎ ಹ್ಯಾರಿಸ್

15/12/2025 5:56 PM2 Mins Read

GBA ವ್ಯಾಪ್ತಿಯಲ್ಲಿ ಪ್ರತಿದಿನ 350ರಿಂದ 400 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹ

15/12/2025 5:50 PM1 Min Read
Recent News

ನೀವು ಹೊಸ ಮನೆ ಕಟ್ಟೋ ಮೊದಲು ಈ ಸಲಹೆಗಳನ್ನು ತಪ್ಪದೇ ಪಾಲಿಸಿ

15/12/2025 6:06 PM

ನೀವು ಈ ತಪ್ಪು ಮಾಡ್ತಿದ್ದೀರಾ.? ಎಚ್ಚರ, ನಿಮ್ಮ ‘IRCTC’ ಖಾತೆ ಬ್ಯಾನ್ ಆಗುತ್ತೆ! 3 ಕೋಟಿಗೂ ಹೆಚ್ಚು ಖಾತೆ ನಿರ್ಬಂಧ

15/12/2025 6:03 PM

ಬೆಂಗಳೂರಿನ ಶಾಂತಿನಗರ ವ್ಯಾಪ್ತಿಯ ಮಹಾತ್ಮಾ ಗಾಂಧಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ ಕೂಡಲೇ ಪ್ರಾರಂಭಿಸಿ: ಶಾಸಕ ಎನ್.ಎ ಹ್ಯಾರಿಸ್

15/12/2025 5:56 PM

Watch Video : ಅಮ್ಮನ್ ಏರ್ಪೋರ್ಟ್’ನಲ್ಲಿ ಪ್ರಧಾನಿ ಮೋದಿ ಸ್ವಾಗತಿಸಿದ ‘ಜೋರ್ಡಾನ್ ಪ್ರಧಾನಿ’, ಅದ್ಧೂರಿ ವೆಲ್ ಕಮ್

15/12/2025 5:56 PM
State News
KARNATAKA

ನೀವು ಹೊಸ ಮನೆ ಕಟ್ಟೋ ಮೊದಲು ಈ ಸಲಹೆಗಳನ್ನು ತಪ್ಪದೇ ಪಾಲಿಸಿ

By kannadanewsnow0915/12/2025 6:06 PM KARNATAKA 2 Mins Read

ನೀವು ಯಾವುದಾದರೂ ಮನೆ ಅಥವಾ ಅಂಗಡಿ ಕಟ್ಟಿ ಬೇಕಾಗಿರುವ ಸ್ಥಳದಲ್ಲಿ ಅಥವಾ ತೆಗೆದುಕೊಳ್ಳಬೇಕೆಂಬ ಅಪೇಕ್ಷೆ ಇದ್ದಲ್ಲಿ ಆ ಸ್ಥಳದಲ್ಲಿ ವಿನಾದರೂ…

ಬೆಂಗಳೂರಿನ ಶಾಂತಿನಗರ ವ್ಯಾಪ್ತಿಯ ಮಹಾತ್ಮಾ ಗಾಂಧಿ ಉದ್ಯಾನವನ ಅಭಿವೃದ್ಧಿ ಕಾಮಗಾರಿ ಕೂಡಲೇ ಪ್ರಾರಂಭಿಸಿ: ಶಾಸಕ ಎನ್.ಎ ಹ್ಯಾರಿಸ್

15/12/2025 5:56 PM

GBA ವ್ಯಾಪ್ತಿಯಲ್ಲಿ ಪ್ರತಿದಿನ 350ರಿಂದ 400 ಮೆಟ್ರಿಕ್ ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ ಸಂಗ್ರಹ

15/12/2025 5:50 PM

BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ

15/12/2025 5:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.