Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಹ್ಯಾಕಥಾನ್’ನಲ್ಲಿ ‘VTU ವಿದ್ಯಾರ್ಥಿ’ಗಳಿಂದ ಟಾಪ್ 5 ತಂಡಗಳಲ್ಲಿ 5ನೇ ಸ್ಥಾನಗಳಿಸಿ ಮಹತ್ವದ ಸಾಧನೆ

24/11/2025 7:03 PM

ಕಲಬುರಗಿಯಲ್ಲಿ 1,000 ಕೋಟಿ‌ ವೆಚ್ಚದಲ್ಲಿ ಉದ್ಯಮಶೀಲತಾ ಕೇಂದ್ರ ಸ್ಥಾಪನೆ: ಸಚಿವ ಪ್ರಿಯಾಂಕ ಖರ್ಗೆ

24/11/2025 6:57 PM

ನಾನು ಯಾವ ಗುಂಪಿನಲ್ಲಿಯೂ ಇಲ್ಲ, ನನ್ನದು ಕಾಂಗ್ರೆಸ್ ಗುಂಪು: ಶಾಸಕ ಗೋಪಾಲಕೃಷ್ಣ ಬೇಳೂರು

24/11/2025 6:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `IIT, IIFC’ ಗಳಿಗೆ ಅನುದಾನ ಹೆಚ್ಚಳ : ನಿರ್ಮಲತಾ ಸೀತಾರಾಮನ್ ಘೋಷಣೆ.
INDIA

BREAKING : `IIT, IIFC’ ಗಳಿಗೆ ಅನುದಾನ ಹೆಚ್ಚಳ : ನಿರ್ಮಲತಾ ಸೀತಾರಾಮನ್ ಘೋಷಣೆ.

By kannadanewsnow5701/02/2025 11:46 AM

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

“ಎಲ್ಲಾ MSME ಗಳ ವರ್ಗೀಕರಣಕ್ಕಾಗಿ ಹೂಡಿಕೆ ಮತ್ತು ವಹಿವಾಟು ಮಿತಿಗಳನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸಲಾಗುವುದು. ಇದು ನಮ್ಮ ಯುವಕರಿಗೆ ಬೆಳೆಯಲು ಮತ್ತು ಉದ್ಯೋಗ ಸೃಷ್ಟಿಸಲು ಅವರಿಗೆ ವಿಶ್ವಾಸವನ್ನು ನೀಡುತ್ತದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಶಾಲೆಗಳಲ್ಲಿ ಲ್ಯಾಬ್ ಸ್ಥಾಪನೆ ಸಕ್ಷಮ್ ಅಂಗನವಾಡಿಗಳಲ್ಲಿ ಯೋಜನೆ ಜಾರಿಗೆ ತರಲಾಗುವುದು.

MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. ಕ್ರೆಡಿಟ್ ಪ್ರವೇಶವನ್ನು ಸುಧಾರಿಸಲು MSME ಗಳಿಗೆ ಕ್ರೆಡಿಟ್ ಗ್ಯಾರಂಟಿ ಕವರ್ ಹೆಚ್ಚಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವ ಸೀತಾರಾಮನ್ ಹೇಳಿದ್ದಾರೆ. “ಕ್ರೆಡಿಟ್ ಗ್ಯಾರಂಟಿ ಕವರ್ ಅನ್ನು ₹20 ಕೋಟಿಗೆ ದ್ವಿಗುಣಗೊಳಿಸಲಾಗುವುದು, ಗ್ಯಾರಂಟಿ ಶುಲ್ಕವನ್ನು 1% ಗೆ ಇಳಿಸಲಾಗುವುದು” ಎಂದು ಅವರು ಹೇಳುತ್ತಾರೆ.

ಜಿಲ್ಲಾ ಡೇ ಕೇರ್ ಕ್ಯಾನ್ಸರ್ ಸೆಂಟರ್ ಸ್ಥಾಪನೆ ಮಾಡಲಾಗುವುದು. ಮುಂದಿನ 3 ವರ್ಷಗಳಲ್ಲಿ 300 ಕೇಂದ್ರಗಳಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸ್ಟಾರ್ಟ್ ಅಪ್ ಕಂಪನಿಗಳಿಗೆ 10 ಕೋಟಿಯಿಂದ 20 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರ ಉತ್ತೇಜನಕ್ಕೆ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಇದರಿಂದ 22 ಲಕ್ಷ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಕೇಂದ್ರ ಸರ್ಕಾರ ಹೊಸ ಯೋಜನೆ ಘೋಷಿಸಿದ್ದು, ಇದರಿಂದ 1 ಕೋಟಿ ಗರ್ಭಿಣಿ ಮಹಿಳೆಯರು, ಬಾಣಂತಿಯರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಜಲ ಜೀವನ್ ಮಿಷನ್ ಅನ್ನು 2028 ರವರೆಗೆ ವಿಸ್ತರಿಸುವುದಾಗಿ ಘೋಷಿಸಲು ನನಗೆ ಸಂತೋಷವಾಗಿದೆ, ಒಟ್ಟು ವೆಚ್ಚವನ್ನು ಹೆಚ್ಚಿಸಲಾಗಿದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಐಐಟಿ ,ಐಐಎಫ್ ಸಿಗಳಿಗೆ ಅನುದಾನ ಹೆಚ್ಚಳ ಮಾಡಲಾಗುವುದು. ಆಹಾರ ಭದ್ರತೆಗೂ ಅನುದಾನ ಹೆಚ್ಚಳ, ನಗರಾಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಅನುದಾನ ನೀಡಲಾಗುವುದು.

