Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

21/05/2025 1:13 PM

ಗಾಝಾದಲ್ಲಿ ಇಸ್ರೇಲಿ ದಾಳಿ: 85 ಫೆಲೆಸ್ತೀನೀಯರ ಸಾವು | Israel -Hamas War

21/05/2025 1:02 PM

BREAKING : ಅಶೋಕ ವಿವಿ ಪ್ರೊಫೆಸರ್ಗೆ ಮಧ್ಯಂತರ ಜಾಮೀನು, ತನಿಖೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರ

21/05/2025 12:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIGG NEWS : ‘ಮಕ್ಕಳ ಹೆಸರು ಬದಲಾವಣೆ’ ಬಗ್ಗೆ ‘ಕರ್ನಾಟಕ ಹೈಕೋರ್ಟ್’ನಿಂದ ಮಹತ್ವದ ಆದೇಶ
KARNATAKA

BIGG NEWS : ‘ಮಕ್ಕಳ ಹೆಸರು ಬದಲಾವಣೆ’ ಬಗ್ಗೆ ‘ಕರ್ನಾಟಕ ಹೈಕೋರ್ಟ್’ನಿಂದ ಮಹತ್ವದ ಆದೇಶ

By kannadanewsnow0919/02/2025 10:18 AM

ಬೆಂಗಳೂರು: ಮಕ್ಕಳ ಹೆಸರು ಬದಲಾವಣೆ ಕುರಿತಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಅದೇ  ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಮತ್ತೆ ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಈ ಕುರಿತಂತೆ ಹೈಕೋರ್ಟ್ ಗೆ ಸಲ್ಲಿಕೆ ಮಾಡಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರು ನಡೆಸಿದರು. ತಮ್ಮ ಮಗನ ಹೆಸರನ್ನು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ ನೋಂದಣಾಧಿಕಾರಿಗಳಿಗೆ ನಿರ್ದೇಶನ ನೀಡಲು ಕೋರಿ ಮಗುವಿನ ಪರವಾಗಿ ಅವರ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದರು.

ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು, ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ಹೆಸರನ್ನು ನೋಂದಾಯಿಸಿದ ಬಳಿಕ ಅದನ್ನು ಪೋಷಕರು ಬದಲಾಯಿಸುವ ನಿರ್ಧಾರ ತೆಗೆದುಕೊಳ್ಳುವುದು ಮತ್ತು ಹಲವು ಹೆಸರುಗಳನ್ನು ಇಡುವುದು ನಮ್ಮ ದೇಶದಲ್ಲಿ ಸಾಮಾನ್ಯವಾಗಿದೆ. ಆದರೆ, ದಾಖಲೆಗಳು ಒಂದೇ ಹೆಸರನ್ನು ನಮೂದಿಸಿವುದಕ್ಕೆ ಅವಕಾಶವಿರುವುದರಿಂದ ಇದು ವ್ಯಕ್ತಿಯನ್ನು ಗುರುತಿಸುವುದಕ್ಕೆ ಕೆಲವು ಸಂದರ್ಭಗಳಲ್ಲಿ ಗೊಂದಲಗಳನ್ನುಂಟು ಮಾಡಲಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿತು.

ಈ ಸಂಬಂಧ ಶಾಸನಸಭೆ ಗಮನ ಹರಿಸಿ ನಾಗರಿಕರು ತಾವು ಬಯಸಿದ ಸಂದರ್ಭದಲ್ಲಿ ತಮ್ಮ ಹೆಸರುಗಳನ್ನು ಬದಲಾವಣೆಗೆ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳವ ರೀತಿಯಲ್ಲಿ ತಿದ್ದುಪಡಿ ಮಾಡಬೇಕು. ಜೊತಗೆ, ಹೆಸರು ಬದಲಾಯಿಸಿಕೊಳ್ಳುವವರ ದಾಖಲೆಗಳನ್ನು ಏಕ ಕಾಲಕ್ಕೆ ಬದಲಾವಣೆಗೆ ಅವಕಾಶ ನೀಡುವಂತಹ ಕಾರ್ಯವಿಧಾನವನ್ನು ರೂಪಿಸಬೇಕು ಎಂದು ಹೈಕೋರ್ಟ್ ನ್ಯಾಯಪೀಠವು ಆದೇಶಿಸಿದೆ.

