Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರ ಗಮನಕ್ಕೆ: ಇಂದಿನಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು | New Rules from Jan 2026

01/01/2026 5:30 AM

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

31/12/2025 6:07 PM

ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ, ಹಿರಿಯ ಚಿತ್ರಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ಇನ್ನಿಲ್ಲ

31/12/2025 5:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ಏಕ ಬಳಕೆಯ ಪ್ಲ್ಯಾಸ್ಟಿಕ್ ಬಾಟಲ್’ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ಏಕ ಬಳಕೆಯ ಪ್ಲ್ಯಾಸ್ಟಿಕ್ ಬಾಟಲ್’ ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5706/02/2025 2:03 PM

ಬೆಂಗಳೂರು : ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನ (Singleuse packaged water bottles) ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ.

ಪ್ಲಾಸ್ಟಿಕ್ ವಸ್ತುಗಳ ಅತಿಯಾದ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ಸಚಿವಾಲಯ ಸೇರಿದಂತೆ ರಾಜ್ಯಾದ್ಯಾಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸೌಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾನಿಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಏರ್ಪಡಿಸಲ್ಪಡುವ ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನ (Singleuse packaged water bottles) ನೀರಿನ ಬಳಕೆ/ ಸರಬರಾಜು ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವ ರೀತಿಯಲ್ಲಿ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆ / ಆದೇಶ / ಸುತ್ತೋಲೆ ಹೊರಡಿಸಲಾಗಿದೆ.

ಮುಂದುವರಿದು ಆದೇಶ ಸಂ. ಸಿಆಸುಇ 83 ರಾಸವಿ 2018 ದಿನಾಂಕ 05.09.2018 ಹಾಗೂ ಸುತ್ತೋಲೆ ಸಿಆಸುಇ 78 ಡಿಬಿಎಂ 2024 ದಿನಾಂಕ 08.11.2024ರ ರಲ್ಲಿ ಮತ್ತೋಮ್ಮೆ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನೀರಿನ ಬಳಕೆ / ಸರಬರಾಜು ಮಾಡುವುದನ್ನು ನಿಷೇದಿಸಿದೆ ಹಾಗೂ ಸೂಕ್ತ ಸಾಮೂಹಿಕ ಕುಡಿಯುವ ನೀರು ವಿತರಣಾ ಏರ್ಪಡಿಸುವಂತೆ ಸೂಚಿಸಿ ಆದೇಶ / ಸುತ್ತೋಲೆಗಳನ್ನು ಹೊರಡಿಸಲಾಗಿಯೂ ಸಹ ಸಚಿವಾಲಯವೂ ಸೇರಿದಂತೆ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಈ ನಿಯಮವನ್ನು ಪಾಲಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಆದಕಾರಣ, ಇನ್ನು ಮುಂದೆ ಮೇಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಪ್ಲಾಸ್ಟಿಕ್ ಬಳಕೆಯ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಮತ್ತೋಮ್ಮೆ ಸೂಚನೆ ನೀಡಲಾಗಿದೆ.

ಮುಂದುವರೆದು, ಎಲ್ಲಾ ಇಲಾಖೆಯ ಮುಖ್ಯಸ್ಥರುಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆ /ಮಂಡಳಿ / ನಿಗಮ ಗಳಿಗೆ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡುವಂತೆ ಸೂಚಿಸಿದೆ.

BIG NEWS : ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ಏಕ ಬಳಕೆಯ ಪ್ಲ್ಯಾಸ್ಟಿಕ್ ಬಾಟಲ್' ನಿಷೇಧ : ಸರ್ಕಾರದಿಂದ ಮಹತ್ವದ ಆದೇಶ BIG NEWS: Govt orders ban on 'single-use plastic bottles' in all government offices across the state
Share. Facebook Twitter LinkedIn WhatsApp Email

Related Posts

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

31/12/2025 6:07 PM3 Mins Read

ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ, ಹಿರಿಯ ಚಿತ್ರಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ಇನ್ನಿಲ್ಲ

31/12/2025 5:20 PM1 Min Read

‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ‘ಟೇಲ್ಸ್ ಬೈ ಪರಿ’ ಕೃತಿಯ ಪುಟ್ಟ ಲೇಖಕಿ ಪರಿಣಿತಾ: ದೇಶದ ಗಮನ ಸೆಳೆದ ಬೆಂಗಳೂರಿನ ಬಾಲಕಿ

31/12/2025 3:46 PM2 Mins Read
Recent News

ಸಾರ್ವಜನಿಕರ ಗಮನಕ್ಕೆ: ಇಂದಿನಿಂದ ಬದಲಾಗಲಿದೆ ಈ ಪ್ರಮುಖ ನಿಯಮಗಳು | New Rules from Jan 2026

01/01/2026 5:30 AM

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

31/12/2025 6:07 PM

ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ, ಹಿರಿಯ ಚಿತ್ರಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ಇನ್ನಿಲ್ಲ

31/12/2025 5:20 PM

ದೆಹಲಿ ಸ್ಪೋಟದ ಬೆನ್ನಲ್ಲೇ ರಾಜಸ್ಥಾನದಲ್ಲಿ ಬರೋಬ್ಬರಿ 150 ಕೆಜಿ ಅಮೋನಿಯಂ ನೈಟ್ರೇಟ್ ಸ್ಪೋಟಕ ವಶಕ್ಕೆ

31/12/2025 4:11 PM
State News
KARNATAKA

ತೆಂಗಿನಕಾಯಿಯನ್ನು ತಾಂಬೂಲದೊಡನೆ ದಾನ ಮಾಡಿ, ನಿಮ್ಮ ಎಲ್ಲಾ ಸಮಸ್ಯೆಗಳು ದೂರ ಗ್ಯಾರಂಟಿ

By kannadanewsnow0931/12/2025 6:07 PM KARNATAKA 3 Mins Read

“ಶ್ರೀ ಮಹಾಲಕ್ಷ್ಮೀ” ಪೂಜೆಯನ್ನು ಮಾಡುವ ಸ್ತ್ರೀಯರು “ತೆಂಗಿನಕಾಯಿ” ಯನ್ನು ಪುರುಷರಿಂದ ಒಡೆಸಿ, ನೀವು ಬೇಡ..! “ತೆಂಗಿನಕಾಯಿ” ಯನ್ನು ತಾಂಬೂಲದೊಡನೆ ದಾನ…

ಕರ್ನಾಟಕ ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷೆ, ಹಿರಿಯ ಚಿತ್ರಕಲಾವಿದೆ ಪ್ರೊ.ಎಂ.ಜೆ.ಕಮಲಾಕ್ಷಿ ಇನ್ನಿಲ್ಲ

31/12/2025 5:20 PM

‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ‘ಟೇಲ್ಸ್ ಬೈ ಪರಿ’ ಕೃತಿಯ ಪುಟ್ಟ ಲೇಖಕಿ ಪರಿಣಿತಾ: ದೇಶದ ಗಮನ ಸೆಳೆದ ಬೆಂಗಳೂರಿನ ಬಾಲಕಿ

31/12/2025 3:46 PM

ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು ಕರೆ

31/12/2025 3:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.