Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನಾನು ಶಿಖರ್ ಧವನ್ ವಿರುದ್ಧ ರಿಂಗ್ ನಲ್ಲಿ ಹೋರಾಡಲು ಬಯಸುತ್ತೇನೆ!’:ಪಾಕಿಸ್ತಾನದ ಬೌಲರ್ ಅಬ್ರಾರ್ ಅಹ್ಮದ್

08/10/2025 8:40 AM

ನಾಳೆ ಶಕ್ತಿ ದೇವತೆ ‘ಹಾಸನಾಂಬೆ’ ದೇವಾಲಯದ ಬಾಗಿಲು ಓಪನ್ : ಇಲ್ಲಿದೆ `ಜಾತ್ರಾ ಮಹೋತ್ಸವ’ದ ಸಂಪೂರ್ಣ ವೇಳಾಪಟ್ಟಿ

08/10/2025 8:36 AM

BREAKING : ಜೈಪುರ ಹೆದ್ದಾರಿಯಲ್ಲಿ `LPG’ ಟ್ರಕ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಭಾರಿ ಬೆಂಕಿ : ಸ್ಫೋಟದ ವಿಡಿಯೋ ವೈರಲ್ | WATCH VIDEO

08/10/2025 8:20 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಗುಡ್ ನ್ಯೂಸ್: ಶೇ.90ರಷ್ಟು ಸಹಾಯಧನದೊಂದಿಗೆ ಸ್ಪ್ರಿಂಕ್ಲರ್ ಅಳವಡಿಕೆಗೆ ಅರ್ಜಿ ಆಹ್ವಾನ
KARNATAKA

ರೈತರಿಗೆ ಗುಡ್ ನ್ಯೂಸ್: ಶೇ.90ರಷ್ಟು ಸಹಾಯಧನದೊಂದಿಗೆ ಸ್ಪ್ರಿಂಕ್ಲರ್ ಅಳವಡಿಕೆಗೆ ಅರ್ಜಿ ಆಹ್ವಾನ

By kannadanewsnow0903/02/2025 8:33 PM

ಮಡಿಕೇರಿ : 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.

ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯ ಫಲಾನುಭವಿಗಳಾಗಬಹುದು. ಈ ಯೋಜನೆ ಅಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು ರೂ.4667 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್‍ಗಳು ಹಾಗೂ ಇತರೆ ಜೋಡಣಾ ಸಾಮಗ್ರಿಗಳನ್ನು ಪಡೆಯಬಹುದು.

ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಜಮೀನು ಹೊಂದಿರುವ ರೈತರು ರೂ.2496 ಹಣವನ್ನು ಪಾವತಿಸುವುದರ ಮುಖಾಂತರ 18 ಪೈಪುಗಳು ಮತ್ತು 3 ಸಂಖ್ಯೆಯ ಜೆಟ್‍ಗಳನ್ನು ಹಾಗೂ ಇತರೆ ಜೋಡಣಾ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಈ ಸೌಲಭ್ಯವನ್ನು ಸಾಮಾನ್ಯ ರೈತರಿಗೆ ಒಂದು ಬಾರಿ ಮಾತ್ರ ವಿತರಿಸಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 7 ವರ್ಷಗಳ ನಂತರ ಈ ಸೌಲಭ್ಯವನ್ನು ಮತ್ತೊಮ್ಮೆ ನೀಡಲಾಗುತ್ತದೆ. ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಎಲ್ಲಾ ರೈತ ಬಾಂಧವರು ಈ ಸೌಲಭ್ಯವನ್ನು ಪಡೆದು ಸದುಪಯೋಗಿಪಡಿಸಿಕೊಳ್ಳುವಂತೆ ಮಡಿಕೇರಿ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರವೀಣ್ ಎಂ. ಅವರು ತಿಳಿಸಿದ್ದಾರೆ.

JOB ALERT: ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

BREAKING : ಬೆಂಗಳೂರಲ್ಲಿ ರಸ್ತೆಯ ಮೇಲೆ ನಿಂತಿದ್ದ ಕಾರಿಗೆ ಆಕಸ್ಮಿಕ ಬೆಂಕಿ : ಪಕ್ಕದಲ್ಲಿದ್ದ ಬೈಕ್ ಕೂಡ ಬೆಂಕಿಗಾಹುತಿ!

