Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗ್ಯಾಸ್ ಸಿಲಿಂಡರ್ ‘OTP’ ಇಂದ ಬದುಕಿತು ವೃದ್ಧನ ಜೀವ : ಉಡುಪಿಯಲ್ಲೊಂದು ಅಚ್ಚರಿ ಘಟನೆ!

06/04/2026 4:19 PM

ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ: ಸೆನ್ಸೆಕ್ಸ್ 787 ಪಾಯಿಂಟ್ಸ್ ಜಿಗಿತ, ಸಾರ್ವಕಾಲಿಕ ದಾಖಲೆಯತ್ತ ನಿಫ್ಟಿ!

06/04/2026 4:11 PM

BREAKING: ದೆಹಲಿ ವಿಧಾನಸಭೆಯಲ್ಲಿ ಭೀಕರ ಭದ್ರತಾ ವೈಫಲ್ಯ: ಸ್ಪೀಕರ್ ಕಾರಿಗೆ ಇಂಕ್ ಎರಚಿ ಅಪರಿಚಿತ ಪರಾರಿ!

06/04/2026 4:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘ಪಟ್ಟಾ ಜಮೀನು’ ಹೊಂದಿದ್ದರೂ ‘ಅರಣ್ಯ ಹಕ್ಕು ಕಾಯಿದೆ’ಯಡಿ ಅರ್ಜಿ ಸಲ್ಲಿಸಿದ್ದವರಿಗೆ ಬಿಗ್ ಶಾಕ್
KARNATAKA

ರಾಜ್ಯದಲ್ಲಿ ‘ಪಟ್ಟಾ ಜಮೀನು’ ಹೊಂದಿದ್ದರೂ ‘ಅರಣ್ಯ ಹಕ್ಕು ಕಾಯಿದೆ’ಯಡಿ ಅರ್ಜಿ ಸಲ್ಲಿಸಿದ್ದವರಿಗೆ ಬಿಗ್ ಶಾಕ್

By kannadanewsnow0902/02/2025 5:43 PM

ಬೆಂಗಳೂರು: ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.

ಅರಣ್ಯ ಹಕ್ಕು ಕಾಯಿದೆ ಅಡಿ ಇನ್ನೂ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿರುವ ಸಚಿವರು, ಕಂದಾಯ ಭೂಮಿ (ಪಟ್ಟಾ ಜಮೀನು) ಮಾಲಿಕತ್ವ ಹೊಂದಿರುವವರೂ ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಕ್ರಮ ವಹಿಸಲು ಸೂಚಿಸಿದ್ದಾರೆ.

ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲೀ, ತಮ್ಮ ಕುಟುಂಬದ ಸದಸ್ಯರಿಗಾಗಲೀ 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯ ಮತ್ತು ಪಟ್ಟಾ ಜಮೀನು ಸೇರಿದಂತೆ 3 ಎಕರೆಗಿಂತ ಹಚ್ಚು ಜಮೀನು ಇರಲಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ (ಡಿಕ್ಲರೇಷನ್) ಬರೆಸಿಕೊಳ್ಳಲು ಮತ್ತು ‘ನಮೂನೆ-ಎ’ಯಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಮತ್ತು ನಿಯಮಾನುಸಾರ ಪರಿಶೀಲಿಸಲು ಹಾಗೂ ತಪ್ಪು/ಸುಳ್ಳು ಮಾಹಿತಿ ಒದಗಿಸಿ ಕ್ಲೇಮ್ ಅರ್ಜಿ ಸಲ್ಲಿಸಿರುವವರನ್ನು ಅರಣ್ಯಹಕ್ಕು ಕಾಯಿದೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲು ಸೂಚಿಸಿದ್ದಾರೆ.

