Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

06/06/2025 2:07 PM

BREAKING: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ಇಬ್ಬರು ಹೆಣ್ಣುಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

06/06/2025 1:56 PM

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

06/06/2025 1:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಮಾಹಿತಿ, ದಾಖಲೆಗಳನ್ನು ಸಲ್ಲಿಸಿ : ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಮಾಹಿತಿ, ದಾಖಲೆಗಳನ್ನು ಸಲ್ಲಿಸಿ : ಶಿಕ್ಷಣ ಇಲಾಖೆ ಆದೇಶ.!

By kannadanewsnow5718/02/2025 5:30 AM

ಬೆಂಗಳೂರು : ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಮಾಹಿತಿ ಮತ್ತು ದಾಖಲೆಗಳನ್ನು ತ್ವರಿತವಾಗಿ ಸಲ್ಲಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಶತಮಾನ ಪೂರೈಸಿರುವ ಸರ್ಕಾರಿ ಶಾಲೆಗಳ ಸ್ಥಿತಿ ಗತಿಯ ಕುರಿತು ಮಾಹಿತಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದವರು ಸಿದ್ಧಪಡಿಸಿದ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ಈ ಕಛೇರಿಗೆ ಸಲ್ಲಿಸುವಂತೆ ತಿಳಿಸಲಾಗಿರುತ್ತದೆ.

ರಾಜ್ಯದಲ್ಲಿ ಶತಮಾನ ಪೂರೈಸಿರುವ ಶಾಲೆಗಳ ಕುರಿತಾದ ದೃಢೀಕೃತ ಮಾಹಿತಿಯನ್ನು ನಿಗಧಿತ ನಮೂನೆಯಲ್ಲಿ ಇ-ಮೇಲ್ ವಿಳಾಸ ವಿಳಾಸ adm2cpi@gmail.com ಸಾಫ್ಟ್ ಪ್ರತಿಯನ್ನು ಹಾಗೂ ದೃಢೀಕೃತ ಭೌತಿಕ ಪ್ರತಿಯನ್ನು ಈ ಕಛೇರಿಗೆ ಅತ್ಯಂತ ಜರೂರಾಗಿ ಸಲ್ಲಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಉಪನಿರ್ದೇಶಕರು (ಅಭಿವೃದ್ಧಿ) ರವರಿಗೆ ಉಲ್ಲೇಖಿತ ಪತ್ರದಲ್ಲಿ ಸೂಚಿಸಲಾಗಿತ್ತು.

ಮುಂದುವರೆದು ದಿನಾಂಕ 20/1/2025, 29/01/2025, 30/01/2025, 31/01/2025, 06/02/2025 2 11/02/2025 ಗಳಂದು ಸದರಿ ವರದಿಯನ್ನು ಮೇಲ್ಕಂಡಂತೆ ಸಲ್ಲಿಸಲು ಅಗತ್ಯ ಕ್ರಮಗಳನ್ನು ವಹಿಸುವಂತೆ ವೀಡಿಯೋ ಕಾನ್ಸರನ್ಸ್ ಮೂಲಕ ಸದರಿ ಅಧಿಕಾರಿಗಳಿಗೆ ಹಲವು ಬಾರಿ ಸೂಚಿಸಲಾಗಿತ್ತು.

