Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿ ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಜೈಲು ಶಿಕ್ಷೆ ಹೈಕೋರ್ಟ್ ಅಮಾನತು, ಜಾಮೀನು ಮಂಜೂರು

23/12/2025 4:07 PM

ಶಿವಮೊಗ್ಗ: ಸಾಗರದ ಜಂಬಗಾರು ರೈಲು ನಿಲ್ದಾಣದಲ್ಲಿ ‘ಸ್ಟೇಷನ್ ಮಹೋತ್ಸವ’ ಆಚರಣೆ

23/12/2025 3:35 PM

BREAKING : ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಅರ್ಜಿಯ ಆದೇಶ ಕಾಯ್ದಿರಿಸಿದ ಕೋರ್ಟ್

23/12/2025 3:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದೆಹಲಿ ವಿಧಾನಸಭೆ ಚುನಾವಣೆ : ದೆಹಲಿ ಸಿಎಂ ಆತಿಶಿಗೆ ಭಾರೀ ಹಿನ್ನಡೆ | Delhi Assembly Result
INDIA

BREAKING : ದೆಹಲಿ ವಿಧಾನಸಭೆ ಚುನಾವಣೆ : ದೆಹಲಿ ಸಿಎಂ ಆತಿಶಿಗೆ ಭಾರೀ ಹಿನ್ನಡೆ | Delhi Assembly Result

By kannadanewsnow5708/02/2025 9:47 AM

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ 2025 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಇದೀಗ ಮತ ಎಣಿಕೆ ಆರಂಭವಾಗಿದೆ. ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ.

ಮತ ಎಣಿಕೆಯಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿದೆ. 49 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ, ಆಮ್ ಆದ್ಮಿ ಪಕ್ಷ ̄ಁ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ರೆ, ಕಾಂಗ್ರೆಸ್ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಆದರೆ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಗೆ ನವದೆಹಲಿ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿದ್ರೆ, ಸಿಎಂ ಆತಿಶಿ ಕೂಡ ಹಿನ್ನಡೆ ಸಾಧಿಸಿದ್ದಾರೆ. ದೆಹಲಿ ಅಬಕಾರಿ ಹಗರಣದಲ್ಲಿ ಜೈಲುಪಾಲಾಗಿದ್ದ ಮೂವರು ನಾಯಕರಿಗೆ ತೀವ್ರ ಹಿನ್ನಡೆಯಾಗಿದೆ. ಆಪ್ ಸಂಸ್ಥಾಪಕ, ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮೂವರು ನಾಯಕರೂ ಹಿನ್ನಡೆಯಲ್ಲಿದ್ದಾರೆ.

ನವದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಪರ್ವೇಶ್ ವರ್ಮಾ ಮುನ್ನಡೆಯಲ್ಲಿದ್ದಾರೆ, ಎಎಪಿಯ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲಿದ್ದಾರೆ. ಇನ್ನು ದೆಹಲಿಯ ಸಿಎಂ ಆತಿಶಿ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ 2000 ಮತಗಳ ಅಂತರದಿಂದ ಹಿನ್ನಡೆಯಲ್ಲಿದ್ದಾರೆ.

ದೆಹಲಿಯ ಎಲ್ಲಾ 70 ಕ್ಷೇತ್ರಗಳಲ್ಲೂ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣೆಯಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, 2020 ರ ಚುನಾವಣೆಯಲ್ಲಿ ದೆಹಲಿಯಲ್ಲಿ 668 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಬಾರಿ, 95 ತೃತೀಯ ಲಿಂಗದ ಅಭ್ಯರ್ಥಿಗಳು ಸಹ ಅಭ್ಯರ್ಥಿಗಳಲ್ಲಿ ಸೇರಿದ್ದಾರೆ. ಇಂದು ಮತ ಎಣಿಕೆಯ ನಂತರ 699 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

BREAKING : ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ : ಡಿ.ಕೆ ಶಿವಕುಮಾರ್ ಸ್ಟಾರ್ ಕ್ಯಾಂಪೇನರ್ ಆಗಿ ಆಯ್ಕೆ.! BREAKING: Delhi Assembly Elections: Huge setback for Delhi CM Atishi | Delhi Assembly Result
Share. Facebook Twitter LinkedIn WhatsApp Email