ಬ್ಯಾಂಕ್ ನಿಂದ ಹಣ ಡ್ರಾ ಮಾಡಿಕೊಂಡವನ್ನು ದೋಚುತ್ತಿದ್ದ ಇಬ್ಬರು ಅರೆಸ್ಟ್

ನಿಮ್ಮ ಸಂಬಳದ ಮೇಲೆ ‘ಆದಾಯ ತೆರಿಗೆ ಸ್ಲ್ಯಾಬ್ ಬದಲಾವಣೆ’ಗಳು ಹೇಗೆ ಪರಿಣಾಮ ಬೀರುತ್ತೆ? ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

BREAKING : ಗ್ಯಾಸ್ ಸಿಲಿಂಡರ್ ‘OTP’ ಇಂದ ಬದುಕಿತು ವೃದ್ಧನ ಜೀವ : ಉಡುಪಿಯಲ್ಲೊಂದು ಅಚ್ಚರಿ ಘಟನೆ!

06/04/2026 4:19 PM1 Min Read

ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಆಯ್ಕೆ ಪ್ರಶ್ನಿಸಿ ಅರ್ಜಿ: 279 ಅಂಚೆ ಮತಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

06/04/2026 4:05 PM1 Min Read

ರಾಜ್ಯದಲ್ಲಿ ಇಂದಿನಿಂದ 4 ದಿನಗಳ ಕಾಲ ಭಾರಿ ಮಳೆ : ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ!

06/04/2026 4:04 PM1 Min Read
Recent News

BREAKING : ಗ್ಯಾಸ್ ಸಿಲಿಂಡರ್ ‘OTP’ ಇಂದ ಬದುಕಿತು ವೃದ್ಧನ ಜೀವ : ಉಡುಪಿಯಲ್ಲೊಂದು ಅಚ್ಚರಿ ಘಟನೆ!

06/04/2026 4:19 PM

ಷೇರು ಮಾರುಕಟ್ಟೆಯಲ್ಲಿ ಗೂಳಿ ಓಟ: ಸೆನ್ಸೆಕ್ಸ್ 787 ಪಾಯಿಂಟ್ಸ್ ಜಿಗಿತ, ಸಾರ್ವಕಾಲಿಕ ದಾಖಲೆಯತ್ತ ನಿಫ್ಟಿ!

06/04/2026 4:11 PM

BREAKING: ದೆಹಲಿ ವಿಧಾನಸಭೆಯಲ್ಲಿ ಭೀಕರ ಭದ್ರತಾ ವೈಫಲ್ಯ: ಸ್ಪೀಕರ್ ಕಾರಿಗೆ ಇಂಕ್ ಎರಚಿ ಅಪರಿಚಿತ ಪರಾರಿ!

06/04/2026 4:07 PM

ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಆಯ್ಕೆ ಪ್ರಶ್ನಿಸಿ ಅರ್ಜಿ: 279 ಅಂಚೆ ಮತಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

06/04/2026 4:05 PM
State News
KARNATAKA

BREAKING : ಗ್ಯಾಸ್ ಸಿಲಿಂಡರ್ ‘OTP’ ಇಂದ ಬದುಕಿತು ವೃದ್ಧನ ಜೀವ : ಉಡುಪಿಯಲ್ಲೊಂದು ಅಚ್ಚರಿ ಘಟನೆ!

By kannadanewsnow0506/04/2026 4:19 PM KARNATAKA 1 Min Read

ಉಡುಪಿ : ರಾಜ್ಯಾದ್ಯಂತ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿದ್ದು ಜನರು ಹಾಗೂ ಆಟೋ ಚಾಲಕರು ಸಿಲಿಂಡರ್ ನಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಆಯ್ಕೆ ಪ್ರಶ್ನಿಸಿ ಅರ್ಜಿ: 279 ಅಂಚೆ ಮತಗಳ ಮರುಪರಿಶೀಲನೆಗೆ ಹೈಕೋರ್ಟ್ ಆದೇಶ

06/04/2026 4:05 PM

ರಾಜ್ಯದಲ್ಲಿ ಇಂದಿನಿಂದ 4 ದಿನಗಳ ಕಾಲ ಭಾರಿ ಮಳೆ : ಬೆಂಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ!

06/04/2026 4:04 PM

ಸಾಗರ ನಗರಸಭೆ ಸಿಬ್ಬಂದಿ ಸೋಗಿನಲ್ಲಿ ಬಂದು 12 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು, ಪೊಲೀಸರಿಗೆ ದೂರು

06/04/2026 3:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.