Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ‘ಜನೌಷಧ ಕೇಂದ್ರ’ಗಳು ಬಂದ್: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

17/05/2025 7:49 PM

BREAKING : ಹೂಡಿಕೆ & ಕಾನೂನು ಸುವ್ಯವಸ್ಥೆ ಬಗ್ಗೆ ಶೀಘ್ರದಲ್ಲಿ ಸಭೆ ಕರೆಯುವೆ : ಸಿಎಂ ಸಿದ್ದರಾಮಯ್ಯ

17/05/2025 7:49 PM

BIG NEWS: ಬಮೂಲ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ಸ್ಪರ್ಧೆ

17/05/2025 7:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಅತಿಥಿ ಶಿಕ್ಷಕರಿಗೆ’ ಗುಡ್ ನ್ಯೂಸ್ : ವೇತನ ಪಾವತಿಗೆ ಅನುದಾನ ಬಿಡುಗಡೆ..!
KARNATAKA

ರಾಜ್ಯ ಸರ್ಕಾರದಿಂದ `ಅತಿಥಿ ಶಿಕ್ಷಕರಿಗೆ’ ಗುಡ್ ನ್ಯೂಸ್ : ವೇತನ ಪಾವತಿಗೆ ಅನುದಾನ ಬಿಡುಗಡೆ..!

By kannadanewsnow0507/02/2025 5:00 AM

ಬೆಂಗಳೂರು : ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಸಂಭಾವನೆಗಾಗಿ ಅನುದಾನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ರೂ.8697.09ಲಕ್ಷಗಳನ್ನು ಲೆಕ್ಕ ಶೀರ್ಷಿಕೆ: 2202-00-101-0-61-005ರಡಿ ಲಭ್ಯವಿರುವ ಅನುದಾನದಿಂದ ಲೆಕ್ಕ ಶೀರ್ಷಿಕೆ: 2202-00-101-0-61-005ಗೆ ಮರುಹಂಚಿಕೆಗೊಳಿಸಿ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದ್ದು ಹಾಗೂ ಲೆಕ್ಕ ಶೀರ್ಷಿಕೆ: 2202-00-102-0-62-324ರಡಿ ಕೊರತೆಯಾಗಿರುವ ರೂ.6732.51ಲಕ್ಷಗಳನ್ನು ಪುನರ್ವಿನಿಯೋಗದ ಮೂಲಕ ಹೆಚ್ಚುವರಿಯಾಗಿ ಒದಿಸಲಾಗಿದ್ದು, ಸದರಿ ಅನುದನವನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಮೇಲೆ ಓದಲಾದ ಕಡತದಲ್ಲಿ ಪ್ರಸ್ತಾಪಿಸಿದೆ.

ಪ್ರಸ್ತಾವನೆಯನ್ನು ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಸಂಭಾವನೆಗಾಗಿ ಅಗತ್ಯವಿರುವ ರೂ.8697.09 ಲಕ್ಷಗಳನ್ನು ಅನುದಾನವನ್ನು ಲೆಕ್ಕ ಶೀರ್ಷಿಕ 2202-01-197-1-01-300 (2202-00-101-0-61-324)ರಡಿ ಮತ್ತು ಪ್ರೌಢಶಾಲೆಗಳ ಅತಿಥಿ ಶಿಕ್ಷಕರ ಸಂಭಾವನೆಗಾಗಿ ರೂ.6732.51ಲಕ್ಷಗಳನ್ನು ಲೆಕ್ಕ ಶೀರ್ಷಿಕೆ:2202-02-197-1-01-300 & ಜಿಲ್ಲಾವಾರು(2202-00-102-0-62-324)ರಡಿ ಬಿಡುಗಡೆಗೊಳಿಸಲು ಈ ಕೆಳಕಂಡಂತೆ ಆದೇಶಿಸಲಾಗಿದೆ.