Related Posts

ದೆಹಲಿ ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಜೈಲು ಶಿಕ್ಷೆ ಹೈಕೋರ್ಟ್ ಅಮಾನತು, ಜಾಮೀನು ಮಂಜೂರು

23/12/2025 4:07 PM1 Min Read

ಪೋಷಕರೇ ಎಚ್ಚರ ; ಅತಿಯಾಗಿ ‘ಫಾಸ್ಟ್ ಫುಡ್’ ಸೇವಿಸಿ 11ನೇ ತರಗತಿ ವಿದ್ಯಾರ್ಥಿನಿ ಸಾವು ; ಏಮ್ಸ್ ದೃಢ

23/12/2025 3:26 PM1 Min Read

ಇಲ್ಲಿನ ಸೊಸೆಯಂದಿರು ಸ್ಮಾರ್ಟ್ಫೋನ್ ಬಳಸುವುದು ನಿಷೇಧ ; 15 ಗ್ರಾಮ ಪಂಚಾಯಿತಿಗಳಿಂದ ವಿಚಿತ್ರ ಆದೇಶ.!

23/12/2025 3:07 PM2 Mins Read
Recent News

ದೆಹಲಿ ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಜೈಲು ಶಿಕ್ಷೆ ಹೈಕೋರ್ಟ್ ಅಮಾನತು, ಜಾಮೀನು ಮಂಜೂರು

23/12/2025 4:07 PM

ಶಿವಮೊಗ್ಗ: ಸಾಗರದ ಜಂಬಗಾರು ರೈಲು ನಿಲ್ದಾಣದಲ್ಲಿ ‘ಸ್ಟೇಷನ್ ಮಹೋತ್ಸವ’ ಆಚರಣೆ

23/12/2025 3:35 PM

BREAKING : ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಅರ್ಜಿಯ ಆದೇಶ ಕಾಯ್ದಿರಿಸಿದ ಕೋರ್ಟ್

23/12/2025 3:27 PM

ಪೋಷಕರೇ ಎಚ್ಚರ ; ಅತಿಯಾಗಿ ‘ಫಾಸ್ಟ್ ಫುಡ್’ ಸೇವಿಸಿ 11ನೇ ತರಗತಿ ವಿದ್ಯಾರ್ಥಿನಿ ಸಾವು ; ಏಮ್ಸ್ ದೃಢ

23/12/2025 3:26 PM
State News
KARNATAKA

ಶಿವಮೊಗ್ಗ: ಸಾಗರದ ಜಂಬಗಾರು ರೈಲು ನಿಲ್ದಾಣದಲ್ಲಿ ‘ಸ್ಟೇಷನ್ ಮಹೋತ್ಸವ’ ಆಚರಣೆ

By kannadanewsnow0923/12/2025 3:35 PM KARNATAKA 2 Mins Read

ಶಿವಮೊಗ್ಗ: ಇಂದು ಮಲೆನಾಡು ಪ್ರದೇಶದ ಇತಿಹಾಸ ಮತ್ತು ಅಭಿವೃದ್ಧಿಯ ಹೆಮ್ಮೆಯ ಸಂಕೇತವಾದ ಸಾಗರ ಜಂಬಗಾರು ರೈಲು ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವವನ್ನು…

BREAKING : ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಭೈರತಿ ಬಸವರಾಜ್ ಅರ್ಜಿಯ ಆದೇಶ ಕಾಯ್ದಿರಿಸಿದ ಕೋರ್ಟ್

23/12/2025 3:27 PM

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಾಪಸ್ ಪಡೆಯುವಂತೆ ಕಾನೂನು ರೀತಿಯ ಹೋರಾಟ: ಬಿಜೆಪಿ ಸಿ.ಕೆ.ರಾಮಮೂರ್ತಿ

23/12/2025 3:25 PM

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ಧರಾಮಯ್ಯ ಪೂರ್ವಭಾವಿ ಸಭೆಯ ಹೈಲೈಟ್ಸ್ ಇಲ್ಲಿದೆ

23/12/2025 3:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.