ರಾಜ್ಯ ಕಾನೂನು ಆಯೋಗ 2013ರ ಜುಲೈ 20ರಂದು ಸರ್ಕಾರಕ್ಕೆ ಸಲ್ಲಿಸಿರುವ 24ನೇ ವರದಿಯಲ್ಲಿನ ಶಿಫಾರಸುಗಳನ್ನು ಪರಿಗಣಿಸಿ ಕಾಯಿದೆಗೆ ತಿದ್ದುಪಡಿ ಮಾಡುವುದು ಸೂಕ್ತ ಎಂದು ನ್ಯಾಯಪೀಠ ತನ್ನ ಆದೇಶಲ್ಲಿ ತಿಳಿಸಿದೆ. ಅಲ್ಲದೇ, ಕಾಯಿದೆಯ ಪ್ರಕಾರ ಹೆಸರನ್ನು ತಿದ್ದುಪಡಿ ಮಾಡುವವರೆಗೂ ಪೋಷಕರು ತಮ್ಮ ಮಕ್ಕಳ ಹೆಸರನ್ನು ಬದಲಾಯಿಸುವಂತೆ ಕೋರಿ ಅರ್ಜಿ ಸಲ್ಲಿಸಿದಲ್ಲಿ ಪರಿಗಣಿಸುವುದಕ್ಕೆ ಸಾಧ್ಯವಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅಲ್ಲದೆ, ಹೆಸರು ಬದಲಾವಣೆ ಕೋರಿ ಬರುವವರ ಕುರಿತಂತೆ ಕೈಗೊಳ್ಳಬೇಕಾದಂತಹ ಕ್ರಮಗಳ ಕುರಿತು ನ್ಯಾಯಪೀಠ ಅಧಿಕಾರಿಗಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ. ಕಾಯಿದೆ ತಿದ್ದುಪಡಿಯಾಗುವವರೆಗೂ ಈ ನಿರ್ದೇಶನಗಳನ್ನು ಅನುಸರಿಸುವ ಮೂಲಕ ಹೆಸರನ್ನು ಬದಲಾವಣೆಗೆ ಅವಕಾಶ ಮಾಡಿಕೊಡಬೇಕು ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿದೆ.

Share. Facebook Twitter LinkedIn WhatsApp Email

Related Posts

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

21/05/2025 1:13 PM1 Min Read

BIG NEWS : ‘ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಇಲ್ಲಿದೆ ‘ಆರೋಗ್ಯ ಸಂಜೀವಿನಿ ಆಸ್ಪತ್ರೆ’ಗಳ ಸಂಪೂರ್ಣ ಪಟ್ಟಿ| Arogya Sanjeevini Hospitals

21/05/2025 12:44 PM1 Min Read

ಸಹಕಾರಿ ಕೃಷಿ ಸಂಘಗಳು ರೈತರಂತೆಯೇ ವಿದ್ಯುತ್ ಸಬ್ಸಿಡಿಗೆ ಅರ್ಹವಾಗಿವೆ: ಕರ್ನಾಟಕ ಹೈಕೋರ್ಟ್

21/05/2025 12:30 PM1 Min Read
Recent News

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

21/05/2025 1:13 PM

ಗಾಝಾದಲ್ಲಿ ಇಸ್ರೇಲಿ ದಾಳಿ: 85 ಫೆಲೆಸ್ತೀನೀಯರ ಸಾವು | Israel -Hamas War

21/05/2025 1:02 PM

BREAKING : ಅಶೋಕ ವಿವಿ ಪ್ರೊಫೆಸರ್ಗೆ ಮಧ್ಯಂತರ ಜಾಮೀನು, ತನಿಖೆ ಮುಂದೂಡಲು ಸುಪ್ರೀಂ ಕೋರ್ಟ್ ನಕಾರ

21/05/2025 12:45 PM

BIG NEWS : ‘ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಇಲ್ಲಿದೆ ‘ಆರೋಗ್ಯ ಸಂಜೀವಿನಿ ಆಸ್ಪತ್ರೆ’ಗಳ ಸಂಪೂರ್ಣ ಪಟ್ಟಿ| Arogya Sanjeevini Hospitals

21/05/2025 12:44 PM
State News
KARNATAKA

SHOCKING : ಗದಗದಲ್ಲಿ ಘೋರ ಘಟನೆ : ‘SSLC’ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.!

By kannadanewsnow5721/05/2025 1:13 PM KARNATAKA 1 Min Read

ಗದಗ : ರಾಜ್ಯದಲ್ಲಿ ಮತ್ತೊಬ್ಬಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಎಸ್ ಎಸ್ ಎಲ್ ಸಿ…

BIG NEWS : ‘ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಇಲ್ಲಿದೆ ‘ಆರೋಗ್ಯ ಸಂಜೀವಿನಿ ಆಸ್ಪತ್ರೆ’ಗಳ ಸಂಪೂರ್ಣ ಪಟ್ಟಿ| Arogya Sanjeevini Hospitals

21/05/2025 12:44 PM

ಸಹಕಾರಿ ಕೃಷಿ ಸಂಘಗಳು ರೈತರಂತೆಯೇ ವಿದ್ಯುತ್ ಸಬ್ಸಿಡಿಗೆ ಅರ್ಹವಾಗಿವೆ: ಕರ್ನಾಟಕ ಹೈಕೋರ್ಟ್

21/05/2025 12:30 PM

‘ಸ್ಥಳೀಯ ಭಾಷೆಯನ್ನು ಗೌರವಿಸಿ’: ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ SBI ವ್ಯವಸ್ಥಾಪಕರ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

21/05/2025 12:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.