Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿನ್ನೆ 500 ಡ್ರೋನ್ ಗಳಿಂದ 4 ರಾಜ್ಯದ 24 ನಗರಗಳ ಮೇಲೆ ಪಾಕ್ ದಾಳಿ: ಭಾರತೀಯ ರಕ್ಷಣಾ ಮೂಲಗಳು

09/05/2025 4:42 PM

BREAKING: 500 ಡ್ರೋನ್ ಗಳೊಂದಿಗೆ ಭಾರತದ ಮೇಲೆ ದಾಳಿಗೆ ಪಾಕ್ ಸಂಚು: ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ

09/05/2025 4:27 PM

BREAKING: ಆಪರೇಷನ್ ಸಿಂಧೂರ್: ಭಾರತದ 27 ವಿಮಾನ ನಿಲ್ದಾಣಗಳು ಬಂದ್, 430 ವಿಮಾನಗಳ ಹಾರಾಟ ರದ್ದು

09/05/2025 4:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾವು, ಬಾಳೆ ಬೆಳೆಗಾರ ರೈತರ ಗಮನಕ್ಕೆ: ಸೂಕ್ಷ್ಮ ನೀರಾವರಿ ತಾಂತ್ರಿಕತೆ ಅಳವಡಿಕೆ, ನಿರ್ವಹಣೆ ತರಬೇತಿಗೆ ಅರ್ಜಿ ಆಹ್ವಾನ
KARNATAKA

ಮಾವು, ಬಾಳೆ ಬೆಳೆಗಾರ ರೈತರ ಗಮನಕ್ಕೆ: ಸೂಕ್ಷ್ಮ ನೀರಾವರಿ ತಾಂತ್ರಿಕತೆ ಅಳವಡಿಕೆ, ನಿರ್ವಹಣೆ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0903/02/2025 9:34 PM

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಫೆ.05 ರಿಂದ 07 ರವರೆಗೆ ಜಿಲ್ಲೆಯ ರೈತರಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕ್ರಮವಾಗಿ ದಾಳಿಂಬೆ, ಮಾವು ಹಾಗೂ ಬಾಳೆ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ತಾಂತ್ರಿಕತೆಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಫೆ.05ರಂದು ಬೆಳಿಗ್ಗೆ 10ಕ್ಕೆ ಬಬ್ಬೂರಿನ ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಡಾ. ಶ್ರೀಧರ್ ಅವರು ದಾಳಿಂಬೆ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು, ರೋಗಶಾಸ್ತ್ರಜ್ಞರಾದ ಡಾ, ಗುರುದೇವಿ ಅವರು ಈ ಬೆಳೆಯಲ್ಲಿ ಬರುವ ರೋಗಗಳ ನಿರ್ವಹಣೆ ಹಾಗೂ ಕೀಟಶಾಸ್ತ್ರಜ್ಞರಾದ ಡಾ.ತಾರಣಿ ಅವರು ದಾಳಿಂಬೆ ಬೆಳೆಯಲ್ಲಿ ಕೀಟಗಳ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು.

ಫೆ.06 ರಂದು ಬೆಳಿಗ್ಗೆ 10ಕ್ಕೆ ಬಬ್ಬೂರಿನ ತೋಟಗಾರಿಕೆ ಕಾಲೇಜಿನ ಸಹಾಯಕ ಪ್ರಾಧ್ಯಪಕರಾದ ಡಾ. ಶ್ರೀಧರ್ ರವರು ಮಾವು ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು ಹಾಗೂ ಈ ಬೆಳೆಯಲ್ಲಿ ಬರುವ ರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಬಬ್ಬೂರು ಫಾರಂನ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ತಾಂತ್ರಿಕ ಅಧಿಕಾರಿಯಾದ ಡಾ.ಟಿ.ರುದ್ರಮುನಿ ವಿಷಯ ಮಂಡನೆ ಮಾಡುವರು.

ಫೆ.07ರಂದು ಬೆಳಿಗ್ಗೆ 10ಕ್ಕೆ ಬಬ್ಬೂರು ಫಾರಂನ ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ತಜ್ಞರಾದ ಡಾ.ಪಿ.ಎಸ್. ಮಹಾಂತೇಶ್ ಅವರು ಬಾಳೆ ಬೆಳೆಯಲ್ಲಿ ಅನುಸರಿಸಬೇಕಾದ ಸುಧಾರಿತ ಬೇಸಾಯ ಕ್ರಮಗಳ ಕುರಿತು ಹಾಗೂ ಈ ಬೆಳೆಯಲ್ಲಿ ಬರುವರೋಗ ಮತ್ತು ಕೀಟಗಳ ನಿರ್ವಹಣೆ ಕುರಿತು ಬಬ್ಬೂರಿನ ತೋಟಗಾರಿಕೆ ಕಾಲೇಜಿನ ಹಿರಿಯ ಕ್ಷೇತ್ರ ಸಹಾಯಕರಾದ ಡಾ.ಜಿ.ಹನುಮಂತನಾಯಕ್ ವಿಷಯ ಮಂಡನೆ ಮಾಡುವರು.

