Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೊತ್ತಿ ಉರಿದ ‘ಗಾಜಾ’ : ಇಸ್ರೇಲ್ ನಿಂದ ಬೃಹತ್ ನೆಲದ ದಾಳಿ | Israel-Hamas war

17/09/2025 9:02 AM

ಮತ್ತೊಮ್ಮೆ ಪಾಕ್ ಗೆ ಮುಜುಗರ: ನಕಲಿ ಫುಟ್‌ಬಾಲ್ ಪಂದ್ಯಾವಳಿ, ನಕಲಿ ತಂಡ: ಜಪಾನ್‌ನಲ್ಲಿ ಪಾಕಿಸ್ತಾನದ ವಂಚನೆ ಬಯಲು

17/09/2025 8:56 AM

ಬಡವರ ಹೃದಯವನ್ನು ಗೆದ್ದ `ಮೋದಿ ಸರ್ಕಾರ’ದ ಈ 5 ಯೋಜನೆಗಳು : ಕೋಟ್ಯಂತರ ಜನರ ಜೀವನವನ್ನು ಬದಲಾಯಿಸಿವೆ

17/09/2025 8:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಅನುಕಂಪದ ಆಧಾರದ ನೇಮಕಾತಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ | Compassionate Appointment
KARNATAKA

BIG NEWS : `ಅನುಕಂಪದ ಆಧಾರದ ನೇಮಕಾತಿ’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ | Compassionate Appointment

By kannadanewsnow5720/02/2025 6:59 AM

ಬೆಂಗಳೂರು : ಅನುಕಂಪ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ವಿಷಯದನ್ವಯ, ಉಲ್ಲೇಖಿತ ಸರ್ಕಾರದ ಸುತ್ತೋಲೆ ಪ್ರತಿಯನ್ನು ಲಗತ್ತಿಸಿದೆ. ವಿವರಗಳು ಸ್ವಯಂವೇದ್ಯವಾಗಿದ್ದು. ಎಲ್ಲಾ ಸಂಬಂಧಿತ ಅಧಿಕಾರಿಗಳು ಅನುಸಾರವಾಗಿ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ.

ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತಪಟ್ಟಲ್ಲಿ ಆತನ ಅವಲಂಬಿತರಲ್ಲಿ ಒಬ್ಬರಿಗೆ ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರನ್ವಯ ಅರ್ಹತೆಯ ಆಧಾರದ ಮೇಲೆ ಅನುಕಂಪದ ಆಧಾರದ ನೇಮಕಾತಿಯನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಸದರಿ ಅನುಕಂಪದ ಆಧಾರದ ನೌಕರಿಯನ್ನು ಸರ್ಕಾರಿ ನೌಕರನು ಸೇವೆಯಲ್ಲಿರುವಾಗಲೇ ಮೃತನಾದಲ್ಲಿ ಆತನ ಕುಟುಂಬಕ್ಕೆ ಉಂಟಾಗುವ ಆರ್ಥಿಕ ಕೋಭೆಯನ್ನು ತಡೆಯಲು ನೀಡುವಂತಹ ವ್ಯವಸ್ಥೆಯಾಗಿದ್ದರೂ ಇದನ್ನು ಹಕ್ಕೊತ್ತಾಯ ಮಾಡಲು ಅವಕಾಶವಿರುವುದಿಲ್ಲ. ಈ ನಿಯಮಗಳಲ್ಲಿ ಅನುಕಂಪದ ನೇಮಕಾತಿಗಾಗಿ ನಿಗಧಿಪಡಿಸಿರುವ ಎಲ್ಲಾ ಷರತ್ತು ಮತ್ತು ನಿಬಂಧನೆಗಳನ್ನು ಅರ್ಜಿದಾರರು ಪೂರೈಸಿದಲ್ಲಿ ಮಾತ್ರ ಅನುಕಂಪದ ನೇಮಕಾತಿಗಾಗಿ ಪರಿಗಣಿಸಬಹುದಾಗಿದೆ.

ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1996 ರ ನಿಯಮ 4(4) ರನ್ವಯ ಅಭ್ಯರ್ಥಿಯ ವಿದ್ಯಾರ್ಹತೆಗನುಗುಣವಾಗಿ ಕರ್ನಾಟಕ ಸರ್ಕಾರ ಸಚಿವಾಲಯದ ಸಹಾಯಕ ಹುದ್ದೆಯ ವೇತನ ಶ್ರೇಣಿಯನ್ನು ಮೀರದಂತಹ ಗರಿಷ್ಠ ಗ್ರೂಪ್ “ಸಿ” ಹುದ್ದೆ ಅಥವಾ ಗ್ರೂಪ್ “ಡಿ” ಹುದ್ದೆಯನ್ನು ನೀಡಬಹುದಾಗಿದೆ. ಅನುಕಂಪದ ಆಧಾರದ ಮೇಲಿನ ನೇಮಕಾತಿ ಅರ್ಜಿಯನ್ನು ಸಲ್ಲಿಸಿದಾಗ ಯಾವ ನಿಯಮ ಚಾಲ್ತಿಯಲ್ಲಿರುತ್ತದೆಯೋ ಆ ಪ್ರಕಾರವಾಗಿ ನಿರ್ಧರಿಸಬೇಕಿರುತ್ತದೆ ಹಾಗೂ ಅನುಕಂಪದ ಆಧಾರದ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕಾಲಮಿತಿಯೊಳಗೆ ಅಭ್ಯರ್ಥಿಯು ಹೊಂದಿರುವ ವಿದ್ಯಾರ್ಹತೆಯನ್ನು ಪರಿಗಣಿಸಿ ನೇಮಕಾತಿ ನೀಡಬೇಕಾಗುತ್ತದೆ.

ಆದರೆ, ಕೆಲವು ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅನುಕಂಪದ ಆಧಾರದ ನೇಮಕಾತಿ ನೀಡುವ ಸಂದರ್ಭದಲ್ಲಿ ಅವರುಗಳ ವಿದ್ಯಾರ್ಹತೆಯನ್ನು ಪರಿಗಣಿಸದೇ ಕೆಳಹಂತದ ಹುದ್ದೆಗಳಿಗೆ ನೇಮಕಾತಿ ಮಾಡಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುತ್ತವೆ. ಈ ನಡೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿರುತ್ತದೆ.

BIG NEWS: 'Compassionate appointment': State govt issues important order | Compassionate Appointment
Share. Facebook Twitter LinkedIn WhatsApp Email

Related Posts

Rain Alert : ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

17/09/2025 8:19 AM1 Min Read

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 984 ಹೊಸ `ಇಂಗ್ಲಿಷ್ ಮತ್ತು ಕನ್ನಡ ಶಾಲೆಗಳಿಗೆ ಸರ್ಕಾರ ಅನುಮತಿ

17/09/2025 8:06 AM2 Mins Read

BREAKING : ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ `CM ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಗೆ ಆಹ್ವಾನ

17/09/2025 8:01 AM1 Min Read
Recent News

ಹೊತ್ತಿ ಉರಿದ ‘ಗಾಜಾ’ : ಇಸ್ರೇಲ್ ನಿಂದ ಬೃಹತ್ ನೆಲದ ದಾಳಿ | Israel-Hamas war

17/09/2025 9:02 AM

ಮತ್ತೊಮ್ಮೆ ಪಾಕ್ ಗೆ ಮುಜುಗರ: ನಕಲಿ ಫುಟ್‌ಬಾಲ್ ಪಂದ್ಯಾವಳಿ, ನಕಲಿ ತಂಡ: ಜಪಾನ್‌ನಲ್ಲಿ ಪಾಕಿಸ್ತಾನದ ವಂಚನೆ ಬಯಲು

17/09/2025 8:56 AM

ಬಡವರ ಹೃದಯವನ್ನು ಗೆದ್ದ `ಮೋದಿ ಸರ್ಕಾರ’ದ ಈ 5 ಯೋಜನೆಗಳು : ಕೋಟ್ಯಂತರ ಜನರ ಜೀವನವನ್ನು ಬದಲಾಯಿಸಿವೆ

17/09/2025 8:52 AM

SHOCKING : ಕೇರಳದಲ್ಲಿ ಬೆಚ್ಚಿ ಬೀಳಿಸುವ ಘಟನೆ : ಅಪ್ರಾಪ್ತ ಬಾಲಕನ ಮೇಲೆ 14 ಪುರುಷರಿಂದ ಅತ್ಯಾಚಾರ.!

17/09/2025 8:46 AM
State News
KARNATAKA

Rain Alert : ರಾಜ್ಯದಲ್ಲಿ ಇಂದು, ನಾಳೆ ಭಾರಿ ಮಳೆ ಮುನ್ಸೂಚನೆ : ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5717/09/2025 8:19 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದೆ.…

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 984 ಹೊಸ `ಇಂಗ್ಲಿಷ್ ಮತ್ತು ಕನ್ನಡ ಶಾಲೆಗಳಿಗೆ ಸರ್ಕಾರ ಅನುಮತಿ

17/09/2025 8:06 AM

BREAKING : ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ `CM ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಗೆ ಆಹ್ವಾನ

17/09/2025 8:01 AM

Vastu Tips : ಮನೆಯಲ್ಲಿ ಮೃತ ವ್ಯಕ್ತಿಯ ಫೋಟೋ ಇಟ್ಟುಕೊಳ್ಳುವಾಗ ನೀವು ಈ ತಪ್ಪುಗಳನ್ನು ಮಾಡಬೇಡಿ.!

17/09/2025 7:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.