Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

70 ನೇ ಹ್ಯುಂಡೈ ಫಿಲ್ಮ್ ಫೇರ್ ಅವಾರ್ಡ್ಸ್ 2025 ರ ವಿಜೇತರ ಪೂರ್ಣ ಪಟ್ಟಿ ಪ್ರಕಟ | Filmfare Awards

12/10/2025 7:12 AM

SHOCKING : ವಿಷ ಸೇವಿಸಿ ನಾಲ್ವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ : ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆ.!

12/10/2025 7:06 AM

’99 ಚುನಾವಣೆ ಸೋಲಿಗೆ ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಸಿಗಲಿದೆ’ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

12/10/2025 7:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾತ್ರಿ ಊಟ ಮಾಡಿ ಮಲಗಿದವರು ಬೆಳಿಗ್ಗೆ ಮೇಲೆ ಏಳಲೇ ಇಲ್ಲ: ಸಾವಿನಲ್ಲೂ ಒಂದಾದ ‘ರೈತ ದಂಪತಿ’
KARNATAKA

BIG NEWS: ರಾತ್ರಿ ಊಟ ಮಾಡಿ ಮಲಗಿದವರು ಬೆಳಿಗ್ಗೆ ಮೇಲೆ ಏಳಲೇ ಇಲ್ಲ: ಸಾವಿನಲ್ಲೂ ಒಂದಾದ ‘ರೈತ ದಂಪತಿ’

By kannadanewsnow0917/02/2025 12:09 PM

ಧಾರವಾಡ: ಆ ಇಬ್ಬರು ದಂಪತಿಗಳು ರಾತ್ರಿ ಊಟ ಮಾಡಿ ಒಟ್ಟಿಗೆ ಮಲಗಿದ್ದಾರೆ. ಬೆಳಿಗ್ಗೆಯಾದರೂ ಏಳದೇ ಇದ್ದಾಗ ಕುಟುಂಬಸ್ಥರು ಎದ್ದೇಳಿಸೋದಕ್ಕೆ ನೋಡಿದ್ದಾರೆ. ಆದರೇ ಎದ್ದಿಲ್ಲ. ಆ ಮೂಲಕ ಸಾವಿನಲ್ಲೂ ರೈತ ದಂಪತಿಗಳು ಒಂದಾಗಿರುವಂತ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲ್ಲೂಕಿನ ದೇವರಹುಬ್ಬಳ್ಳಿ ಗ್ರಾಮದಲ್ಲೇ ಇಂತಹ ಘಟನೆ ನಡೆದಿದೆ. ಈಶ್ವರ್ ಅರೇರ್(82) ಹಾಗೂ ಪಾರ್ವತಿ ಅರೇರ್ (73) ಎಂಬುವರೇ ಸಾವಿನಲ್ಲೂ ಒಂದಾದಂತ ರೈತ ದಂಪತಿಗಳಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಪತ್ನಿ ಪಾರ್ವತಿಯನ್ನು ಪತಿ ಈಶ್ವರ್ ಅರೇರ್ ಅವರೇ ಆರೈಕೆ ಮಾಡುತ್ತಿದ್ದರು. ನಿನ್ನೆ ರಾತ್ರಿ ಒಟ್ಟಿಗೆ ಊಟ ಮಾಡಿದಂತ ದಂಪತಿಗಳು ಮಲಗಿದ್ದಾರೆ. ಆದರೇ ಬೆಳಿಗ್ಗೆ ಎಬ್ಬಿಸಲು ಹೋದಾಗ ಎದ್ದಿಲ್ಲ. ಹೀಗೆ ರೈತ ದಂಪತಿಗಳು ಸಾವಿನಲ್ಲೂ ಒಂದಾಗಿದ್ದಾರೆ.

ಅಂದಹಾಗೇ ಈಶ್ವರ್ ಹಾಗೂ ಪಾರ್ವತಿ ದಂಪತಿಗಳಿಗೆ ನಾಲ್ವರು ಪುತ್ರಿಯರು. 12 ಮಂದಿ ಮೊಮ್ಮಕ್ಕಳಿದ್ದಾರೆ. ಇಂತಹ ರೈತ ದಂಪತಿಗಳು ನಿನ್ನೆ ಮಲಗಿ, ಇಂದು ಬೆಳಿಗ್ಗೆ ಇನ್ನಿಲ್ಲವಾಗಿ ಸಾವಿನಲ್ಲೂ ಒಟ್ಟಾಗಿ ಪಯಣಿಸಿದ್ದಾರೆ.

Supplements for Heart Health: ಹೃದಯವನ್ನು ಆರೋಗ್ಯಕರವಾಗಿಡಲು ಸೇವಿಸಬೇಕಾದ ಟಾಪ್ 3 ಪೂರಕಗಳು

ಅಪರೂಪದ ಕಾಯಿಲೆಯಾದ ಲೆಪ್ಟೊಸ್ಪೈರಾ ಎಂಡೊಮೆಟ್ರಿಯೊಸಿಸ್‌ಗೆ ಒಳಗಾಗಿದ್ದ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ.!

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

12/10/2025 7:00 AM1 Min Read

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

12/10/2025 6:50 AM2 Mins Read

BIG NEWS: ರಾಜ್ಯದ KPSC ಪರೀಕ್ಷೆ, ಮೌಲ್ಯಮಾಪನಕ್ಕೆ ನಿಯೋಜಿಸುವ ಸಿಬ್ಬಂದಿಗಳಿಗೆ ‘OOD’ ಕುರಿತು ಸರ್ಕಾರ ಮಹತ್ವದ ಆದೇಶ

12/10/2025 6:48 AM1 Min Read
Recent News

70 ನೇ ಹ್ಯುಂಡೈ ಫಿಲ್ಮ್ ಫೇರ್ ಅವಾರ್ಡ್ಸ್ 2025 ರ ವಿಜೇತರ ಪೂರ್ಣ ಪಟ್ಟಿ ಪ್ರಕಟ | Filmfare Awards

12/10/2025 7:12 AM

SHOCKING : ವಿಷ ಸೇವಿಸಿ ನಾಲ್ವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ : ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆ.!

12/10/2025 7:06 AM

’99 ಚುನಾವಣೆ ಸೋಲಿಗೆ ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಸಿಗಲಿದೆ’ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

12/10/2025 7:00 AM

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

12/10/2025 7:00 AM
State News
KARNATAKA

SHOCKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

By kannadanewsnow5712/10/2025 7:00 AM KARNATAKA 1 Min Read

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ತಂದೆಯ ಸಾವಿನಿಂದ ಮನನೊಂದ ಮಗಳು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ…

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

12/10/2025 6:50 AM

BIG NEWS: ರಾಜ್ಯದ KPSC ಪರೀಕ್ಷೆ, ಮೌಲ್ಯಮಾಪನಕ್ಕೆ ನಿಯೋಜಿಸುವ ಸಿಬ್ಬಂದಿಗಳಿಗೆ ‘OOD’ ಕುರಿತು ಸರ್ಕಾರ ಮಹತ್ವದ ಆದೇಶ

12/10/2025 6:48 AM

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಈ ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

12/10/2025 6:40 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.