ಮೂರು ದಿನಗಳಲ್ಲಿ ಸಹ ಬೆಂಗಳೂರಿನ ಜೈನ್ ಇರಿಗೇಷನ್ ಕಂಪನಿಯ ಕೆ.ದೇವರಾಜ್ ಅವರು ನೀರಿನ ಸಮರ್ಥ ಬಳಕೆ, ದಾಳಿಂಬೆ, ಮಾವು ಹಾಗೂ ಬಾಳೆ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆ ಮತ್ತು ಅವುಗಳ ನಿರ್ವಹಣೆಯ ಕುರಿತು ವಿಷಯ ಮಂಡನೆ ಮಾಡುವರು.

ಪ್ರತಿ ದಿನ ಆಸಕ್ತ ಚಿತ್ರದುರ್ಗ ಜಿಲ್ಲೆಯ 60 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕರಾದ ಆರ್.ರಜನೀಕಾಂತ ತಿಳಿಸಿದ್ದಾರೆ.

ನೋಂದಾವಣಿ ಮಾಡಿಕೊಂಡ ರೈತಭಾಂದವರು ಫ್ರೂಟ್ಸ್ ಐಡಿ (ಎಫ್.ಐಡಿ) ಅಥವಾ ಚುನಾವಣೆ ಗುರುತಿನ ಚೀಟಿಯೊಂದಿಗೆ ತರಬೇತಿಗೆ ಹಾಜರಾಗಲು ವಿನಂತಿಸಿದೆ ಹಾಗೂ ಮೊದಲು ನೋಂದಾವಣಿ ಮಾಡಿಕೊಂಡ 60 ಜನ ರೈತಭಾಂದವರನ್ನು ತರಬೇತಿಗೆ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

BREAKING: ‘ನಳೀನ್ ಕುಮಾರ್ ಕಟೀಲ್’ಗೆ ಬಿಗ್ ರಿಲೀಫ್: FIR ಹೈಕೋರ್ಟ್ ರದ್ದು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

BIG NEWS : ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು `HMT’ಗೆ ಬಿಡಬೇಕೆ : ಹೆಚ್.ಡಿ.ಕುಮಾರಸ್ವಾಮಿಗೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ

Share. Facebook Twitter LinkedIn WhatsApp Email

Related Posts

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

09/05/2025 3:20 PM1 Min Read

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM1 Min Read

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM1 Min Read
Recent News

ನಿನ್ನೆ 500 ಡ್ರೋನ್ ಗಳಿಂದ 4 ರಾಜ್ಯದ 24 ನಗರಗಳ ಮೇಲೆ ಪಾಕ್ ದಾಳಿ: ಭಾರತೀಯ ರಕ್ಷಣಾ ಮೂಲಗಳು

09/05/2025 4:42 PM

BREAKING: 500 ಡ್ರೋನ್ ಗಳೊಂದಿಗೆ ಭಾರತದ ಮೇಲೆ ದಾಳಿಗೆ ಪಾಕ್ ಸಂಚು: ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ

09/05/2025 4:27 PM

BREAKING: ಆಪರೇಷನ್ ಸಿಂಧೂರ್: ಭಾರತದ 27 ವಿಮಾನ ನಿಲ್ದಾಣಗಳು ಬಂದ್, 430 ವಿಮಾನಗಳ ಹಾರಾಟ ರದ್ದು

09/05/2025 4:20 PM

ಭಾರತದ ಕ್ರೀಡಾಂಗಣಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಡಿಡಿಸಿಎಗೆ ಬೆದರಿಕೆ

09/05/2025 3:33 PM
State News
KARNATAKA

BIG NEWS: ಮೇ.12ರಂದು 2,286 ಬಿಎಂಟಿಸಿ ನಿರ್ವಾಹಕರ ಹುದ್ದೆಗೆ ಆಯ್ಕೆಯಾದವರಿಗೆ ಸಚಿವ ರಾಮಲಿಂಗಾರೆಡ್ಡಿ ನೇಮಕಾತಿ ಪತ್ರ ವಿತರಣೆ

By kannadanewsnow0909/05/2025 3:20 PM KARNATAKA 1 Min Read

ಬೆಂಗಳೂರು: ಬಿಎಂಟಿಸಿಯಿಂದ 2,286 ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗೆ ಆಯ್ಕೆಯಾಗಿರುವಂತ ನೂತನ ಅಭ್ಯರ್ಥಿಗಳಿಗೆ ಮೇ.12ರಂದು ಸಾರಿಗೆ ಮತ್ತು…

BREAKING : ದೊಡ್ಡಬಳ್ಳಾಪುರದಲ್ಲಿ ಭೀಕರ ಅಪಘಾತ : ತ್ರಿಬಲ್ ರೈಡಿಂಗ್ ವೇಳೆ ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವು!

09/05/2025 1:49 PM

BREAKING: ಭಾರತೀಯ ಸೇನೆಗೆ ಬಲ ತುಂಬಲು ನಾವು ಸಿದ್ಧವೆಂದ ‘ನಿವೃತ್ತ ಯೋಧರು’

09/05/2025 1:28 PM

BREAKING: ಮಂಗಳೂರಲ್ಲಿ ವಿದ್ಯಾರ್ಥಿನಿಯಿಂದ ‘ದಿಕ್ಕಾರ ಆಪರೇಷನ್ ಸಿಂಧೂರ್’ ದೇಶ ವಿರೋಧಿ ಪೋಸ್ಟ್

09/05/2025 1:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.