ಸರ್ಕಾರದ ಆದೇಶ ಸಂಖ್ಯೆ: ಆಇ 369 ವೆಚ್ಚ-6/20249 ದಿನಾಂಕ:06ನೇ ಫೆಬ್ರವರಿ 2025 ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧ-1&2 ರ ಕಾಲಂ 3ರ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಕ್ರಮವಾಗಿ ಲೆಕ್ಕ ಶೀರ್ಷಿಕ: 2202-01-197-1-01-300(2202-00-101-0-61-324) ๑.8697.09) ( ថ ಆರು ನೂರ ತೊಂಬತ್ತೇಳು ಲಕ್ಷದ ಒಂಬತ್ತು ಸಾವಿರ ಮಾತ್ರ)ಗಳನ್ನು ಹಾಗೂ ಲೆಕ್ಕ ಶೀರ್ಷಿಕೆ:: 2202-02-197-1-01-300 & 2 (2202-00-102-0-62-324)໖ .6732.51 ( ಸಾವಿರದ ಏಳುನೂರ ಮೂವತ್ತೆರಡು ಲಕ್ಷದ ಐವತ್ತೊಂದು ಸಾವಿರ ಮಾತ್ರ)ಗಳನ್ನು ಬಿಡುಗಡೆಗೊಳಿಸಿದೆ.

Share. Facebook Twitter LinkedIn WhatsApp Email

Related Posts

BREAKING: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ‘ಜನೌಷಧ ಕೇಂದ್ರ’ಗಳು ಬಂದ್: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

17/05/2025 7:49 PM2 Mins Read

BREAKING : ಹೂಡಿಕೆ & ಕಾನೂನು ಸುವ್ಯವಸ್ಥೆ ಬಗ್ಗೆ ಶೀಘ್ರದಲ್ಲಿ ಸಭೆ ಕರೆಯುವೆ : ಸಿಎಂ ಸಿದ್ದರಾಮಯ್ಯ

17/05/2025 7:49 PM1 Min Read

BIG NEWS: ಬಮೂಲ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ಸ್ಪರ್ಧೆ

17/05/2025 7:33 PM4 Mins Read
Recent News

BREAKING: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ‘ಜನೌಷಧ ಕೇಂದ್ರ’ಗಳು ಬಂದ್: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

17/05/2025 7:49 PM

BREAKING : ಹೂಡಿಕೆ & ಕಾನೂನು ಸುವ್ಯವಸ್ಥೆ ಬಗ್ಗೆ ಶೀಘ್ರದಲ್ಲಿ ಸಭೆ ಕರೆಯುವೆ : ಸಿಎಂ ಸಿದ್ದರಾಮಯ್ಯ

17/05/2025 7:49 PM

BIG NEWS: ಬಮೂಲ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ಸ್ಪರ್ಧೆ

17/05/2025 7:33 PM

ದಕ್ಷಿಣ ಅಮೆರಿಕದಲ್ಲಿ ಭಾರೀ ಬಿರುಗಾಳಿಗೆ 20 ಮಂದಿ ಬಲಿ

17/05/2025 7:31 PM
State News
KARNATAKA

BREAKING: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ‘ಜನೌಷಧ ಕೇಂದ್ರ’ಗಳು ಬಂದ್: ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

By kannadanewsnow0917/05/2025 7:49 PM KARNATAKA 2 Mins Read

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತವಾಗಿ ಔಷಧಿ ವಿತರಣೆ ಮಾಡುತ್ತಿರುವಾಗ, ತನ್ನ ಆವರಣದಲ್ಲೇ ದುಡ್ಡಿಗೆ ಔಷಧಿ ಮಾರಾಟ ಮಾಡುತ್ತಿದ್ದಂತ ಜನೌಷಧ ಮಳಿಗೆ…

BREAKING : ಹೂಡಿಕೆ & ಕಾನೂನು ಸುವ್ಯವಸ್ಥೆ ಬಗ್ಗೆ ಶೀಘ್ರದಲ್ಲಿ ಸಭೆ ಕರೆಯುವೆ : ಸಿಎಂ ಸಿದ್ದರಾಮಯ್ಯ

17/05/2025 7:49 PM

BIG NEWS: ಬಮೂಲ್ ನಿರ್ದೇಶಕ ಸ್ಥಾನಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ಸ್ಪರ್ಧೆ

17/05/2025 7:33 PM

BIG NEWS : ‘RCB’ ಅಭಿಮಾನಿ ಈಗ ಪೋಲೀಸರ ಅಥಿತಿ : ಅಷ್ಟಕ್ಕೂ ಈ ಯುವಕ ಮಾಡಿದ್ದಾದರೂ ಏನು?

17/05/2025 7:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.