Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕದ ಮಣ್ಣಿನಲ್ಲಿ ಬಾಂಗ್ಲಾ ಮಾಜಿ ಪ್ರಧಾನಿಗೆ ವಿಶೇಷ ಗೌರವ: ರಸ್ತೆಯೊಂದಕ್ಕೆ ‘ಖಲೀದಾ ಜಿಯಾ’ ಹೆಸರು ನಾಮಕರಣ!

09/01/2026 11:13 AM

BIG NEWS : 2028 ರ ರಾಜ್ಯ ವಿಧಾನಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಬಿಗ್ ಪ್ಲಾನ್ : ಮಂಡ್ಯ ಕ್ಷೇತ್ರದ ಮೇಲೆ ಕಣ್ಣು!

09/01/2026 11:10 AM

BREAKING : ಕನ್ನಡಿಗರಿಗೆ ಸಂತಸದ ಸುದ್ದಿ : `ಆಸ್ಕರ್’ ರೇಸ್ ನಲ್ಲಿ ಕನ್ನಡದ `ಕಾಂತಾರಾ ಚಾಪ್ಟರ್ -1’ ಸಿನಿಮಾ

09/01/2026 11:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಗುಡ್ ನ್ಯೂಸ್: ಶೇ.90ರಷ್ಟು ಸಹಾಯಧನದೊಂದಿಗೆ ಸ್ಪ್ರಿಂಕ್ಲರ್ ಅಳವಡಿಕೆಗೆ ಅರ್ಜಿ ಆಹ್ವಾನ
KARNATAKA

ರೈತರಿಗೆ ಗುಡ್ ನ್ಯೂಸ್: ಶೇ.90ರಷ್ಟು ಸಹಾಯಧನದೊಂದಿಗೆ ಸ್ಪ್ರಿಂಕ್ಲರ್ ಅಳವಡಿಕೆಗೆ ಅರ್ಜಿ ಆಹ್ವಾನ

By kannadanewsnow0903/02/2025 8:33 PM

ಮಡಿಕೇರಿ : 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.

ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆಯ ಫಲಾನುಭವಿಗಳಾಗಬಹುದು. ಈ ಯೋಜನೆ ಅಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು ರೂ.4667 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್‍ಗಳು ಹಾಗೂ ಇತರೆ ಜೋಡಣಾ ಸಾಮಗ್ರಿಗಳನ್ನು ಪಡೆಯಬಹುದು.

ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಜಮೀನು ಹೊಂದಿರುವ ರೈತರು ರೂ.2496 ಹಣವನ್ನು ಪಾವತಿಸುವುದರ ಮುಖಾಂತರ 18 ಪೈಪುಗಳು ಮತ್ತು 3 ಸಂಖ್ಯೆಯ ಜೆಟ್‍ಗಳನ್ನು ಹಾಗೂ ಇತರೆ ಜೋಡಣಾ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಈ ಸೌಲಭ್ಯವನ್ನು ಸಾಮಾನ್ಯ ರೈತರಿಗೆ ಒಂದು ಬಾರಿ ಮಾತ್ರ ವಿತರಿಸಲಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 7 ವರ್ಷಗಳ ನಂತರ ಈ ಸೌಲಭ್ಯವನ್ನು ಮತ್ತೊಮ್ಮೆ ನೀಡಲಾಗುತ್ತದೆ. ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಎಲ್ಲಾ ರೈತ ಬಾಂಧವರು ಈ ಸೌಲಭ್ಯವನ್ನು ಪಡೆದು ಸದುಪಯೋಗಿಪಡಿಸಿಕೊಳ್ಳುವಂತೆ ಮಡಿಕೇರಿ ತಾಲ್ಲೂಕು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರವೀಣ್ ಎಂ. ಅವರು ತಿಳಿಸಿದ್ದಾರೆ.

JOB ALERT: ಗೃಹರಕ್ಷಕರ ಸ್ವಯಂ ಸೇವಕ ಹುದ್ದೆಗಳಿಗೆ ಅರ್ಜಿ ಆಹ್ವಾನ

BREAKING : ಬೆಂಗಳೂರಲ್ಲಿ ರಸ್ತೆಯ ಮೇಲೆ ನಿಂತಿದ್ದ ಕಾರಿಗೆ ಆಕಸ್ಮಿಕ ಬೆಂಕಿ : ಪಕ್ಕದಲ್ಲಿದ್ದ ಬೈಕ್ ಕೂಡ ಬೆಂಕಿಗಾಹುತಿ!

