Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಹಾಡಹಗಲೇ ರಸ್ತೆಯಲ್ಲಿ ಲೈವ್ ಇನ್ ಪಾರ್ಟ್ನರ್ ಮುಖಕ್ಕೆ ಗುಂಡು ಹಾರಿಸಿದ ವ್ಯಕ್ತಿ !

13/09/2025 9:45 AM

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ಕೇಸ್ : ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

13/09/2025 9:34 AM

ಮಗಳ ವಿವಾಹದ ವೆಚ್ಚ ಭರಿಸುವುದು ತಂದೆಯ ಕರ್ತವ್ಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

13/09/2025 9:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: DKS
KARNATAKA

ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: DKS

By kannadanewsnow0913/02/2025 4:38 PM

ಬೆಂಗಳೂರು : “ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.

ಬಿಎಂಆರ್ ಸಿಎಲ್ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ನಮಗೂ ಅದಕ್ಕೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ. ಜನರ ಮನವಿ ಆಲಿಸಿ ಮುಖ್ಯಮಂತ್ರಿಗಳು ಮೆಟ್ರೋ ದರ ಇಳಿಸುವ ಬಗ್ಗೆ ಅಭಿಪ್ರಾಯ ತಿಳಿಸಿದ್ದಾರೆ. ಜನಸಾಮಾನ್ಯರು ಹಾಗೂ ಮೆಟ್ರೋ ಹಿತಾಸಕ್ತಿ ಕಾಯಲು ಯಾವ ನಿರ್ಧಾರ ಮಾಡುತ್ತಾರೋ ಮಾಡಲಿ. ಈ ದರ ನಿಗದಿಗೆ ನ್ಯಾಯಾಧೀಶರ ನೇತೃತ್ವದ ಪ್ರತ್ಯೇಕ ಕೇಂದ್ರ ಸಮಿತಿ ಮಾಡಲಾಗಿದೆ. ಆ ಸಮಿತಿಗೆ ನಾವು ನಮ್ಮ ಅಭಿಪ್ರಾಯ ತಿಳಿಸುತ್ತೇವೆ, ಅಂತಿಮ ನಿರ್ಧಾರ ಅವರದು” ಎಂದು ತಿಳಿಸಿದರು.

“ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಅಧಿಕಾರಿಗಳ ಜತೆ ಬೆಳಗ್ಗೆ ಚರ್ಚೆ ಮಾಡಿದ್ದು, ಈ ದರವನ್ನು ಮರು ಪರಿಶೀಲನೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ನಾನು ಹೇಳಿದ್ದೇವೆ. ಆದರೆ ಮೆಟ್ರೋ ದರ ಪರಿಷ್ಕರಣೆ ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೇ ಮೆಟ್ರೋಗೆ ಮುಖ್ಯಸ್ಥರಾಗಿದ್ದಾರೆ. ಮೆಟ್ರೋ ದರ ನಿಗದಿಗೆ ರಚಿಸಲಾಗಿರುವ ಸಮಿತಿ ಸಾಧಕ ಬಾಧಕಗಳನ್ನು ನೋಡಿ ತೀರ್ಮಾನ ಮಾಡುತ್ತದೆ. ದರ ಏರಿಕೆ ಮಾನದಂಡಗಳನ್ನು ಪರಿಶೀಲಿಸಿ, ಮತ್ತೆ ಲೆಕ್ಕಾಚಾರ ಮಾಡಿ ದರ ಕಡಿಮೆ ಮಾಡಲು ಸಮಿತಿಯ ಮುಂದೆ ಪ್ರಸ್ತಾಪ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇವೆ” ಎಂದು ತಿಳಿಸಿದರು.

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಅಂಕುಶ: ಹೀಗಿದೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಹೈಲೈಟ್ಸ್

BREAKING: ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡನೆ | New Income Tax Bill

Share. Facebook Twitter LinkedIn WhatsApp Email

Related Posts

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ಕೇಸ್ : ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

13/09/2025 9:34 AM1 Min Read

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು!

13/09/2025 9:24 AM1 Min Read

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ದುರಂತ ಕೇಸ್ : ಚಾಲಕನ ವಿರುದ್ಧ ‘FIR’ ದಾಖಲು

13/09/2025 9:18 AM1 Min Read
Recent News

Shocking: ಹಾಡಹಗಲೇ ರಸ್ತೆಯಲ್ಲಿ ಲೈವ್ ಇನ್ ಪಾರ್ಟ್ನರ್ ಮುಖಕ್ಕೆ ಗುಂಡು ಹಾರಿಸಿದ ವ್ಯಕ್ತಿ !

13/09/2025 9:45 AM

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ಕೇಸ್ : ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

13/09/2025 9:34 AM

ಮಗಳ ವಿವಾಹದ ವೆಚ್ಚ ಭರಿಸುವುದು ತಂದೆಯ ಕರ್ತವ್ಯ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

13/09/2025 9:29 AM

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು!

13/09/2025 9:24 AM
State News
KARNATAKA

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ದುರಂತ ಕೇಸ್ : ಮೃತರ ಕುಟುಂಬಸ್ಥರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

By kannadanewsnow0513/09/2025 9:34 AM KARNATAKA 1 Min Read

ಹಾಸನ : ನಿನ್ನೆ ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಮೆರವಣಿಗೆಯ ವೇಳೆ ಕ್ಯಾಂಟರ್ ಹರಿದು ಭೀಕರ…

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು!

13/09/2025 9:24 AM

BREAKING : ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು ದುರಂತ ಕೇಸ್ : ಚಾಲಕನ ವಿರುದ್ಧ ‘FIR’ ದಾಖಲು

13/09/2025 9:18 AM

BREAKING : ಬೆಂಗಳೂರಲ್ಲಿ ಡ್ರಗ್ ಪೆಡ್ಲರ್ ಗಳ ಜೊತೆ ಪೊಲೀಸರು ಭರ್ಜರಿ ಪಾರ್ಟಿ : 11 ಜನ ಅಧಿಕಾರಿಗಳು, ಸಿಬ್ಬಂದಿ ಸಸ್ಪೆಂಡ್!

13/09/2025 9:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.