BREAKING : `IIT BREAKING: NIRMITA SITHARAMAN ANNOUNCES INCREASE IN GRANTS FOR IITS IIFC' ಗಳಿಗೆ ಅನುದಾನ ಹೆಚ್ಚಳ : ನಿರ್ಮಲತಾ ಸೀತಾರಾಮನ್ ಘೋಷಣೆ. IIFCs
Share. Facebook Twitter LinkedIn WhatsApp Email

Related Posts

BREAKING : ಇಥಿಯೋಪಿಯಾದಲ್ಲಿ ಜ್ವಾಲಾಮುಖಿ ಸ್ಪೋಟ ; ಅಬುಧಾಬಿ ತೆರಳುತ್ತಿದ್ದ ಇಂಡಿಗೋ ವಿಮಾನ ಅಹಮದಾಬಾದ್’ಗೆ ಡೈವರ್ಟ್

24/11/2025 6:24 PM1 Min Read

21 ಲಕ್ಷಕ್ಕೂ ಹೆಚ್ಚು ‘ಫ್ರಾಂಡ್ ನಂಬರ್’ಗಳು ಬ್ಯಾನ್ ; ಫೋನ್ ಬಳಕೆದಾರರಿಗೆ ‘ಟ್ರಾಯ್’ ಮಹತ್ವದ ಸಲಹೆ

24/11/2025 6:12 PM2 Mins Read

ಉದ್ಯೋಗಿಗಳಿಗೆ ಬಿಗ್ ಶಾಕ್ ; ‘ಹೊಸ ಕಾರ್ಮಿಕ ಸಂಹಿತೆ’ಗಳಿಂದ ನಿಮ್ಮ ಕೈಗೆ ಸಿಗುವ ಸಂಬಳ ಕಡಿಮೆಯಾಗ್ಬೋದು!

24/11/2025 5:32 PM1 Min Read
Recent News

‘ಹ್ಯಾಕಥಾನ್’ನಲ್ಲಿ ‘VTU ವಿದ್ಯಾರ್ಥಿ’ಗಳಿಂದ ಟಾಪ್ 5 ತಂಡಗಳಲ್ಲಿ 5ನೇ ಸ್ಥಾನಗಳಿಸಿ ಮಹತ್ವದ ಸಾಧನೆ

24/11/2025 7:03 PM

ಕಲಬುರಗಿಯಲ್ಲಿ 1,000 ಕೋಟಿ‌ ವೆಚ್ಚದಲ್ಲಿ ಉದ್ಯಮಶೀಲತಾ ಕೇಂದ್ರ ಸ್ಥಾಪನೆ: ಸಚಿವ ಪ್ರಿಯಾಂಕ ಖರ್ಗೆ

24/11/2025 6:57 PM

ನಾನು ಯಾವ ಗುಂಪಿನಲ್ಲಿಯೂ ಇಲ್ಲ, ನನ್ನದು ಕಾಂಗ್ರೆಸ್ ಗುಂಪು: ಶಾಸಕ ಗೋಪಾಲಕೃಷ್ಣ ಬೇಳೂರು

24/11/2025 6:41 PM

ಮೀನುಗಾರಿಕೆ ಉದ್ಯಮ ಪುನಶ್ಚೇತನ, ಮೀನುಗಾರರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

24/11/2025 6:38 PM
State News
KARNATAKA

‘ಹ್ಯಾಕಥಾನ್’ನಲ್ಲಿ ‘VTU ವಿದ್ಯಾರ್ಥಿ’ಗಳಿಂದ ಟಾಪ್ 5 ತಂಡಗಳಲ್ಲಿ 5ನೇ ಸ್ಥಾನಗಳಿಸಿ ಮಹತ್ವದ ಸಾಧನೆ

By kannadanewsnow0924/11/2025 7:03 PM KARNATAKA 1 Min Read

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) – ಎಐ ಮತ್ತು ಡೇಟಾ ಸೈನ್ಸ್ ಶಾಖೆಯ ಮೂವರು ವಿದ್ಯಾರ್ಥಿಗಳು ಧಾರವಾಡದ ಐಐಐಟಿ…

ಕಲಬುರಗಿಯಲ್ಲಿ 1,000 ಕೋಟಿ‌ ವೆಚ್ಚದಲ್ಲಿ ಉದ್ಯಮಶೀಲತಾ ಕೇಂದ್ರ ಸ್ಥಾಪನೆ: ಸಚಿವ ಪ್ರಿಯಾಂಕ ಖರ್ಗೆ

24/11/2025 6:57 PM

ನಾನು ಯಾವ ಗುಂಪಿನಲ್ಲಿಯೂ ಇಲ್ಲ, ನನ್ನದು ಕಾಂಗ್ರೆಸ್ ಗುಂಪು: ಶಾಸಕ ಗೋಪಾಲಕೃಷ್ಣ ಬೇಳೂರು

24/11/2025 6:41 PM

ಮೀನುಗಾರಿಕೆ ಉದ್ಯಮ ಪುನಶ್ಚೇತನ, ಮೀನುಗಾರರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು

24/11/2025 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.