Share. Facebook Twitter LinkedIn WhatsApp Email

Related Posts

BIG NEWS : 2028 ರ ರಾಜ್ಯ ವಿಧಾನಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಬಿಗ್ ಪ್ಲಾನ್ : ಮಂಡ್ಯ ಕ್ಷೇತ್ರದ ಮೇಲೆ ಕಣ್ಣು!

09/01/2026 11:10 AM1 Min Read

BREAKING : ಕನ್ನಡಿಗರಿಗೆ ಸಂತಸದ ಸುದ್ದಿ : `ಆಸ್ಕರ್’ ರೇಸ್ ನಲ್ಲಿ ಕನ್ನಡದ `ಕಾಂತಾರಾ ಚಾಪ್ಟರ್ -1’ ಸಿನಿಮಾ

09/01/2026 11:07 AM1 Min Read

ರಾಜ್ಯದ `ಗ್ರಾಮೀಣ ಜನತೆ’ಯ ಗಮನಕ್ಕೆ : ‘ಗ್ರಾಮ ಪಂಚಾಯ್ತಿ’ಗಳಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

09/01/2026 11:01 AM6 Mins Read
Recent News

ಅಮೆರಿಕದ ಮಣ್ಣಿನಲ್ಲಿ ಬಾಂಗ್ಲಾ ಮಾಜಿ ಪ್ರಧಾನಿಗೆ ವಿಶೇಷ ಗೌರವ: ರಸ್ತೆಯೊಂದಕ್ಕೆ ‘ಖಲೀದಾ ಜಿಯಾ’ ಹೆಸರು ನಾಮಕರಣ!

09/01/2026 11:13 AM

BIG NEWS : 2028 ರ ರಾಜ್ಯ ವಿಧಾನಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಬಿಗ್ ಪ್ಲಾನ್ : ಮಂಡ್ಯ ಕ್ಷೇತ್ರದ ಮೇಲೆ ಕಣ್ಣು!

09/01/2026 11:10 AM

BREAKING : ಕನ್ನಡಿಗರಿಗೆ ಸಂತಸದ ಸುದ್ದಿ : `ಆಸ್ಕರ್’ ರೇಸ್ ನಲ್ಲಿ ಕನ್ನಡದ `ಕಾಂತಾರಾ ಚಾಪ್ಟರ್ -1’ ಸಿನಿಮಾ

09/01/2026 11:07 AM

BREAKING: ದಳಪತಿ ವಿಜಯ್‌ಗೆ ಹೈಕೋರ್ಟ್‌ನಲ್ಲಿ ಬಿಗ್ ವಿಕ್ಟರಿ: ‘ಜನ ನಾಯಗನ್’ ಚಿತ್ರಕ್ಕೆ ‘U/A’ ಸರ್ಟಿಫಿಕೇಟ್ ನೀಡಲು ಖಡಕ್ ಆದೇಶ!

09/01/2026 11:04 AM
State News
KARNATAKA

BIG NEWS : 2028 ರ ರಾಜ್ಯ ವಿಧಾನಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಬಿಗ್ ಪ್ಲಾನ್ : ಮಂಡ್ಯ ಕ್ಷೇತ್ರದ ಮೇಲೆ ಕಣ್ಣು!

By kannadanewsnow0509/01/2026 11:10 AM KARNATAKA 1 Min Read

ಬೆಂಗಳೂರು : ಮುಂಬರುವ 2028ರ ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪುತ್ರ ಹಾಗೂ ಜೆಡಿಎಸ್…

BREAKING : ಕನ್ನಡಿಗರಿಗೆ ಸಂತಸದ ಸುದ್ದಿ : `ಆಸ್ಕರ್’ ರೇಸ್ ನಲ್ಲಿ ಕನ್ನಡದ `ಕಾಂತಾರಾ ಚಾಪ್ಟರ್ -1’ ಸಿನಿಮಾ

09/01/2026 11:07 AM

ರಾಜ್ಯದ `ಗ್ರಾಮೀಣ ಜನತೆ’ಯ ಗಮನಕ್ಕೆ : ‘ಗ್ರಾಮ ಪಂಚಾಯ್ತಿ’ಗಳಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

09/01/2026 11:01 AM

SHOCKING : ರಾಜ್ಯದಲ್ಲೊಂದು ವಿಚಿತ್ರ ಘಟನೆ : ಸೊಸೆಯ ಕಾಟಕ್ಕೆ ಮನನೊಂದು ಅತ್ತೆ ಆತ್ಮಹತ್ಯೆಗೆ ಶರಣು!

09/01/2026 10:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.