Share. Facebook Twitter LinkedIn WhatsApp Email

Related Posts

ನಾಳೆ ಶಕ್ತಿ ದೇವತೆ ‘ಹಾಸನಾಂಬೆ’ ದೇವಾಲಯದ ಬಾಗಿಲು ಓಪನ್ : ಇಲ್ಲಿದೆ `ಜಾತ್ರಾ ಮಹೋತ್ಸವ’ದ ಸಂಪೂರ್ಣ ವೇಳಾಪಟ್ಟಿ

08/10/2025 8:36 AM1 Min Read

ಪೋಷಕರೇ ಗಮನಿಸಿ : ರಾಜ್ಯದಲ್ಲಿ ʼಕಾಫ್ ಸಿರಫ್ʼ ಬಳಕೆ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

08/10/2025 7:55 AM1 Min Read

SHOCKING : ರಾಜ್ಯದಲ್ಲಿ ಘೋರ ದುರಂತ : ‘ಮಾರ್ಕೊನಹಳ್ಳಿ ಡ್ಯಾಂ’ ನಲ್ಲಿ ಒಂದೇ ಕುಟುಂಬದ 6 ಮಂದಿ ಜಲಸಮಾಧಿ.!

08/10/2025 7:49 AM1 Min Read
Recent News

‘ನಾನು ಶಿಖರ್ ಧವನ್ ವಿರುದ್ಧ ರಿಂಗ್ ನಲ್ಲಿ ಹೋರಾಡಲು ಬಯಸುತ್ತೇನೆ!’:ಪಾಕಿಸ್ತಾನದ ಬೌಲರ್ ಅಬ್ರಾರ್ ಅಹ್ಮದ್

08/10/2025 8:40 AM

ನಾಳೆ ಶಕ್ತಿ ದೇವತೆ ‘ಹಾಸನಾಂಬೆ’ ದೇವಾಲಯದ ಬಾಗಿಲು ಓಪನ್ : ಇಲ್ಲಿದೆ `ಜಾತ್ರಾ ಮಹೋತ್ಸವ’ದ ಸಂಪೂರ್ಣ ವೇಳಾಪಟ್ಟಿ

08/10/2025 8:36 AM

BREAKING : ಜೈಪುರ ಹೆದ್ದಾರಿಯಲ್ಲಿ `LPG’ ಟ್ರಕ್ ಟ್ಯಾಂಕರ್ ಗೆ ಡಿಕ್ಕಿ ಹೊಡೆದು ಭಾರಿ ಬೆಂಕಿ : ಸ್ಫೋಟದ ವಿಡಿಯೋ ವೈರಲ್ | WATCH VIDEO

08/10/2025 8:20 AM

ಭಾರತ-ಪಾಕಿಸ್ತಾನ ನಡುವೆ ಶಾಂತಿ ನೆಲೆಸಲು ಟ್ರಂಪ್ ಕಾರಣ: ಕೆನಡಾ ಪ್ರಧಾನಿಯಿಂದ ಅಚ್ಚರಿಯ ಹೇಳಿಕೆ!

08/10/2025 8:18 AM
State News
KARNATAKA

ನಾಳೆ ಶಕ್ತಿ ದೇವತೆ ‘ಹಾಸನಾಂಬೆ’ ದೇವಾಲಯದ ಬಾಗಿಲು ಓಪನ್ : ಇಲ್ಲಿದೆ `ಜಾತ್ರಾ ಮಹೋತ್ಸವ’ದ ಸಂಪೂರ್ಣ ವೇಳಾಪಟ್ಟಿ

By kannadanewsnow5708/10/2025 8:36 AM KARNATAKA 1 Min Read

ಹಾಸನ: ಇತಿಹಾಸ ಪ್ರಸಿದ್ಧ ಹಾಸನಾಂಬ ಹಾಗೂ ಸಿದ್ದೇಶ್ವರ ದರ್ಶನೋತ್ಸವಕ್ಕೆ ಸಿದ್ಧತೆ ನಡೆದಿದ್ದು, ನಾಳೆ ದೇವಾಲಯದ ಬಾಗಿಲು ತೆರೆಯಲಿದೆ. ಸಾರ್ವಜನಿಕರಿಗೆ ಶುಕ್ರವಾರದಿಂದ…

ಪೋಷಕರೇ ಗಮನಿಸಿ : ರಾಜ್ಯದಲ್ಲಿ ʼಕಾಫ್ ಸಿರಫ್ʼ ಬಳಕೆ ಬಗ್ಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

08/10/2025 7:55 AM

SHOCKING : ರಾಜ್ಯದಲ್ಲಿ ಘೋರ ದುರಂತ : ‘ಮಾರ್ಕೊನಹಳ್ಳಿ ಡ್ಯಾಂ’ ನಲ್ಲಿ ಒಂದೇ ಕುಟುಂಬದ 6 ಮಂದಿ ಜಲಸಮಾಧಿ.!

08/10/2025 7:49 AM

ಬಟ್ಟೆಗಳ ಮೇಲಿನ ಕಠಿಣ ಕಲೆಗಳ ನಿವಾರಣೆ ಈ ಟ್ರಿಕ್ಸ್ ಫಾಲೋ ಮಾಡಿ : ವಿಡಿಯೋ ವೈರಲ್ | WATCH VIDEO

08/10/2025 7:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.