Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಇನ್ಮುಂದೆ ಡಿಜಿಲಾಕರ್ ಮೂಲಕವೇ `SSLC’ ಅಂಕಪಟ್ಟಿ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ.!

23/04/2026 7:46 AM

ಎಕಾನಾ ಅಂಗಳದಲ್ಲಿ ರಾಯಲ್ಸ್ ಅಬ್ಬರ: ಲಕ್ನೋ ವಿರುದ್ಧ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ರಾಜಸ್ಥಾನ್!

23/04/2026 7:39 AM

ಅಸೆಂಬ್ಲಿ ಫೈಟ್ 2026: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ! ತಮಿಳುನಾಡು ಹಾಗೂ ಬಂಗಾಳದ ಮತದಾರರಿಗೆ ಪ್ರಧಾನಿ ಮೋದಿ ಕರೆ

23/04/2026 7:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನವೆಂಬರ್ 15 ರೊಳಗೆ ‘CM’ ಬದಲಾವಣೆ : ವಿಪಕ್ಷ ನಾಯಕ ಆರ್.ಅಶೋಕ್ ಸ್ಪೋಟಕ ಭವಿಷ್ಯ!
KARNATAKA

BIG NEWS : ನವೆಂಬರ್ 15 ರೊಳಗೆ ‘CM’ ಬದಲಾವಣೆ : ವಿಪಕ್ಷ ನಾಯಕ ಆರ್.ಅಶೋಕ್ ಸ್ಪೋಟಕ ಭವಿಷ್ಯ!

By kannadanewsnow0515/02/2025 7:26 AM

ಹಾಸನ : ಒಂದು ಕಡೆ ಕಾಂಗ್ರೆಸ್ ನ ಹಲವು ನಾಯಕರು ಮುಂದಿನ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದು ಹೇಳಿಕೆ ನೀಡುತ್ತಿದ್ದರೆ, ಇನ್ನೊಂದು ಕಡೆ ಕೆಲವು ನಾಯಕರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಇದೆಲ್ಲದರ ಮಧ್ಯ ವಿಪಕ್ಷ ನಾಯಕ ಆರಶೋಕ್ ಮುಂಬರುವ ನವೆಂಬರ್ 15 ತಾರೀಕಿನ ಒಳಗೆ ಸಿಎಂ ಬದಲಾಗಲಿದ್ದು ಕಾಂಗ್ರೆಸ್ನಲ್ಲಿ ಜ್ವಾಲಾಮುಖಿ ಸ್ಪೋಟಿಸಲಿದೆ ಎಂದು ಭವಿಷ್ಯ ನುಡಿದರು.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರುವ ನವೆಂಬರ್15-16ರೊಳಗೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಯಾಗುವುದು ನಿಶ್ಚಿತವಾಗಿದ್ದು, ನವೆಂಬರ್ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸಿಡಿಯಲಿದೆ ಎಂದು ಅವರು ಭವಿಷ್ಯ ನುಡಿದರು.

ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ನನಗೆ ಖಚಿತ ಮಾಹಿತಿ ಇದೆ. ಆ ಬಳಿಕ ಕಾಂಗ್ರೆಸ್‌ನಲ್ಲಿ ಉಂಟಾಗುವ ಜ್ವಾಲಾ ಮುಖಿ ನಂದಿಸಲು ಈಗಲೇ ಅಗ್ನಿಶಾಮಕವಾಹನಗಳನ್ನು ಬುಕ್ ಮಾಡಿಕೊಳ್ಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ದರಿದ್ರ ಸರ್ಕಾರ. ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು ಅಭಿವೃದ್ಧಿ ಅಭಾವ ಎದ್ದು ಕಾಣುತ್ತಿದೆ.

ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಎರಡು ಬಣಗಳಾಗಿವೆ. ಸಿಎಂ ಸಿದ್ದರಾಮಯ್ಯ ಬಣವಾದರೆ, ಡಿಸಿಎಂ ಡಿಕೆ ಶಿವಕುಮಾರ್ ಅವರ ಇನ್ನೊಂದು ಬಣವಾಗಿದೆ. ಡಿಸೆಂಬ್ ಡಿಕೆ ಶಿವಕುಮಾರ್ ಅವರು ಹೋದಲೆಲ್ಲ ಕಾವರ ಕಾರ್ಯಕರ್ತರು ನೆಕ್ಸ್ಟ್ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗುತ್ತಾರೆ. ಇನ್ನೊಂದು ಕಡೆ ಇನ್ನು ಮುಂದಿನ 10 ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಕೆಲವು ಕಾಂಗ್ರೆಸ್ ನಾಯಕರು ಹೇಳಿಕೆ ನೀಡಿದ್ದಾರೆ ಹೀಗಾಗಿ ಕಾಂಗ್ರೆಸ್ ಪಕ್ಷ ಇದೀಗ ಇಬ್ಭಾಗವಾಗಿದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಇನ್ಮುಂದೆ ಡಿಜಿಲಾಕರ್ ಮೂಲಕವೇ `SSLC’ ಅಂಕಪಟ್ಟಿ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ.!

23/04/2026 7:46 AM2 Mins Read

BIG NEWS : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಿಯಮದಲ್ಲಿ ಬದಲಾವಣೆ : ಚುನಾವಣಾ ಆಯೋಗ ಮಹತ್ವದ ಆದೇಶ

23/04/2026 7:36 AM1 Min Read

BREAKING: ಚಿನ್ನದ ಕಳ್ಳಸಾಗಣೆ ಪ್ರಕರಣ: ಒಂದು ವರ್ಷದ ಜೈಲು ವಾಸದ ನಂತರ ನಟಿ ರನ್ಯಾ ರಾವ್ ಬಿಡುಗಡೆ!

23/04/2026 7:34 AM1 Min Read
Recent News

ರಾಜ್ಯದಲ್ಲಿ ಇನ್ಮುಂದೆ ಡಿಜಿಲಾಕರ್ ಮೂಲಕವೇ `SSLC’ ಅಂಕಪಟ್ಟಿ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ.!

23/04/2026 7:46 AM

ಎಕಾನಾ ಅಂಗಳದಲ್ಲಿ ರಾಯಲ್ಸ್ ಅಬ್ಬರ: ಲಕ್ನೋ ವಿರುದ್ಧ ಭರ್ಜರಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ರಾಜಸ್ಥಾನ್!

23/04/2026 7:39 AM

ಅಸೆಂಬ್ಲಿ ಫೈಟ್ 2026: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ! ತಮಿಳುನಾಡು ಹಾಗೂ ಬಂಗಾಳದ ಮತದಾರರಿಗೆ ಪ್ರಧಾನಿ ಮೋದಿ ಕರೆ

23/04/2026 7:37 AM

BIG NEWS : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಿಯಮದಲ್ಲಿ ಬದಲಾವಣೆ : ಚುನಾವಣಾ ಆಯೋಗ ಮಹತ್ವದ ಆದೇಶ

23/04/2026 7:36 AM
State News
KARNATAKA

ರಾಜ್ಯದಲ್ಲಿ ಇನ್ಮುಂದೆ ಡಿಜಿಲಾಕರ್ ಮೂಲಕವೇ `SSLC’ ಅಂಕಪಟ್ಟಿ ನೀಡುವುದು ಕಡ್ಡಾಯ : ಸರ್ಕಾರ ಮಹತ್ವದ ಆದೇಶ.!

By kannadanewsnow5723/04/2026 7:46 AM KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಎಸ್ಎಸ್ಎಲ್ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ…

BIG NEWS : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಿಯಮದಲ್ಲಿ ಬದಲಾವಣೆ : ಚುನಾವಣಾ ಆಯೋಗ ಮಹತ್ವದ ಆದೇಶ

23/04/2026 7:36 AM

BREAKING: ಚಿನ್ನದ ಕಳ್ಳಸಾಗಣೆ ಪ್ರಕರಣ: ಒಂದು ವರ್ಷದ ಜೈಲು ವಾಸದ ನಂತರ ನಟಿ ರನ್ಯಾ ರಾವ್ ಬಿಡುಗಡೆ!

23/04/2026 7:34 AM

BIG NEWS: ರಾಜ್ಯದ ಗ್ರಾಮ ಪಂಚಾಯ್ತಿ ಚುನಾವಣೆಗೆ ಭರ್ಜರಿ ತಯಾರಿ: ಸದಸ್ಯರ ಸಂಖ್ಯೆ ನಿಗದಿಪಡಿಸಿ ಸರ್ಕಾರ ಆದೇಶ

23/04/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.