ಅದಾಗ್ಯೂ, ಬೆಂಗಳೂರು ಉತ್ತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೋಲಾರ, ಮಧುಗಿರಿ, ಚಾಮರಾಜನಗರ, ರಾಮನಗರ, ಮಂಡ್ಯ, ಮಂಗಳೂರು(ದ.ಕ), ಚಿಕ್ಕಮಂಗಳೂರು, ಕೊಡಗು, ಮೈಸೂರು, ಬಳ್ಳಾರಿ, ಬಾಗಲಕೋಟೆ, ಚಿಕ್ಕೋಡಿ ಹಾವೇರಿ ತುಮಕೂರು, ಶಿರಸಿ, ಧಾರವಾಡ ಗದಗ, ಉತ್ತರ ಕನ್ನಡ, ವಿಜಯಪುರ, ರಾಯಚೂರು, ಕಲಬುರಗಿ, ಕೊಪ್ಪಳ, ಜಿಲ್ಲೆಗಳ ಡಯಟ್ ಗಳಿಂದ ಮಾತ್ರ ಸದರಿ ವರದಿಗಳು ಸ್ವೀಕೃತವಾಗಿದ್ದು, ಉಳಿದ ಜಿಲ್ಲೆಗಳಿಂದ ಈವರೆಗೂ ಸ್ವೀಕೃತವಾಗಿರುವುದಿಲ್ಲ. ಈ ಕಛೇರಿಯ ವತಿಯಿಂದ ಸದರಿ ವರದಿಗಳನ್ನು ಕ್ರೋಢಿಕರಿಸಿ ಅತ್ಯಂತ ಜರೂರಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಬೇಕಾಗಿದ್ದು, ಅಪೂರ್ಣವಾದ ಮಾಹಿತಿ ಸ್ವೀಕೃತವಾಗಿರುವುದರಿಂದ ಈ ಪ್ರಕ್ರಿಯೆಯನ್ನು ಸಕಾಲದಲ್ಲಿ ಪೂರ್ಣಗೊಳಿಸುವುದು ಸಾಧ್ಯವಾಗಿರುವುದಿಲ್ಲ.

ಈ ಹಿನ್ನಲೆಯಲ್ಲಿ ವಿಳಂಬಕ್ಕೆ ಅಸ್ಪದ ನೀಡವೆ ಸದರಿ ವರದಿಗಳನ್ನು ದಿನಾಂಕ: 18.02.2025 ರ ಪೂರ್ವಾಹ್ನ 12.30 ರೊಳಗೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುವ ವಿಧಾನದಲ್ಲಿ ಈ ಕಛೇರಿಗೆ ಸಲ್ಲಿಸುವಂತೆ ಈ ಮೂಲಕ ಮತ್ತೊಮ್ಮೆ ಸೂಚಿಸಿದೆ. ತಪ್ಪಿದಲ್ಲಿ ಮುಂದಿನ ಆಗು ಹೋಗುಗಳಿಗೆ ಆಯಾ ಜಿಲ್ಲಾ ಉಪನಿರ್ದೇಶಕರು (ಅಭಿವೃದ್ಧಿ)ರವರನ್ನೇ ನೇರವಾಗಿ ಹೊಣೆಗಾರರನ್ನಾಗಿಸಿ, ಸೂಕ್ತ ಶಿಸ್ತು ಕ್ರಮಗಳನ್ನು ಜರುಗಿಸಲು ಪರಿಶೀಲಿಸಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಗಿದೆ.

BIG NEWS: Education Department orders state government schools to submit details and documents of government schools that have completed 100 years
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

06/06/2025 2:07 PM3 Mins Read

BREAKING: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ಇಬ್ಬರು ಹೆಣ್ಣುಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

06/06/2025 1:56 PM1 Min Read

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

06/06/2025 1:51 PM1 Min Read
Recent News

ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

06/06/2025 2:07 PM

BREAKING: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ಇಬ್ಬರು ಹೆಣ್ಣುಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

06/06/2025 1:56 PM

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

06/06/2025 1:51 PM

SHOCKING : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಪೋಷಕರೇ ಎಚ್ಚರ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/06/2025 1:44 PM
State News
KARNATAKA

ಬೆಂಗಳೂರಿನ ಕಾಲ್ತುಳಿತ ದುರಂತ: ಬಿಜೆಪಿ-ಜೆಡಿಎಸ್ ನಾಯಕರಿಗೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಈ ತಿರುಗೇಟು

By kannadanewsnow0906/06/2025 2:07 PM KARNATAKA 3 Mins Read

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ ಕಾಲ್ತುಳಿತ ದುರಂತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು.…

BREAKING: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ಇಬ್ಬರು ಹೆಣ್ಣುಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

06/06/2025 1:56 PM

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

06/06/2025 1:51 PM

SHOCKING : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಪೋಷಕರೇ ಎಚ್ಚರ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/06/2025 1:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.